ಶೇಕಡಾ 79.12 ರಷ್ಟು ಭಾರತೀಯರಲ್ಲಿ ವಿಟಮಿನ್ ಡಿ ಕೊರತೆ
ಶೇಕಡ 79.12ರಷ್ಟು ಭಾರತೀಯರು ವಿಟಮಿನ್ ಡಿ ಕೊರತೆ ಎದುರಿಸುತ್ತಿದ್ದಾರೆ. ಇಷ್ಟೇ ಅಲ್ಲದೆ ಶೇ.19 ರಷ್ಟು ಮಂದಿ ಅಧಿಕ ಮದುಮೇಹದಿಂದ ಬಳಲುತ್ತಿದ್ದಾರೆ. ಬೆಳೆಯುತ್ತಿರುವ ನಗರೀ ಕರಣದೊಂದಿಗೆ ಜೀವನಶೈಲಿಯ ಬದಲಾವಣೆಯಿಂದ ಜನ ಅನೇಕ ಬಗೆಯ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದು ಆರ್ ಡಯಾಗ್ನಸ್ಟಿಕ್ಸ್ ನಡೆಸಿದ ಸಂಶೋಧನಾ ವರದಿಯಿಂದ ತಿಳಿದು ಬಂದಿದೆ.
ವಿಟಮಿನ್ ಡಿ ಕೊರತೆ ಕುರಿತು ಈಗಾಗಲೇ ಸಂಶೋಧನೆಗಳಿಂದ ಧೃಡಪಟ್ಟಿದೆ. ದೇಶದ ಪುರುಷರಿಗಿಂತ ಮಹಿಳೆ ಯರಲ್ಲಿ ಕೊಬ್ಬಿನ ಅಂಶ ಹೆಚ್ಚು ಇದೆ. ಆದರೆ, ಮಧುಮೇಹದ ವಿಚಾರದಲ್ಲಿ ಪುರುಷರು ಮಹಿಳೆಯರನ್ನು ಹಿಂದಿಕ್ಕಿದ್ದಾರೆ. ಒಟ್ಟು ಶೇ. 20.80ರಷ್ಟು ಪುರುಷರು ಮಧುಮೇಹಕ್ಕೆ ತುತ್ತಾಗಿದ್ದರೆ, ಶೇ. 17.36 ರಷ್ಟು ಮಹಿೆಯರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. 40 ರಿಂದ 60 ರ ವಯೋಮಾನದ ಪುರುಷರು ಮತ್ತು 61-85 ಮಹಿಳೆಯರಲ್ಲಿ ಹೆಚ್ಚಾಗಿ ಈ ಸ್ಲೋ ಪಾಯ್ಸನ್ ಎನಿಸಿರುವ ಮಧುಮೇಹ ಕಂಡು ಬಂದಿದೆ.
ಅವರ ಜೀವನಶೈಲಿ, ಪ್ರಕೃತಿ ದತ್ತವಾಗಿ ಬಂದಿರುವ ಋತುಚಕ್ರದಂತಹ ಕಾರಣಗಳಿಂದ ಶೇ.30ರಷ್ಟು ಮಹಿಳೆಯರು ರಕ್ತಹೀನತೆ ಯಿಂದ ಬಳಲುತ್ತಿದ್ದಾರೆ. ಮೇಲ್ನೋಟಕ್ಕೆ ಆರೋಗ್ಯವಾಗಿ ಕಂಡರೂ ರಕ್ತಹೀನತೆ ಬಾಧಿಸುತ್ತಲೇ ಇದೆ. ಆದರೆ, ಪುರುಷರಲ್ಲಿ ಈ ರಕ್ತದ ಹೀನತೆ ಕಡಿಮೆ ಇರುತ್ತದೆಯಾದರೂ ಶೇ.16ರಷ್ಟು ಪುರುಷರನ್ನು ಕಾಡುತ್ತಿದೆ. ಕರ್ನಾಟಕ ಸೇರಿ ದಕ್ಷಿಣ ಭಾರತದ ಮಹಿಳೆ ಯರಿಗೆ ಹೋಲಿಕೆ ಮಾಡಿದಲ್ಲಿ ಪೂರ್ವ ಭಾರತದ ಶೇ.50ರಷ್ಟು ಮಹಿಳೆಯರು ಹೀನತೆಯಿಂದ ಬಳಲುತ್ತಿದ್ದಾರೆ. 61 ವರ್ಷ ದ ನಂತರ ರಕ್ತ ಹೀನತೆಯಿಂದ ಬಳಲುವುದು ಸರ್ವೇಸಾಮಾನ್ಯವಾಗಿದೆ ಎಂದು ವರದಿ ಹೇಳುತ್ತದೆ. ಮಹಿಳೆಯರಿಗೆ ಹೋಲಿಸಿದರೆ ವಿಟಮಿನ್ ಡಿ ಕೊರತೆಯಿಂದ ಬಳಲುವ ಪುರುಷರ ಸಂಖ್ಯೆ ಕಡಿಮೆ ಇದೆ. ಮಹಿಳೆಯರು ವಿಟಮಿನ್ ‘ಡಿ‘ ಕೊರತೆಯನ್ನು, ಪುರು ಷರು ವಿಟಮಿನ್ ‘ಡಿ’ಯ ಅಸಮರ್ಪಕತೆಯನ್ನು ಎದುರಿಸುತ್ತಿದ್ದಾರೆ.
.ಪುರುಷರ ಅನಿಯಮಿತ ಆಹಾರ ಪದ್ಧತಿ, ಪೌಷ್ಟಿಕಾಂಶದ ಕೊರತೆ, ಬೆಳೆಯುತ್ತಿರುವ ನಗರದಲ್ಲಿ ಬದಲಾಗು ತ್ತಿರುವ ಜೀವನಶೈಲಿ, ರಾತ್ರಿ ಪಾಳಿಯಲ್ಲಿ ಕೆಲಸ, ಒತ್ತಡದ ಜೀವನದಿಂದಾಗಿ ಪುರುಷರಿಗೆ ‘ಡಿ’ಯ ಅಸಮರ್ಪಕ ಪೂರೈಕೆಯಾಗುತ್ತದೆ. ವಯಸ್ಸಾದಂತೆ ವಿಟಮಿನ್ ‘ಡಿ’ ಕೊರತೆ ಹೆಚ್ಚಾಗುತ್ತದೆ.
(ಸಂಗ್ರಹ ಮಾಹಿತಿ)
Recent news in health »
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್ಓ
ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ರಾಮನಗರ, ಜೂ. 17: ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ರಾಮನಗರ, ಜೂ. 15: ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ರಾಮನಗರ, ಜೂ. 07: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ
ಪ್ರತಿಕ್ರಿಯೆಗಳು