265 ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ
ಶಿಮೊಗ್ಗ: ಕುವೆಂಪು ವಿಶ್ವವಿದ್ಯಾಲಯವು ಖಾಲಿ ಇರುವ 265 ಬೋಧಕ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಿದ್ದು ಅರ್ಹ ಹಾಗೂ ಆಸಕ್ತ ವಿದ್ಯಾರ್ಥಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ_ಸಲ್ಲಿಸಲು_ಕೊನೆಯ_ದಿನಾಂಕ: ಏಪ್ರಿಲ್ 25, 2018
ಆಯ್ಕೆ_ವಿಧಾನ:
ಸಂದರ್ಶನದ ಮೂಲಕ.
ಅರ್ಜಿ_ಸಲ್ಲಿಸುವ_ವಿಧಾನ:
ಅಂಚೆಯ ಮೂಲಕ.
ಲಭ್ಯವಿರುವ_ಸ್ಥಳಗಳು:
ಸ್ನಾತಕೋತ್ತರ ಕೇಂದ್ರ ಶಂಕರಘಟ್ಟ ಶಿವಮೊಗ್ಗ, ಕಡೂರು/ಚಿಕ್ಕಮಗಳೂರು ಹಾಗೂ ವಿವಿಯ ಅಧೀನಕ್ಕೊಳಪಡುವ ಘಟಕಗಳು.
ಅರ್ಜಿ ಕರೆಯಲಾಗಿರುವ ವಿಷಯಗಳು:
ಇಂಗ್ಲಿಷ್, ಹಿಂದಿ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ, ಸಮಾಜಕಾರ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ದೈಹಿಕ ಶಿಕ್ಷಣ, ಯೋಗ ಪಿಜಿ ಡಿಪ್ಲೊಮಾ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಜೀವ ರಸಾಯನಶಾಸ್ತ್ರ, ಔದ್ಯೋಗಿಕ ರಸಾಯನಶಾಸ್ತ್ರ, ಭೌತಶಾಸ್ತ್ರ, ಎಲೆಕ್ಟ್ರಾನಿಕ್ಸ್, ಅನ್ವಯಿಕ ಸಸ್ಯಶಾಸ್ತ್ರ, ಅನ್ವಯಿಕ ಭೂ ವಿಜ್ಞಾನ, ಅನ್ವಯಿಕ ಪ್ರಾಣಿಶಾಸ್ತ್ರ, ವನ್ಯಜೀವಿ ವಿಭಾಗ, ಸೂಕ್ಷ್ಮಾಣು ಜೀವಶಾಸ್ತ್ರ,ಜೈವಿಕ ತಂತ್ರಜ್ಞಾನ, ಪರಿಸರ ವಿಜ್ಞಾನ, ಎಂಸಿಎ/ಕಂಪ್ಯೂಟರ್ ಸೈನ್ಸ್, ಗಣಿತಶಾಸ್ತ್ರ, ಎಂಬಿಎ, ವಾಣಿಜ್ಯಶಾಸ್ತ್ರ, ಎಂಟಿಎ, ಕನ್ನಡ , ಶಿಕ್ಷಣ, ಉರ್ದು, ಸಂಸ್ಕೃತ, ಎಂಕಾಂ, ಪರಿಸರ ವಿಜ್ಞಾನ, ಬಿಬಿಎ ಮತ್ತು ಬಿಸಿಎ ವಿಷಯಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲಾಗುತ್ತದೆ. Kiran Raghupathi, VP, KSPSTA
ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು ಹಾಗೂ ಯುಜಿಸಿ ನಿಯಮಾನುಸಾರ ಶೇಕಡಾ 55 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು.
ಅರ್ಹತಾ ಪರೀಕ್ಷೆಗಳಾದ ನೆಟ್/ ಕೆ-ಸೆಟ್ /ಎಸ್ಎಲ್ಇಟಿ ಯಲ್ಲಿ ಅರ್ಹತೆ ಪಡೆದಿರಬೇಕು ಅಥವಾ ಪಿಎಚ್.ಡಿ ಪದವಿಯನ್ನು ಪಡೆದಿರಬೇಕು.
ಅರ್ಜಿ_ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 100 ರೂ.,
ಉಳಿದೆಲ್ಲಾ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಶುಲ್ಕವನ್ನು 'ಹಣಕಾಸು ಅಧಿಕಾರಿಗಳು, ಕುವೆಂಪು ವಿವಿ, ಶಂಕರಘಟ್ಟ' ಹೆಸರಿಗೆ ಎಸ್ಬಿಐ ಬ್ಯಾಂಕ್ನಲ್ಲಿ ಡಿಡಿ ಪಡೆದು ಪಾವತಿಸುವಂತೆ ಸೂಚಿಸಲಾಗಿದೆ.
ಅರ್ಜಿ_ಸಲ್ಲಿಸುವ_ವಿಧಾನ:
ಅರ್ಜಿ ನಮೂನೆಯನ್ನು ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿರುವ ಅರ್ಜಿಯನ್ನು ಅಂಚೆ ಮೂಲಕ 'ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ-577451' ವಿಳಾಸಕ್ಕೆ ಕಳುಹಿಸಬೇಕು.
ಲಕೋಟೆಯ ಮೇಲೆ ಆಯಾ ವಿಷಯದ ಹೆಸರು ಬರೆದು 'ಅತಿಥಿ ಉಪನ್ಯಾಸಕರ ಸೇವೆಗೆ' ಎಂದು ಸ್ಪಷ್ಟವಾಗಿ ಬರೆದಿರಬೇಕು.
Recent news in jobs »
ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ನಿರುದ್ಯೋಗಿಗಳಿಗೆ ಯಾವಾಗಲೂ ಸುವರ್ಣ ಅವಕಾಶವನ್ನು ಕಲ್ಪಿಸುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯೂ ಈ ಬಾರಿಯೂ ಸಹ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ
ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ, ಜೂ. 09: ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ
ವಿಕಲಚೇತನರಿಂದ ಅರ್ಜಿ ಆಹ್ವಾನ
ರಾಮನಗರ, ಜೂ. 03: ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನ
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ
ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು
ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ
ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್
ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು
ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
ಪ್ರತಿಕ್ರಿಯೆಗಳು