ಭಾರತದಲ್ಲಿ ಬೌದ್ಧ ಪೂರ್ಣಿಮೆಯ ವಿಶೇಷತೆಗಳು
ಬುದ್ಧ ಪೂರ್ಣಿಮೆ ಎಂಬುದು ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದಾಗಿದೆ. ಗೌತಮ ಬುದ್ಧ ಹುಟ್ಟಿದ ದಿನವಾದ ವೈಶಾಖ ಮಾಸದ ಶುಕ್ಲ ಪಕ್ಷ ಹುಣ್ಣಿಮೆ ದಿನದಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಬುದ್ಧ ಪೂರ್ಣಿಮೆ ಬರುತ್ತದೆ. ಈ ವರ್ಷ ಮೇ ೧೮ ರ ಶನಿವಾರ ದಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ.
ಗೌತಮ ಬುದ್ಧ (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವನೇ ಈ ಬುದ್ದ.
ಬುದ್ದ ಸಂದೇಶ: ಸಂಶೋಧನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು. ಇದುವೇ ಬುದ್ಧ ಧರ್ಮ.
[ಶುಭಸಂಕಲ್ಪ: ಸುಳ್ಳು ಆಪಾದನೆ ಎಂಬ ಮುಳ್ಳು ಚುಚ್ಚಿದರೆ...]
ನೇಪಾಳದ ಶಾಲೆಗಳಲ್ಲಿ ಗುರು ಪೂರ್ಣಿಮೆಯನ್ನು ದೊಡ್ಡ ಹಬ್ಬವಾಗಿ ಆಚರಿಸಲಾಗುತ್ತದೆ. ಭೂಕಂಪ ಪೀಡಿತ ಪ್ರದೇಶಗಳಲ್ಲಿ ಸೋಮವಾರ ಹಲವೆಡೆ ಸಾಂಪ್ರದಾಯಿಕ ದಿರಿಸುಗಳಲ್ಲಿ ಬೌದ್ಧ ಮತ ಅವಲಂಬಿಗಳು ಸಾಂಬ್ರಾಣಿ, ಗಂಧ ಧೂಪಗಳನ್ನು ಹಚ್ಚಿ ಪ್ರಾರ್ಥಿಸುತ್ತಾರೆ. ಗುಡ್ಡಗಾಡು ಪ್ರದೇಶ, ಹಿಮಾಲಯದ ತಪ್ಪಲಿನ ಚೈತಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ.
ವಿವಿಧೆಡೆ ಬುದ್ಧ ಜಯಂತಿ ಆಚರಣೆಯನ್ನು ಅವರದೇ ರೀತಿಯಲ್ಲಿ ಆಚರಿಸುತ್ತಾರೆ.
ಆಲೋಚನಾ ರಹಿತ ಶುದ್ಧ ಜಾಗೃತ ಸ್ಥಿತಿ ಧ್ಯಾನದ ಬಗ್ಗೆ ಬುದ್ಧ: ನಮ್ಮ ಆಲೋಚನೆ ಲಹರಿ ಸದಾ ಎಲ್ಲೆಡೆ ಹರಿಯುತ್ತಿರುತ್ತದೆ. ಮನಸ್ಸು ಚಂಚಲ ಎಂಬುದನ್ನು ಮತ್ತೆ ಮತ್ತೆ ಹೇಳಬೇಕಿಲ್ಲ. ಈ ಆಲೋಚನೆಗಳನ್ನು ತಡೆಹಿಡಿಯುವ ಕ್ರಮವೇ ಧ್ಯಾನ. ಸಂಪೂರ್ಣ ತಡೆ ಹಿಡಿಯಲ್ಪಟ್ಟ ಸ್ಥಿತಿಯೇ ಧ್ಯಾನಾವಸ್ಥೆ, ಬುದ್ಧನ ಪ್ರಕಾರ ಧ್ಯಾನ ಎಂದರೆ 'ಆಲೋಚನಾ ರಹಿತ ಶುದ್ಧ ಜಾಗೃತ ಸ್ಥಿತಿ ಎಂದು ಜಗತ್ತಿಗೆ ತಿಳಿಸಿಕೊಟ್ಟವನು ಈ ಬುದ್ದ.
ಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿ
ಬೌದ್ಧ ಧರ್ಮದ ಸ್ಥಾಪಕ - ----- ಗೌತಮ ಬುದ್ಧ
ಗೌತಮ ಬುದ್ಧನ ಇನ್ನೊಂದು ಹೆಸರು -- ಸಿದ್ಧಾರ್ಥ.
ಬುದ್ದ ಕೇವಲ ಒಂದು ಜಾತಿಯ, ಒಂದು ಧರ್ಮದ, ಒಂದು ದೇಶದ ಕಲ್ಲಿನ ಮೂರ್ತಿಯಾಗದೇ ಇಡೀ ಜಗತ್ತಿನ ಎಲ್ಲರ ಮನ ಮನಸ್ಸನ್ನು ಗೆದ್ದ ಅಪ್ರತಿಮ ಧ್ಯಾನಾಸಕ್ತ ಬುದ್ಧ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು