Tel: 7676775624 | Mail: info@yellowandred.in

Language: EN KAN

    Follow us :


ಅಭಿಷೇಕ್ (೨೬) ಅಕಾಲಿಕ ಮರಣ

Posted date: 26 Jan, 2019

Powered by:     Yellow and Red

ಅಭಿಷೇಕ್ (೨೬) ಅಕಾಲಿಕ ಮರಣ

ಸಜ್ಜನ ರಾಜಕಾರಣಿ ಎಂದೇ ಹೆಸರಾದ ಚನ್ನಪಟ್ಟಣ ತಾಲ್ಲೂಕು ಪಂಚಾಯತ ಹಾಲಿ ಅಧ್ಯಕ್ಷರಾದ ಹರೂರು ರಾಜಣ್ಣರವರ ಪುತ್ರ ಅಭಿಷೇಕ್( ೨೬) ಅಕಾಲಿಕ ಮರಣ ಹೊಂದಿದ್ದು ನಾಳೆ ಮಧ್ಯಾಹ್ನ ಹನ್ನೆರಡು ಗಂಟೆಗೆ ಸ್ವಗ್ರಾಮ ಹರೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ,


ಅಭಿಷೇಕ್ ಸಾವಿಗೆ ಮಾಜಿ ಶಾಸಕ ಯೋಗೇಶ್ವರ್ ಸೇರಿದಂತೆ ತಾಲ್ಲೂಕಿನ ಗಣ್ಯರು ಸಂತಾಪ ಸೂಚಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139..


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑