Tel: 7676775624 | Mail: info@yellowandred.in

Language: EN KAN

    Follow us :


ಸಿ ಎಂ ಭೇಟಿ ಹಿನ್ನೆಲೆ ಭರದಿಂದ ಸಾಗಿದ ವೇದಿಕೆ

Posted date: 21 Feb, 2019

Powered by:     Yellow and Red

ಸಿ ಎಂ ಭೇಟಿ ಹಿನ್ನೆಲೆ ಭರದಿಂದ ಸಾಗಿದ ವೇದಿಕೆ

ನಾಡಿದ್ದು ಅಂದರೆ ೨೩/೦೨/೧೯ ರ ಶನಿವಾರ ಹಲವಾರು ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲು ಆಗಮಿಸುತ್ತಿರುವ ನಾಡ ದೊರೆ ಈ ಕ್ಷೇತ್ರದ ಶಾಸಕರು ಆಗಿರುವ ಹೆಚ್ ಡಿ ಕುಮಾರಸ್ವಾಮಿ ಯವರು ಆಗಮಿಸುವ ಹಿನ್ನೆಲೆಯಲ್ಲಿ ಬಾಲಕರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭರ್ಜರಿ ವೇದಿಕೆ ಸಿದ್ದಗೊಳ್ಳುತ್ತಿದೆ.


ನಗರದ ಬಹುತೇಕ ರಸ್ತೆಗಳ ಗುಂಡಿ ಮುಚ್ಚುವುದು, 

ಶೃಂಗರುಸುವುದರ ಜೊತೆಗೆ ಬಿಗಿ ಬಂದೋಬಸ್ತ್ ನಡೆಯುತ್ತಿವೆ, ಇದರ ನಡುವೆ ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು, ರೈತರು ಮತ್ತಿತರರು ಮುಖ್ಯಮಂತ್ರಿ ಗಳ ವಿರುದ್ಧ ಪ್ರತಿಭಟನೆ ನಡೆಸುವ ಮಾಹಿತಿ ಇರುವುದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆ ಕರೆದು ಸಮಾಧಾನಿಸುವ ಕೆಲಸವನ್ನು ಮಾಡುತ್ತಿದ್ದಾರೆ.


ಮುಖ್ಯಮಂತ್ರಿ ಕ್ಷೇತ್ರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಇದರಿಂದ ವೇದ್ಯವಾಗುತ್ತಿದೆ.



ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑