Tel: 7676775624 | Mail: info@yellowandred.in

Language: EN KAN

    Follow us :


ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನ ದ ಪ್ರಧಾನ ಆಗಮಿಕ ಸಂಪತ್ ಕುಮಾರ್ ನಿಧನ

Posted date: 09 May, 2019

Powered by:     Yellow and Red

ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನ ದ ಪ್ರಧಾನ ಆಗಮಿಕ ಸಂಪತ್ ಕುಮಾರ್ ನಿಧನ

ಚನ್ನಪಟ್ಟಣ: ಕಳೆದ ಐವತ್ತು ದಶಕಗಳಿಂದಲೂ ಚನ್ನಪಟ್ಟಣದ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದ ಅರ್ಚಕರಾಗಿ, ಪ್ರಮುಖ ಆಗಮಿಕರಾಗಿ, ಸೇವೆ ಸಲ್ಲಿಸುತ್ತಿದ *ಉಭಯ ವೇದ ಪ್ರವರ್ತಕ ಡಿ ಎನ್ ಸಂಪತ್ ಕುಮಾರ್* (೬೭) ರವರು ಅನಾರೋಗ್ಯ ನಿಮಿತ್ತ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅನೇಕ ಬಂಧುಗಳು, ಹಿತೈಷಿಗಳು ಮತ್ತು ದೇವಾಲಯದ ಭಕ್ತರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ನಾಳೆ ಮಧ್ಯಾಹ್ನ (೧೦/೦೫/೨೦೧೯ ರ ಗುರುವಾರ) ಮಧ್ಯಾಹ್ನ ಹನ್ನೆರಡು ಗಂಟೆಗೆ ಸ್ವಗ್ರಾಮ ದೇವರಹೊಸಹಳ್ಳಿ ಯಲ್ಲಿ ನಡೆಯಲಿದೆ ಎಂದು ಮೃತರ ಸಂಬಂಧಿ ದೇವಾಲಯದ ಅರ್ಚಕ ಶರತ್ ಕುಮಾರ್ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑