ಪೋಲೀಸರು ಕಿರುಕುಳ ನೀಡುತ್ತಾರೆ ಎಂದು ಕೆಲಕಾಲ ಹರಾಜು ಸ್ಥಗಿತಗೊಳಿಸಿದ ರೀಲರ್ ಗಳು
ಪೊಲೀಸರು ರೇಷ್ಮೆ ಗೂಡು ಸಾಗಣೆ ಮಾಡಲು ಕಿರುಕುಳ ನೀಡುತ್ತಾರೆ ಎಂದು ಆರೋಪಿಸಿ ಇಲ್ಲಿನ ರೇಷ್ಮೆ ಮಾರುಕಟ್ಟೆಯಲ್ಲಿ ನೆನ್ನೆ ರೀಲರ್ಸ್ಗಳು ಹರಾಜು ಸ್ಥಗಿತಗೊಳಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು.ಮಾರುಕಟ್ಟೆಯಲ್ಲಿ ಎಂದಿನಂತೆ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಬಿಡ್ ಸಲ್ಲಿಸಬೇಕಿದ್ದ ರೀಲರ್ಸ್ಗಳು ಹರಾಜು ಪ್ರಕ್ರಿಯೆಯಿಂದ ದೂರ ಉಳಿದರು. ದಿಢೀರ್ ಬೆಳವಣಿಗೆಯಿಂದ ಮಾರುಕಟ್ಟೆ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು. ಅಲ್ಲದೆ,
ರಾಮನಗರ ನೂತನ ರೇಷ್ಮೆ ಮಾರುಕಟ್ಟೆ ಬಗ್ಗೆ ವಿರೋಧ ಸರಿಯಲ್ಲ: ಹೆಚ್ಡಿಕೆ ಬೆನ್ನಿಗೆ ನಿಂತ ಉಪ ಮುಖ್ಯಮಂತ್ರಿ
ರಾಮನಗರ: ಜಿಲ್ಲಾ ಕೇಂದ್ರದಲ್ಲಿದ್ದ ರೇಷ್ಮೆ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಸ್ಥಳಾಂತರ ಮಾಡುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ. ಅಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡುತ್ತಿರುವುದು ರೈತರಿಗಾಗಿಯೇ ಹೊರತು ದಲ್ಲಾಳಿಗಳಿಗಾಗಿ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. ರಾಮನಗರದಲ್ಲಿಂದು ಕನ್ನಿಕಾ ಪರಮೇಶ್ವರಿ ದೇವಾಲಯದ ಕುಂಬಾಭಿಷೇಕ
ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ರಾಜಕೀಯ ಪ್ರೇರಿತ;
ರಾಮನಗರ:ಜ/25/21/ಸೋಮವಾರ. ರೈತರನ್ನು ಇನ್ನೂ ದುಃಸ್ಥಿತಿಗೆ ತಳ್ಳಲು ಷಡ್ಯಂತ್ರ ಎಂದು ದೂರಿದ ಡಿಸಿಎಂ**12 ಕೋಟಿ ರೂ. ವೆಚ್ಚದ ಟಯೋಟ-ಕಿರ್ಲೋಸ್ಕರ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ*ರೈತರ ಕಲ್ಯಾಣಕ್ಕಾಗಿ ರೂಪಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಟ
ಕಿಸಾನ್ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಹಶಿಲ್ದಾರ್ ನಾಗೇಶ್ ಕರೆ.
ಚನ್ನಪಟ್ಟಣ:ಡಿ/28/20/ಸೋಮವಾರ. ಕಿಸಾನ್ ವತಿಯಿಂದ ಬಹಳಷ್ಟು ಯೋಜನೆಗಳಿದ್ದು ರೈತರು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಲ್ಲೂಕಿನ ದಂಡಾಧಿಕಾರಿ ನಾಗೇಶ್ ರವರು ರೈತರಿಗೆ ಕರೆ ನೀಡಿದರು. ಅವರು ಇಂದು ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.ಇಂದು ಸಾಫ್ಟವೇರ್ ಇಂ
ಇರುವ ಜಮೀನು ಬಿಟ್ಟು ಪರರ ಬಳಿ ಕೂಲಿ ಮಾಡುವ ಬದಲು ಸಾವಯವ ಕೃಷಿ ಮಾಡಿ ತಿಂಗಳಿಗೆ ಲಕ್ಷ ರೂಪಾಯಿ ಗಳಿಸಿ ಮಂಡ್ಯ ಆರ್ಗಾನಿಕ್ ಸಂಸ್ಥಾಪಕ ಮಧುಚಂದನ್
ಚನ್ನಪಟ್ಟಣ:ನ/07/20/ಶನಿವಾರ. ವ್ವವಸಾಯ ಮಾಡಲು ದೊಡ್ಡ ಮಟ್ಟದ ಭೂ ಒಡೆಯನೇ ಆಗಬೇಕೆಂದಿಲ್ಲ. ಕನಿಷ್ಠ ಅರ್ಧ ಎಕರೆ ಭೂಮಿ ಇದ್ದು ಪ್ರಾಮಾಣಿಕವಾಗಿ ಸಾವಯವ ಕೃಷಿ ಮಾಡಿದರೆ ಒಂದು ಎಕರೆಗೆ, ಒಂದು ತಿಂಗಳಿಗೆ ಒಂದು ಲಕ್ಷ ರೂಪಾಯಿಯನ್ನು ಗಳಿಸಬಹುದು. ಹಾಗೂ ತಮ್ಮ ಆರೋಗ್ಯದ ಜೊತೆಗೆ ಗ್ರಾಹಕರ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳುವಲ್ಲಿ ನೆರವಾಗಬಹುದು. ಸಾವಯವ ಕೃಷಿ ಮಾಡುವುದರಿಂದ ಭೂತಾಯಿಗೆ ಮತ್ತು
ಮಹಾ ಮಳೆಗೆ ಮಕಾಡೆ ಮಲಗಿದ ರಾಗಿ ಬೆಳೆ
ಚನ್ನಪಟ್ಟಣ:ಅ/23/20/ಶುಕ್ರವಾರ. ಕಳೆದ ಮೂರು ತಿಂಗಳಿನಿಂದ ಕಷ್ಟಪಟ್ಟು ಬೆಳೆದ ರಾಗಿ ಬೆಳೆಯು ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ರಭಸಕ್ಕೆ ಮಕಾಡೆ (ನೆಲಕ್ಕೆ ಒರಗಿದೆ) ಮಲಗಿದೆ.ಕೊರೊನಾ ಸೋಂಕಿನಿಂದ ಕಂಗೆಟ್ಟ ಅದೆಷ್ಟೋ ಮಂದಿ ನಗರಗಳಿಂದ ಊರಿಗೆ ಮರಳಿ ಬಂದಿದ್ದು, ತಾಲ್ಲೂಕಿನಾದ್ಯಂತ ಶೇಕಡಾ ಹತ್ತರಷ್ಟು ವ್ಯವಸಾಯ ವೃದ್ದಿಗೊಂಡಿತ್ತು. ನಗರದ ಕೆಲಸ ತೊರೆ
ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಂಭತ್ತಕ್ಕೂ ಹೆಚ್ಚು ಕಾಡಾನೆಗಳಿಂದ ದಾಳಿ: ಬೆಳೆ ನಾಶ
ಚನ್ನಪಟ್ಟಣ:ಅ/10/20/ಶನಿವಾರ. ತಾಲ್ಲೂಕಿನ ಬಿವಿ ಹಳ್ಳಿ, ಅರಳಾಳುಸಂದ್ರ, ವಿಠಲೇನಹಳ್ಳಿ ಮೆಣಸಿಗನಹಳ್ಳಿ, ಭೂಹಳ್ಳಿ ಮತ್ತು ಸಿಂಗರಾಜಪುರ ಸೇರಿದಂತೆ ಅನೇಕ ಗ್ರಾಮದ ಅಂಚಿನ ಹೊಲಗದ್ದೆಗಳಲ್ಲಿ ಬೆಳೆದ ಬೆಳೆಯನ್ನು ಒಂಭತ್ತಕ್ಕೂ ಹೆಚ್ಚು ಕಾಡಾನೆಗಳು ತಿಂದು ಹಾಕಿರುವುದಲ್ಲದೆ, ತುಳಿದು ಹಾಳು ಮಾಡಿವೆ.ವರ್ಷ ಪೂರ್ತಿ ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕಾಡಾನೆಗಳು ಹಾಳು ಮ
ರೈತ ಯುವಕರಿಗೆ ಮಾದರಿಯಾದ ಮಾಗಡಿಯ ಜೈನ ಸಮುದಾಯದ ಯುವಕ ಭರತ್ ಜೈನ್
ಮಾಗಡಿ:ಅ/05/20/ಸೋಮವಾರ. ಶೇಟು ಅಥವಾ ಮಾರ್ವಾಡಿ ಅಂದ್ರೆ ಅವರೊಬ್ಬ ಲಾಭ ಮಾಡುವ ವ್ಯಾಪಾರಸ್ಥ ಎಂದೇ ಎಲ್ಲರೂ ಬಣ್ಣಿಸುತ್ತಾರೆ. ಇದನ್ನೂ ಅಲ್ಲಗಳೆಯಲೂ ಆಗುವುದಿಲ್ಲ. ಆದರೆ ಅದೇ ವ್ಯವಹಾರ ಮತ್ತು ವ್ಯಾಪಾರ ದೃಷ್ಟಿಯಿಂದಲೇ ಹಣ ಬರುವ ಗಿಡಗಳನ್ನು (ಕಮರ್ಷಿಯಲ್ ಕಾರ್ಪ್) ಬೆಳೆಸುವ ಜೊತೆಗೆ ಸಾವಯವ ಕೃಷಿ ಮಾಡುವ ಮೂಲಕ ವಾತಾವರಣದ ಸಮತೋಲನವನ್ನು ದೃಷ್ಟಿಯಲ್ಲಿಟ್ಟುಕೊಂಡು ವ್ಯವಸಾಯ ಮಾಡುವ ಮೂಲಕ ಜಮೀನು
ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ. ರಾಮನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ರಾಮನಗರ:ಸೆ/28/20/ಸೋಮವಾರ. ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳಿಗೆ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ, ಇಂದು ಐಕ್ಯ ಹೋರಾಟ ಸಮಿತಿ ನೀಡಿದ ಕರ್ನಾಟಕ ಬಂದ್ಗೆ ರಾಮನಗರ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಬಂ
ಯಶಸ್ವಿಯಾದ ಬಂದ್: ಸಂಪೂರ್ಣ ಸ್ತಬ್ದವಾದ ನಗರ
ಚನ್ನಪಟ್ಟಣ:ಸೆ/28/20/ಸೋಮವಾರ. ರೈತಸಂಘ ಸೇರಿದಂತೆ ಅನೇಕ ಸಂಘಟನೆಗಳು ಇಂದು ಬಂದ್ ಗೆ ಕರೆನೀಡಿದ್ದು ನಗರದಲ್ಲಿ ಯಶಸ್ವಿಗೊಂಡಿತು.ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ, ಕಾರ್ಮಿಕ ಸಂಘಟನೆ ಹಾಗೂ ದಲಿತ ಪರ ಸಂಘಟನೆ ಸೇರಿದಂತೆ ಇನ್ನಿತರ ಸಂಘಟನೆಗಳು ಎಪಿಎಂಸಿ ಕಾಯ್ದೆ ಮತ್ತು ಭೂ ಮಸೂದೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದರು. ಕಳೆದ ವಾರದಿಂದಲ