ತೆಂಗು ಸಂಸ್ಕರಣೆ ವ್ಯವಸ್ಥೆಯನ್ನು ಖುದ್ದು ವೀಕ್ಷಿಸಿದ ಸಚಿವರು
ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮೈಲನಾಯಕನ ಹೊಸಹಳ್ಳಿ ಗ್ರಾಮದಲ್ಲಿರುವ ರೈತರ ಉತ್ಪಾದಕರ ಸಂಸ್ಥೆ (FPO) ಯ ಸಂಸ್ಕರಣಾ ಘಟಕಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರೈತರ ಜತೆ ಸಂವಾದ ನಡೆಸಿದರು. ರೈತರ ಉತ್ಪಾದಕರ ಸಂಸ್ಥೆಯು ನೇರವಾಗಿ ರೈತರಿಂದಲೇ ಖರೀದಿಸಿದ ತೆಂಗಿನ ಕಾಯಿಗಳನ್ನು ಸಂಸ್ಕರಿಸಿ, ಅವುಗಳನ್ನು ಮಧ್ಯವರ್ತಿಗಳ ಪ್ರಮೇಯವಿಲ್ಲದೆ ಗ್ರಾಹಕರಿಗೇ
ಬಿಳಿ ರಾಗಿ ಬೆಳೆದು ಆದಾಯ ದ್ವಿಗುಣಗೊಳಿಸಿಕೊಂಡ ಮಂಡ್ಯದ ಮಾಯಣ್ಣನಕೊಪ್ಪಲಿನ ರೈತ ಆನಂದ್
ರಾಗಿ ಎಲ್ಲರಿಗೂ ಗೊತ್ತು. ಕನಕದಾಸರು ಹಾಡಿಹೊಗಳಿದ, ಮಾಜಿ ಪ್ರಧಾನಿ ದೇವೇಗೌಡರು ವಿಶ್ವಕ್ಕೆ ಪರಿಚಯಿಸಿದ ರಾಗಿ ಯಾರಿಗೆ ಗೊತ್ತಿಲ್ಲ. ರಾಗಿ ಉಂಡು ರೋಗದಿಂದ ಪಾರಾದವರೇನಕರಿದ್ದಾರೆ. ಹಳ್ಳಿಹೈದರೆಲ್ಲರಿಗೂ ಅಚ್ಚುಮೆಚ್ಚಿನ ಗುಂಡು ಈ ರಾಗಿಮುದ್ದೆ. ರಾಗಿಯಲ್ಲಿ ಕಪ್ಪು ಮತ್ತು ಕೆಂಪು ಬಣ್ಣದ ರಾಗಿಯ ಬಗ್ಗೆ ಮಾತ್ರ ಗೊತ್ತಿದ್ದ ಜನರಿಗೆ ಕೃಷಿ ತಜ್ಞರಾದ ಡ ರವಿಶಂಕರ್ ರವರು ಶೋಧಿಸಿದ ಬಿಳಿರಾಗಿಯನ್ನು ಕೃಷಿ ಇಲಾಖೆಯವರು ಪರಿಚಯಿಸಿದರು. ಬೇಕರಿಗಳಲ್ಲಿ ಹೆಚ್ಚು
ರಾಂಪುರ ಗ್ರಾಮಕ್ಕೆ ಬಂದ ಚಿರತೆ. ಹತ್ತು ಕುರಿಗಳ ಸಾವು. ಹದಿನೈದು ಕುರಿಗಳು ಪ್ರಾಣಾಪಾಯದಲ್ಲಿ
ಚನ್ನಪಟ್ಟಣ ತಾಲ್ಲೂಕಿನಲ್ಲಿ ಚಿರತೆ ಹಾವಳಿ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಚನ್ನಪಟ್ಟಣ ತಾಲ್ಲೂಕಿನ ರಾಂಪುರ ಗ್ರಾಮಕ್ಕೆ ತಡರಾತ್ರಿ ನುಗ್ಗಿದ ಚಿರತೆ ಏಕಾಏಕಿ ದಾಳಿ ನಡೆಸಿ 25 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದರುವ ಘಟನೆ ಜರುಗಿದೆ.ಒಂದೆಡೆ ಕಾಡಾನೆ ಮತ್ತೊಂಡೆಡೆ ಚಿರತೆ ದಾಳಿಯಿಂದ ಮಾತ್ರ ರೇಷ್ಮೆನಗರಿ ಮತ್ತು ಬೊಂಬೆನಾಡುಗಳು ಮಾತ್ರ ಸದ್ಯಕ್ಕೆ ಮುಕ್ತಿ ದೊರೆಯುವ ಲಕ್ಷಣ ಮಾತ್ರ ಕಾಣುತ್ತಿಲ್ಲ. ಚನ್ನಪಟ
ಆನೆ ದಾಳಿಗೆ ನೀಡುವ ಬೆಳೆ ಪರಿಹಾರ ಪರಿಷ್ಕರಣೆಯಾಗಬೇಕು: ಹೆಚ್.ಡಿ.ಕುಮಾರಸ್ವಾಮಿ
ರಾಮನಗರ ಜಿಲ್ಲಾ ಪ್ರದಾನ ಬೆಳೆಗಳಾದ ತೆಂಗು, ರಾಗಿ, ಭತ್ತ ಬೆಳೆಗಳು ಆನೆ ದಾಳಿಯಿಂದ ನಾಶವಾದಾಗ, ರಾಗಿ-1,200 ರೂ, ಭತ್ತ-1,320 ರೂ, ತೆಂಗು(10 ವರ್ಷ ಮೇಲ್ಪಟ್ಟ ಮರಗಳಿಗೆ) 2,000 ರೂ, 5 ವರ್ಷದ ವರೆಗೆ 400 ರೂ, 5 ರಿಂದ 10 ವರ್ಷದವರೆಗೆ 800 ರೂ. ನಿಗದಿಯಾಗಿದ್ದು, ದರವನ್ನು ಪರಿಷ್ಕರಿಸುವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್. ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಕಾಡಾನೆ ದಾಳಿ, ವ್ಯಕ್ತಿ ಸಾವು. ರೊಚ್ಚಿಗೆದ್ದ ಗ್ರಾಮಸ್ಥರು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು
ಚನ್ನಪಟ್ಟಣ: ಬೆಳೆಹಾನಿಗಷ್ಟೇ ಸೀಮಿತವಾಗಿದ್ದ ಆನೆಗಳು ಈಗ ಮನುಷ್ಯನ ಪ್ರಾಣ ತೆಗೆಯುವ ಹಂತಕ್ಕೆ ಹೋಗಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಅನೆಯೊಂದು ದಾಳಿ ನಡೆಸಿ, ಸಾಯಿಸಿರುವ ಘಟನೆ ತಾಲೂಕಿನ ಗಡಿಭಾಗವಾದ ದೊಡ್ಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.ಸತೀಶ್(35) ಮೃತ ದುರ್ಧೈವಿ. ಈತ ಗ್ರಾಮದ ಹೊರವಲಯದಲ್ಲಿರುವ ತನ್ನ ಮಾವಿನತೋಟದಲ್ಲಿ ಬೇಲಿ ಕತ್ತ
ಟಿಎಪಿಸಿಎಂಎಸ್ ಗೆ ಭೇಟಿ ನೀಡಿದ ಉನ್ನತಾಧಿಕಾರಿಗಳು, ಹಳೆಯ ಗೋದಾಮಿನಲ್ಲೇ ಬಾಳೆಕಾಯಿ ಮಂಡಿ ಸ್ಥಾಪನೆ
ಚನ್ನಪಟ್ಟಣ: ನಗರದಲ್ಲಿನ ಟಿಎಪಿಸಿಎಂಸ್ ಗೆ ರಾಜ್ಯ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಮತ್ತು ಕಾರ್ಯಪಾಲಕ ಇಂಜಿನಿಯರ್ ಹಾಗೂ ಸ್ಥಳೀಯ ಹಾಪ್ ಕಾಮ್ಸ್ ನ ನಿರ್ದೇಶಕರಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಬಾಳೆ ಕಾಯಿ ಮಂಡಿಯ ಜಾಗದಲ್ಲೇ ಮುಂದುವರೆಸಲಾಗುವುದು ಎಂದು ತಿಳಿಸಿದರು.ರೈತರು ತಾವು ಬೆಳೆದು ತಂದ ಬಾಳೆಕಾಯಿಯನ್ನು ನಗರದ
ರಾಮನಗರ ಮಾವು ಸಂಸ್ಕರಣಾ ಘಟಕ, ಹೈಟೆಕ್ ರೇಷ್ಮೆ ಮಾರುಕಟ್ಟೆ ಯೋಜನೆಗೆ ಡಿಸೆಂಬರ್ನಲ್ಲಿ ಕಾರ್ಯಾದೇಶ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಮಾವು ಸಂಸ್ಕರಣಾ ಘಟಕ ಹಾಗೂ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ ಯೋಜನೆಗಳಿಗೆ ಅಕ್ಟೋಬರ್ನಲ್ಲಿ ಸಮಗ್ರ ಯೋಜನಾ ವರದಿ (DPR) ಅಂತಿಮಗೊಳಿಸಿ ಡಿಸೆಂಬರ್ನಲ್ಲಿ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಈ ಎರಡೂ ಯೋಜನೆಗಳಿಗೆ ಸಂಬಂಧಿಸಿದಂತೆ ರೇಷ್ಮೆ ಖಾತೆ
ಮೇಕೆದಾಟು ಯೋಜನೆ; ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ
ರಾಮನಗರ: ಮೇಕೆದಾಟು ಯೋಜನೆ ಹಲವಾರು ಬಾರಿ ನಿಂತ ನೀರಾದಂತೆ, ನಿಂತಲ್ಲಿಯೇ ನಿಂತಿದೆ. ಈ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲು ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ವತಿಯಿಂದ ಮೇಕೆದಾಟುವಿನಿಂದ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ತಿಳಿಸಿದ್ದಾರೆ.ರಾಮನಗರದ ಎಪಿಎಂಸಿ ಮಾರುಕಟ್ಟೆಯ ರೈತ ಭವನದಲ್ಲಿ ಸುದ್ದಿಗೋಷ್ಠಿ ನ
ಮೀನು ಕೃಷಿ ಸಹಾಯವಾಣಿಗೆ ಸಚಿವ ಎಸ್ ಅಂಗಾರವರಿಂದ ಚಾಲನೆ
ಮೀನು ಕೃಷಿಕರ ದಿನಾಚರಣೆಯ ಅಂಗವಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಮೀನುಗಾರಿಕೆ ಸಚಿವರಾದ ಅಂಗಾರ ಅವರು ಮೀನುಗಾರಿಕೆಯ ಮಾಹಿತಿ ನೀಡುವ ಸಹಾಯವಾಣಿಗೆ ಚಾಲನೆ ನೀಡಿದರು. ಸಹಾಯವಾಣಿ ಸಂಖ್ಯೆ 8277200300 ಆಗಿದ್ದು, ಸಚಿವರು ಸಹಾಯವಾಣಿಗೆ ಕರೆ ಮಾಡಿ ಮೀನುಗಾರಿಕೆ ದಿನಾಚರಣೆಗೆ ಶುಭಾಶಯ ಕೋರಿ, ಸಹಾಯವಾಣಿಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.ಅವರು ಇಂದು ಬಿಡದಿಯ ನ
ಬೆಳೆ ವಿಮೆಯ ನೋಂದಣಿ ಹೆಚ್ಚಾಗಬೇಕು: ಡಾ ನಾರಾಯಣ ಗೌಡ
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದ್ದು, ಈ ಬಗ್ಗೆ ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಹೆಚ್ಚಿನ ರೈತರನ್ನು ನೋಂದಣಿ ಮಾಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾದ ಡಾ. ನಾರಾಯಣಗೌಡ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು. ಬೆಳೆ ವ