Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣದಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ
ಚನ್ನಪಟ್ಟಣದಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ

ಚನ್ನಪಟ್ಟಣ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯಿದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್‌ಗೆ ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೋಮವಾರ ರೈತ ಸಂಘಟನೆಗಳು ಮತ್ತು ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಜನ ಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಭಾರತ್ ಬಂದ್ ತಾಲೂಕಿನಲ್ಲಿ ಪ್ರತಿಭಟನೆ ಮತ್ತು ರ‍್ಯಾಲಿಗೆ ಮಾತ್ರ ಸೀಮಿತವಾಗಿದ್ದು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಅಂಗಡಿ ಮಳಿ

ನವೀನತೆಯ ಪಶುಕೊಟ್ಟಿಗೆ ಪ್ರಾಜೆಕ್ಟ್. ರಾಷ್ಟ್ರಪ್ರಶಸ್ತಿಗೆ ಭಾಜನರಾದ ವಿದ್ಯಾರ್ಥಿ
ನವೀನತೆಯ ಪಶುಕೊಟ್ಟಿಗೆ ಪ್ರಾಜೆಕ್ಟ್. ರಾಷ್ಟ್ರಪ್ರಶಸ್ತಿಗೆ ಭಾಜನರಾದ ವಿದ್ಯಾರ್ಥಿ

ಮೂಲ ಮತ್ತು ಹೈನೀದ್ಯೋಮವನ್ನೇ ನೆಚ್ಚಿಕೊಂಡಿರುವ ರೈತರಿಗೆ ಉಪಯುಕ್ತವಾಗುವಂತ ಆಧುನಿಕ ದನದ ಕೊಟ್ಟಿಗೆಯನ್ನು ಆವಿಷ್ಕಾರಗೊಳಿಸಿ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿರುವ ವಿದ್ಯಾರ್ಥಿ ದೇವೇಗೌಡ ಅವರಿಗೆ ಜಿಲ್ಲಾಡಳಿತ ಅಭಿನಂದನೆ ಸಲ್ಲಿಸಿದೆ.ಕನಕಪುರ ತಾಲ್ಲೂಕಿನ ಕಾಡಂಚಿನ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಯೊಬ್ಬ ಅಭಿವೃದ್ಧಿಪಡಿಸಿರುವ \'\'ಆಧುನಿಕ ದನದ ಕೊಟ್ಟಿಗೆ\'\' ಪ್ರಾಜೆಕ್ಟ್‌ಗೆ ರಾಷ್ಟ್ರ ಪ್ರಶಸ್ತಿ ಲಭಿಸಿದ

ಅರಣ್ಯ ಇಲಾಖಾ ಕಛೇರಿ ಬಳಿಯ ತೋಟಕ್ಕೆ ನುಗ್ಗಿದ ಕಾಡಾನೆಗಳು
ಅರಣ್ಯ ಇಲಾಖಾ ಕಛೇರಿ ಬಳಿಯ ತೋಟಕ್ಕೆ ನುಗ್ಗಿದ ಕಾಡಾನೆಗಳು

ಚನ್ನಪಟ್ಟಣ.ಸೆ.೧೬: ತಾಲ್ಲೂಕಿನ ಕೆಂಗಲ್ ಆಂಜನೇಯ ದೇವಸ್ಥಾನದ ಮುಂಭಾಗ, ಅರಣ್ಯ ಇಲಾಖೆಯ ಕಛೇರಿ ಪಕ್ಕದಲ್ಲೇ ಇರುವ ತೋಟಕ್ಕೆ ಕಾಡಾನೆಗಳು ದಾಂಗುಡಿ ಇಟ್ಟಿದ್ದು ವರದಿಯಾಗಿದೆ. ಕೆಂಗಲ್ ಸಮೀಪದ ಕುವೆಂಪು ಕಾಲೇಜಿನ ಪಕ್ಕದ ಅರಣ್ಯಾಧಿಕಾರಿಗಳ ಕಚೇರಿ ಬಳಿಯಿರುವ ತೋಟವನ್ನು ಹಾಳು ಮಾಡಿವೆ.ರುದ್ರಪ್ಪ ಎಂಬುವವರಿಗೆ ಸೇರಿದ ತೋಟಕ್ಕೆ ನುಗ್ಗಿದ ಆನೆಗಳು ತೆಂಗಿನ ಮರ ಹಾಗೂ ಅಡಿಕೆ ಮರಗಳನ್ನು

ವಿದ್ಯುತ್ ಸ್ಪರ್ಶದಿಂದ ಆನೆ ಸಾವು, ನ್ಯಾಯಾಂಗ ಬಂಧನಕ್ಕೆ ರೈತ
ವಿದ್ಯುತ್ ಸ್ಪರ್ಶದಿಂದ ಆನೆ ಸಾವು, ನ್ಯಾಯಾಂಗ ಬಂಧನಕ್ಕೆ ರೈತ

ಚನ್ನಪಟ್ಟಣ.ಸೆ.೧೧: ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಗಿನಕಲ್ಲು ಅರಣ್ಯ ಪ್ರದೇಶದ ಚಿಕ್ಕವಿಠಲೇನಹಳ್ಳಿ ಗ್ರಾಮದ ತೋಟವೊಂದರಲ್ಲಿ ಕಾಡಾನೆಯೊಂದು ನೆನ್ನೆ ಮುಂಜಾನೆ ಸತ್ತು ಬಿದ್ದಿದ್ದು, ಮರಣೋತ್ತರ ಪರೀಕ್ಷೆಯ ನಂತರ ವಿದ್ಯುತ್ ಸ್ಪರ್ಶದಿಂದ ಸತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಇತ್ತೀಚಿಗೆ ಆನೆಗಳು ಮತ್ತು ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ರೈತರ ಬೆಳೆಗಳು ಮತ್ತು ಜಾನುವಾರಗಳು ಬಲಿಯಾಗ

ವಿದ್ಯುತ್‌ಚಾಲಿತ ಹಾಲು ಕರೆಯುವ ಯಂತ್ರಕ್ಕೆ ಅರ್ಜಿ ಆಹ್ವಾನ
ವಿದ್ಯುತ್‌ಚಾಲಿತ ಹಾಲು ಕರೆಯುವ ಯಂತ್ರಕ್ಕೆ ಅರ್ಜಿ ಆಹ್ವಾನ

ರಾಮನಗರ, ಸೆಪ್ಟಂಬರ್,೦೭: ರಾಮನಗರ ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರ ಮತ್ತು ಹಸುಗಳಿಗೆ ರಬ್ಬರ್ ನೆಲಹಾಸು ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನಾಂಕವಾಗಿದೆ.

ತಾಲ್ಲೂಕಿನ ಭೈರಾಪಟ್ಟಣ ತೋಟಗಾರಿಕಾ ಕ್ಷೇತ್ರದ 15 ಎಕರೆ ಪ್ರದೇಶದಲ್ಲಿ ಮಾವು ಸಂಸ್ಕರಣಾ ಘಟಕ ಶೀಘ್ರವಾಗಿ ಸ್ಥಾಪನೆ. ಅಧ್ಯಕ್ಷ ನಾಗರಾಜು ಭರವಸೆ
ತಾಲ್ಲೂಕಿನ ಭೈರಾಪಟ್ಟಣ ತೋಟಗಾರಿಕಾ ಕ್ಷೇತ್ರದ 15 ಎಕರೆ ಪ್ರದೇಶದಲ್ಲಿ ಮಾವು ಸಂಸ್ಕರಣಾ ಘಟಕ ಶೀಘ್ರವಾಗಿ ಸ್ಥಾಪನೆ. ಅಧ್ಯಕ್ಷ ನಾಗರಾಜು ಭರವಸೆ

ಮಾವು ಸಂಸ್ಕರಣಾ ಘಟಕಕ್ಕೆ 15 ಎಕರೆ ಭೂಮಿಯನ್ನು ಸರ್ಕಾರ ನೀಡಿದೆ. ಸದ್ಯ ಐದು ಎಕರೆಯಲ್ಲಿ ಶೀಘ್ರವಾಗಿ ಕಾರ್ಯಾರಂಭ ಮಾಡುತ್ತೇವೆ. ಘಟಕದಲ್ಲಿ ಉನ್ನತ ದರ್ಜೆಯ ಉಪಕರಣಗಳನ್ನು ಜೋಡಿಸಿ, ರಫ್ತು ಮಾಡಲು ಅಣಿಗೊಳಿಸಲಾಗುತ್ತದೆ. ಈ ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಅಶ್ವಥ್ ನಾರಾಯಣ ರವರು ಶೀಘ್ರವಾಗಿ ಆರಂಭಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಾವು ಬೆಳೆಗಾ

ರಸ್ತೆ ಜಮೀನಿನ ನಡುವೆ ವಾಲಿದ ವಿದ್ಯುತ್ ಕಂಬಗಳು ಆತಂಕದಲ್ಲಿ ಅನ್ನದಾತರು, ಪ್ರಯಾಣಿಕರು
ರಸ್ತೆ ಜಮೀನಿನ ನಡುವೆ ವಾಲಿದ ವಿದ್ಯುತ್ ಕಂಬಗಳು ಆತಂಕದಲ್ಲಿ ಅನ್ನದಾತರು, ಪ್ರಯಾಣಿಕರು

ಚನ್ನಪಟ್ಟಣ : ತಾಲ್ಲೂಕಿನ ನೀಲಕಂಠನಹಳ್ಳಿ  ಗ್ರಾಮದಿಂದ  ಗೊವಿಂದೇಗೌಡನದೊಡ್ಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಚಾನೆಲ್ ರಸ್ತೆಯನ್ನು ಇತ್ತೀಚೆಗೆ ಹೊಸದಾಗಿ ನಿರ್ಮಿಸಿದ ಸಿಮೆಂಟ್ ಕಾಂಕ್ರೀಟ್ ರಸ್ತೆಯ ಪಕ್ಕದಲ್ಲಿ ಇನ್ನೇನು ಬೀಳಲು ಅಣಿಯಾದ ವಿದ್ಯುತ್ ಕಂಬಗಳು ಕಾಣಸಿಗುತ್ತವೆ.ಇದಕ್ಕೆ ಕಾರಣ ಇತ್ತೀಚೆಗೆ ಕಣ್ವ ಜಲಾಶಯದ ನೀರು‌ ಹರಿಸಲು ಪ್ರಾರಂಭ ಮಾಡಿದ ಹಿನ್ನೆಲೆಯಲ್ಲಿ ಸದರಿ ರಸ್ತೆಯ ಪಕ್ಕದಲ್ಲ

ವಿದ್ಯುತ್ ಪ್ರವಹಿಸಿ, ರೈತ, ಕರು ಸಾವು
ವಿದ್ಯುತ್ ಪ್ರವಹಿಸಿ, ರೈತ, ಕರು ಸಾವು

 ರಾಮನಗರ: ಕನಕಪುರ; ಜಮೀನು ರಕ್ಷಣೆಗೆ ಅಳವಡಿಸಿದ್ದ ಸೋಲಾರ್ ತಂತಿಗೆ ವಿದ್ಯುತ್ ಪ್ರವಹಿಸಿ, ಹಸುವಿನ ಕರುವನ್ನು ರಕ್ಷಣೆ ಮಾಡಲು ಹೋದ ರೈತ ಕರುವಿನೊಂದಿಗೆ ತಾನೂ ಸಾವಿಗೀಡಾಗಿರುವ ಘಟನೆ ಕನಕಪುರದಲ್ಲಿ ನಡೆದಿದೆ.ಕನಕಪುರ ತಾಲೂಕಿನ ಚಾಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌಡಹಳ್ಳಿ ಗ್ರಾಮದ ಶಿವರಾಜು(46) ಮೃತ ರೈತ. ಈತ ಕೂಲಿ‌ ಕಾರ್ಮಿಕನಾಗಿದ್ದ ಶಿವರಾಜು, ಇತ

ತಾಲ್ಲೂಕಿನಲ್ಲಿ ಉತ್ತಮ ಮಳೆ, ರಸಗೊಬ್ಬರಕ್ಕಾಗಿ ರೈತರ ದಂಡು, ಕೃಷಿ ಇಲಾಖೆಯಲ್ಲಿ ಲೋಪ
ತಾಲ್ಲೂಕಿನಲ್ಲಿ ಉತ್ತಮ ಮಳೆ, ರಸಗೊಬ್ಬರಕ್ಕಾಗಿ ರೈತರ ದಂಡು, ಕೃಷಿ ಇಲಾಖೆಯಲ್ಲಿ ಲೋಪ

ತಾಲೂಕಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ರೈತರಿಗೆ ರಸಗೊಬ್ಬರದ ಅವಶ್ಯಕತೆ ಇದೆ. ಆದರೆ ರಸಗೊಬ್ಬರದ ಅಭಾವ ಉಂಟಾಗಿದ್ದು, ಪಟ್ಟಣದ ಸಾತನೂರು ರಸ್ತೆಯಲ್ಲಿರುವ ಹಾಪ್‍ಕಾಮ್ಸ್‍ ಗೋಡೌನ್ ನಲ್ಲಿ ಸಾವಿರಕ್ಕೂ ಹೆಚ್ಚು ರೈತರು ರಸಗೊಬ್ಬರಕ್ಕಾಗಿ ಸಾಲುಗಟ್ಟಿ ಮುಂಜಾನೆಯಿಂದಲೇ ನಿಂತು ಕೊಟ್ಟ ಒಂದೆರಡು ಚೀಲ ರಸಗೊಬ್ಬರ ತೆಗೆದುಕೊಂಡು ಹೋಗುತ್ತಿರುವುದು ಕಂಡುಬರುತ್ತಿದೆ.ಆದರೆ ಹಾಪ್‍ಕಾಮ್ಸ್‍ಗೆ ಬಂದಿದ್ದ

ಆಸ್ತಿ ವೈಷಮ್ಯ ಮತ್ತು ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ
ಆಸ್ತಿ ವೈಷಮ್ಯ ಮತ್ತು ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ

ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ರಾಯಸಮುದ್ರ ಗ್ರಾಮದಲ್ಲಿ ಅಣ್ಣನ ಮಕ್ಕಳು ಹಾಗೂ ಅತ್ತಿಗೆ ಸೇರಿಕೊಂಡು ತಮ್ಮನಿಗೆ ಸೇರಿದ 3 ವರ್ಷ ಪ್ರಾಯದ 60 ತೆಂಗಿನ ಸಸಿಗಳನ್ನು ಕಡಿದು ನಾಶಪಡಿಸಿರುವ  ಘಟನೆಯು ಶನಿವಾರ ನಡೆದಿದೆ..ರಾಯಸಮುದ್ರ ಗ್ರಾಮದ ತಿಮ್ಮೇಗೌಡರ ಮಕ್ಕಳಾದ ಕುಮಾರ್ ಮತ್ತು ಗಣೇಶ್ ಅವರ ದಾಯಾದಿ ಕಲಹದ ಹಿನ್ನೆಲೆಯಲ್ಲಿ ಕುಮಾರ್ ಅವರಿಗೆ ಸೇರಿ

Top Stories »  



Top ↑