Tel: 7676775624 | Mail: info@yellowandred.in

Language: EN KAN

    Follow us :


ವಿದ್ಯುತ್‌ಚಾಲಿತ ಹಾಲು ಕರೆಯುವ ಯಂತ್ರಕ್ಕೆ ಅರ್ಜಿ ಆಹ್ವಾನ
ವಿದ್ಯುತ್‌ಚಾಲಿತ ಹಾಲು ಕರೆಯುವ ಯಂತ್ರಕ್ಕೆ ಅರ್ಜಿ ಆಹ್ವಾನ

ರಾಮನಗರ, ಸೆಪ್ಟಂಬರ್,೦೭: ರಾಮನಗರ ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರ ಮತ್ತು ಹಸುಗಳಿಗೆ ರಬ್ಬರ್ ನೆಲಹಾಸು ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನಾಂಕವಾಗಿದೆ.

ತಾಲ್ಲೂಕಿನ ಭೈರಾಪಟ್ಟಣ ತೋಟಗಾರಿಕಾ ಕ್ಷೇತ್ರದ 15 ಎಕರೆ ಪ್ರದೇಶದಲ್ಲಿ ಮಾವು ಸಂಸ್ಕರಣಾ ಘಟಕ ಶೀಘ್ರವಾಗಿ ಸ್ಥಾಪನೆ. ಅಧ್ಯಕ್ಷ ನಾಗರಾಜು ಭರವಸೆ
ತಾಲ್ಲೂಕಿನ ಭೈರಾಪಟ್ಟಣ ತೋಟಗಾರಿಕಾ ಕ್ಷೇತ್ರದ 15 ಎಕರೆ ಪ್ರದೇಶದಲ್ಲಿ ಮಾವು ಸಂಸ್ಕರಣಾ ಘಟಕ ಶೀಘ್ರವಾಗಿ ಸ್ಥಾಪನೆ. ಅಧ್ಯಕ್ಷ ನಾಗರಾಜು ಭರವಸೆ

ಮಾವು ಸಂಸ್ಕರಣಾ ಘಟಕಕ್ಕೆ 15 ಎಕರೆ ಭೂಮಿಯನ್ನು ಸರ್ಕಾರ ನೀಡಿದೆ. ಸದ್ಯ ಐದು ಎಕರೆಯಲ್ಲಿ ಶೀಘ್ರವಾಗಿ ಕಾರ್ಯಾರಂಭ ಮಾಡುತ್ತೇವೆ. ಘಟಕದಲ್ಲಿ ಉನ್ನತ ದರ್ಜೆಯ ಉಪಕರಣಗಳನ್ನು ಜೋಡಿಸಿ, ರಫ್ತು ಮಾಡಲು ಅಣಿಗೊಳಿಸಲಾಗುತ್ತದೆ. ಈ ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಅಶ್ವಥ್ ನಾರಾಯಣ ರವರು ಶೀಘ್ರವಾಗಿ ಆರಂಭಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಾವು ಬೆಳೆಗಾ

ರಸ್ತೆ ಜಮೀನಿನ ನಡುವೆ ವಾಲಿದ ವಿದ್ಯುತ್ ಕಂಬಗಳು ಆತಂಕದಲ್ಲಿ ಅನ್ನದಾತರು, ಪ್ರಯಾಣಿಕರು
ರಸ್ತೆ ಜಮೀನಿನ ನಡುವೆ ವಾಲಿದ ವಿದ್ಯುತ್ ಕಂಬಗಳು ಆತಂಕದಲ್ಲಿ ಅನ್ನದಾತರು, ಪ್ರಯಾಣಿಕರು

ಚನ್ನಪಟ್ಟಣ : ತಾಲ್ಲೂಕಿನ ನೀಲಕಂಠನಹಳ್ಳಿ  ಗ್ರಾಮದಿಂದ  ಗೊವಿಂದೇಗೌಡನದೊಡ್ಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಚಾನೆಲ್ ರಸ್ತೆಯನ್ನು ಇತ್ತೀಚೆಗೆ ಹೊಸದಾಗಿ ನಿರ್ಮಿಸಿದ ಸಿಮೆಂಟ್ ಕಾಂಕ್ರೀಟ್ ರಸ್ತೆಯ ಪಕ್ಕದಲ್ಲಿ ಇನ್ನೇನು ಬೀಳಲು ಅಣಿಯಾದ ವಿದ್ಯುತ್ ಕಂಬಗಳು ಕಾಣಸಿಗುತ್ತವೆ.ಇದಕ್ಕೆ ಕಾರಣ ಇತ್ತೀಚೆಗೆ ಕಣ್ವ ಜಲಾಶಯದ ನೀರು‌ ಹರಿಸಲು ಪ್ರಾರಂಭ ಮಾಡಿದ ಹಿನ್ನೆಲೆಯಲ್ಲಿ ಸದರಿ ರಸ್ತೆಯ ಪಕ್ಕದಲ್ಲ

ವಿದ್ಯುತ್ ಪ್ರವಹಿಸಿ, ರೈತ, ಕರು ಸಾವು
ವಿದ್ಯುತ್ ಪ್ರವಹಿಸಿ, ರೈತ, ಕರು ಸಾವು

 ರಾಮನಗರ: ಕನಕಪುರ; ಜಮೀನು ರಕ್ಷಣೆಗೆ ಅಳವಡಿಸಿದ್ದ ಸೋಲಾರ್ ತಂತಿಗೆ ವಿದ್ಯುತ್ ಪ್ರವಹಿಸಿ, ಹಸುವಿನ ಕರುವನ್ನು ರಕ್ಷಣೆ ಮಾಡಲು ಹೋದ ರೈತ ಕರುವಿನೊಂದಿಗೆ ತಾನೂ ಸಾವಿಗೀಡಾಗಿರುವ ಘಟನೆ ಕನಕಪುರದಲ್ಲಿ ನಡೆದಿದೆ.ಕನಕಪುರ ತಾಲೂಕಿನ ಚಾಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌಡಹಳ್ಳಿ ಗ್ರಾಮದ ಶಿವರಾಜು(46) ಮೃತ ರೈತ. ಈತ ಕೂಲಿ‌ ಕಾರ್ಮಿಕನಾಗಿದ್ದ ಶಿವರಾಜು, ಇತ

ತಾಲ್ಲೂಕಿನಲ್ಲಿ ಉತ್ತಮ ಮಳೆ, ರಸಗೊಬ್ಬರಕ್ಕಾಗಿ ರೈತರ ದಂಡು, ಕೃಷಿ ಇಲಾಖೆಯಲ್ಲಿ ಲೋಪ
ತಾಲ್ಲೂಕಿನಲ್ಲಿ ಉತ್ತಮ ಮಳೆ, ರಸಗೊಬ್ಬರಕ್ಕಾಗಿ ರೈತರ ದಂಡು, ಕೃಷಿ ಇಲಾಖೆಯಲ್ಲಿ ಲೋಪ

ತಾಲೂಕಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ರೈತರಿಗೆ ರಸಗೊಬ್ಬರದ ಅವಶ್ಯಕತೆ ಇದೆ. ಆದರೆ ರಸಗೊಬ್ಬರದ ಅಭಾವ ಉಂಟಾಗಿದ್ದು, ಪಟ್ಟಣದ ಸಾತನೂರು ರಸ್ತೆಯಲ್ಲಿರುವ ಹಾಪ್‍ಕಾಮ್ಸ್‍ ಗೋಡೌನ್ ನಲ್ಲಿ ಸಾವಿರಕ್ಕೂ ಹೆಚ್ಚು ರೈತರು ರಸಗೊಬ್ಬರಕ್ಕಾಗಿ ಸಾಲುಗಟ್ಟಿ ಮುಂಜಾನೆಯಿಂದಲೇ ನಿಂತು ಕೊಟ್ಟ ಒಂದೆರಡು ಚೀಲ ರಸಗೊಬ್ಬರ ತೆಗೆದುಕೊಂಡು ಹೋಗುತ್ತಿರುವುದು ಕಂಡುಬರುತ್ತಿದೆ.ಆದರೆ ಹಾಪ್‍ಕಾಮ್ಸ್‍ಗೆ ಬಂದಿದ್ದ

ಆಸ್ತಿ ವೈಷಮ್ಯ ಮತ್ತು ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ
ಆಸ್ತಿ ವೈಷಮ್ಯ ಮತ್ತು ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ

ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ರಾಯಸಮುದ್ರ ಗ್ರಾಮದಲ್ಲಿ ಅಣ್ಣನ ಮಕ್ಕಳು ಹಾಗೂ ಅತ್ತಿಗೆ ಸೇರಿಕೊಂಡು ತಮ್ಮನಿಗೆ ಸೇರಿದ 3 ವರ್ಷ ಪ್ರಾಯದ 60 ತೆಂಗಿನ ಸಸಿಗಳನ್ನು ಕಡಿದು ನಾಶಪಡಿಸಿರುವ  ಘಟನೆಯು ಶನಿವಾರ ನಡೆದಿದೆ..ರಾಯಸಮುದ್ರ ಗ್ರಾಮದ ತಿಮ್ಮೇಗೌಡರ ಮಕ್ಕಳಾದ ಕುಮಾರ್ ಮತ್ತು ಗಣೇಶ್ ಅವರ ದಾಯಾದಿ ಕಲಹದ ಹಿನ್ನೆಲೆಯಲ್ಲಿ ಕುಮಾರ್ ಅವರಿಗೆ ಸೇರಿ

ತೆಂಗು ಸಂಸ್ಕರಣೆ ವ್ಯವಸ್ಥೆಯನ್ನು ಖುದ್ದು ವೀಕ್ಷಿಸಿದ ಸಚಿವರು
ತೆಂಗು ಸಂಸ್ಕರಣೆ ವ್ಯವಸ್ಥೆಯನ್ನು ಖುದ್ದು ವೀಕ್ಷಿಸಿದ ಸಚಿವರು

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮೈಲನಾಯಕನ ಹೊಸಹಳ್ಳಿ ಗ್ರಾಮದಲ್ಲಿರುವ ರೈತರ ಉತ್ಪಾದಕರ ಸಂಸ್ಥೆ (FPO) ಯ ಸಂಸ್ಕರಣಾ ಘಟಕಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರೈತರ ಜತೆ ಸಂವಾದ ನಡೆಸಿದರು. ರೈತರ ಉತ್ಪಾದಕರ ಸಂಸ್ಥೆಯು ನೇರವಾಗಿ ರೈತರಿಂದಲೇ ಖರೀದಿಸಿದ ತೆಂಗಿನ ಕಾಯಿಗಳನ್ನು ಸಂಸ್ಕರಿಸಿ, ಅವುಗಳನ್ನು ಮಧ್ಯವರ್ತಿಗಳ ಪ್ರಮೇಯವಿಲ್ಲದೆ ಗ್ರಾಹಕರಿಗೇ

ಬಿಳಿ ರಾಗಿ ಬೆಳೆದು ಆದಾಯ ದ್ವಿಗುಣಗೊಳಿಸಿಕೊಂಡ ಮಂಡ್ಯದ ಮಾಯಣ್ಣನಕೊಪ್ಪಲಿನ ರೈತ ಆನಂದ್
ಬಿಳಿ ರಾಗಿ ಬೆಳೆದು ಆದಾಯ ದ್ವಿಗುಣಗೊಳಿಸಿಕೊಂಡ ಮಂಡ್ಯದ ಮಾಯಣ್ಣನಕೊಪ್ಪಲಿನ ರೈತ ಆನಂದ್

ರಾಗಿ ಎಲ್ಲರಿಗೂ ಗೊತ್ತು. ಕನಕದಾಸರು ಹಾಡಿಹೊಗಳಿದ, ಮಾಜಿ ಪ್ರಧಾನಿ ದೇವೇಗೌಡರು ವಿಶ್ವಕ್ಕೆ ಪರಿಚಯಿಸಿದ ರಾಗಿ ಯಾರಿಗೆ ಗೊತ್ತಿಲ್ಲ. ರಾಗಿ ಉಂಡು ರೋಗದಿಂದ ಪಾರಾದವರೇನಕರಿದ್ದಾರೆ. ಹಳ್ಳಿಹೈದರೆಲ್ಲರಿಗೂ ಅಚ್ಚುಮೆಚ್ಚಿನ ಗುಂಡು ಈ ರಾಗಿಮುದ್ದೆ. ರಾಗಿಯಲ್ಲಿ ಕಪ್ಪು ಮತ್ತು ಕೆಂಪು ಬಣ್ಣದ ರಾಗಿಯ ಬಗ್ಗೆ ಮಾತ್ರ ಗೊತ್ತಿದ್ದ ಜನರಿಗೆ ಕೃಷಿ ತಜ್ಞರಾದ ಡ ರವಿಶಂಕರ್ ರವರು ಶೋಧಿಸಿದ ಬಿಳಿರಾಗಿಯನ್ನು ಕೃಷಿ ಇಲಾಖೆಯವರು ಪರಿಚಯಿಸಿದರು. ಬೇಕರಿಗಳಲ್ಲಿ ಹೆಚ್ಚು

ರಾಂಪುರ ಗ್ರಾಮಕ್ಕೆ ಬಂದ ಚಿರತೆ. ಹತ್ತು ಕುರಿಗಳ ಸಾವು. ಹದಿನೈದು ಕುರಿಗಳು ಪ್ರಾಣಾಪಾಯದಲ್ಲಿ
ರಾಂಪುರ ಗ್ರಾಮಕ್ಕೆ ಬಂದ ಚಿರತೆ. ಹತ್ತು ಕುರಿಗಳ ಸಾವು. ಹದಿನೈದು ಕುರಿಗಳು ಪ್ರಾಣಾಪಾಯದಲ್ಲಿ

ಚನ್ನಪಟ್ಟಣ ತಾಲ್ಲೂಕಿನಲ್ಲಿ ಚಿರತೆ ಹಾವಳಿ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ‍ಚನ್ನಪಟ್ಟಣ ತಾಲ್ಲೂಕಿನ ರಾಂಪುರ ಗ್ರಾಮಕ್ಕೆ ತಡರಾತ್ರಿ ನುಗ್ಗಿದ ಚಿರತೆ ಏಕಾಏಕಿ ದಾಳಿ ನಡೆಸಿ 25 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದರುವ ಘಟನೆ ಜರುಗಿದೆ.ಒಂದೆಡೆ ಕಾಡಾನೆ ಮತ್ತೊಂಡೆಡೆ ಚಿರತೆ ದಾಳಿಯಿಂದ ಮಾತ್ರ ರೇಷ್ಮೆನಗರಿ ಮತ್ತು ಬೊಂಬೆನಾಡುಗಳು ಮಾತ್ರ ಸದ್ಯಕ್ಕೆ ಮುಕ್ತಿ ದೊರೆಯುವ ಲಕ್ಷಣ ಮಾತ್ರ ಕಾಣುತ್ತಿಲ್ಲ. ಚನ್ನಪಟ

ಆನೆ ದಾಳಿಗೆ ನೀಡುವ ಬೆಳೆ ಪರಿಹಾರ ಪರಿಷ್ಕರಣೆಯಾಗಬೇಕು: ಹೆಚ್.ಡಿ.ಕುಮಾರಸ್ವಾಮಿ
ಆನೆ ದಾಳಿಗೆ ನೀಡುವ ಬೆಳೆ ಪರಿಹಾರ ಪರಿಷ್ಕರಣೆಯಾಗಬೇಕು: ಹೆಚ್.ಡಿ.ಕುಮಾರಸ್ವಾಮಿ

ರಾಮನಗರ ಜಿಲ್ಲಾ ಪ್ರದಾನ ಬೆಳೆಗಳಾದ ತೆಂಗು, ರಾಗಿ, ಭತ್ತ ಬೆಳೆಗಳು ಆನೆ ದಾಳಿಯಿಂದ ನಾಶವಾದಾಗ, ರಾಗಿ-1,200 ರೂ, ಭತ್ತ-1,320 ರೂ, ತೆಂಗು(10 ವರ್ಷ ಮೇಲ್ಪಟ್ಟ ಮರಗಳಿಗೆ) 2,000 ರೂ, 5  ವರ್ಷದ ವರೆಗೆ 400 ರೂ, 5 ರಿಂದ 10 ವರ್ಷದವರೆಗೆ 800 ರೂ. ನಿಗದಿಯಾಗಿದ್ದು, ದರವನ್ನು ಪರಿಷ್ಕರಿಸುವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್. ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

Top Stories »  



Top ↑