Tel: 7676775624 | Mail: info@yellowandred.in

Language: EN KAN

    Follow us :


ನರೇಗಾ ಯೋಜನೆಯಡಿ ತೋಟಗಾರಿಕೆ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿದ ಇಲಾಖೆ
ನರೇಗಾ ಯೋಜನೆಯಡಿ ತೋಟಗಾರಿಕೆ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿದ ಇಲಾಖೆ

ರಾಮನಗರ:ಮೇ/೦೬/೨೦/ಬುಧವಾರ. ಕೊರೊನಾ (ಕೊವಿಡ್-೧೯) ಮಹಾಮಾರಿ ರೋಗ ನಿಯಂತ್ರಣಕ್ಕೆ ವಿಧಿಸಿರುವ ಲಾಕ್‌ಡೌನ್‌ನಿಂದಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿನ ತೋಟಗಾರಿಕೆ ಬೆಳೆಗಾರರಿಗೆ ಅನೇಕ ತೊಂದರೆಗಳು ಉಂಟಾಗುತ್ತಿದ್ದು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೈತರನ್ನು ಆರ್ಥಿಕವಾಗಿ ಪ್ರಸ್ತುತ ಸಂದರ್ಭದಲ್ಲಿ ಬಲಪಡಿಸಬೇಕಾಗಿದೆ.ಆದ್ದರಿ

ಕೆಂಗಲ್ ರೈತ ಉತ್ಪಾದಕ ಸಂಸ್ಥೆಯಿಂದ ಹಣ್ಣು ತರಕಾರಿ ಖರೀದಿ
ಕೆಂಗಲ್ ರೈತ ಉತ್ಪಾದಕ ಸಂಸ್ಥೆಯಿಂದ ಹಣ್ಣು ತರಕಾರಿ ಖರೀದಿ

ಚನ್ನಪಟ್ಟಣ:ಏ/೩೦/೨೦/ಗುರುವಾರ. ಚನ್ನಪಟ್ಟಣ ತಾಲೂಕಿನಲ್ಲಿ ಲಾಕ್ಡೌನ್ ನ ನಂತರ ರೈತರು ಬೆಳೆದ ಹಣ್ಣು ಮತ್ತು ತರಕಾರಿಗಳ ಮಾರಾಟಕ್ಕೆ ಬಹಳ ಕಷ್ಟವಾಗುತ್ತಿದ್ದು, ಈ ಸಮಯದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಸ್ಥಾಪಿತವಾದ *ಕೆಂಗಲ್ ರೈತ ಉತ್ಪಾದಕ ಸಂಸ್ಥೆ ಚಿಕ್ಕಮಳೂರು* ಇವರು ರೈತರಿಂದ ನೇರವಾಗಿ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದಾರೆ.

ರೈತರು ಬೆಳೆದ ಹೂವು, ಹಣ್ಣು ಮತ್ತು ತರಕಾರಿಗಳನ್ನು ಮಾರಾಟ ಮಾಡಲು ಅನುಮತಿ
ರೈತರು ಬೆಳೆದ ಹೂವು, ಹಣ್ಣು ಮತ್ತು ತರಕಾರಿಗಳನ್ನು ಮಾರಾಟ ಮಾಡಲು ಅನುಮತಿ

ರಾಮನಗರ:ಏ/೨೭/೨೦/ಸೋಮವಾರ. ದಿನೇ ದಿನೇ ಆತಂಕ ತಂದೊಡ್ಡುತ್ತಿರುವ ಕೊರೊನಾ ಈಗಿನ (ಕೋವಿಡ್-೧೯) ನ ಸಂದಿಗ್ದ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಲು, ರೈತರು ಬೆಳೆದ ಹೂವು, ಹಣ್ಣು ಮತ್ತು ತರಕಾರಿಗಳನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ, (ಏಒಈ- ನಂದಿನಿ) ಮಳಿಗೆಗಳ ಹತ್ತಿರ ಮಾರಾಟ ಮಾಡಲು ಸರ್ಕಾರವು ಅನುಮತಿ ನೀಡಿದೆ.ಕೆ.ಎಂ.ಎಫ್ ಮತ್ತು ತೋಟಗ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭ
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭ

ರಾಮನಗರ:ಏ/೨೨/೨೦/ಬುಧವಾರ. ಜಿಲ್ಲೆಯಲ್ಲಿ ಕನಿಷ್ಠಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಗೆಸಂಬಂಧಿಸಿದಂತೆ ಏ. ೨೦ ರಿಂದ ಮೇ ೩೦ ರ ವರೆಗೆ ರೈತರಿಂದ ರಾಗಿ ಖರೀದಿಸಲು ಷರತ್ತಿಗೊಳಪಟ್ಟು ಮುಂದುವರೆಸಲು ಆದೇಶಿಸಲಾಗಿದೆ.೨೦೧೯-೨೦ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿಯನ್ನು ಖರೀದಿ ಸಂಬಂಧ ಸರ್ಕಾರವು ಕೋವಿಡ್-೧೯

ಜಿಲ್ಲೆಯ ಎ.ಪಿ.ಎಂ.ಸಿಯಲ್ಲಿ ಮಾರಾಟಕ್ಕೆ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ: ಎಸ್.ಟಿ. ಸೋಮಶೇಖರ್
ಜಿಲ್ಲೆಯ ಎ.ಪಿ.ಎಂ.ಸಿಯಲ್ಲಿ ಮಾರಾಟಕ್ಕೆ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ: ಎಸ್.ಟಿ. ಸೋಮಶೇಖರ್

ರಾಮನಗರ:ಏ/೧೯/೨೦/ಭಾನುವಾರ. ರಾಮನಗರ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಯಾವುದೇ ತೊಂದರೆಯಾಗದಂತೆ ರೈತರು ಬೆಳೆದಂತಹ ಹಣ್ಣು ಮತ್ತು ತರಕಾರಿಯನ್ನು ಮಾರಾಟ ಮಾಡಲು ಯಾವುದೇ ತೊಂದರೆಯಿಲ್ಲದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು.ಅವರು ಇಂದು ಜಿಲ್ಲೆಯ ಎ.ಪಿ.ಎಂ.ಸಿ ಗೆ ಭೇಟಿ

ಕೋವಿಡ್-೧೯ ಬಿಡುವಿನ ಸಮಯದಲ್ಲಿ ನರೇಗಾ ಕಾಮಗಾರಿಯನ್ನು ಸದುಪಯೋಗಪಡಿಸಿಕೊಳ್ಳಿ ಹರೂರು ರಾಜಣ್ಣ
ಕೋವಿಡ್-೧೯ ಬಿಡುವಿನ ಸಮಯದಲ್ಲಿ ನರೇಗಾ ಕಾಮಗಾರಿಯನ್ನು ಸದುಪಯೋಗಪಡಿಸಿಕೊಳ್ಳಿ ಹರೂರು ರಾಜಣ್ಣ

ಚನ್ನಪಟ್ಟಣ:ಏ/೧೮/೨೦/ಶನಿವಾರ. ಕೊರೊನಾ (ಕೋವಿಡ್-೧೯) ಈ ‌ಬಿಡುವಿನ ಸಮಯದಲ್ಲಿ ರೈತರಿಗೆ, ದಿನಗೂಲಿ ಕಾರ್ಮಿಕರಿಗೆ, ವಸತಿ ಯೋಜನೆಗಳಡಿಯಲ್ಲಿ, ಮನೆ ನಿರ್ಮಿಸಿಕೊಳ್ಳುವವರು ಐದು ಮಂದಿಗಿಂತ ಕಡಿಮೆ ಕೂಲಿ‌ ಕಾರ್ಮಿಕರಿಂದ ಕೆಲಸ ನಿರ್ವಹಣೆ ಮಾಡಿಕೊಂಡು ನರೇಗಾ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಲು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಕರೆ ನೀಡಿದರು.ಅವರು ಇ

ರೀಲರ್ ಗಳ ವಿರುದ್ಧ ಹೂಂಕರಿಸಿದ ಪೋಲೀಸ್ ಅಧಿಕಾರಿ ಓಂಪ್ರಕಾಶ್
ರೀಲರ್ ಗಳ ವಿರುದ್ಧ ಹೂಂಕರಿಸಿದ ಪೋಲೀಸ್ ಅಧಿಕಾರಿ ಓಂಪ್ರಕಾಶ್

ಚನ್ನಪಟ್ಟಣ:ಏ/೦೭/೨೦/ಮಂಗಳವಾರ. ನಿಮ್ಮ ಅಭಿಪ್ರಾಯ ಏನಿದ್ದರೂ ಹರಾಜು ಆದ ನಂತರ ಮಾಡಿ, ನೀವು ಬರೋವರೆಗೂ‌ ಹರಾಜು ಆಗಲ್ಲ ಅಂದರೆ ಏನರ್ಥ, ರೈತರ ಕಷ್ಟ ನಿನಗೇನು ಗೊತ್ತು, ನಿಮ್ಮ ಆರ್ಭಟ, ನಿನ್ನ ನಾಯಕತ್ವ, ಮನವಿ ಏನಿದ್ದರೂ ಸಂಬಂಧಿಸಿದ ಅಧಿಕಾರಿ ಮತ್ತು ಇಲಾಖೆಯ ಬಳಿ ಮಾಡಿಕೊಳ್ಳಿ. ಕಷ್ಟ ಕಾಲದಲ್ಲಿ ರೈತರ ಬಳಿ ಖರೀದಿಸಿ ಸಹಾಯ ಮಾಡೋದು ಕಲಿಯಿರಿ. ನಿನ್ನ ನಾಯಕತ್ವವನ್ನು ರೈತರಿಗೆ ಸಹಾಯ ಮಾಡುವ ಮೂಲ

ಇಂದಿನಿಂದ ವಹಿವಾಟು ಪುನಾರಾರಂಭಿಸಿದ ಏಷ್ಯಾದ ಬಹುದೊಡ್ಡ ರೇಷ್ಮೆ ಮಾರುಕಟ್ಟೆ
ಇಂದಿನಿಂದ ವಹಿವಾಟು ಪುನಾರಾರಂಭಿಸಿದ ಏಷ್ಯಾದ ಬಹುದೊಡ್ಡ ರೇಷ್ಮೆ ಮಾರುಕಟ್ಟೆ

ರಾಮನಗರ:ಏ/೦೨/೨೦/ಗುರುವಾರ. ಕೊರೊನಾ ವೈರಸ್ ನಿಂದ ಇಡೀ ಕರ್ನಾಟಕವೇ ಲಾಕ್ ಡೌನ್ ಆದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸದುದ್ದೇಶದಿಂದ ಏಷ್ಯಾದ ಬಹುದೊಡ್ಡ ರೇಷ್ಮೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಮುಚ್ಚಿದ್ದು, ಮೊನ್ನೆ ನಡೆದ ಸಭೆಯಲ್ಲಿ, ಮುಖ್ಯಮಂತ್ರಿಗಳ ಆದೇಶದಂತೆ ಜಿಲ್ಲಾಡಳಿತವು ತೀರ್ಮಾನವನ್ನು ತೆಗೆದುಕೊಂಡು  ಗೂಡಿನ ಮಾರುಕಟ್ಟೆಯನ್ನು ತೆರೆಯಲು ಅನುವು ಮಾಡಿಕೊಡಲಾಗಿತ್ತು.

ರೈತರ ಜಮೀನಿಗೆ ತೆರಳಿ ಕೃಷಿ ಉತ್ಪನ್ನ ಖರೀದಿಸಿ ಕುಮಾರಸ್ವಾಮಿ
ರೈತರ ಜಮೀನಿಗೆ ತೆರಳಿ ಕೃಷಿ ಉತ್ಪನ್ನ ಖರೀದಿಸಿ ಕುಮಾರಸ್ವಾಮಿ

ರಾಮನಗರ:ಏ/೦೧/೨೦. ಅಧಿಕಾರಿಗಳು ನೇರವಾಗಿ ರೈತರ ಜಮೀನಿಗೆ ಹೋಗಿ‌ ಅವರು ಬೆಳೆದಿರುವ ಬೆಳೆಯನ್ನು ಖರೀದಿಸಿ ಎಂದು ಚನ್ನಪಟ್ಟಣ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೂಚಿಸಿದರು. ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಗಳ ಕಛೇರಿ ಸಭಾಂಗಣದಲ್ಲಿ ಕೊರೊನಾ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಜನ ಪ್ರತಿನಿಧಿ ಹಾಗೂ ಅಧಿಕಾರಿಗಳ ಜಂಟಿ ಸಭೆಯಲ್ಲಿ ಅವರು ಮಾತನಾಡಿದರು.

ಕೃಷಿ ಭೂಮಿ ಕಿತ್ತುಕೊಂಡು ರೈತರನ್ನೂ ನಿರ್ಗತಿಕರಾಗಿ ಮಾಡಲೊರಟಿರುವ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ ಸಿ ಪುಟ್ಟಸ್ವಾಮಿ
ಕೃಷಿ ಭೂಮಿ ಕಿತ್ತುಕೊಂಡು ರೈತರನ್ನೂ ನಿರ್ಗತಿಕರಾಗಿ ಮಾಡಲೊರಟಿರುವ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ ಸಿ ಪುಟ್ಟಸ್ವಾಮಿ

ಚನ್ನಪಟ್ಟಣ: ರಾಜ್ಯ ಸರ್ಕಾರವು ಕೃಷಿ ಭೂಮಿಗೆ ಸಂಬಂಧಿಸಿದ ಸೆಕ್ಷನ್ ೭೯ ಎ ಮತ್ತು ಬಿ ಯನ್ನು ರದ್ದು ಪಡಿಸಿ ಅನ್ನದಾತನ ಬೆನ್ನಿಗೆ ಬರೆ ಎಳೆದು ಬಲಾಢ್ಯರು ಭೂಮಿಯನ್ನು ಕಬಳಿಸಲು ಅನುಕೂಲವಾಗುವಂತೆ ಕಾನೂನು ರೂಪಿಸುತ್ತಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು ತಕ್ಷಣ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಯ ನಿಕಟಪ

Top Stories »  



Top ↑