Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯ ರೈತ ಸಂಘದಿಂದ ತಹಶಿಲ್ದಾರರ ಮುಖೇನ ಪ್ರಧಾನಿಗೆ ಮನವಿ
ರಾಜ್ಯ ರೈತ ಸಂಘದಿಂದ ತಹಶಿಲ್ದಾರರ ಮುಖೇನ ಪ್ರಧಾನಿಗೆ ಮನವಿ

ಚನ್ನಪಟ್ಟಣ:ಮೇ/೨೭/೨೦/ಬುಧವಾರ. ಇಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ರಾಷ್ಟ್ರದ ಪ್ರಧಾನಿಯವರಿಗೆ ಇಲ್ಲಿನ ದಂಡಾಧಿಕಾರಿಗಳ ಮೂಲಕ ಮನವಿಯೊಂದನ್ನು ಸಲ್ಲಿಸಿದರು. ಕೊರೊನಾ ಲಾಕ್ಡೌನ್ ಪರಿಸ್ಥಿತಿಯಿಂದ ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮ ಕಸುಬುದಾರರು ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದಾರೆ. ರೈತರು ಒಂದು ರೀತಿಯಲ್ಲಿ ನೋವಿಗೆ ಒಳಗಾಗಿದ್ದರೆ, ಅವರನ್ನು ಅವಲಂಭಿಸಿರುವ ಈ

ಕಾಡಾನೆ ದಾಳಿಗೆ ನಲುಗಿದ ಟೊಮ್ಯಾಟೊ ತೋಟ
ಕಾಡಾನೆ ದಾಳಿಗೆ ನಲುಗಿದ ಟೊಮ್ಯಾಟೊ ತೋಟ

ಚನ್ನಪಟ್ಟಣ:ಮೇ/೨೭/೨೦/ಬುಧವಾರ. ಒಂದೆಡೆ ಕೊರೋನಾ ಕಾಟಕ್ಕೆ ರೈತರು ಸೊರಗಿ ದ್ದಾರೆ. ಮತ್ತೊಂದೆಡೆ ಕಾಡುಪ್ರಾಣಿಗಳ ಹಾವಳಿ ಯಿಂದಾಗಿ ರೈತರು ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗುತ್ತಿವೆ. ತಾಲೂಕಿನ ಮೆಣಸಿಗನಹಳ್ಳಿ ಗ್ರಾಮದ ರೈತ ಸ್ವಾಮಿ ಎಂಬುವವರ ಟೊಮೋಟೋ ತೋಟಕ್ಕೆ ನುಗ್ಗಿದ್ದ ೫ - ೬ ಕಾಡಾನೆ ಗಳ ಹಿಂಡು ೨ ಎಕರೆಯಲ್ಲಿ ಬೆಳೆದಿದ್ದ ಟೊಮೋಟೋ ಬೆಳೆಯಲ್ಲಿ ಭಾಗಶಃ ನಾಶಪಡಿಸಿರುವ ಘಟನೆ ನಡೆದಿದೆ. ಜೊತೆ

ಕೆರೆ ಮತ್ತು ಕಾಡಿನ ಅಭಿವೃದ್ಧಿ ಹೆಚ್ಚಿನ ಆದ್ಯತೆ ನೀಡಿ: ಅಶ್ವಥ್ ನಾರಾಯಣ*
ಕೆರೆ ಮತ್ತು ಕಾಡಿನ ಅಭಿವೃದ್ಧಿ ಹೆಚ್ಚಿನ ಆದ್ಯತೆ ನೀಡಿ: ಅಶ್ವಥ್ ನಾರಾಯಣ*

ರಾಮನಗರ:ಮೇ/೨೨/೨೦/ಶುಕ್ರವಾರ.ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳುವ ಕೆಲಸಗಳಲ್ಲಿ ಕೆರೆ ಮತ್ತು ಕಾಡಿನ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ತಿಳಿಸಿದರು.ಅವರು ಇಂದು ಮಾಗಡಿ ತಾಲ್ಲೂಕು ಪಂಚಾಯತ

ದಳಪತಿಗೆ ಕಾಂಗ್ರೆಸ್ ಸಂಸದ ಸಾಥ್, ಬೆಳೆ ಕಳೆದುಕೊಂಡವರಿಗೆ ವೈಯುಕ್ತಿಕ ನೆರವು, ಸರ್ಕಾರಕ್ಕೆ ಮನವಿ
ದಳಪತಿಗೆ ಕಾಂಗ್ರೆಸ್ ಸಂಸದ ಸಾಥ್, ಬೆಳೆ ಕಳೆದುಕೊಂಡವರಿಗೆ ವೈಯುಕ್ತಿಕ ನೆರವು, ಸರ್ಕಾರಕ್ಕೆ ಮನವಿ

ಚನ್ನಪಟ್ಟಣ:ಮೇ/೧೯/೨೦/ಮಂಗಳವಾರ. ತಾಲ್ಲೂಕಿನಾದ್ಯಂತ ಮೊನ್ನೆ ಬೀಸಿದ ಬಿರುಗಾಳಿ ಮತ್ತು ಮಳೆಗೆ, ನಾಶಗೊಂಡ ರೈತನ ತೋಟಕ್ಕೆ ಇಂದು ಸ್ಥಳೀಯ ಶಾಸಕ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಂಸದ ಡಿ ಕೆ ಸುರೇಶ್ ಜೊತೆಯಲ್ಲಿ ಭೇಟಿ ನೀಡಿ ರೈತರಿಗೆ ಸಮಾಧಾನ ಹೇಳಿದ್ದಲ್ಲದೆ ವೈಯುಕ್ತಿಕವಾಗಿ ಹತ್ತು ಸಾವಿರ ರೂಪಾಯಿ ನೀಡಿ, ಸರ್ಕಾರಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡುವುದಾಗಿ ಹೇಳಿದರು.

ತಾಲ್ಲೂಕಿನಾದ್ಯಂತ ಬೀಸಿದ ಬಿರುಗಾಳಿಗೆ ನೆಲಕಚ್ಚಿದ ಬಾಳೆ, ಅಸುನೀಗಿದ ಕುರಿಗಳು
ತಾಲ್ಲೂಕಿನಾದ್ಯಂತ ಬೀಸಿದ ಬಿರುಗಾಳಿಗೆ ನೆಲಕಚ್ಚಿದ ಬಾಳೆ, ಅಸುನೀಗಿದ ಕುರಿಗಳು

ಚನ್ನಪಟ್ಟಣ:ಮೇ/೧೭/೨೦/ಭಾನುವಾರ. ಹಲವಾರು ದಿನಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆಯು ಇಂದು ಸಂಜೆಯ ವೇಳೆಗೆ ಗುಡಗು, ಮಿಂಚಿನ ಜೊತೆಗೆ ಭಾರಿ ಗಾಳಿಯೊಂದಿಗೆ ತಾಲ್ಲೂಕಿನಾದ್ಯಂತ ಸುರಿದಿದ್ದಿರದಿಂದ, ರಸ್ತೆ ಬದಿಯ ಮರಗಳು ಮತ್ತು ತೋಟದಲ್ಲಿ ಬೆಳೆದಿದ್ದ ಬಾಳೆ ಮತ್ತಿತ್ತರ ಗಿಡ ಮರಗಳು ಹಾಗೂ ವಿದ್ಯುತ್ ಸಂಪರ್ಕ ಕಂಬಗಳು ಮುರಿದು ಬಿದ್ದಿದ್ದು, ಅಪಾರ ನಷ್ಟ ಸಂಭವಿಸಿದೆ.

ಮೇ ೧೮ ರಂದು ರೈತ ಸಂಪರ್ಕ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ
ಮೇ ೧೮ ರಂದು ರೈತ ಸಂಪರ್ಕ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ

ರಾಮನಗರ:ಮೇ/೧೬/೨೦/ಶನಿವಾರ. ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಮೇ ೧೮ ಸೋಮವಾರ ಮಧ್ಯಾಹ್ನ ೩ ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರು, ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸ್ಥಳೀಯ ಜ

ನಮ್ಮ ಬಳಿ ರೇಷ್ಮೆ ಖರೀದಿಸುವವರಿಲ್ಲ, ನಾವು ಗೂಡು ಖರೀದಿಸುವುದಿಲ್ಲ ರೀಲರ್ಸ್ ಪಟ್ಟು
ನಮ್ಮ ಬಳಿ ರೇಷ್ಮೆ ಖರೀದಿಸುವವರಿಲ್ಲ, ನಾವು ಗೂಡು ಖರೀದಿಸುವುದಿಲ್ಲ ರೀಲರ್ಸ್ ಪಟ್ಟು

ರಾಮನಗರ:ಮೇ/೧೬/೨೦/ಶನಿವಾರ. ನಾವು ಇದುವರೆಗೂ ರೈತರಿಂದ ರೇಷ್ಮೆ ಗೂಡನ್ನು ಖರೀದಿಸಿ ಕಚ್ಚಾ ರೇಷ್ಮೆಯನ್ನು ಮಾಡಿಟ್ಟುಕೊಂಡಿದ್ದೇವೆ. ಆದರೆ ನಮ್ಮ ರೇಷ್ಮೆಯನ್ನು ಯಾರೂ ಖರೀದಿಸುತ್ತಿಲ್ಲ, ರಾಜ್ಯ ಸರ್ಕಾರವು ಸಹ ಖರೀದಿಸಲು ಮೀನ ಮೇಷ ಎಣಿಸುತ್ತಿದೆ. ಇದು ಸೇರಿದಂತೆ ಇನ್ನೂ ಹತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೇಷ್ಮೆ ಮಾರುಕಟ್ಟೆ ಬಳಿ ರೀಲರ್ಸ್ ಪ್ರತಿಭಟನೆ ನಡೆಸಿದರು. 

ನೇಕಾರರ ಸಮ್ಮಾನ್ ಹೊಸ ಯೋಜನೆ : ನೇಕಾರರಿಗೆ ವಾರ್ಷಿಕ ಎರಡು ಸಾವಿರ ರೂ.ಗಳ ಸಹಾಯಧನ
ನೇಕಾರರ ಸಮ್ಮಾನ್ ಹೊಸ ಯೋಜನೆ : ನೇಕಾರರಿಗೆ ವಾರ್ಷಿಕ ಎರಡು ಸಾವಿರ ರೂ.ಗಳ ಸಹಾಯಧನ

ರಾಮನಗರ:ಮೇ/೧೫/೨೦/ಶುಕ್ರವಾರ.ಕೈಮಗ್ಗ ಮತ್ತು ಜವಳಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಮಗ್ಗ ನೇಕಾರಿಕೆಯ ರೇಷ್ಮೆ, ಹತ್ತಿ, ಉಣ್ಣೆ ಇತರೆ ಕೈಮಗ್ಗ ಉತ್ಪನ್ನಗಳನ್ನು ತಯಾರಿಸುತ್ತಿರುವ ನೇಕಾರರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರವು ನೇಕಾರರ ಸಮ್ಮಾನ್ ಯೋಜನೆಯನ್ನು ರೂಪಿಸಿರುತ್ತದೆ.ಈ ಯೋಜನೆಯಡಿ ಕೈಮಗ್ಗ ನೇಕಾರರಿಗೆ ವಾರ್ಷಿಕವಾಗಿ ರೂ.೨,೦೦೦/- ಗಳನ

ಹೂವು ಬೆಳೆಗಾರರಿಗೆ ಪರಿಹಾರಧನ: ಮೇ ೨೬ ರೊಳಗಾಗಿ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ*
ಹೂವು ಬೆಳೆಗಾರರಿಗೆ ಪರಿಹಾರಧನ: ಮೇ ೨೬ ರೊಳಗಾಗಿ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ*

ರಾಮನಗರ:ಮೇ/೧೪/೨೦/ಗುರುವಾರ. ಕೊರೊನಾ (ಕೋವಿಡ್-೧೯) ನಿಂದಾಗಿ ರಾಜ್ಯದಲ್ಲಿ ೨೦೨೦ ಮಾರ್ಚ್ ತಿಂಗಳಿನಿಂದ ಲಾಕ್ ಡೌನ್ ಮಾಡಿರುವ  ಹಿನ್ನೆಲೆಯಲ್ಲಿ ಎಲ್ಲಾ ದೇವಾಲಯಗಳು ಮುಚ್ಚಿದ್ದು, ಹಬ್ಬ, ಮದುವೆ, ಸಭೆ ಸಮಾರಂಭಗಳು ಹಾಗೂ ಮತ್ತಿತರೆ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ. ಹೂವಿನ ಬೆಳೆಗಳಿಗೆ ಬೇಡಿಕೆ ಇಲ್ಲದ ಕಾರಣ ಹೂ ಬೆಳೆಗಾರರು ತಾವು ಬೆಳೆದಂತಹ ಹೂಗಳನ್ನು ಕಟಾವು ಮಾಡದೆ ಬೆಳೆ

ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ ಸ್ಥಾಪನೆ: ಡಾ. ಅಶ್ವತ್ಥನಾರಾಯಣ
ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ ಸ್ಥಾಪನೆ: ಡಾ. ಅಶ್ವತ್ಥನಾರಾಯಣ

ರಾಮನಗರ:ಮೇ/೧೧/೨೦/ಸೋಮವಾರ. ನಗರದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಹಾಗೂ ಮಾವು ಸಂಸ್ಕರಣಾ ಘಟಕವನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಮನಗರದಲ್ಲಿ ರೇಷ್ಮೆ ಸಚಿವ ನಾರಾಯಣಗೌಡ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರ

Top Stories »  



Top ↑