![ಯೂರಿಯಾ, ಅಗತ್ಯಕ್ಕಿಂತಲೂ ಹೆಚ್ಚಿನ ಪೂರೈಕೆಯಾಗಿದ್ದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ರೈತ. ಕಾರಣವೇನು ? ಯೂರಿಯಾ, ಅಗತ್ಯಕ್ಕಿಂತಲೂ ಹೆಚ್ಚಿನ ಪೂರೈಕೆಯಾಗಿದ್ದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ರೈತ. ಕಾರಣವೇನು ?](https://sanmitra.co.in//domains/sanmitra/images/2325_yellowandred.jpg)
ಯೂರಿಯಾ, ಅಗತ್ಯಕ್ಕಿಂತಲೂ ಹೆಚ್ಚಿನ ಪೂರೈಕೆಯಾಗಿದ್ದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ರೈತ. ಕಾರಣವೇನು ?
ಚನ್ನಪಟ್ಟಣ: ಸೆ/26/20/ಶನಿವಾರ. ತಾಲ್ಲೂಕಿನಲ್ಲಿ ಮಳೆಗಾಲದ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಿಗೆ, ಈಗಾಗಲೇ ಬಿತ್ತನೆ ಮಾಡಿರುವ ತೋಟಗಾರಿಕೆ ಮತ್ತು ಕೃಷಿ ಎರಡಕ್ಕೂ ಸಂಬಂಧಿಸಿದಂತೆ 450 ರಿಂದ 500 ಮೆಟ್ರಿಕ್ ಯೂರಿಯಾ ಸಾಕಾಗುತ್ತದೆ ಎಂದು ಕೃಷಿ ಇಲಾಖೆಯ ಅಂಕಿಅಂಶಗಳು ತಿಳಿಸುತ್ತವೆ.ಈಗಾಗಲೇ ತಾಲ್ಲೂಕಿಗೆ 910 ಮೆಟ್ರಿಕ್ ಟನ್ ಯೂರಿಯಾ ಬಂದಿದ್ದರು ಸಹ ರೈತರು ಸರತಿ ಸಾಲಿನಲ್ಲಿ
![ರೈತರ ಕೂಗಿಗೆ ಸರ್ಕಾರ ಸ್ಪಂದಿಸದಿದ್ದರೆ, ಪರ್ಯಾಯ ಅಧಿವೇಶನ ಮಾಡಿ. ವಿಧಾನಸೌಧ ಮುಚ್ಚುತ್ತೇವೆ. ಬಡಗಲಪುರ ನಾಗೇಂದ್ರ ರೈತರ ಕೂಗಿಗೆ ಸರ್ಕಾರ ಸ್ಪಂದಿಸದಿದ್ದರೆ, ಪರ್ಯಾಯ ಅಧಿವೇಶನ ಮಾಡಿ. ವಿಧಾನಸೌಧ ಮುಚ್ಚುತ್ತೇವೆ. ಬಡಗಲಪುರ ನಾಗೇಂದ್ರ](https://sanmitra.co.in//domains/sanmitra/images/2292_yellowandred.jpg)
ರೈತರ ಕೂಗಿಗೆ ಸರ್ಕಾರ ಸ್ಪಂದಿಸದಿದ್ದರೆ, ಪರ್ಯಾಯ ಅಧಿವೇಶನ ಮಾಡಿ. ವಿಧಾನಸೌಧ ಮುಚ್ಚುತ್ತೇವೆ. ಬಡಗಲಪುರ ನಾಗೇಂದ್ರ
ಚನ್ನಪಟ್ಟಣ:ಸೆ/15/20/ಮಂಗಳವಾರ. ರಾಜ್ಯ ಸರ್ಕಾರವು ರೈತ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯದೇ ಹೋದರೆ, ರಾಜ್ಯ ರೈತ ಸಂಘಟನೆಗಳು ಸೇರಿದಂತೆ ರಾಜ್ಯದ 37 ಸಂಘಟನೆಗಳು ಸೇರಿ, ಪರ್ಯಾಯ ಅಧಿವೇಶನ ನಡೆಸಿ, ರಾಜ್ಯದ ಆಡಳಿತದ ಚುಕ್ಕಾಣಿ ಇರುವ ವಿಧಾನ ಸೌಧ ವನ್ನು ಬಾಗಿಲು ಹಾಕುತ್ತೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.
![ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ ಇಲಾಖೆ ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ ಇಲಾಖೆ](https://sanmitra.co.in//domains/sanmitra/images/2289_yellowandred.jpg)
ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ ಇಲಾಖೆ
ಚನ್ನಪಟ್ಟಣ:ಸೆ/14/20/ಸೋಮವಾರ. ಇತ್ತೀಚೆಗೆ ಒಳ್ಳೆಯ ಮಳೆಯಾಗುತ್ತಿದ್ದು, ತಾಲೂಕಿನಾದ್ಯಂತ ರಾಗಿ ಸೇರಿದಂತೆ ಇನ್ನಿತರ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದಾರೆ. ರೈತರಿಗೆ ಸಕಾಲದಲ್ಲಿ ಬೇಕಾದ ರಸಗೊಬ್ಬರವನ್ನು ಇಲಾಖೆ ಪೂರೈಸಲಾಗದೆ, ಕೇವಲ ಒಂದು ಚೀಲ ಯೂರಿಯಾ ಗೊಬ್ಬರಕ್ಕಾಗಿ ಕನಿಷ್ಠ ನಾಲ್ಕು ಗಂಟೆಗಳ ಕಾಲ ಕಾಯುವಂತ ಸ್ಥಿತಿಗೆ ರೈತರನ್ನು ಇಲಾಖೆ ದೂಡಿದೆ.ನಗರದ ಸ
![ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ ಇಲಾಖೆ ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ ಇಲಾಖೆ](https://sanmitra.co.in//domains/sanmitra/images/2288_yellowandred.jpg)
ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ ಇಲಾಖೆ
ಚನ್ನಪಟ್ಟಣ:ಸೆ/14/20/ಸೋಮವಾರ. ಇತ್ತೀಚೆಗೆ ಒಳ್ಳೆಯ ಮಳೆಯಾಗುತ್ತಿದ್ದು, ತಾಲೂಕಿನಾದ್ಯಂತ ರಾಗಿ ಸೇರಿದಂತೆ ಇನ್ನಿತರ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದಾರೆ. ರೈತರಿಗೆ ಸಕಾಲದಲ್ಲಿ ಬೇಕಾದ ರಸಗೊಬ್ಬರವನ್ನು ಇಲಾಖೆ ಪೂರೈಸಲಾಗದೆ, ಕೇವಲ ಒಂದು ಚೀಲ ಯೂರಿಯಾ ಗೊಬ್ಬರಕ್ಕಾಗಿ ಕನಿಷ್ಠ ನಾಲ್ಕು ಗಂಟೆಗಳ ಕಾಲ ಕಾಯುವಂತ ಸ್ಥಿತಿಗೆ ರೈತರನ್ನು ಇಲಾಖೆ ದೂಡಿದೆ.ನಗರದ ಸ
![ಹಾಲಿನ ಪೂರಕ ಉತ್ಪನ್ನಗಳಿಂದ ರೈತರಿಗೆ ಲಾಭ : ಎಸ್.ಟಿ. ಸೋಮಶೇಖರ್ ಹಾಲಿನ ಪೂರಕ ಉತ್ಪನ್ನಗಳಿಂದ ರೈತರಿಗೆ ಲಾಭ : ಎಸ್.ಟಿ. ಸೋಮಶೇಖರ್](https://sanmitra.co.in//domains/sanmitra/images/2281_yellowandred.jpg)
ಹಾಲಿನ ಪೂರಕ ಉತ್ಪನ್ನಗಳಿಂದ ರೈತರಿಗೆ ಲಾಭ : ಎಸ್.ಟಿ. ಸೋಮಶೇಖರ್
ರಾಮನಗರ:ಸೆ/11/20/ಶುಕ್ರವಾರ. ಹಾಲಿನ ಜೊತೆಗೆ ಹಾಲಿನ ಪೂರಕ ಉತ್ಪನ್ನಗಳನ್ನು ಉತ್ಪಾದಿಸಲು ಹೆಚ್ಚಿನ ಒತ್ತು ನೀಡುವುದರಿಂದ ರೈತರಿಗೆ ಅಧಿಕ ಲಾಭ ದೊರೆತು ಅವರ ಏಳಿಗೆಗೆ ಸಹಾಯಕವಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು.ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿರುವ ನೂತನ ಹಾಲು ಸಂಸ್ಕರಣಾ ಮತ್ತು ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನ
![ಮುಂಗಾರು ಮಳೆಗೆ ಚುರುಕುಗೊಂಡ ಬಿತ್ತನೆ ಕಾರ್ಯ. ಮುಂದುವರೆದ ರಸಗೊಬ್ಬರ ಕೊರತೆ ಮುಂಗಾರು ಮಳೆಗೆ ಚುರುಕುಗೊಂಡ ಬಿತ್ತನೆ ಕಾರ್ಯ. ಮುಂದುವರೆದ ರಸಗೊಬ್ಬರ ಕೊರತೆ](https://sanmitra.co.in//domains/sanmitra/images/2166_yellowandred.jpg)
ಮುಂಗಾರು ಮಳೆಗೆ ಚುರುಕುಗೊಂಡ ಬಿತ್ತನೆ ಕಾರ್ಯ. ಮುಂದುವರೆದ ರಸಗೊಬ್ಬರ ಕೊರತೆ
ಚನ್ನಪಟ್ಟಣ:ಆ/13/20/ಗುರುವಾರ. ತಾಲ್ಲೂಕಿನಾದ್ಯಂತ ಮುಂಗಾರು ಮಳೆಯ ನಡುವೆಯೇ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಈಗಾಗಲೇ ರಾಗಿ ಬಿತ್ತನೆ ಮಾಡಿದ ಅನೇಕ ರೈತರು ಅವುಗಳನ್ನು ಬಿಡಿಬಿಡಿಯಾಗಿಸಿ ನಾಟಿ ಮಾಡಿದರೆ ಇನ್ನೂ ಕೆಲ ರೈತರು ಬಿತ್ತಿದ್ದ ರಾಗಿಗೆ ಕುಂಟೆ ಹೊಡೆದು ಬಿಡಿಯಾಗಿಸತೊಡಗಿರುವುದು ಕಂಡು ಬರುತ್ತಿದೆ.ಈ ಬಾರಿ ಹಿಂಗಾರು ಸ್ವಲ್ಪ ಮುಂದಾಗಿಯೇ ಆರಂಭವಾದ್ದರಿಂದ ಕೆಲ ರೈತರು ತಮ್ಮ ಜಮೀನನ್ನು ಉತ್ತು ಹಸ
![ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್. ಮರಿಗೌಡ ಅವರ ೧೦೪ ನೇ ಜನ್ಮದಿನದ ನೆನಪಿಗಾಗಿ ಸು ತ ರಾಮೇಗೌಡ ರ ಲೇಖನ. ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್. ಮರಿಗೌಡ ಅವರ ೧೦೪ ನೇ ಜನ್ಮದಿನದ ನೆನಪಿಗಾಗಿ ಸು ತ ರಾಮೇಗೌಡ ರ ಲೇಖನ.](https://sanmitra.co.in//domains/sanmitra/images/2159_yellowandred.jpg)
ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್. ಮರಿಗೌಡ ಅವರ ೧೦೪ ನೇ ಜನ್ಮದಿನದ ನೆನಪಿಗಾಗಿ ಸು ತ ರಾಮೇಗೌಡ ರ ಲೇಖನ.
ಜೀವನಕ್ಕೆ ದವಸ ಧಾನ್ಯ ನಂಬಿದ್ದ ರೈತಾಪಿ ವರ್ಗಕ್ಕೆ ಫಲಪುಷ್ಪ ಬೆಳೆಸುವ ಕಾಂಚಾಣ ಮಾರ್ಗವನ್ನು ತೋರಿಸಿದ ಕೀರ್ತಿ ಡಾ. ಎಂ.ಎಚ್. ಮರಿಗೌಡ ಅವರದು. ದೇಶದ ನಕಾಶೆಯಲ್ಲಿ *‘ತೋಟಗಾರಿಕೆ ಬೀಡು’* ಎಂಬ ಖ್ಯಾತಿ ಕರ್ನಾಟಕಕ್ಕೆ ದೊರೆಯಲು ಕಾರಣಕರ್ತ ಎನ್ನುವ ಹೆಗ್ಗಳಿಕೆಯೂ ಅವರಿಗೇ ಸಲ್ಲಬೇಕು.ಕರ್ನಾಟಕದುದ್ದಕ್ಕೂ ನೂರಾರು ತೋಟಗಾರಿಕಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದ ಈ ಮಹಾನ್ ಸಾಧಕ, ಮಾರಗೊಂಡನಹಳ್ಳಿ ಹೊಂಬೇಗೌಡ ಮರಿಗೌಡರು .
![ನಮ್ಮ ಭೂಮಿ, ನಮ್ಮ ತಾಯಿ ಮಾರಾಟಕ್ಕಿಲ್ಲ. ರೈತಸಂಘ ನಮ್ಮ ಭೂಮಿ, ನಮ್ಮ ತಾಯಿ ಮಾರಾಟಕ್ಕಿಲ್ಲ. ರೈತಸಂಘ](https://sanmitra.co.in//domains/sanmitra/images/2158_yellowandred.jpg)
ನಮ್ಮ ಭೂಮಿ, ನಮ್ಮ ತಾಯಿ ಮಾರಾಟಕ್ಕಿಲ್ಲ. ರೈತಸಂಘ
ಚನ್ನಪಟ್ಟಣ:ಆ/11/20/ಮಂಗಳವಾರ. ತಾಲ್ಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕ ದಿಂದ *'ನಮ್ಮ ಭೂಮಿ, ನಮ್ಮ ತಾಯಿ ಎರಡೂ ಮಾರಾಟಕ್ಕಿಲ್ಲ’* ಎಂಬ ಹೋರಾಟಕ್ಕೆ ಚಾಲನೆ ನೀಡಲಾಯ್ತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಎಂ.ರಾಮು ಅವರು, ನಮ್ಮ ಭೂಮಿ ಮತ್ತು ನಮ್ಮ ತಾಯಿ ಈ ಎರಡೂ ಮಾರಾಟಕ್ಕಿಲ್ಲ ಎಂದು ತಮ್ಮ
![ರೈತ ಶಕ್ತಿ ಬಲಗೊಳ್ಳಲು ಮುಂಚೂಣಿಯಲ್ಲಿರುವವರು ಪ್ರಾಮಾಣಿಕರಾಗಿರಬೇಕು. ಅನಸೂಯಮ್ಮ ರೈತ ಶಕ್ತಿ ಬಲಗೊಳ್ಳಲು ಮುಂಚೂಣಿಯಲ್ಲಿರುವವರು ಪ್ರಾಮಾಣಿಕರಾಗಿರಬೇಕು. ಅನಸೂಯಮ್ಮ](https://sanmitra.co.in//domains/sanmitra/images/2077_yellowandred.jpg)
ರೈತ ಶಕ್ತಿ ಬಲಗೊಳ್ಳಲು ಮುಂಚೂಣಿಯಲ್ಲಿರುವವರು ಪ್ರಾಮಾಣಿಕರಾಗಿರಬೇಕು. ಅನಸೂಯಮ್ಮ
ಚನ್ನಪಟ್ಟಣ:ಜು/೨೨/೨೦/ಬುಧವಾರ. ಜುಲೈ ೨೧ ರಂದು ನರ ಗುಂದ-ನವಲುಗುಂದ ಪ್ರದೇಶದಲ್ಲಿ ರೈತರು ತಮ್ಮ ಹಕ್ಕುಗಳಿಗಾಗಿ, ಲೆವಿ ಪದ್ಧತಿ ಯನ್ನು ವಿರೋಧಿಸಿ ಗೋಲಿಬಾರಿಗೆ ಒಳಗಾದರು ಅವರ ಸ್ಮರಣಾರ್ಥ ಕಳೆದ ೪೦ ವರ್ಷಗಳಿಂದಲೂ ರೈತ ಹುತಾತ್ಮರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.ರಾಜ್ಯ ರೈತ ಸಂಘದ, ರಾಮನಗರ ಜಿಲ್ಲೆಯ ರೈತ ನಾಯಕರಾದ ಚೆಲುವಯ್ಯ ಅವರ ಪುಣ್ಯ ತಿಥಿಯ ಅಂಗ ವಾಗಿ ಇಲ್ಲಿ, ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಿ, ಸ
![ಕರ್ನಾಟಕ ರಾಜ್ಯ ರೈತ ಸಂಘದಿಂದ ರೈತ ಹುತಾತ್ಮ ದಿನಾಚರಣೆ ಕರ್ನಾಟಕ ರಾಜ್ಯ ರೈತ ಸಂಘದಿಂದ ರೈತ ಹುತಾತ್ಮ ದಿನಾಚರಣೆ](https://sanmitra.co.in//domains/sanmitra/images/2074_yellowandred.jpg)
ಕರ್ನಾಟಕ ರಾಜ್ಯ ರೈತ ಸಂಘದಿಂದ ರೈತ ಹುತಾತ್ಮ ದಿನಾಚರಣೆ
ರಾಮನಗರ:ಜು/೨೧/೨೦/ಮಂಗಳವಾರ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ೪೦ ನೇ ವರ್ಷದ ರೈತ ಹುತಾತ್ಮ ದಿನಾಚರಣೆಯನ್ನು ಸಂಘದ ಕಛೇರಿಯಲ್ಲಿ ಆಚರಿಸಿದರು. ಸಂಘವು ಈ ದಿನವನ್ನು ರೈತ ಹೋರಾಟ ದಿನವನ್ನಾಗಿ ಆಚರಿಸಿ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಿದರು.ಕೊರೊನಾ ಸಂಕಷ್ಟದ ಸನ್ನಿವೇಶದಲ್ಲಿ ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್