Tel: 7676775624 | Mail: info@yellowandred.in

Language: EN KAN

    Follow us :


ಇರುವ ಜಮೀನು ಬಿಟ್ಟು ಪರರ ಬಳಿ ಕೂಲಿ ಮಾಡುವ ಬದಲು ಸಾವಯವ ಕೃಷಿ ಮಾಡಿ ತಿಂಗಳಿಗೆ ಲಕ್ಷ ರೂಪಾಯಿ ಗಳಿಸಿ ಮಂಡ್ಯ ಆರ್ಗಾನಿಕ್ ಸಂಸ್ಥಾಪಕ ಮಧುಚಂದನ್
ಇರುವ ಜಮೀನು ಬಿಟ್ಟು ಪರರ ಬಳಿ ಕೂಲಿ ಮಾಡುವ ಬದಲು ಸಾವಯವ ಕೃಷಿ ಮಾಡಿ ತಿಂಗಳಿಗೆ ಲಕ್ಷ ರೂಪಾಯಿ ಗಳಿಸಿ ಮಂಡ್ಯ ಆರ್ಗಾನಿಕ್ ಸಂಸ್ಥಾಪಕ ಮಧುಚಂದನ್

ಚನ್ನಪಟ್ಟಣ:ನ/07/20/ಶನಿವಾರ. ವ್ವವಸಾಯ ಮಾಡಲು ದೊಡ್ಡ ಮಟ್ಟದ ಭೂ ಒಡೆಯನೇ ಆಗಬೇಕೆಂದಿಲ್ಲ. ಕನಿಷ್ಠ ಅರ್ಧ ಎಕರೆ ಭೂಮಿ ಇದ್ದು ಪ್ರಾಮಾಣಿಕವಾಗಿ ಸಾವಯವ ಕೃಷಿ ಮಾಡಿದರೆ ಒಂದು ಎಕರೆಗೆ, ಒಂದು ತಿಂಗಳಿಗೆ ಒಂದು ಲಕ್ಷ ರೂಪಾಯಿಯನ್ನು ಗಳಿಸಬಹುದು. ಹಾಗೂ ತಮ್ಮ ಆರೋಗ್ಯದ ಜೊತೆಗೆ ಗ್ರಾಹಕರ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳುವಲ್ಲಿ ನೆರವಾಗಬಹುದು. ಸಾವಯವ ಕೃಷಿ ಮಾಡುವುದರಿಂದ ಭೂತಾಯಿಗೆ ಮತ್ತು

ಮಹಾ ಮಳೆಗೆ ಮಕಾಡೆ ಮಲಗಿದ ರಾಗಿ ಬೆಳೆ
ಮಹಾ ಮಳೆಗೆ ಮಕಾಡೆ ಮಲಗಿದ ರಾಗಿ ಬೆಳೆ

ಚನ್ನಪಟ್ಟಣ:ಅ/23/20/ಶುಕ್ರವಾರ. ಕಳೆದ ಮೂರು ತಿಂಗಳಿನಿಂದ ಕಷ್ಟಪಟ್ಟು ಬೆಳೆದ ರಾಗಿ ಬೆಳೆಯು ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ರಭಸಕ್ಕೆ ಮಕಾಡೆ (ನೆಲಕ್ಕೆ ಒರಗಿದೆ) ಮಲಗಿದೆ.ಕೊರೊನಾ ಸೋಂಕಿನಿಂದ ಕಂಗೆಟ್ಟ ಅದೆಷ್ಟೋ ಮಂದಿ ನಗರಗಳಿಂದ ಊರಿಗೆ ಮರಳಿ ಬಂದಿದ್ದು, ತಾಲ್ಲೂಕಿನಾದ್ಯಂತ ಶೇಕಡಾ ಹತ್ತರಷ್ಟು ವ್ಯವಸಾಯ ವೃದ್ದಿಗೊಂಡಿತ್ತು. ನಗರದ ಕೆಲಸ ತೊರೆ

ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಂಭತ್ತಕ್ಕೂ ಹೆಚ್ಚು ಕಾಡಾನೆಗಳಿಂದ ದಾಳಿ: ಬೆಳೆ ನಾಶ
ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಂಭತ್ತಕ್ಕೂ ಹೆಚ್ಚು ಕಾಡಾನೆಗಳಿಂದ ದಾಳಿ: ಬೆಳೆ ನಾಶ

ಚನ್ನಪಟ್ಟಣ:ಅ/10/20/ಶನಿವಾರ. ತಾಲ್ಲೂಕಿನ ಬಿವಿ ಹಳ್ಳಿ, ಅರಳಾಳುಸಂದ್ರ, ವಿಠಲೇನಹಳ್ಳಿ ಮೆಣಸಿಗನಹಳ್ಳಿ, ಭೂಹಳ್ಳಿ ಮತ್ತು ಸಿಂಗರಾಜಪುರ ಸೇರಿದಂತೆ ಅನೇಕ ಗ್ರಾಮದ ಅಂಚಿನ ಹೊಲಗದ್ದೆಗಳಲ್ಲಿ ಬೆಳೆದ ಬೆಳೆಯನ್ನು ಒಂಭತ್ತಕ್ಕೂ ಹೆಚ್ಚು ಕಾಡಾನೆಗಳು ತಿಂದು ಹಾಕಿರುವುದಲ್ಲದೆ, ತುಳಿದು ಹಾಳು ಮಾಡಿವೆ.ವರ್ಷ ಪೂರ್ತಿ ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕಾಡಾನೆಗಳು ಹಾಳು ಮ

ರೈತ ಯುವಕರಿಗೆ ಮಾದರಿಯಾದ ಮಾಗಡಿಯ ಜೈನ ಸಮುದಾಯದ ಯುವಕ ಭರತ್ ಜೈನ್
ರೈತ ಯುವಕರಿಗೆ ಮಾದರಿಯಾದ ಮಾಗಡಿಯ ಜೈನ ಸಮುದಾಯದ ಯುವಕ ಭರತ್ ಜೈನ್

ಮಾಗಡಿ:ಅ/05/20/ಸೋಮವಾರ. ಶೇಟು ಅಥವಾ ಮಾರ್ವಾಡಿ ಅಂದ್ರೆ ಅವರೊಬ್ಬ ಲಾಭ ಮಾಡುವ ವ್ಯಾಪಾರಸ್ಥ ಎಂದೇ ಎಲ್ಲರೂ ಬಣ್ಣಿಸುತ್ತಾರೆ. ಇದನ್ನೂ ಅಲ್ಲಗಳೆಯಲೂ ಆಗುವುದಿಲ್ಲ. ಆದರೆ ಅದೇ ವ್ಯವಹಾರ ಮತ್ತು ವ್ಯಾಪಾರ ದೃಷ್ಟಿಯಿಂದಲೇ ಹಣ ಬರುವ ಗಿಡಗಳನ್ನು (ಕಮರ್ಷಿಯಲ್ ಕಾರ್ಪ್) ಬೆಳೆಸುವ ಜೊತೆಗೆ ಸಾವಯವ ಕೃಷಿ ಮಾಡುವ ಮೂಲಕ ವಾತಾವರಣದ ಸಮತೋಲನವನ್ನು ದೃಷ್ಟಿಯಲ್ಲಿಟ್ಟುಕೊಂಡು ವ್ಯವಸಾಯ ಮಾಡುವ ಮೂಲಕ ಜಮೀನು

ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ. ರಾಮನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ. ರಾಮನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ರಾಮನಗರ:ಸೆ/28/20/ಸೋಮವಾರ. ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳಿಗೆ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ, ಇಂದು ಐಕ್ಯ ಹೋರಾಟ ಸಮಿತಿ ನೀಡಿದ ಕರ್ನಾಟಕ ಬಂದ್‌ಗೆ ರಾಮನಗರ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಬಂ

ಯಶಸ್ವಿಯಾದ ಬಂದ್: ಸಂಪೂರ್ಣ ಸ್ತಬ್ದವಾದ ನಗರ
ಯಶಸ್ವಿಯಾದ ಬಂದ್: ಸಂಪೂರ್ಣ ಸ್ತಬ್ದವಾದ ನಗರ

ಚನ್ನಪಟ್ಟಣ:ಸೆ/28/20/ಸೋಮವಾರ. ರೈತಸಂಘ ಸೇರಿದಂತೆ ಅನೇಕ ಸಂಘಟನೆಗಳು ಇಂದು ಬಂದ್ ಗೆ ಕರೆನೀಡಿದ್ದು ನಗರದಲ್ಲಿ ಯಶಸ್ವಿಗೊಂಡಿತು.ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ, ಕಾರ್ಮಿಕ ಸಂಘಟನೆ ಹಾಗೂ ದಲಿತ ಪರ ಸಂಘಟನೆ ಸೇರಿದಂತೆ ಇನ್ನಿತರ ಸಂಘಟನೆಗಳು ಎಪಿಎಂಸಿ ಕಾಯ್ದೆ ಮತ್ತು ಭೂ ಮಸೂದೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದರು. ಕಳೆದ ವಾರದಿಂದಲ

ಯೂರಿಯಾ, ಅಗತ್ಯಕ್ಕಿಂತಲೂ ಹೆಚ್ಚಿನ ಪೂರೈಕೆಯಾಗಿದ್ದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ರೈತ. ಕಾರಣವೇನು ?
ಯೂರಿಯಾ, ಅಗತ್ಯಕ್ಕಿಂತಲೂ ಹೆಚ್ಚಿನ ಪೂರೈಕೆಯಾಗಿದ್ದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ರೈತ. ಕಾರಣವೇನು ?

ಚನ್ನಪಟ್ಟಣ: ಸೆ/26/20/ಶನಿವಾರ. ತಾಲ್ಲೂಕಿನಲ್ಲಿ ಮಳೆಗಾಲದ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಿಗೆ, ಈಗಾಗಲೇ ಬಿತ್ತನೆ ಮಾಡಿರುವ ತೋಟಗಾರಿಕೆ ಮತ್ತು ಕೃಷಿ ಎರಡಕ್ಕೂ ಸಂಬಂಧಿಸಿದಂತೆ 450 ರಿಂದ 500 ಮೆಟ್ರಿಕ್ ಯೂರಿಯಾ ಸಾಕಾಗುತ್ತದೆ ಎಂದು ಕೃಷಿ ಇಲಾಖೆಯ ಅಂಕಿಅಂಶಗಳು ತಿಳಿಸುತ್ತವೆ.ಈಗಾಗಲೇ ತಾಲ್ಲೂಕಿಗೆ 910 ಮೆಟ್ರಿಕ್ ಟನ್ ಯೂರಿಯಾ ಬಂದಿದ್ದರು ಸಹ ರೈತರು ಸರತಿ ಸಾಲಿನಲ್ಲಿ

ರೈತರ ಕೂಗಿಗೆ ಸರ್ಕಾರ ಸ್ಪಂದಿಸದಿದ್ದರೆ, ಪರ್ಯಾಯ ಅಧಿವೇಶನ ಮಾಡಿ. ವಿಧಾನಸೌಧ ಮುಚ್ಚುತ್ತೇವೆ. ಬಡಗಲಪುರ ನಾಗೇಂದ್ರ
ರೈತರ ಕೂಗಿಗೆ ಸರ್ಕಾರ ಸ್ಪಂದಿಸದಿದ್ದರೆ, ಪರ್ಯಾಯ ಅಧಿವೇಶನ ಮಾಡಿ. ವಿಧಾನಸೌಧ ಮುಚ್ಚುತ್ತೇವೆ. ಬಡಗಲಪುರ ನಾಗೇಂದ್ರ

ಚನ್ನಪಟ್ಟಣ:ಸೆ/15/20/ಮಂಗಳವಾರ. ರಾಜ್ಯ ಸರ್ಕಾರವು ರೈತ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯದೇ ಹೋದರೆ, ರಾಜ್ಯ ರೈತ ಸಂಘಟನೆಗಳು ಸೇರಿದಂತೆ ರಾಜ್ಯದ 37 ಸಂಘಟನೆಗಳು ಸೇರಿ, ಪರ್ಯಾಯ ಅಧಿವೇಶನ ನಡೆಸಿ, ರಾಜ್ಯದ ಆಡಳಿತದ ಚುಕ್ಕಾಣಿ ಇರುವ ವಿಧಾನ ಸೌಧ ವನ್ನು ಬಾಗಿಲು ಹಾಕುತ್ತೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ‌ ಇಲಾಖೆ
ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ‌ ಇಲಾಖೆ

ಚನ್ನಪಟ್ಟಣ:ಸೆ/14/20/ಸೋಮವಾರ. ಇತ್ತೀಚೆಗೆ ಒಳ್ಳೆಯ ಮಳೆಯಾಗುತ್ತಿದ್ದು, ತಾಲೂಕಿನಾದ್ಯಂತ ರಾಗಿ ಸೇರಿದಂತೆ ಇನ್ನಿತರ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದಾರೆ. ರೈತರಿಗೆ ಸಕಾಲದಲ್ಲಿ ಬೇಕಾದ ರಸಗೊಬ್ಬರವನ್ನು ಇಲಾಖೆ ಪೂರೈಸಲಾಗದೆ, ಕೇವಲ ಒಂದು ಚೀಲ ಯೂರಿಯಾ ಗೊಬ್ಬರಕ್ಕಾಗಿ ಕನಿಷ್ಠ ನಾಲ್ಕು ಗಂಟೆಗಳ ಕಾಲ ಕಾಯುವಂತ ಸ್ಥಿತಿಗೆ ರೈತರನ್ನು ಇಲಾಖೆ ದೂಡಿದೆ.ನಗರದ ಸ

ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ‌ ಇಲಾಖೆ
ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ‌ ಇಲಾಖೆ

ಚನ್ನಪಟ್ಟಣ:ಸೆ/14/20/ಸೋಮವಾರ. ಇತ್ತೀಚೆಗೆ ಒಳ್ಳೆಯ ಮಳೆಯಾಗುತ್ತಿದ್ದು, ತಾಲೂಕಿನಾದ್ಯಂತ ರಾಗಿ ಸೇರಿದಂತೆ ಇನ್ನಿತರ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದಾರೆ. ರೈತರಿಗೆ ಸಕಾಲದಲ್ಲಿ ಬೇಕಾದ ರಸಗೊಬ್ಬರವನ್ನು ಇಲಾಖೆ ಪೂರೈಸಲಾಗದೆ, ಕೇವಲ ಒಂದು ಚೀಲ ಯೂರಿಯಾ ಗೊಬ್ಬರಕ್ಕಾಗಿ ಕನಿಷ್ಠ ನಾಲ್ಕು ಗಂಟೆಗಳ ಕಾಲ ಕಾಯುವಂತ ಸ್ಥಿತಿಗೆ ರೈತರನ್ನು ಇಲಾಖೆ ದೂಡಿದೆ.ನಗರದ ಸ

Top Stories »  



Top ↑