Tel: 7676775624 | Mail: info@yellowandred.in

Language: EN KAN

    Follow us :


ಗುಬ್ಬಿ ತಾಲ್ಲೂಕು ದಂಡಾಧಿಕಾರಿ ವಜಾಗೊಳಿದಸುವಂತೆ ಕಕಜವೇ ಪ್ರತಿಭಟನೆ
ಗುಬ್ಬಿ ತಾಲ್ಲೂಕು ದಂಡಾಧಿಕಾರಿ ವಜಾಗೊಳಿದಸುವಂತೆ ಕಕಜವೇ ಪ್ರತಿಭಟನೆ

ಚನ್ನಪಟ್ಟಣ: ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ನೂರಾರು ಮರಗಳನ್ನು ಕಡಿದು ತೋಟ ನಾಶ ಮಾಡಿದ ತಹಶೀಲ್ದಾರ್ ಕ್ರಮದ ವಿರುದ್ಧ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಇಂದು ಪ್ರತಿಭಟನೆ ಕೈಗೊಂಡ

ವಿಶ್ವದಲ್ಲಿ ರೈತನೋರ್ವನೇ ಶ್ರೀಮಂತ, ನಾನು ಬಡ ರೈತ ಎಂಬ ಕೀಳರಿಮೆಯಿಂದ ಹೊರಬನ್ನಿ ಡಾ ವೀರೇಂದ್ರ ಹೆಗ್ಗಡೆ
ವಿಶ್ವದಲ್ಲಿ ರೈತನೋರ್ವನೇ ಶ್ರೀಮಂತ, ನಾನು ಬಡ ರೈತ ಎಂಬ ಕೀಳರಿಮೆಯಿಂದ ಹೊರಬನ್ನಿ ಡಾ ವೀರೇಂದ್ರ ಹೆಗ್ಗಡೆ

ಚನ್ನಪಟ್ಟಣ: ನಗರದ ಹೊರವಲಯದಲ್ಲಿರುವ ದೊಡ್ಡಮಳೂರು ಗ್ರಾಮದ ಚೌಡೇಶ್ವರಿ ಕಲ್ಯಾಣ ಮಂಟಪದ ಬಳಿಯ ಬಯಲು ಪ್ರದೇಶದಲ್ಲಿ ಬೃಹತ್ ಪೆಂಡಾಲ್ ನಡಿಯಲ್ಲಿ ಒಂದು ದೊಡ್ಡ ಜಾತ್ರೆಯ ಸಂಭ್ರಮ ಮನೆಮಾಡಿತ್ತು. ಇಲ್ಲಿ ಜಯಮುತ್ತು ಎಂಬ ಯುವಕರೋರ್ವರೊಟ್ಟಿಗೆ ಬಮೂಲ್ ಮತ್ತು ಕೆಎಂಎಫ್ ನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಿಟ್ಟರೆ ತಾಲ್ಲೂಕಿನ ಬೆರಳೆಣಿಕೆಯ ದಳಪತಿಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳ ಪದಾಧಿಕಾರಿಗ

ತಂತ್ರಜ್ಞಾನವು ಕೇವಲ ವ್ಯಾಪಾರೀಕರಣವಾಗದೇ ಅನ್ನದಾತನ ಪರವಾಗಿರಬೇಕು. ಬಿ ಟಿ ಜಯಮುದ್ದಪ್ಪ
ತಂತ್ರಜ್ಞಾನವು ಕೇವಲ ವ್ಯಾಪಾರೀಕರಣವಾಗದೇ ಅನ್ನದಾತನ ಪರವಾಗಿರಬೇಕು. ಬಿ ಟಿ ಜಯಮುದ್ದಪ್ಪ

ಚನ್ನಪಟ್ಟಣ: ನೂತನ ತಂತ್ರಜ್ಞಾನ ಎನ್ನುವುದು ಉಳ್ಳವರ, ವಿದೇಶಿಗರ ಪಾಲಾಗದೇ ದೇಶಕ್ಕೆ ಅನ್ನ ನೀಡುವ ದೇಶದ ಬೆನ್ನೆಲುಬು ಎಂದೆನಿಸಿಕೊಂಡ ರೈತಾಪಿ ವರ್ಗಕ್ಕೆ ಅನುಕೂಲಕರವಾಗಿರಬೇಕೆಂದು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಬಿ ಟಿ ಜಯಮುದ್ದಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಅವರು ನಗರದ ಒಕ್ಕಲಿಗರ ಸಾರ್ವಜನಿಕ ಸಂಸ್ಥೆಯ ಐಟಿಐ ಕಾಲೇಜಿನ ಮಕ್ಕಳು ತಯಾರಿಸಿದ ಉಪಕ

ರೈತರ ಬೆಲೆಬಾಳುವ ಭೂಮಿ ಕಸಿಯುವ ತಂತ್ರ
ರೈತರ ಬೆಲೆಬಾಳುವ ಭೂಮಿ ಕಸಿಯುವ ತಂತ್ರ

ಚನ್ನಪಟ್ಟಣ:ಫೆ/೧೩/೨೦/ಗುರುವಾರ.ರೈತರ ರಕ್ಷಣೆಯನ್ನು ಕಾಯುವ ಬದಲು ಅವರ ಭಕ್ಷಣೆಗಾಗಿಯೇ ನಿಂತಿರುವ ಬೀಜಕಾಯಿದೆ, ಗುತ್ತಿಗೆ ಕೃಷಿ ಹೆಸರಿನಲ್ಲಿ ರೈತರ ಒಕ್ಕಲೆಬ್ಬಿಸುವ ಹುನ್ನಾರ, ರಾಮನಗರ ಜಿಲ್ಲೆ ನುಂಗಿ ನೀರು ಕುಡಿದು ತನ್ನ ಬೇಳೆ ಬೇಯಿಸಿಕೊಳ್ಳಲು ನಿಂತಿರುವ ನವಬೆಂಗಳೂರು ಎಂಬ ರಾಕ್ಷರರು, ಮೂಲನಿವಾಸಿಗಳಿಗೆ ಆತಂಕ ತಂದಿಟ್ಟಿರುವ ಸಿಎಎ/ಎನ್ಆರ್ಸಿ, ಎನ್ನಾರ್ಪಿ ಎಂಬ ಭೂತಗಳಂತಹ ಅನೇಕ ಸಮಸ್ಯೆಗಳು ಗುರುವಾರ ನಡೆದ  ರೈತಸಂಘದ ಜನ ಜಾಗೃತಿ ಸಮಾವೇಶದಲ್ಲಿ ಪ್ರಮುಖವಾಗಿ

ರೈತ ಸಂಘಟನೆಗಳು ಒಗ್ಗೂಡಬೇಕು, ಯುವಕರು ಮುಂದಾಳತ್ವ ವಹಿಸಬೇಕು ಸುನೀತಾ ಪುಟ್ಟಣ್ಣಯ್ಯ
ರೈತ ಸಂಘಟನೆಗಳು ಒಗ್ಗೂಡಬೇಕು, ಯುವಕರು ಮುಂದಾಳತ್ವ ವಹಿಸಬೇಕು ಸುನೀತಾ ಪುಟ್ಟಣ್ಣಯ್ಯ

ಚನ್ನಪಟ್ಟಣ.ಫೆ.೧೩:ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯದಲ್ಲಿ ಒಂದೇ ಇರಬೇಕು, ಈಗಿರುವ ಹಲವು ಬಣಗಳು ಒಗ್ಗೂಡಬೇಕು. ವಿಚಾರ ವಿನಿಮಯವಾಗಬೇಕು, ಮೂಲ ಉದ್ದೇಶ ಗಳನ್ನು ಅರಿತು ಯುವಕ ರನ್ನು ಸಂಘಟಿಸಿ ರೈತ ಸಂಘಟನೆಯನ್ನು ಬಲಪಡಿ ಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮಾಜಿ ಅಧ್ಯಕ್ಷ, ಮಾಜಿ ಶಾಸಕ ದಿವಂಗತ ಕೆ ಎಸ್ ಪುಟ್ಟಣ್ಣಯ್ಯರವರ ಧರ್ಮ ಪತ್ನಿ ಸುನೀತಾ ಪುಟ್ಟಣ್ಣಯ್ಯ ಹೇಳಿದರು.ಅವರು ಇಂದು ನಗರದ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಪ್ರೊ. ಎಂ.ಡಿ ನಂಜುಂಡಸ್

ಕರ್ನಾಟಕ ರಾಜ್ಯ ರೈತ ಸಂಘ ಸಂಘ(ಗ)ಗಳಾಗಿದ್ದೆ ಸಾಧನೆಯೇ!?
ಕರ್ನಾಟಕ ರಾಜ್ಯ ರೈತ ಸಂಘ ಸಂಘ(ಗ)ಗಳಾಗಿದ್ದೆ ಸಾಧನೆಯೇ!?

ಎಂಭತ್ತರ ದಶಕದ ಕರ್ನಾಟಕ ರಾಜ್ಯ ರೈತ ಸಂಘ ೨೦೧೦ ನೆಯ ಇಸವಿ ಹೊತ್ತಿಗೆ ಸಿಟಿಲೊಡೆದು, ೨೦೨೦ ನೆಯ ಇಸವಿಯ ಹೊತ್ತಿಗೆ ರೆಂಬೆಕೊಂಬೆಗಳಾಗಿ ಕೆಲ ಮುಂದಾಳುಗಳು ನಗರ ಸೇರಿ ವಿಧಾನಸೌಧದ ಒಳಹೊಕ್ಕು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದರೆ, ಅವರ ಹಿಂಬಾಲಕರಾಗಿ ರೈತರ ಪರ, ಆಡಳಿತಶಾಹಿ ವಿರುದ್ದ ರಸ್ತೆಯಲ್ಲಿ ನಿಂತು ಗಂಟಲೊಣಗುವ ತನಕ ಕಿರುಚಾಡಿ ಮುಂದಾಳುಗಳು ಮತ್ತು ಆಡಳಿತಶಾಹಿ ಒಳ ಒಪ್ಪಂದದ ಮಾತಿನ ನಂತರ ಮುಂದಾಳುಗಳಿಗೆ ಜೈಕಾರ ಹಾಕಿ ಮನೆ ಸೇರುವ ಸ್ಥಳೀಯ ನೊಂದ ರೈ

ಅನಾವೃಷ್ಠಿಯಿಂದ ಪಾರಾದ ರಾಗಿ ಬೆಳೆ ಅತಿವೃಷ್ಟಿಗೆ ಬಲಿಯಾಗುವತ್ತ
ಅನಾವೃಷ್ಠಿಯಿಂದ ಪಾರಾದ ರಾಗಿ ಬೆಳೆ ಅತಿವೃಷ್ಟಿಗೆ ಬಲಿಯಾಗುವತ್ತ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಈ ಬಾರಿ ರಾಗಿ ಬೆಳೆಯು ಹುಲುಸಾಗಿ ಬೆಳೆದಿದ್ದು ರೈತನ ಮೊಗದಲ್ಲಿ ಮಂದಹಾಸ ಮಿನುಗುತ್ತಿತ್ತು.ಆದರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ಇನ್ನೇನು ಕುಯಿಲಿಗೆ ಬಂದ ಹುಲುಸಾದ ರಾಗಿ ಫಸಲು ಆಗಾಗ್ಗೆ ಸುರಿದ ಮಳೆಯಿಂದ ಬಾಗಿ ನೆಲಕಚ್ಚಿದ್ದು ರೈತನ ಆಶಾಗೋಪುರ ಕಳಚಿ ಬಿದ್ದಿದೆ.ಕಳೆದ ಹಲವಾರು ವರ್ಷಗಳಿಗೆ ಹೋಲಿಸಿದರೆ ಈ ಸ

ಬಂಪರ್ ಬೆಳೆಯತ್ತ ರಾಗಿ ರೈತನ ಮೊಗದಲ್ಲಿ ಮಂದಹಾಸ
ಬಂಪರ್ ಬೆಳೆಯತ್ತ ರಾಗಿ ರೈತನ ಮೊಗದಲ್ಲಿ ಮಂದಹಾಸ

ಚನ್ನಪಟ್ಟಣ: ಈ ಬಾರಿ ಕಾಲಕಾಲಕ್ಕೆ ಸರಿಯಾಗಿ ಬಿದ್ದ ಮಳೆಯಿಂದಾಗಿ ಜಿಲ್ಲಾದ್ಯಂತ ಬಿತ್ತಿರುವ ರಾಗಿ ಚನ್ನಾಗಿ ಬೆಳೆದಿದ್ದು ರೈತರ ಮೊಗದಲ್ಲಿ ಸಂತಸ ಎದ್ದು ಕಾಣುತ್ತಿದೆ.ಕೆಲ ರೈತರು ನೇರವಾಗಿ ರಾಗಿ ಬಿತ್ತಿದ್ದು ಕೆಲವರು ಪೈರು ಬೆಳೆದು ನಾಟಿ ಮಾಡಿದ್ದರು, ಎರಡು ಬೆಳೆಯೂ ಚನ್ನಾಗಿ ಬಂದಿದ್ದು ಕೆಲವೇ ದಿನಗಳಲ್ಲಿ ಕಟಾವಿಗೆ ಬರಲಿದೆ.ಕಳೆದ ಸಾಲುಗಳಲ್ಲಿ ಸರಿಯಾದ ಸಮಯಕ್ಕೆ

ಕೆಂಪು (ರಕ್ತ) ಹುಣಸೆ ಗಾಬರಿಯಾಗಬೇಕಿಲ್ಲ. ಆಯುರ್ವೇದದಲ್ಲಿ ಇದರ ಮಹತ್ವ ಅಪಾರ*
ಕೆಂಪು (ರಕ್ತ) ಹುಣಸೆ ಗಾಬರಿಯಾಗಬೇಕಿಲ್ಲ. ಆಯುರ್ವೇದದಲ್ಲಿ ಇದರ ಮಹತ್ವ ಅಪಾರ*

ಚನ್ನಪಟ್ಟಣ: ತಾಲ್ಲೂಕಿನ ಬ್ರಹ್ಮಣೀಪುರ ದಾಖಲೆಯ ಎನ್ ಆರ್ ಕಾಲೋನಿಯ ತೋಟವೊಂದರ ಹುಣಸೆ ಮರದಲ್ಲಿ ಬಿಟ್ಟಿರುವ ಹುಣಸೆ ಕಾಯಿಯನ್ನು ಬಿಡಿಸಿದರೆ ರಕ್ರದಂತೆ ರಸ ಒಸರುತ್ತದೆ ! ಯಾರೂ ನೋಡಿರದ ವಿಷ್ಮಯ ! ಇದು ಯಾವುದೋ ದೆವರು ಇಲ್ಲವೇ ದೆವ್ವದ ಶಾಪವೇ ಎಂಬ ಊಹಾಪೋಹಗಳು ಬಂದ ಹಿನ್ನೆಲೆಯಲ್ಲಿ ಅದರ ಬೆನ್ನತ್ತಿ ಹೋಗಿ ಅದರ ಹಿನ್ನೆಲೆ ಮತ್ತು ಉಪಯೋಗಗಳ ಬಗ್ಗೆ ಕೆದಕಿದಾಗ ಸಿಕ್ಕ ಮಾಹಿತಿ ಎಂದರೆ ಅದೊಂದು ಅತ್

ತಾಲ್ಲೂಕಿನಲ್ಲಿ ಸಿರಿಧಾನ್ಯ ಬೆಳೆದು ಒಕ್ಕಣೆ ಮಾಡುತ್ತಿರುವ ಸಿರಿವಂತ ಯುವಕ ಯೋಗೇಶಗೌಡ
ತಾಲ್ಲೂಕಿನಲ್ಲಿ ಸಿರಿಧಾನ್ಯ ಬೆಳೆದು ಒಕ್ಕಣೆ ಮಾಡುತ್ತಿರುವ ಸಿರಿವಂತ ಯುವಕ ಯೋಗೇಶಗೌಡ

ಚನ್ನಪಟ್ಟಣ: ಸಿರಿಧಾನ್ಯ ಎಂದರೆ ಇತ್ತೀಚಿನವರೆಗೂ ಮೂಗು‌ ಮುರಿಯುತ್ತಿದ್ದ ಜನರು ಸಿರಿಧಾನ್ಯ ಕ್ಕೆ ಮುಗಿ ಬೀಳುತ್ತಿರುವುದು ಕಂಡು ಬರುತ್ತಿದೆ. ಅಂದು ಬಡವರ ಧಾನ್ಯ ಎಂದೇ ಬಿಂಬಿತವಾಗಿದ್ದ ಸಿರಿಧಾನ್ಯಗಳು ಇಂದು ಸಿರಿವಂತರ ಮತ್ತು ರೋಗಿಗಳ ಧಾನ್ಯವಾಗಿ ಬದಲಾಗಿರುವುದು ನಿಜಕ್ಕೂ ಆಶ್ಚರ್ಯಕರವಾದರೂ ಸತ್ಯ.ರಾಗಿ, ಆರ್ಕಾ, ನವಣೆ, ಸಾಮೆ, ಸಜ್ಜೆ, ಬರಗು, ಊದಲು, ಕೊರ್ಲೆ ಮತ್ತು ಬಿಳಿಜೋಳ ಎ

Top Stories »  



Top ↑