Tel: 7676775624 | Mail: info@yellowandred.in

Language: EN KAN

    Follow us :


ಮೀನುಗಾರಿಕೆ ಇಲಾಖೆ ಅಧಿಕಾರಿ ನಕಲಿ ಸಹಿ ಪ್ರಕರಣ; ಹಳ್ಳ ಹಿಡಿದ ತನಿಖೆ
ಮೀನುಗಾರಿಕೆ ಇಲಾಖೆ ಅಧಿಕಾರಿ ನಕಲಿ ಸಹಿ ಪ್ರಕರಣ; ಹಳ್ಳ ಹಿಡಿದ ತನಿಖೆ

ಚನ್ನಪಟ್ಟಣ: ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ನಕಲಿ ಸಹಿ ಪ್ರಕರಣದ ತನಿಖೆ ಹಳ್ಳ ಹಿಡಿದಿದ್ದು, ಹಣಕ್ಕಾಗಿ ನಕಲಿ ಸಹಿ ಮಾಡಿದ ವ್ಯಕ್ತಿಗಳು ಖುಷಿಯಿಂದಿದ್ದರೇ, ದೂರು ಕೊಟ್ಟವರು ತಪ್ಪಿತಸ್ಥರಂತಾಗಿದೆ.ಹೌದು, ಕೋಡಂಬಳ್ಳಿ ಗ್ರಾ.ಪಂ. ವತಿಯಿಂದ ನರೇಗಾ ಯೋಜನೆಯಡಿ ಮೀನುಕೊಳ ನಿರ್ಮಿಸಲು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಿಂದ ಫಲಾನುಭವಿ ದೃಢೀಕರಣ ಅಥವಾ ಶಿಫಾರಸ್ಸು ಪತ್ರ ನೀಡಬೇಕು. ಆದರೆ, ಇಲಾಖೆ ಮೊಹರಿನೊಂದಿಗೆ

ಲಾಕ್ಡೌನ್ ಹಿನ್ನೆಲೆ; ನಲುಗಿದ ರೈತ. ರೈತನ ಗೋಳು ಕೇಳೋರ್ ಯಾರು ?
ಲಾಕ್ಡೌನ್ ಹಿನ್ನೆಲೆ; ನಲುಗಿದ ರೈತ. ರೈತನ ಗೋಳು ಕೇಳೋರ್ ಯಾರು ?

ಕೊರೊನಾ ಎಂಬ ಮಹಾಮಾರಿಯಿಂದ ಅನ್ನದಾತನ ಕೈ ಕಟ್ಟಿದೆ. ಅನ್ನದಾತನ ಕೈ ಕಟ್ಟಿದ ನಂತರ ದೇಶದ ಇರೆಂಭತ್ತೇಳು ಕೋಟಿ ಜೀವರಾಶಿಗಳಿಗೂ ತಕ್ಷಣ ಅರಿವಾಗದಿದ್ದರೂ ಶೀಘ್ರವಾಗಿ ಮುಂದಿನ ದಿನಗಳಲ್ಲಿ ಆಹಾರದ ಕೊರತೆ ಎದ್ದು ಕಾಣಲಿದೆ. ಈ ಕೊರೊನಾ ಸಂದರ್ಭದಲ್ಲಿ ರೈತನಿಗೆ ನೆರವಾಗಬೇಕಾಗಿದ್ದ ಸರ್ಕಾರಗಳು ಕೇವಲ ಅಂಕಿಅಂಶಗಳಲ್ಲಿ, ಪ್ಯಾಕೇಜ್ ಘೋಷಣೆಯಲ್ಲಿ, ಅಧಿಕಾರಿಗಳ ಮತ್ತು ಸಚಿವರ ಸಭೆಯಲ್ಲಿ ಪುಂಖಾನುಪುಂಖವಾಗಿ ಹೇಳಿಕೆಗಳಾಗಿ ಬರುತ್ತಿವೆಯೇ ವಿನಹ ರೈತನಿಗೆ ಮಾತ್ರ ತ

ತೋಟಗಾರಿಕೆ ಬೆಳೆಗಳ ಬೆಲೆ ಕುಸಿತವಾಗಿಲ್ಲ: ಸಚಿವ ಆರ್.ಶಂಕರ್
ತೋಟಗಾರಿಕೆ ಬೆಳೆಗಳ ಬೆಲೆ ಕುಸಿತವಾಗಿಲ್ಲ: ಸಚಿವ ಆರ್.ಶಂಕರ್

ರಾಮನಗರ, ಜೂನ್11. ಕೋವಿಡ್ ಮೊದಲನೇ ಅಲೆಯಲ್ಲಿ ತರಕಾರಿ ಹಾಗೂ ಹಣ್ಣುಗಳಿಗೆ ಉತ್ತಮ ಬೆಲೆ ದೊರತಿರಲಿಲ್ಲ. ಕೋವಿಡ್ ಎರಡನೇ ಅಲೆಯಲ್ಲಿ ಅಂತಹ ತೊಂದರೆಯಾಗಿಲ್ಲ. ಟೊಮೆಟೋ ಹೊರತು ಪಡಿಸಿ ತರಕಾರಿ ಹಾಗೂ ಹಣ್ಣುಗಳಿಗೆ ಬೆಲೆ ಕುಸಿತವಾಗಿಲ್ಲ ಎಂದು ರೇಷ್ಮೆ ಹಾಗೂ ತೋಟಗಾರಿಕೆ ಸಚಿವ ಆರ್. ಶಂಕರ್ ಅವರು ತಿಳಿಸಿದರು.ಅವರು ಇಂದು ರೇಷ್ಮೆ ಮಾರುಕಟ್ಟೆಗೆ ಭೇಟಿ ನೀಡಿ ಅಲ್ಲಿನ ಪರ

ಅರಳಾಳುಸಂದ್ರ ಗ್ರಾಮದ ಜಮೀನುಗಳಿಗೆ ಕಾಡಾನೆಗಳ ದಾಳಿ. ಲಕ್ಷಾಂತರ ರೂಪಾಯಿ ಲುಕ್ಸಾನು. ಅರಣ್ಯಾಧಿಕಾರಿ ಭೇಟಿ
ಅರಳಾಳುಸಂದ್ರ ಗ್ರಾಮದ ಜಮೀನುಗಳಿಗೆ ಕಾಡಾನೆಗಳ ದಾಳಿ. ಲಕ್ಷಾಂತರ ರೂಪಾಯಿ ಲುಕ್ಸಾನು. ಅರಣ್ಯಾಧಿಕಾರಿ ಭೇಟಿ

ತಾಲ್ಲೂಕಿನಾದ್ಯಂತ ಇತ್ತೀಚೆಗೆ ಕಾಡಾನೆಗಳು ಫಸಲು ಬೆಳೆದಿರುವ ಭೂಮಿಗೆ ಲಗ್ಗೆ ಇಡುತ್ತಿದ್ದು, ಫಸಲನ್ನು ತಿಂದಿದ್ದಲ್ಲದೆ, ತುಳಿದು ಹಾಳು ಮಾಡುತ್ತಿವೆ. ಕೃಷಿ ಪರಿಕರಗಳನ್ನು ದ್ವೇಷಿ ಎಂಬ ಭಾವನೆಯಿಂದ ಮುರಿದು, ತುಳಿದು ಹೊಸಕಿ ಹಾಕುತ್ತಿವೆ. ಸಾಲಸೋಲ ಮಾಡಿ, ಜೀವಭಯದಲ್ಲೂ ರಾತ್ರಿ ಸಮಯದಲ್ಲಿ ನೀರು ಹಾಯಿಸಿ ದೇಹ ದಂಡಿಸಿ ಫಸಲು ಬೆಳೆದ ರೈತ ಮಾತ್ರ, ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು ಶಪಿಸುತ್ತಾ, ತಲೆಮೇಲೆ ಕೈಹೊತ್ತು ಕುಳಿತುಕೊಳ್ಳುವಂತಹ ಪರಿಸ್ಥ

ಮಳೆಗಾಳಿಗೆ ವೀಳ್ಯದೆಲೆ ಭೂಮಿಗೆ
ಮಳೆಗಾಳಿಗೆ ವೀಳ್ಯದೆಲೆ ಭೂಮಿಗೆ

ಚನ್ನಪಟ್ಟಣ.ಜೂ.೦೬: ತಾಲೂಕಿನ ಭೂಹಳ್ಳಿ, ವಿಠಲೇನಹಳ್ಳಿ, ಸಿಂಗರಾಜಪುರ, ಬಿ.ವಿ.ಹಳ್ಳಿ ಗ್ರಾಮದ ರೈತರಿಗೆ ವೀಳ್ಯೆದೆಲೆ ಬೆಳೆಯೇ ಜೀವನಾಧರ. ಇಂತಹ ಬೆಳೆ ಒಂದೇ ರಾತ್ರಿಗೆ ಬಿದ್ದ ಆಲಿಕಲ್ಲು ಮಳೆಗೆ ಶೇ.೬೦ರಷ್ಟು ಬೆಳೆ ನೆಲೆ‌ಕಚ್ಚಿದೆ.ತಲಾತಲಾಂತರದಿಂದಲೂ ತಮ್ಮ ತುಂಡು ಭೂಮಿಗಳಲ್ಲಿ ಈ‌ ಭಾಗರ ರೈತರು ವೀಳ್ಯೆದೆಲೆ ಬೆಳೆ ಬೆಳೆಯುತ್ತಿದ್ದು, ಆನೆ, ಕಾಡು‌ ಹಂದಿಯ ಉಪಟಳದಲ್ಲೂ‌ ಅಷ್ಟಿಷ್ಟು ಬೆಳೆ‌ ಉಳಿಸಿಕೊಂಡು‌ ಬಂದಿದ್ದ ವೀಳ್ಯೆದೆಲೆ ಬೆಳೆಗಾ

ರೈತ ವಿರೋಧಿ ಕಾಯ್ದೆ ಬಗ್ಗೆ ಧ್ವನಿ ಎತ್ತುವಂತೆ ಸಿ ಪಿ ಯೋಗೇಶ್ವರ್ ಮನೆಮುಂದೆ ರೈತಸಂಘದಿಂದ ಪ್ರತಿಭಟನೆ
ರೈತ ವಿರೋಧಿ ಕಾಯ್ದೆ ಬಗ್ಗೆ ಧ್ವನಿ ಎತ್ತುವಂತೆ ಸಿ ಪಿ ಯೋಗೇಶ್ವರ್ ಮನೆಮುಂದೆ ರೈತಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ.ಜೂ.05: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ರೈತ ಸಂಘದ ಪದಾಧಿಕಾರಿಗಳು, ಪ್ರವಾಸೋದ್ಯಮ ಮತ್ತು ಜೀವಶಾಸ್ತç ಇಲಾಖೆಯ ಸಚಿವರಾದ ಸಿ.ಪಿ ಯೋಗೇಶ್ವರ್  ಅವರ ಚನ್ನಪಟ್ಟಣದ ಮನೆಯ ಮುಂದೆ ಮೌನ ಪ್ರತಿಭಟನೆ ನಡೆಸಿದರು.ವಿಷಯ ತಿಳಿದ ಸಿ.ಪಿ ಯೋಗೇಶ್ವರ್ ಅವರು ಬೆಂಗಳೂರು ನಿವಾಸದಿಂದ ಚನ್ನ

ಪೋಲೀಸರು ಕಿರುಕುಳ ನೀಡುತ್ತಾರೆ ಎಂದು ಕೆಲಕಾಲ ಹರಾಜು ಸ್ಥಗಿತಗೊಳಿಸಿದ ರೀಲರ್ ಗಳು
ಪೋಲೀಸರು ಕಿರುಕುಳ ನೀಡುತ್ತಾರೆ ಎಂದು ಕೆಲಕಾಲ ಹರಾಜು ಸ್ಥಗಿತಗೊಳಿಸಿದ ರೀಲರ್ ಗಳು

ಪೊಲೀಸರು ರೇಷ್ಮೆ ಗೂಡು ಸಾಗಣೆ ಮಾಡಲು ಕಿರುಕುಳ ನೀಡುತ್ತಾರೆ ಎಂದು ಆರೋಪಿಸಿ ಇಲ್ಲಿನ ರೇಷ್ಮೆ ಮಾರುಕಟ್ಟೆಯಲ್ಲಿ ನೆನ್ನೆ ರೀಲರ್ಸ್ಗಳು ಹರಾಜು ಸ್ಥಗಿತಗೊಳಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು.ಮಾರುಕಟ್ಟೆಯಲ್ಲಿ ಎಂದಿನಂತೆ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಬಿಡ್ ಸಲ್ಲಿಸಬೇಕಿದ್ದ ರೀಲರ್ಸ್ಗಳು ಹರಾಜು ಪ್ರಕ್ರಿಯೆಯಿಂದ ದೂರ ಉಳಿದರು. ದಿಢೀರ್ ಬೆಳವಣಿಗೆಯಿಂದ ಮಾರುಕಟ್ಟೆ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು. ಅಲ್ಲದೆ,

ರಾಮನಗರ ನೂತನ ರೇಷ್ಮೆ ಮಾರುಕಟ್ಟೆ ಬಗ್ಗೆ ವಿರೋಧ ಸರಿಯಲ್ಲ: ಹೆಚ್ಡಿಕೆ ಬೆನ್ನಿಗೆ ನಿಂತ ಉಪ ಮುಖ್ಯಮಂತ್ರಿ
ರಾಮನಗರ ನೂತನ ರೇಷ್ಮೆ ಮಾರುಕಟ್ಟೆ ಬಗ್ಗೆ ವಿರೋಧ ಸರಿಯಲ್ಲ: ಹೆಚ್ಡಿಕೆ ಬೆನ್ನಿಗೆ ನಿಂತ ಉಪ ಮುಖ್ಯಮಂತ್ರಿ

ರಾಮನಗರ: ಜಿಲ್ಲಾ ಕೇಂದ್ರದಲ್ಲಿದ್ದ ರೇಷ್ಮೆ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಸ್ಥಳಾಂತರ ಮಾಡುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ. ಅಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡುತ್ತಿರುವುದು ರೈತರಿಗಾಗಿಯೇ ಹೊರತು ದಲ್ಲಾಳಿಗಳಿಗಾಗಿ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. ರಾಮನಗರದಲ್ಲಿಂದು ಕನ್ನಿಕಾ ಪರಮೇಶ್ವರಿ ದೇವಾಲಯದ ಕುಂಬಾಭಿಷೇಕ

ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ರಾಜಕೀಯ ಪ್ರೇರಿತ;
ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ರಾಜಕೀಯ ಪ್ರೇರಿತ;

ರಾಮನಗರ:ಜ/25/21/ಸೋಮವಾರ. ರೈತರನ್ನು ಇನ್ನೂ ದುಃಸ್ಥಿತಿಗೆ ತಳ್ಳಲು ಷಡ್ಯಂತ್ರ ಎಂದು ದೂರಿದ ಡಿಸಿಎಂ**12 ಕೋಟಿ ರೂ. ವೆಚ್ಚದ ಟಯೋಟ-ಕಿರ್ಲೋಸ್ಕರ್‌ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ*ರೈತರ ಕಲ್ಯಾಣಕ್ಕಾಗಿ ರೂಪಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಟ

ಕಿಸಾನ್ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಹಶಿಲ್ದಾರ್ ನಾಗೇಶ್ ಕರೆ.
ಕಿಸಾನ್ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಹಶಿಲ್ದಾರ್ ನಾಗೇಶ್ ಕರೆ.

ಚನ್ನಪಟ್ಟಣ:ಡಿ/28/20/ಸೋಮವಾರ. ಕಿಸಾನ್ ವತಿಯಿಂದ ಬಹಳಷ್ಟು ಯೋಜನೆಗಳಿದ್ದು ರೈತರು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಲ್ಲೂಕಿನ ದಂಡಾಧಿಕಾರಿ ನಾಗೇಶ್ ರವರು ರೈತರಿಗೆ ಕರೆ ನೀಡಿದರು. ಅವರು ಇಂದು ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.ಇಂದು ಸಾಫ್ಟವೇರ್ ಇಂ

Top Stories »  



Top ↑