Tel: 7676775624 | Mail: info@yellowandred.in

Language: EN KAN

    Follow us :


ಅಕಾಲಿಕ ಮಳೆಗೆ ನಲುಗಿದ ರೈತರು, ಜಿಲ್ಲೆಯಲ್ಲಿ 27 ಕೋಟಿ ರೂ. ಮೌಲ್ಯದ ಬೆಳೆ ನಷ್ಟ
ಅಕಾಲಿಕ ಮಳೆಗೆ ನಲುಗಿದ ರೈತರು, ಜಿಲ್ಲೆಯಲ್ಲಿ 27 ಕೋಟಿ ರೂ. ಮೌಲ್ಯದ ಬೆಳೆ ನಷ್ಟ

ರಾಮನಗರ: ಕೈಗೆ ಬಂದು ತುತ್ತು ಬಾಯಿಗೆ ಇಲ್ಲ ಎಂಬಂತಹ ಸ್ಥಿತಿ ರೇಷ್ಮನಾಡು ರಾಮನಗರ ಜಿಲ್ಲೆಯ ರೈತರದ್ದಾಗಿದೆ. ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಸುರಿದ  ಮಳೆಯಿಂದಾಗಿ ಅನ್ನದಾತ ತತ್ತರಿಸಿದ್ದು, ಕೈಗೆ ಬರಬೇಕಿದ್ದ ಫಸಲು ಕಣ್ಣ ಮುಂದೆಯೇ ನೆಲಕಚ್ಚುತ್ತಿದೆ. ಜಿಲ್ಲೆಯಲ್ಲಿ 41 ಹೆಕ್ಟೇರ್ ಗೂ ಅಧಿಕ ಪ್ರದೇಶದಲ್ಲಿ ಬೆಳೆದಿದ್ದ ರಾಗಿ, ಭತ್ತ ಸೇರಿದಂತೆ ವಿವಿಧ ಬೆಳೆ ನಷ್ಟವಾಗಿದೆ.ಜಿಲ್ಲೆಯಾದ್ಯಂತ ಸುರಿದ ಅಕಾಲಿಕ

ತಿಮ್ಮಸಂದ್ರ ಕೆರೆಯಲ್ಲಿ ಜಲಕ್ರೀಡೆ ಆಡುತ್ತಿರುವ ಕಾಡಾನೆಗಳು
ತಿಮ್ಮಸಂದ್ರ ಕೆರೆಯಲ್ಲಿ ಜಲಕ್ರೀಡೆ ಆಡುತ್ತಿರುವ ಕಾಡಾನೆಗಳು

ಚನ್ನಪಟ್ಟಣ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು ಚನ್ನಪಟ್ಟಣ ತಾಲೂಕಿನ ತಿಮ್ಮಸಂದ್ರ ಗ್ರಾಮದ ಕೆರೆಯಲ್ಲಿ ಬೀಡುಬಿಟ್ಟಿವೆ.  ತಿಮ್ಮಸಂದ್ರ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕೆರೆಯಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.ಇಂದು ಬೆಳಗಿನಿಂದಲೇ ಆನೆಗಳನ್ನು ನೋಡಲು ಕೆರೆಯ ಬಳಿ ಜನಜಂಗುಳಿ ಸೇರಿದ್ದು ಆನೆಗಳನ್ನು ಕಾಡಿಗೆ ಅಟ್ಟಲು ಜನರ ಚೀರಾಟ ಅರಣ್ಯ ಇಲಾಖೆಗೆ ದೊ

ಮೀನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ :ಇಕ್ರಂ
ಮೀನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ :ಇಕ್ರಂ

ನರೇಗಾ ಯೋಜನೆಯಡಿ ಮೀನು ಕೃಷಿಕೊಳ ನಿರ್ಮಿಸಿಕೊಂಡು ಮೀನುಗಾರಿಕೆಯನ್ನು ರೈತರು ತಮ್ಮ ದೈನಂದಿನ ಚಟುವಟಿಕೆಯೊಂದಿಗೆ ಉಪ ಕಸುಬನ್ನಾಗಿ ಮಾಡಿಕೊಂಡರೆ ಹೆಚ್ಚಿನ‌ ಆದಾಯ‌ ಗಳಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ತಿಳಿಸಿದರು.ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮೀನು ಕೃಷಿ ತರಬೇತಿ‌ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು&n

ತಾಲ್ಲೂಕು ಆಡಳಿತದ ಭ್ರಷ್ಟಾಚಾರ ಖಂಡಿಸಿ ಬಾರುಕೋಲು ಚಳವಳಿ ನಡೆಸಿದ ರೈತರು
ತಾಲ್ಲೂಕು ಆಡಳಿತದ ಭ್ರಷ್ಟಾಚಾರ ಖಂಡಿಸಿ ಬಾರುಕೋಲು ಚಳವಳಿ ನಡೆಸಿದ ರೈತರು

ಚನ್ನಪಟ್ಟಣ:ನ/02/21. ಪ್ರತಿನಿತ್ಯವೂ, ಪ್ರತಿಯೊಬ್ಬ ರೈತರಿಗೂ ತಾಲೂಕು ಆಡಳಿತಾಧಿಕಾರಿಗಳು ವಿಳಂಬ ನೀತಿ ಅನುಸರಿಸುವುದು ಮತ್ತು ಲಂಚ ಪಡೆದು ಕೆಲಸ ನಿರ್ವಹಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ತಾಲ್ಲೂಕು ಆಡಳಿತ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಕೆಲಸಗಳಲ್ಲಿನ ವಿಳಂಬ ನೀತಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘದ ವತಿಯಿಂದ ನಗರದ ತಾಲೂಕು ಕಚೇರಿ ಮುಂಭಾಗ ಬಾರುಗೋಲು ಚಳುವಳಿ ನಡೆಸಲಾ

ನವೆಂಬರ್ 2 ನೇ ತಾರೀಖಿನಂದು ರೈತಸಂಘದಿಂದ ನಾಲ್ಕು ತಾಲ್ಲೂಕು ಕಛೇರಿಗಳ ಮುಂದೆ ಏಕಕಾಲದಲ್ಲಿ ಪ್ರತಿಭಟನೆ
ನವೆಂಬರ್ 2 ನೇ ತಾರೀಖಿನಂದು ರೈತಸಂಘದಿಂದ ನಾಲ್ಕು ತಾಲ್ಲೂಕು ಕಛೇರಿಗಳ ಮುಂದೆ ಏಕಕಾಲದಲ್ಲಿ ಪ್ರತಿಭಟನೆ

ಚನ್ನಪಟ್ಟಣ: ಅ:23/21. ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಚಾರ, ಲಂಚಗುಳಿತನ ಮತ್ತು ಭ್ರಷ್ಟಚಾರದಿಂದ ಕೂಡಿರುವ ಆಡಳಿತ ವೈಫಲ್ಯವನ್ನು ಖಂಡಿಸುವುದಕ್ಕಾಗಿ ನವೆಂಬರ್ 2 ನೇ ತಾರೀಖಿನ ಮಂಗಳವಾರದಂದು ನಾಲ್ಕು ತಾಲ್ಲೂಕುಗಳಲ್ಲಿ ಏಕ ಕಾಲದಲ್ಲಿ ತಾಲ್ಲೂಕು ಕಛೇರಿಗಳ ಮುಂಭಾಗ ಬೆಳಿಗ್ಗೆ 11:00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತಸಂಘದ ಪದಾಧಿಕಾರಿಗಳು ಪ್ರಕಟಣೆಯಲ್

ಕೋಳಿಫಾರಂ ಗೆ ಚಿರತೆ ದಾಳಿ ಲಕ್ಷಾಂತರ ರೂ ಲುಕ್ಸಾನು
ಕೋಳಿಫಾರಂ ಗೆ ಚಿರತೆ ದಾಳಿ ಲಕ್ಷಾಂತರ ರೂ ಲುಕ್ಸಾನು

ರಾಮನಗರ.ಅ.25/21: ರಾಮನಗರ ತಾಲೂಕಿನ ಬಿಡದಿ ಹೋಬಳಿ ಶೆಟ್ಟಿಗೌಡನದೊಡ್ಡಿ ಗ್ರಾಮದ ಬಳಿ ಇರುವ ಕೋಳಿ ಫಾರಂ ನಲ್ಲಿ ಚಿರತೆ ಏಕಾಏಕಿ ದಾಳಿ ನಡೆಸಿ ನೂರಾರು ಕೋಳಿಗಳ ಮಾರಣ ಹೋಮ ನಡೆಸಿದೆ.ಶೆಟ್ಟಿಗೌಡನದೊಡ್ಡಿ ಬಳಿಯಿರುವ ನಾಟಿ ಕೋಳಿ ಫಾರಂ ನೊಳಗೆ ಕಳೆದ ರಾತ್ರಿ ನುಗ್ಗಿದ ಚಿರತೆ, ಗ್ರಾಮದ ರೈತ ಭಾಸ್ಕರ್ ಎಂಬುವರ ಮಾಲೀಕತ್ವದ ಕೋಳಿ ಫಾರಂ ನಲ್ಲಿನ ನೂರಾರು ಕೋಳಿಗಳ ಮೇಲೆ ದಾಳಿ ಮಾಡಿ, ಇ

ನೂತನ ಹೆದ್ದಾರಿಯಲ್ಲಿ ಅವೈಜ್ಞಾನಿಕ ಚರಂಡಿ ನಿರ್ಮಾಣ. ಗದ್ದೆಗೆ ನುಗ್ಗಿದ ನೀರು
ನೂತನ ಹೆದ್ದಾರಿಯಲ್ಲಿ ಅವೈಜ್ಞಾನಿಕ ಚರಂಡಿ ನಿರ್ಮಾಣ. ಗದ್ದೆಗೆ ನುಗ್ಗಿದ ನೀರು

ಚನ್ನಪಟ್ಟಣ.ಅ.20:21. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗುತ್ತಿದೆ. ಈ ನಿರ್ಮಾಣದ ಕಾಮಗಾರಿ ವೇಳೆ ಅವೈಜ್ಞಾನಿಕ ಚರಂಡಿ ನಿರ್ಮಾಣ ಮಾಡಿದ ಹಿನ್ನೆಲೆಯಲ್ಲಿ ಮಳೆ ನೀರು ಕೃಷಿ ಜಮೀನಿಗೆ ನುಗ್ಗಿ ತಿಟ್ಟಮಾರನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ರೈತ ಅಜಿತ್ ರವರ 2 ಎಕರೆ ಟೊಮೆಟೋ ಬೆಳೆ ಮಳೆನೀರು ಪಾಲಾಗಿರುವ ಘಟನೆ ನಡೆದಿದೆ.ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಹಳೆಯ ನಾಲ್ಕು ಪಥದ ರಸ್

ಗರಕಹಳ್ಳಿ ಡೈರಿ ಸಭೆಯಲ್ಲಿ ಮಾರಾಮಾರಿ. ಸೆಕ್ರೆಟರಿ ವಿರುದ್ದ ಹರಿಹಾಯ್ದ ಸದಸ್ಯರು. ಮೂರು ಮಂದಿಗೆ ಗಾಯ
ಗರಕಹಳ್ಳಿ ಡೈರಿ ಸಭೆಯಲ್ಲಿ ಮಾರಾಮಾರಿ. ಸೆಕ್ರೆಟರಿ ವಿರುದ್ದ ಹರಿಹಾಯ್ದ ಸದಸ್ಯರು. ಮೂರು ಮಂದಿಗೆ ಗಾಯ

ಚನ್ನಪಟ್ಟಣ: ಅ/11/21. ಗರಕಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2020/21 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಶಿವಲಿಂಗಯ್ಯ ನವರ ನೇತೃತ್ವದಲ್ಲಿ ಆರಂಭಗೊಂಡಿತ್ತಾದರೂ ತದ ನಂತರ ಎರಡು ಗುಂಪುಗಳ ನಡುವೆ ಮಾರಾಮಾರಿ ಆಗಿ ಮೂರು ಮಂದಿಗೆ ತಲೆ ಮತ್ತು ಹಣೆಯ ಮೇಲೆ ರಕ್ತಗಾಯಗಳಾಗಿ ಆಸ್ಪತ್ರೆ ಮತ್ತು ಪೋಲಿಸ್ ಠಾಣೆಯ ಮೆಟ್ಟಿಲೇರಿದ್ದಾರೆ.ಹಾಲಿನ ಡೈರಿಯ

ಉತ್ತರ ಪ್ರದೇಶದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಕೊಂದ ಸಚಿವರ ಪುತ್ರ. ತಹಶಿಲ್ದಾರ್ ಗೆ ಮನವಿ ಸಲ್ಲಿಸಿದ ಸಂಘಟನಾಕಾರರು
ಉತ್ತರ ಪ್ರದೇಶದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಕೊಂದ ಸಚಿವರ ಪುತ್ರ. ತಹಶಿಲ್ದಾರ್ ಗೆ ಮನವಿ ಸಲ್ಲಿಸಿದ ಸಂಘಟನಾಕಾರರು

ಚನ್ನಪಟ್ಟಣ: ಅ/04. ದೇಶಾದ್ಯಂತ ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತ ಚಳವಳಿಗಳು ತೀವ್ರತೆ ಪಡೆಯುತ್ತಿರುವುದನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಮುಗ್ಧ ರೈತರ ವಿರುದ್ದ ಯುದ್ದ ಸಾರಿ, ಚಳವಳಿ ನಿರತ ರೈತರನ್ನು ಬಲಿ ಪಡೆಯುತ್ತಿದೆ. ಇದನ್ನು ತಡೆದು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕೆಂದು, ಚನ್ನಪಟ್ಟಣ ತಾಲ್ಲೂಕಿನ ವಿವಿಧ ಸಂಘಟನೆಗಳು ನಗರದ ತಾಲ್ಲೂಕು ಕಛೇರಿಯ ಮುಂಭಾಗ ಕೆಲಕಾಲ ಪ್ರತಿಭಟನೆ ನಡೆಸಿ ರ

ಕಾಡು ಪ್ರಾಣಿಗಳಿಂದ ಬೆಳೆ ನಾಶ, ಅಮ್ಮಳ್ಳಿದೊಡ್ಡಿ ಗ್ರಾಮಸ್ಥರಿಂದ ರಸ್ತೆತಡೆ ಅಧಿಕಾರಿಗಳು ದೌಡು
ಕಾಡು ಪ್ರಾಣಿಗಳಿಂದ ಬೆಳೆ ನಾಶ, ಅಮ್ಮಳ್ಳಿದೊಡ್ಡಿ ಗ್ರಾಮಸ್ಥರಿಂದ ರಸ್ತೆತಡೆ ಅಧಿಕಾರಿಗಳು ದೌಡು

ಚನ್ನಪಟ್ಟಣ: ಅ/04. ತಡರಾತ್ರಿ ಒಂಭತ್ತು ಆನೆಗಳು ಅಮ್ಮಳ್ಳಿದೊಡ್ಡಿ ಗ್ರಾಮದ ರೈತರ ಜಮೀನಿಗೆ ನುಗ್ಗಿ ತೆಂಗು, ಬಾಳೆ ಮತ್ತು ಸೋತೆಕಾಯಿ ಫಸಲನ್ನು ಸಂಪೂರ್ಣವಾಗಿ ನಾಶ ಮಾಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಒಗ್ಗೂಡಿ ತಮ್ಮ ಗ್ರಾಮದ ಬಳಿ ಹಾದುಹೋಗಿರುವ ಚನ್ನಪಟ್ಟಣ-ಸಾತೂರು ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದರು.ಒಂಭತ್ತು ಆನೆಗಳು ಒಟ್ಟಿಗೆ ದಾಂಗುಡಿ ಇಟ್ಟಿದ್ದು

Top Stories »  



Top ↑