ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಂಭತ್ತಕ್ಕೂ ಹೆಚ್ಚು ಕಾಡಾನೆಗಳಿಂದ ದಾಳಿ: ಬೆಳೆ ನಾಶ

ಚನ್ನಪಟ್ಟಣ:ಅ/10/20/ಶನಿವಾರ. ತಾಲ್ಲೂಕಿನ ಬಿವಿ ಹಳ್ಳಿ, ಅರಳಾಳುಸಂದ್ರ, ವಿಠಲೇನಹಳ್ಳಿ ಮೆಣಸಿಗನಹಳ್ಳಿ, ಭೂಹಳ್ಳಿ ಮತ್ತು ಸಿಂಗರಾಜಪುರ ಸೇರಿದಂತೆ ಅನೇಕ ಗ್ರಾಮದ ಅಂಚಿನ ಹೊಲಗದ್ದೆಗಳಲ್ಲಿ ಬೆಳೆದ ಬೆಳೆಯನ್ನು ಒಂಭತ್ತಕ್ಕೂ ಹೆಚ್ಚು ಕಾಡಾನೆಗಳು ತಿಂದು ಹಾಕಿರುವುದಲ್ಲದೆ, ತುಳಿದು ಹಾಳು ಮಾಡಿವೆ.
ವರ್ಷ ಪೂರ್ತಿ ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕಾಡಾನೆಗಳು ಹಾಳು ಮಾಡಿರುವುದರಿಂದ ರೈತರು ಕಂಗೆಟ್ಟಿದ್ದಾರೆ. ಇದು ಪ್ರತಿ ವರ್ಷವೂ ನಡೆಯುತ್ತಿದ್ದರೂ ಸಹ ನರಿ ಕೂಗು ಗಿರಿ ಮುಟ್ಟುವುದೇ ಎಂಬಂತೆ ರೈತರ ಕೂಗು ಸರ್ಕಾರಕ್ಕಿರಲಿ ಅರಣ್ಯ ಇಲಾಖೆಗೂ ಮುಟ್ಟದಿರುವುದು ರೈತನ ಬಾಳಿನಲ್ಲಿ ಕಗ್ಗತ್ತಲಂತಾಗಿದೆ.
ಸಂಬಂಧ ಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಖುದ್ದು ಭೇಟಿ ನೀಡಿ ಸರ್ವೇ ಮಾಡಿ ಸರ್ಕಾರಕ್ಕೆ ವರದಿ ತಲುಪಿಸಿ ರೈತರಿಗೆ ನೆರವಾಗಬೇಕಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ಕಿಸಾನ್ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಹಶಿಲ್ದಾರ್ ನಾಗೇಶ್ ಕರೆ.
ಚನ್ನಪಟ್ಟಣ:ಡಿ/28/20/ಸೋಮವಾರ. ಕಿಸಾನ್ ವತಿಯಿಂದ ಬಹಳಷ್ಟು ಯೋಜನೆಗಳಿದ್ದು ರೈತರು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಲ್ಲೂಕಿನ ದಂಡಾ

ಇರುವ ಜಮೀನು ಬಿಟ್ಟು ಪರರ ಬಳಿ ಕೂಲಿ ಮಾಡುವ ಬದಲು ಸಾವಯವ ಕೃಷಿ ಮಾಡಿ ತಿಂಗಳಿಗೆ ಲಕ್ಷ ರೂಪಾಯಿ ಗಳಿಸಿ ಮಂಡ್ಯ ಆರ್ಗಾನಿಕ್ ಸಂಸ್ಥಾಪಕ ಮಧುಚಂದನ್
ಚನ್ನಪಟ್ಟಣ:ನ/07/20/ಶನಿವಾರ. ವ್ವವಸಾಯ ಮಾಡಲು ದೊಡ್ಡ ಮಟ್ಟದ ಭೂ ಒಡೆಯನೇ ಆಗಬೇಕೆಂದಿಲ್ಲ. ಕನಿಷ್ಠ ಅರ್ಧ ಎಕರೆ ಭೂಮಿ ಇದ್ದು ಪ್ರಾಮಾಣಿಕವಾಗಿ ಸ

ಮಹಾ ಮಳೆಗೆ ಮಕಾಡೆ ಮಲಗಿದ ರಾಗಿ ಬೆಳೆ
ಚನ್ನಪಟ್ಟಣ:ಅ/23/20/ಶುಕ್ರವಾರ. ಕಳೆದ ಮೂರು ತಿಂಗಳಿನಿಂದ ಕಷ್ಟಪಟ್ಟು ಬೆಳೆದ ರಾಗಿ ಬೆಳೆಯು ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ರಭ

ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಂಭತ್ತಕ್ಕೂ ಹೆಚ್ಚು ಕಾಡಾನೆಗಳಿಂದ ದಾಳಿ: ಬೆಳೆ ನಾಶ
ಚನ್ನಪಟ್ಟಣ:ಅ/10/20/ಶನಿವಾರ. ತಾಲ್ಲೂಕಿನ ಬಿವಿ ಹಳ್ಳಿ, ಅರಳಾಳುಸಂದ್ರ, ವಿಠಲೇನಹಳ್ಳಿ ಮೆಣಸಿಗನಹಳ್ಳಿ, ಭೂಹಳ್ಳಿ ಮತ್ತು ಸಿಂಗರಾಜಪುರ ಸೇರಿದಂತ

ರೈತ ಯುವಕರಿಗೆ ಮಾದರಿಯಾದ ಮಾಗಡಿಯ ಜೈನ ಸಮುದಾಯದ ಯುವಕ ಭರತ್ ಜೈನ್
ಮಾಗಡಿ:ಅ/05/20/ಸೋಮವಾರ. ಶೇಟು ಅಥವಾ ಮಾರ್ವಾಡಿ ಅಂದ್ರೆ ಅವರೊಬ್ಬ ಲಾಭ ಮಾಡುವ ವ್ಯಾಪಾರಸ್ಥ ಎಂದೇ ಎಲ್ಲರೂ ಬಣ್ಣಿಸುತ್ತಾರೆ. ಇದನ್ನೂ ಅಲ್ಲಗಳೆಯ

ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ. ರಾಮನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ರಾಮನಗರ:ಸೆ/28/20/ಸೋಮವಾರ. ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳಿಗೆ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ

ಯಶಸ್ವಿಯಾದ ಬಂದ್: ಸಂಪೂರ್ಣ ಸ್ತಬ್ದವಾದ ನಗರ
ಚನ್ನಪಟ್ಟಣ:ಸೆ/28/20/ಸೋಮವಾರ. ರೈತಸಂಘ ಸೇರಿದಂತೆ ಅನೇಕ ಸಂಘಟನೆಗಳು ಇಂದು ಬಂದ್ ಗೆ ಕರೆನೀಡಿದ್ದು ನಗರದಲ್ಲಿ ಯಶಸ್ವಿಗೊಂಡಿತು.

ಯೂರಿಯಾ, ಅಗತ್ಯಕ್ಕಿಂತಲೂ ಹೆಚ್ಚಿನ ಪೂರೈಕೆಯಾಗಿದ್ದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ರೈತ. ಕಾರಣವೇನು ?
ಚನ್ನಪಟ್ಟಣ: ಸೆ/26/20/ಶನಿವಾರ. ತಾಲ್ಲೂಕಿನಲ್ಲಿ ಮಳೆಗಾಲದ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಿಗೆ, ಈಗಾಗಲೇ ಬಿತ್ತನೆ ಮಾಡಿರುವ ತೋಟಗಾರಿಕೆ ಮತ

ರೈತರ ಕೂಗಿಗೆ ಸರ್ಕಾರ ಸ್ಪಂದಿಸದಿದ್ದರೆ, ಪರ್ಯಾಯ ಅಧಿವೇಶನ ಮಾಡಿ. ವಿಧಾನಸೌಧ ಮುಚ್ಚುತ್ತೇವೆ. ಬಡಗಲಪುರ ನಾಗೇಂದ್ರ

ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ ಇಲಾಖೆ
ಚನ್ನಪಟ್ಟಣ:ಸೆ/14/20/ಸೋಮವಾರ. ಇತ್ತೀಚೆಗೆ ಒಳ್ಳೆಯ ಮಳೆಯಾಗುತ್ತಿದ್ದು, ತಾಲೂಕಿನಾದ್ಯಂತ ರಾಗಿ ಸೇರಿದಂತೆ ಇನ್ನಿತರ ಬೆಳೆಗಳನ್ನು ರೈತರು ಬಿತ್ತ
ಪ್ರತಿಕ್ರಿಯೆಗಳು