ಮೀನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ :ಇಕ್ರಂ
ನರೇಗಾ ಯೋಜನೆಯಡಿ ಮೀನು ಕೃಷಿಕೊಳ ನಿರ್ಮಿಸಿಕೊಂಡು ಮೀನುಗಾರಿಕೆಯನ್ನು ರೈತರು ತಮ್ಮ ದೈನಂದಿನ ಚಟುವಟಿಕೆಯೊಂದಿಗೆ ಉಪ ಕಸುಬನ್ನಾಗಿ ಮಾಡಿಕೊಂಡರೆ ಹೆಚ್ಚಿನ ಆದಾಯ ಗಳಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ತಿಳಿಸಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮೀನು ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು ಸೃಜಿಸುವ ಉದ್ದೇಶದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಉಪಯೋಗಿಸಿಕೊಂಡು ಹೇಗೆ ಮೀನು ಉತ್ಪಾದನೆ ಮಾಡಬಹುದು ಎಂದು 03 ದಿನಗಳ ತರಬೇತಿ ನೀಡಲಾಗುತ್ತಿದೆ. ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಇದೆ ರೀತಿಯಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲೂ ಕನಿಷ್ಠ 100 ಜನ ಮೀನು ಕೃಷಿಕರಿಗೆ ತರಬೇತಿ ನೀಡಿ ಮೀನುಕೃಷಿಗೆ ಉತ್ತೇಜನ ನೀಡಲು ಉದ್ದೇಶಿಸಲಾಗಾಗಿದೆ ಎಂದರು.
ತರಬೇತಿ ಕಾರ್ಯಕ್ರಮದಲ್ಲಿ 200 ಜನ ಮೀನು ಕೃಷಿಕರು ಭಾಗವಹಿಸಿದ್ದರು. ಬೆಂಗಳೂರಿನ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಶಿವಕುಮಾರ ಮಗಧ ಹಾಗೂ ಸಹಾಯಕ ಪ್ರಾಧ್ಯಪಕ ಡಾ.ಮಂಜಪ್ಪ ಅವರು ಮೀನು ಕೃಷಿಯ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಉಪಕಾರ್ಯದರ್ಶಿ ರಮೇಶ್, ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು