Tel: 7676775624 | Mail: info@yellowandred.in

Language: EN KAN

    Follow us :


ಮೊರಾರ್ಜಿ ಹಾಸ್ಟೆಲ್ ವಿದ್ಯಾರ್ಥಿ ಯುಪಿಎಸ್ಸಿ ಪರೀಕ್ಷೆಯಲ್ಲಿ 234ನೇ ರ್ಯಾಂಕ್

Posted date: 24 May, 2023

Powered by:     Yellow and Red

ಮೊರಾರ್ಜಿ ಹಾಸ್ಟೆಲ್ ವಿದ್ಯಾರ್ಥಿ ಯುಪಿಎಸ್ಸಿ ಪರೀಕ್ಷೆಯಲ್ಲಿ 234ನೇ ರ್ಯಾಂಕ್

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ದೊಡ್ಡಬಾಡಗೆರೆ ಗ್ರಾಮದ ಮೊರಾರ್ಜಿ ದೇಸಾಯಿ ಉನ್ನತಿಕರಿಸಿದ ವಸತಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿ ಚೆಲುವರಾಜು ಆರ್ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆಗೈದಿದ್ದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.


ಚಲುವರಾಜು ರವರು ೬ನೇ ತರಗತಿ ಇಂದ ೧೦ನೇ ತರಗತಿವರೆಗೆ ಅಧ್ಯಯನ ಮಾಡಿ ೨೦೧೦-೧೧ ರಲ್ಲಿ ೧೦ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತೀರ್ಣರಾಗಿ ಮುಂದೆ ಇಂಜಿನಿಯರಿಂಗ್ ಪದವಿ ಪಡೆದ ನಂತರ ಯುಪಿಎಸ್ಸಿ ಪರೀಕ್ಷೆ ಪಡೆದು ೨೦೨೨-೨೩ ನೇ ಸಾಲಿನ ಪರೀಕ್ಷೆಯಲ್ಲಿ ೨೩೪ ನೇ ಶ್ರೇಣಿ ಪಡೆದು ರಾಜ್ಯಕ್ಕೆ ಜಿಲ್ಲೆಗೆ ಮತ್ತು ಓದಿರುವ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.


ಈ ಸಾಧನೆಯನ್ನು ಮಾಡಿರುವ ಚೆಲುವರಾಜು ಆರ್ ಇವರಿಗೆ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ರಾಮನಗರ ಮತ್ತು ಜಿಲ್ಲಾ ಸಮನ್ವಯಾಧಿಕಾರಿಗಳು ಕೆ ಆರ್ ಇ ಎಸ್ ರಾಮನಗರ, ವಸತಿ ಶಾಲೆಯ ಪ್ರಾಂಶುಪಾಲರುಗಳು, ಮಾಯಗಾನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮಹೇಶ್ ಕೂಡ ಸಂತಸ ವ್ಯಕ್ತಪಡಿಸಿರುತ್ತಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑