ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*

ರಾಮನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿಗೆ ಹಿರಿಯ ಪರ್ತಕರ್ತರು ಆರಂಭ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಅಬ್ಬೂರು ರಾಜಶೇಖರ್ ಅವರು ಆಯ್ಕೆಯಾಗಿದ್ದಾರೆ.
ಮಂಗಳೂರಿನ ಪುರಭವನದಲ್ಲಿ ಮಾರ್ಚ್ ೦೮ ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಎಚ್.ಕೆ.ವೀರಣ್ಣಗೌಡ ಅವರ ಹೆಸರಿನಲ್ಲಿ ೨.೫ ಲಕ್ಷ ರೂ. ದತ್ತಿನಿಧಿ ಇರಿಸಿ ಪ್ರಶಸ್ತಿಯನ್ನು ಕಳೆದ ವರ್ಷದಿಂದ ಪ್ರಾರಂಭಿಸಿದ್ದರು. ಈ ಹಿಂದೆ ಇದೇ ಪ್ರಶಸ್ತಿ ರಾಮನಗರ ಜಿಲ್ಲೆಯ ಹಿರಿಯ ಪತ್ರಕರ್ತರಾದ ಸು.ತ.ರಾಮೇಗೌಡ ಅವರಿಗೆ ಲಭಿಸಿತ್ತು. ಎರಡನೇ ಬಾರಿಗೂ ರೇಷ್ಮೆ ನಾಡಿನ ಹಿರಿಯ ಪತ್ರಕರ್ತರಾದ ಅಬ್ಬೂರು ರಾಜಶೇಖರ್ ಅವರಿಗೆ ಸಂದಿದೆ. ಪ್ರಶಸ್ತಿಗೆ ಭಾಜನರಾಗಿರುವ ಅಬ್ಬೂರು ರಾಜಶೇಖರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಮತ್ತಿಕರೆ ಜಯರಾಮ್ ಸೇರಿದಂತೆ ಜಿಲ್ಲೆಯ ಅನೇಕ ಪತ್ರಕರ್ತರು ಅಭಿನಂದಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in arts »

ಮಹಾಪೌರ್ಣಿಮೆ ನಾಟಕ ಬಡಜನರ ದನಿಯಾಗಿದೆ, ಪ್ರೊ ಹೊನ್ನು ಸಿದ್ದಾರ್ಥ
ಬೆಂಗಳೂರು: ರಂಗ ನಿರ್ದೇಶಕ ಶಿವಲಿಂಗಯ್ಯ ನವರು ನಿರ್ದೇಶಿಸಿದ ಮಹಾಪೌರ್ಣಿಮೆ ನಾಟಕವು ಬಡಜನರ ದನಿಯಾಗಿದೆ, ಒಂದಲ್ಲಾ ಹತ್ತು ಬಾರಿ ನೋಡಿದರೂ ಮತ್ತೊಮ್ಮೆ ನೋಡಬ

ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್
ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮ ಟ್ರೈಕ್ವೆಟ್ರಾ ಅಡ್ವೆಂಚರ್ ಕ್ಯಾಂಪ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಗ

20 ಕೆಜಿಯ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ
ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ನಟಿ ಶುಭಾಪುಂಜಾ ಇದೀಗ ಲಂಬಾಣಿ ಹುಡುಗಿಯಾಗಿ ಮತ್ತೆ ತೆರೆ ಮೇಲೆ ರಂಜಿಸಲು ಸಿದ್ದರಾಗಿದ್ದಾರೆ.

ಕಲಾವಿದರಿಗೆ ಪ್ಯಾಕೇಜ್: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ
ರಾಮನಗರ, 28ನೇ ಮೇ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾಗಶಃ ಲಾಕಡೌನ್ ಜಾರಿಯಲ್ಲಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ ಕಲಾತಂಡಗಳಿಗೆ ಪ್ರತಿ ಫಲಾನುಭವಿಗಳಿಗೆ ತಲಾ ರೂ.3,000/- ಗಳಂ

ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಡಿವೈಎಸ್ಪಿ ರಮೇಶ್
ಸಂಗೀತ ಎನ್ನುವುದು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಲ್ಲ, ಸಕಲ ಜೀವ ರಾಶಿಗಳಿಗೂ ಸಂಗೀತದ ಇಂಪು ಗೊತ್ತಿದೆ. ಪ್ರಾಣಿ ಪಕ್ಷಿಗಳೂ ಸಹ ಸಂಗೀತಕ್ಕೆ ತಲೆದೂಗುತ್ತವೆ. ಇತ್ತೀಚಿನ ಅಧ್ಯಯನದ ಪ್ರಕಾರ, ಸಾಕು ಪ್

ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ
ಚನ್ನಪಟ್ಟಣ:ಜ/05/21/ಮಂಗಳವಾರ. ಹದಿನೈದು ವರ್ಷದ ಬಾಲಕನಾಗಿದ್ದಾಗಲೇ ತಮಟೆ ವಾದನದಲ್ಲಿ ಸೈ ಎನಿಸಿಕೊಂಡು, ಕಳೆದ ಐವತ್ತೈದು ವರ್ಷಗಳಿಂದ ಮೈಸೂರು ದ

ಜಿಲ್ಲೆಯ ಕಲಾವಿದರಿಗೆ ಹಣ ನೀಡದೆ ವಾಪಸ್ಸು ಕಳುಹಿಸಿದ ಕಸಂ ಇಲಾಖೆ. ಕಲಾವಿದರ ನೋವಿನ ನುಡಿ
ರಾಮನಗರ:ಏ/೨೫/೨೦/ಶನಿವಾರ. ಕೊರೊನಾ (ಕೋವಿಡ್-೧೯) ವೈರಸ್ ದೇಶಕ್ಕೆ ಕಾಲಿಟ್ಟ ನಂತರ ದೇಶ ಮತ್ತು ರಾಜ್ಯದ ಆರ್ಥಿಕತೆಗೆ ಪೆಟ್ಟು ಬಿದ್ದಿರುವಂತೆಯೇ,

ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*
ರಾಮನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿಗೆ ಹಿರಿಯ ಪರ್ತಕರ್ತರು ಆರಂಭ ಪತ್ರಿಕೆಯ ಸಂಸ್ಥಾಪಕ ಸಂ

ಬೊಂಬೆನಾಡಿನ ಡಾ.ಚಕ್ಕೆರೆ ಶಿವಶಂಕರ್ ರವರಿಗೆ ಒಲಿದು ಬಂದ ಜೀಶಂಪ ರಾಜ್ಯ ಪ್ರಶಸ್ತಿ
ಚನ್ನಪಟ್ಟಣ: ಸಂಗ್ರಹ, ಸಂಪಾದನೆ, ವಿಚಾರ, ವಿಮರ್ಶೆ ಮತ್ತು
ಸಂಶೋಧನೆ ಹೀಗೆ ಜಾನಪದ ಸಾಹಿತ್ಯದ ಎಲ್ಲಾ
ಪ್ರಕಾ

ದೇವಾನಾಂಪ್ರಿಯ ಶಿವಲಿಂಗಯ್ಯನವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ
ಚನ್ನಪಟ್ಟಣ: ತಾಲ್ಲೂಕಿನ ನೀಲಕಂಠನಹಳ್ಳಿ ಗ್ರಾಮದ ತಿರುಮಲಮ್ಮ, ಎನ್ ಟಿ ಕುನ್ನಯ್ಯ ರವರ ಸುಪುತ್ರ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ನ ನಿವೃತ್ತ ಉದ್
ಪ್ರತಿಕ್ರಿಯೆಗಳು