Tel: 7676775624 | Mail: info@yellowandred.in

Language: EN KAN

    Follow us :


ಗಣೇಶ ವಿಸರ್ಜನೆ, ಈದ್-ಮಿಲಾದ್ ಹಿನ್ನೆಲೆ ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಪೋಲಿಸ್ ಅನುಮತಿ ಇಲ್ಲ
ಗಣೇಶ ವಿಸರ್ಜನೆ, ಈದ್-ಮಿಲಾದ್ ಹಿನ್ನೆಲೆ ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಪೋಲಿಸ್ ಅನುಮತಿ ಇಲ್ಲ

ಚನ್ನಪಟ್ಟಣ:ತಾಲ್ಲೂಕಿನ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ದೇವಾಲಯ ದಿಂದ ಇಂದು ಸಂಜೆ ಐದು ಗಂಟೆಗೆ ಬೈಕ್ ರ್ಯಾಲಿ ಹೊರಟು ನಂತರ ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಸಮೃದ್ಧ-ಸದೃಢ ಭಾರತಕ್ಕಾಗಿ ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿದ ಕಾರ್ಯಕ್ರಮಕ್ಕೆ ಪುರ ಪೋಲಿಸರು ಅನುಮತಿ ನಿರಾಕರಣೆ ಮಾಡಿದ್ದಾರೆ.ಇಂದು ನಗರದಲ್ಲಿ ಹದಿಮೂರು ಕಡೆ ಗೌರಿ-ಗಣೇಶ ಮ

ಸಮಾಜ ಸೇವಕ ಕೆ ಜಿ ಕೃಷ್ಣ ಪರ, ಉನ್ನತ ಪೋಲಿಸ್ ಅಧಿಕಾರಿಗಳ ವಿರುದ್ದ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಸಮಾಜ ಸೇವಕ ಕೆ ಜಿ ಕೃಷ್ಣ ಪರ, ಉನ್ನತ ಪೋಲಿಸ್ ಅಧಿಕಾರಿಗಳ ವಿರುದ್ದ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಚನ್ನಪಟ್ಟಣ: ಮೂಲತಃ ಹುಲಿಯೂರುದುರ್ಗದ ಸಮಾಜ ಸೇವಕ, ದಾನಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಕೆ ಜಿ ಕೃಷ್ಣ ರವರಿಗೆ ಉನ್ನತ ಪೋಲೀಸ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷದ ಹಲವಾರು ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿದರು.ಪೊಲೀಸ್ ಇಲಾಖೆಯಲ್ಲಿ ಉನ್ನತ

ಹಣ ಕೊಟ್ಟರೂ ಸ್ಮಶಾನಕ್ಕೆ ಜಾಗ ಸಿಕ್ಕುತ್ತಿಲ್ಲಾ, ವಿದ್ಯುತ್ ಚಿತಾಗಾರ ಸದುಪಯೋಗಪಡಿಸಿಕೊಳ್ಳಿ, ಸಂಸದ ಡಿ ಕೆ ಸುರೇಶ್
ಹಣ ಕೊಟ್ಟರೂ ಸ್ಮಶಾನಕ್ಕೆ ಜಾಗ ಸಿಕ್ಕುತ್ತಿಲ್ಲಾ, ವಿದ್ಯುತ್ ಚಿತಾಗಾರ ಸದುಪಯೋಗಪಡಿಸಿಕೊಳ್ಳಿ, ಸಂಸದ ಡಿ ಕೆ ಸುರೇಶ್

ಚನ್ನಪಟ್ಟಣ: ನಗರ ಪ್ರದೇಶವಿರಲಿ, ಗ್ರಾಮೀಣ ಭಾಗದಲ್ಲೂ ಸ್ಮಶಾನಕ್ಕಾಗಿ ಹಣ ನೀಡಿದರೂ ಜಾಗ ಸಿಕ್ಕುತ್ತಿಲ್ಲ, ಅದಕ್ಕಾಗಿಯೇ ನನ್ನ ಲೋಕಸಭಾ ಕ್ಷೇತ್ರದ ಎಲ್ಲಾ ತಾಲ್ಲೂಕುಗಳಲ್ಲೂ ವಿದ್ಯುತ್ ಚಿತಾಗಾರ ಆರಂಭಿಸಲಾಗುತ್ತಿದೆ, ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಂಸದ ಡಿ ಕೆ ಸುರೇಶ್ ಕರೆ ನೀಡಿದರು. ಅವರು ನಗರದ ರಾಮಮ್ಮನಕೆರೆ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಸಂಸದರ ಅನುದಾನದಲ್ಲಿ ನ

ಸಾರ್ವಜನಿಕರನ್ನು ಕಛೇರಿಗೆ ಅಲೆದಾಡಿಸುವುದನ್ನು ಸರಿಯಲ್ಲಾ, ಡಿ ಕೆ ಸುರೇಶ್
ಸಾರ್ವಜನಿಕರನ್ನು ಕಛೇರಿಗೆ ಅಲೆದಾಡಿಸುವುದನ್ನು ಸರಿಯಲ್ಲಾ, ಡಿ ಕೆ ಸುರೇಶ್

ಚನ್ನಪಟ್ಟಣ: ತಮ್ಮ ಕೆಲಸ ಕಾರ್ಯಗಳಿಗಾಗಿ ಜನರನ್ನು ಅಧಿಕಾರಿಗಳು ಕಚೇರಿಗೆ ಅಲೆದಾಡಿಸುವುದು ಸರಿಯಲ್ಲ.. ಅಧಿಕಾರಿಗಳು ಈ ಹಿಂದೆ ಯಾವ ರೀತಿ ಕೆಲಸ ಮಾಡಿದರೋ ಗೊತ್ತಿಲ್ಲ, ಆದರೆ, ಇನ್ನು ಮುಂದೆ ಜನರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಿ ಎಂದು ಸಂಸದ ಡಿ.ಕೆ.ಸುರೇಶ್ ಅಧಿಕಾರಿಗಳಿಗೆ ತಾಕೀತು ಮಾಡಿದರು.ತಾಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ

ದಶವಾರ ಗ್ರಾಪಂ ಸದಸ್ಯ ಅಬ್ಬೂರುದೊಡ್ಡಿ ವರದರಾಜ ನಿಂದ ಅರಣ್ಯಪ್ರದೇಶದಲ್ಲಿ ಸಹಸ್ರಾರು ಗಿಡ ಮರಗಳ ಮಾರಣಹೋಮ
ದಶವಾರ ಗ್ರಾಪಂ ಸದಸ್ಯ ಅಬ್ಬೂರುದೊಡ್ಡಿ ವರದರಾಜ ನಿಂದ ಅರಣ್ಯಪ್ರದೇಶದಲ್ಲಿ ಸಹಸ್ರಾರು ಗಿಡ ಮರಗಳ ಮಾರಣಹೋಮ

ರಾಮನಗರ:ಚನ್ನಪಟ್ಟಣ; ತಾಲ್ಲೂಕಿನ ಅಬ್ಬೂರು ಗ್ರಾಮ ವ್ಯಾಪ್ತಿಯ ಅರಣ್ಯ ಇಲಾಖೆಯ ಸರ್ವೇ ನಂಬರ್ ೩೫೩ ರಲ್ಲಿ ಸರಿಸುಮಾರು ಆರು ಎಕರೆಯಷ್ಟು ಅರಣ್ಯ ಭೂಮಿಯನ್ನು ತನ್ನ ವಶಕ್ಕೆ ಪಡೆದುಕೊಳ್ಳುವ ದುರುದ್ದೇಶದಿಂದ ಸಹಸ್ರಾರು ಗಿಡಮರಗಳನ್ನು ಕಡಿದು ಉರುಳಿಸಿ, ಅವುಗಳನ್ನೆ ಬದುಗಳ ರೀತಿಯಲ್ಲಿ ಜೋಡಿಸಿರುವ ಘಟನೆ ಜರುಗಿದ್ದು ವಲಯ ಅರಣ್ಯಾಧಿಕಾರಿ ದೂರು ದಾಖಲಿಸಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾಷ್ಟ್ರೀಯ ಸೇವಾ ಯೋಜನೆ ಎಂಬುದು ವಿದ್ಯಾರ್ಥಿಗಳಿಗೆ ಸುವರ್ಣವಕಾಶದ ಹೆಬ್ಬಾಗಿಲು
ರಾಷ್ಟ್ರೀಯ ಸೇವಾ ಯೋಜನೆ ಎಂಬುದು ವಿದ್ಯಾರ್ಥಿಗಳಿಗೆ ಸುವರ್ಣವಕಾಶದ ಹೆಬ್ಬಾಗಿಲು

ಚನ್ನಪಟ್ಟಣ: ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಎಂದರೆ ಹಲವಾರು ವಿದ್ಯಾರ್ಥಿಗಳು ಮೂಗು ಮುರಿಯುತ್ತಾರೆ, ಕಸಕಡ್ಡಿ ಶೇಖರಣೆ, ಚರಂಡಿ ಸ್ವಚ್ಚತೆ, ಕೆರೆ-ಕಟ್ಟೆ ಶುಚಿಗೊಳಿಸುವುದು ಎಂದಷ್ಟೇ ಕೆಲವು ವಿದ್ಯಾರ್ಥಿಗಳು ತಿಳಿದುಕೊಂಡಿದ್ದಾರೆ, ಹೆಚ್ಚೆಂದರೆ ಶಿಸ್ತು ಅಷ್ಟೇ ಎಂದು ತಿಳಿದುಕೊಂಡಿರುವುದು ಸರಿಯಲ್ಲಾ. ಇವೆಲ್ಲವೂ ಪ್ರತಿ ವಿದ್ಯಾರ್ಥಿಗಳಿಗೂ ಸುವರ್ಣವಕಾಶ ಎಂದು ಕೊಂಡು ಮುಂದುವರಿಯಬೇಕು. ಸಮಾಜದ ಅರ

೨೦೨೪ರ ಮೊದಲ ತಿಂಗಳಲ್ಲಿ ಕಾಡಾನೆಗಳ ಹಾವಳಿಗೆ ಪೂರ್ಣ ವಿರಾಮ ನೀಡುತ್ತೇವೆ, ರೈತರ ಸಭೆಯಲ್ಲಿ ಅರಣ್ಯಾಧಿಕಾರಿ ಭರವಸೆ
೨೦೨೪ರ ಮೊದಲ ತಿಂಗಳಲ್ಲಿ ಕಾಡಾನೆಗಳ ಹಾವಳಿಗೆ ಪೂರ್ಣ ವಿರಾಮ ನೀಡುತ್ತೇವೆ, ರೈತರ ಸಭೆಯಲ್ಲಿ ಅರಣ್ಯಾಧಿಕಾರಿ ಭರವಸೆ

ರಾಮನಗರ: ೨೦೨೪ ರ ಜನವರಿ ತಿಂಗಳೊಳಗೆ ಕಾಡಾನೆಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆ ನಾಶ ಪ್ರಾಣಹಾನಿ ಮಾಡುವುದನ್ನು ತಪ್ಪಿಸಲು ಪಣತೊಟ್ಟಿದ್ದು, 4 ತಿಂಗಳೊಳಗೆ ಕಾಡಾನೆ ಹಾವಳಿಗೆ ಸಂಪೂರ್ಣ ವಿರಾಮ ಹಾಕುವುದಲ್ಲದೆ ರೈತರಿಗೆ ಈಗಾಗಲೇ ನಷ್ಟವಾಗಿರುವ ಬೆಳೆಗಳಿಗೆ ಪರಿಹಾರ ನೀಡಲಾಗುವುದು ಎಂದುಅರಣ್ಯಾಧಿಕಾರಿಗಳು-ರೈತರ ಸಭೆಯಲ್ಲಿ ಭರವಸೆ ನೀಡಿದರು. ಕಾಡಾನೆ ಹಾವಳಿಗೆ ಕಡಿವಾಣ ಹಾಕದ ಅಧಿಕಾರಿಗ

ನಗರಸಭೆ ಆವರಣದಲ್ಲಿ ಅನುಪಯುಕ್ತ ವಸ್ತುಗಳ ಹರಾಜು
ನಗರಸಭೆ ಆವರಣದಲ್ಲಿ ಅನುಪಯುಕ್ತ ವಸ್ತುಗಳ ಹರಾಜು

ಚನ್ನಪಟ್ಟಣ: ಇಲ್ಲಿನ ನಗರಸಭೆ ಆವರಣದಲ್ಲಿ ಮಂಗಳವಾರ 2023-24 ನೇ ಸಾಲಿನ ನಿರುಪಯುಕ್ತ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದ್ದು, ಹಳೇ ಕಬ್ಬಿಣ ಹಾಗೂ ಗುಜರಿ ವಸ್ತುಗಳ ಖರೀದಿಗಾಗಿ ಬಿಡ್ಡರ್‍ ಗಳು ಮುಗಿಬಿದ್ದ ಪ್ರಸಂಗ ನಡೆಯಿತು.ನಗರಸಭೆ ಆವರಣದಲ್ಲಿ ಆರೋಗ್ಯ ಶಾಖೆಯ ನಿರುಪಯುಕ್ತ ವಸ್ತುಗಳಾದ 14 ಆಟೋ ಟಿಪ್ಪರ್ ಹಾಗೂ ಡಂಪರ್ ಪೆಸ್ಲರ್ ವಾಹನ, 38 ವಿವಿಧ ಬಗೆ

ಸಾರ್ವಜನಿಕರ ತೆರಿಗೆ ಹಣವನ್ನು ಜ್ಞಾನಾರ್ಜನೆಗೆ ಬಳಸಬೇಕು ಪ್ರೊ ಕಾಳೇಗೌಡ ನಾಗವಾರ.
ಸಾರ್ವಜನಿಕರ ತೆರಿಗೆ ಹಣವನ್ನು ಜ್ಞಾನಾರ್ಜನೆಗೆ ಬಳಸಬೇಕು ಪ್ರೊ ಕಾಳೇಗೌಡ ನಾಗವಾರ.

ಚನ್ನಪಟ್ಟಣ: ಸಾರ್ವಜನಿಕರ ತೆರಿಗೆ ಹಣವನ್ನು ಸರ್ಕಾರಗಳು ವಿದ್ಯಾಭ್ಯಾಸಕ್ಕೆ, ಆಸ್ಪತ್ರೆಗೆ, ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹಾಗೂ ಅಭಿವೃದ್ಧಿಗಾಗಿ ಬಳಸಬೇಕೆ ವಿನಹ ಯಾವುದೇ ಧರ್ಮದ ದೇವಾಲಯಗಳಿಗೆ ಬಳಸಬಾರದು ಎಂದು ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷರು, ವಿಶ್ರಾಂತ ಪ್ರಾಧ್ಯಾಪಕರು, ಜಾನಪದ ವಿದ್ವಾಂಸರು ಆದ ಡಾ ಕಾಳೇಗೌಡ ನಾಗವಾರ ರವರು ತಿಳಿಸಿದರು. ಅವರು ಸೋಮವಾರ ವಂದಾರಗುಪ್ಪೆ ಗ್ರಾಮದ ಬಳಿ ಇರುವ ಹೊಂಬ

ಸುರಕ್ಷತೆ, ಕೌಶಲ್ಯ ಅಭಿವೃದ್ಧಿಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಮತ್ತು ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ
ಸುರಕ್ಷತೆ, ಕೌಶಲ್ಯ ಅಭಿವೃದ್ಧಿಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಮತ್ತು ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ

ರಾಮನಗರ:ಜುಲೈ 25, 2023: ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಅನ್ನು ಉತ್ಪಾದನಾ ಘಟಕಗಳು ಮತ್ತು ಮೊದಲ ಬಾರಿ ಉದ್ಯಮಿಗಳಿಗೆ ನುರಿತ ಮಾನವ ಸಂಪನ್ಮೂಲವನ್ನು ಅಭಿವೃದ್ಧಿಪಡಿಸಲು ಕೈಗಾರಿಕಾ ತರಬೇತಿ ಪೂರೈಕೆದಾರ (ಐಟಿಪಿ) ಎಂದು ಗುರುತಿಸಿದೆ. ಇದರ ಪರಿಣಾಮವಾಗಿ ಜಿಟಿಟಿಸಿ ಸ್ಥಳಗಳಲ್ಲಿ ಉದ್ಯಮ ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು 2021 ರ ಜನವರಿಯಲ್ಲಿ ತಿಳಿವಳಿಕೆ ಒಪ್ಪಂದಕ

Top Stories »  



Top ↑