ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ. ರಾಜು ರವರ ಉತ್ತರ ಕ್ರಿಯಾದಿ ಭೂಶಾಂತಿ ಕಾರ್ಯಕ್ರಮವು ದಿ:14.03.2024 ನೇ ಗುರುವಾರ 11.00 ಗಂಟೆಗೆ ಸ್ವಗ್ರಾಮ, ಬೆಳೆಕೆರೆ ಗ್ರಾಮದ ಕೃಷ್ಣೇಗೌಡರ ತೋಟದಲ್ಲಿ ಏರ್ಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಲು ರಾಜು ರವರ ಹಿತೈಷಿಗಳು, ಬಂಧು-ಬಾಂಧವರ
ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ.
ವೆಂಕಟರಮಣ ರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಯಶವಂತಗೌಡ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು.
ಹೀಗಾಗಿ ಚುನಾವಣಾಧಿಕಾರಿಯು ಅವ
ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದಿAದಾಗಿ ನಗರಸಭಾ ಆಡಳಿತಕ್ಕೆ ಗರಬಡಿದಿದೆ. ನಗರಾಡಳಿತವನ್ನು ಸುಸೂತ್ರವಾಗಿ ಹಾಗೂ ಸನ್ನಡತೆಯಿಂದ ಮುನ್ನಡೆೆಸಬೇಕಾದ ಈ ಇಬ್ಬರ ನಡುವಿನ ಮುಸುಕಿನ ಗುದ್ದಾಟದಿಂದ ಅಭಿವೃದ್ಧಿ ಕಾರ್ಯಗಳು, ಸಾರ್ವಜನಿಕರ ಕೆಲಸ ಹಾಗೂ ಇನ್ನಿತರ ಅಭಿವೃದ್ಧಿಗೆ ಹಿನ್ನಡೆಯಾಗಿ
ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರಣಕ್ಕೆ ಆಗಮಿಸಿದ
"ಸಂವಿಧಾನ ಜಾಗೃತಿ ಜಾಥಾ ರಥ" ಸ್ವಾಗತಿಸಿ
ಹಿರಿಯ ಸಿವಿಲ್ ನ್ಯಾಯಾಧೀಶರಾದ
ಶುಭಾ ಮಾತನಾಡಿದರು.
ಸಂವಿಧಾನದ ಧ್ಯೇಯದಲ್ಲಿ ನಾವು ಬದುಕುತ್ತಿದ್ದು, ಅದರ ಮಹತ್ವದ ಕುರ
ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ.
ಕಳೆದ ಒಂದೂವರೆ ವರ್ಷಗಳು ನಗರವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಲೋಕಸಭಾ ಚುನಾವಣೆಯ ಹ
ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ
ಡಾ.ಬಿ.ಆರ್.ಅಂಬೇಡ್ಕರ್ ರವರು ಶ್ರೇಷ್ಠ ಸಂವಿಧಾನ ಕೊಡುಗೆ ನೀಡಿದರಿಂದಲೇ ದೇಶ ಸುಭದ್ರ ಮತ್ತು ಪ್ರಗತಿಯತ್ತ ಸಾಗುತ್ತಿದೆ - ಅದನ್ನು ಯುವಪೀಳಿಗೆ ಸದುಪಯೋಗ ಪಡಿಸಿಕೊಳ್ಳಬೇಕೆಂದು ಬೇವೂರು ಗ್ರಾಮದ ಶ್ರೀ ಸಿದ್ದರಾಮೇಶ
ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ, ಕಾಂಗ್ರೆಸ್ ಸರ್ಕಾರವು ದಲಿತರಿಗೆ ನ್ಯಾಯ ಒದಗಿಸುವುದಾದರೆ, ಪ್ರಾಧಿಕಾರದ ಅಧ್ಯಕ್ಷ ಹಾಗೂ ರಾಜ್ಯದಲ್ಲಿ ಎರಡು ನಿಗಮಗಳಿಗೆ ನೇಮಕ ಮಾಡುವ ಮೂಲಕ ದಲಿತರಿಗೆ ಮುಯ್ಯಿ ತೀರಿಸಿ ಎಂದು ದಲಿತ ಮುಖಂಡ, ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯ ಮತ್ತೀಕೆರೆ ಹನುಮಂತ