Tel: 7676775624 | Mail: info@yellowandred.in

Language: EN KAN

    Follow us :


ನಮ್ಮ ನಡೆ ಮತಗಟ್ಟೆಯ ಕಡೆ ಚುನಾವಣಾಧಿಕಾರಿಗಳಿಂದ ಜಾಗೃತಿ
ನಮ್ಮ ನಡೆ ಮತಗಟ್ಟೆಯ ಕಡೆ ಚುನಾವಣಾಧಿಕಾರಿಗಳಿಂದ ಜಾಗೃತಿ

ಚನ್ನಪಟ್ಟಣ  (ಏ.30):-- ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಚುನಾವಣೆ 2023ರ ಅಂಗವಾಗಿ ಚನ್ನಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ಮತ್ತು ತಾಲ್ಲೂಕು ಪಂಚಾಯಿತಿ ವತಿಯಿಂದ ರಾಂಪುರ ಗ್ರಾಮ ಪಂಚಾಯಿತಿ ಮತ್ತು ವಂದಾರಗುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣಾಧಿಕಾರಿಗಳು ಹಾಗೂ ಸ್ವೀಪ್ ಕಮಿಟಿ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ \"ನಮ್ಮ ನಡೆ ಮತಗಟ್ಟೆಯ ಕಡೆ\"ಎಂಬ ಕಾರ್ಯಕ್ರಮವನ್ನು ಧ್ವಜಾರೋಹಣ ನೆರವೇರಿಸಿ ಪ್ರತಿಜ್ಞಾ ವಿಧಿ  ಭೋದಿಸುವ ಮೂಲಕ ಹಮ್

ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಒದಗಿಸುವ ವ್ಯಕ್ತಿ ಕುಮಾರಸ್ವಾಮಿ ಮಾತ್ರ. ಅನಿತಾ ಕುಮಾರಸ್ವಾಮಿ
ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಒದಗಿಸುವ ವ್ಯಕ್ತಿ ಕುಮಾರಸ್ವಾಮಿ ಮಾತ್ರ. ಅನಿತಾ ಕುಮಾರಸ್ವಾಮಿ

ಚನ್ನಪಟ್ಟಣ,ಏ:30-ಯಾವ ಸಮುದಾಯದ, ಓರ್ವ ವ್ಯಕ್ತಿಗೂ ತೊಂದರೆ ಆಗಬಾರದೆಂಬ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಪ್ರತಿಯೊಂದು ಸಮುದಾಯಕ್ಕೂ ತಮ್ಮ ಚಿಂತನೆಯಿಂದ ಒಂದಲ್ಲಾ ಒಂದು ಯೋಜನೆಗಳನ್ನು ರೂಪಿಸಿ ಜಾರಿಗೆ ತರುವ ಮುಖ್ಯಮಂತ್ರಿ ಇದ್ದರೇ ಅದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರಿಂದ ಮಾತ್ರ ಸಾಧ್ಯ ಎಂದು ರಾಮನಗರ ಕ್ಷೇತ್ರದ ಶಾಸಕಿ ಅನಿತಾಕುಮಾರಸ್ವಾಮಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ: ಚುನಾವಣಾಧಿಕಾರಿ ಮುನೇಗೌಡ
ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ: ಚುನಾವಣಾಧಿಕಾರಿ ಮುನೇಗೌಡ

ಚನ್ನಪಟ್ಟಣ: ೧೮೫:ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಲ್ಕು ಕಡೆ ಚೆಕ್ ಪೋಸ್ಟ್ ನಿರ್ಮಾಣ ಸೇರಿದಂತೆ ಎಲ್ಲಾ ರೀತಿಯಿಂದಲೂ ಈಗಾಗಲೇ ಕಟ್ಟುನಿಟ್ಟಾದ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ, ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮುನೇಗೌಡ ತಿಳಿಸಿದರು.ನಗರದ ತಾಲೂಕು ಕಚೇರಿ ಸಭಾ

ಸರಳವಾಗಿ ಸಾಮಾನ್ಯರಂತೆ ಕಲ್ಪವೃಕ್ಷ ಕುಡಿಕೆ ಲೆಮನ್ ಟೀ ಕುಡಿದ ಕುಮಾರಸ್ವಾಮಿ
ಸರಳವಾಗಿ ಸಾಮಾನ್ಯರಂತೆ ಕಲ್ಪವೃಕ್ಷ ಕುಡಿಕೆ ಲೆಮನ್ ಟೀ ಕುಡಿದ ಕುಮಾರಸ್ವಾಮಿ

ಚನ್ನಪಟ್ಟಣ: ಮಾಜಿ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಯವರು ಸುಣ್ಣಘಟ್ಟ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅನ್ಯ ಪಕ್ಷ ತೊರೆದು ಹಾಗೂ ಈ ಹಿಂದೆ ಪಕ್ಷ ತೊರೆದು ಹೋಗಿದ್ದವರ ಜೆಡಿಎಸ್ ಪಕ್ಷ ಮರು ಸೇರ್ಪಡೆ ಕಾರ್ಯಕ್ರಮಕ್ಕೆ ಬಂದು ವಾಪಸ್ ತೆರಳುವ ವೇಳೆ  ಸಾತನೂರು ರಸ್ತೆಯಲ್ಲಿರುವ ಕಲ್ಪವೃಕ್ಷ ಕುಡಿಕೆ ಟೀ ಹೋಟೆಲ್ ಗೆ ಬಂದು ಸರಳವಾಗಿ, ಸಾಮಾನ್ಯರಂತೆ ಲ

Top Stories »  



Top ↑