Tel: 7676775624 | Mail: info@yellowandred.in

Language: EN KAN

    Follow us :


೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ
೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ

ಚನ್ನಪಟ್ಟಣ: ಸ್ಥಳೀಯ ಸಮಸ್ಯೆಗಳನ್ನು ಸಾರ್ವಜನಿಕರು ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬೇಕು, ಗ್ರಾಪಂ, ತಾಪಂ, ನಗರಡಾಳಿತ, ತಹಶಿಲ್ದಾರರ ಕಛೇರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅದೇ ಅಧಿಕಾರಿಗಳ ಸಮ್ಮುಖದಲ್ಲಿ, ಜಿಲ್ಲಾಡಳಿತಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಜಿಲ್ಲಾಡಳಿತವೂ ತಮ್ಮ ತಾಲ್ಲೂಕಿಗೆ ಬರುವುದರಿಂದ ತಮ್ಮ ತಾಲ್ಲೂಕಿನಲ್ಲಿಯೇ ತಂತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂಬ ಹಿನ್ನೆಲೆಯಲ್ಲಿ ಸರ್ಕಾರವೂ

ಗೋಮಾಳದಲ್ಲಿ ಶೆಡ್ ನಿರ್ಮಿಸಿದ ವಸತಿ ರಹಿತರನ್ನು ಒಕ್ಕಲೆಬ್ಬಿಸಿದ ಬಲಾಢ್ಯರು, ರೈತಸಂಘ ಆರೋಪ
ಗೋಮಾಳದಲ್ಲಿ ಶೆಡ್ ನಿರ್ಮಿಸಿದ ವಸತಿ ರಹಿತರನ್ನು ಒಕ್ಕಲೆಬ್ಬಿಸಿದ ಬಲಾಢ್ಯರು, ರೈತಸಂಘ ಆರೋಪ

ಚನ್ನಪಟ್ಟಣ: ತಾಲ್ಲೂಕಿನ ಭೈರಾಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಗೋಮಾಳದಲ್ಲಿ ಮನೆ ಇಲ್ಲದ ನಾಲ್ಕು ಮಂದಿ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡಿದ್ದು, ಅವುಗಳನ್ನು ಸ್ಥಳೀಯ ಬಲಾಢ್ಯರು ರಾತ್ರೋರಾತ್ರಿ ಕಿತ್ತೆಸೆದಿದ್ದಾರೆ. ಇದಕ್ಕೆ ತಹಶಿಲ್ದಾರ್ ರವರ ಪರೋಕ್ಷ ಬೆಂಬಲವಿದೆ ಎಂಬ ಗುಮಾನಿ ಇದೆ ಎಂದು ನಗರದಲ್ಲಿ ರೈತ ಸಂಘದ ಮುಖಂಡರು ಆರೋಪಿಸಿದ್ದಾರೆ.ಭೈರಾಪಟ್ಟಣ ಗ್ರಾಮದಲ್

ವಳಗೆರೆದೊಡ್ಡಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಶಂಕರ್
ವಳಗೆರೆದೊಡ್ಡಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಶಂಕರ್

ಚನ್ನಪಟ್ಟಣ: ತಾಲೂಕಿನ ವಳಗೆರೆದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಆರ್. ಶಂಕರ್‍ಅವರು ಅವಿರೋಧವಾಗಿ ಆಯ್ಕೆಯಾದರು.ಸಂಘದ ಅಧ್ಯಕ್ಷರಾದ ಮಹದೇವು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಆರ್. ಶಂಕರ್ ಅವರು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕ

ಜೆಡಿಎಸ್ ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಬಹಿರಂಗ ಕ್ಷಮೆ ಯಾಚಿಸಬೇಕು ಕಾಂಗ್ರೆಸ್ ಮುಖಂಡರ ಆಗ್ರಹ
ಜೆಡಿಎಸ್ ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಬಹಿರಂಗ ಕ್ಷಮೆ ಯಾಚಿಸಬೇಕು ಕಾಂಗ್ರೆಸ್ ಮುಖಂಡರ ಆಗ್ರಹ

ಚನ್ನಪಟ್ಟಣ: ಪ್ರಾದೇಶಿಕ ಹಾಗೂ ಜಾತ್ಯಾತೀತ ಎಂಬ ಹಣೆಪಟ್ಟಿ ಹೊಂದಿದ ಜೆಡಿಎಸ್ ಪಕ್ಷದ ನಾಯಕರು ಕೋಮುವಾದಿ ಬಿಜೆಪಿ ಜೊತೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ, ಜೆಡಿಎಸ್ ನಲ್ಲಿದ್ದ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ನಮಗೆ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಯೋಜನೆ ಅಲ್ಲದೆ, ಅಲ್ಪಸಂಖ್ಯಾತರಿಗೆ ಅನೇಕ ಸೌಲಭ್ಯಗಳನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಹಾಗಾಗಿ ಬಿಜೆಪಿ ಪಕ್ಷದ ಜೊತೆ

ಕುಮಾರಸ್ವಾಮಿಯವರ ಪರ ನಾವು ನಿಲ್ಲುತ್ತೇವೆ, ತಾಲ್ಲೂಕು ಅಲ್ಪಸಂಖ್ಯಾತ ಜೆಡಿಎಸ್ ಅಧ್ಯಕ್ಷ ಫಾಜಿಲ್
ಕುಮಾರಸ್ವಾಮಿಯವರ ಪರ ನಾವು ನಿಲ್ಲುತ್ತೇವೆ, ತಾಲ್ಲೂಕು ಅಲ್ಪಸಂಖ್ಯಾತ ಜೆಡಿಎಸ್ ಅಧ್ಯಕ್ಷ ಫಾಜಿಲ್

ಚನ್ನಪಟ್ಟಣ: ಕುಮಾರಸ್ವಾಮಿ ಯವರು ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ. ಹಲಾಲ್ ಕಟ್, ಹಿಜಾಬ್ ಸೇರಿದಂತೆ ಮುಸ್ಲಿಮರಿಗೆ ತೊಂದರೆಯಾದ ವೇಳೆ ಬೆಂಬಲ ಕೊಟ್ಟಿದ್ದಾರೆ. ತಾಲ್ಲೂಕಿನಲ್ಲಿ ಯಾರೂ ಸಹ ಪಕ್ಷ ಬಿಟ್ಟು ಹೋಗಿಲ್ಲ.‌ ಯಾರೋ ನಾಲ್ಕೈದು ಜನ ಹೋದರೆ ಏನು ಆಗುವುದಿಲ್ಲ.‌ ಇನ್ಯಾರು ಹೋಗುವುದೂ ಇಲ್ಲ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಹೋದ ಕಾರಣ ಸೋತರು. ಕುಮಾರಸ್ವಾಮಿ ಯವರು ಹು

ಚನ್ನಪಟ್ಟಣದಲ್ಲಿ ಜೆಡಿಎಸ್ ಗೂಡಿಗೆ ಕೈ ಹಾಕಿದ ಸಂಸದ ಡಿ ಕೆ ಸುರೇಶ್, ಮಾಜಿ ಶಾಸಕ ಅಶ್ವಥ್ ಬೆಂಬಲಿಗರಿಗೆ ಅಧಿಕೃತ ಆಹ್ವಾನ
ಚನ್ನಪಟ್ಟಣದಲ್ಲಿ ಜೆಡಿಎಸ್ ಗೂಡಿಗೆ ಕೈ ಹಾಕಿದ ಸಂಸದ ಡಿ ಕೆ ಸುರೇಶ್, ಮಾಜಿ ಶಾಸಕ ಅಶ್ವಥ್ ಬೆಂಬಲಿಗರಿಗೆ ಅಧಿಕೃತ ಆಹ್ವಾನ

ಎಲ್ಲಾ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಬೇಕು, ನೊಂದವರಿಗೆ ಮಾತ್ರ ನೋವು ಗೊತ್ತು, ನೋವುಂಡವರು ಅಲ್ಲೇ ಇರಲಾಗದು. ಹಾಗಾಗಿ ನಮ್ಮ ಪಕ್ಷಕ್ಕೆ ಆಹ್ವಾನಿಸಲು ಅಶ್ವಥ್ ರವರ ಮನೆಗೆ ಭೇಟಿ ನೀಡಿದ್ದೇನೆ. ಅಶ್ವಥ್ ರವರು ಮೂವತ್ತು ವರ್ಷಗಳ ಕಾಲ ರಾಜಕೀಯ ಮಾಡಿಕೊಂಡು ಬಂದವರು, ಅವರು ತಮ್ಮ ಬೆಂಬಲಿಗರೊಂದಿಗೆ ನಮ್ಮ ಪಕ್ಷಕ್ಕೆ ಬರಲು ಒಪ್ಪಿದ್ದಾರೆ. ಗಾಂಧಿ ಜಯಂತಿ ಯಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಅಶ್ವಥ್ ನಾಯಕತ್ವದಲ್ಲಿ ಸಹಸ್ರಾರು ಮಂದಿ ಪಕ್ಷದ ಅ

ಕುಮಾರಸ್ವಾಮಿ ಯವರಿಗೆ ಅಧಿಕಾರ ಬೇಕೆ ವಿನಹ ನಿಷ್ಠಾವಂತ ಮತದಾರರಲ್ಲ್ಲಾ, ಜೆಡಿಎಸ್ ಮುಸ್ಲಿಂ ಮುಖಂಡರ ಅಸಮಧಾನ
ಕುಮಾರಸ್ವಾಮಿ ಯವರಿಗೆ ಅಧಿಕಾರ ಬೇಕೆ ವಿನಹ ನಿಷ್ಠಾವಂತ ಮತದಾರರಲ್ಲ್ಲಾ, ಜೆಡಿಎಸ್ ಮುಸ್ಲಿಂ ಮುಖಂಡರ ಅಸಮಧಾನ

ಚನ್ನಪಟ್ಟಣ: ಇತ್ತೀಚಿಗೆ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರವರು ಮಾಧ್ಯಮದವರ ಜೊತೆ ಮಾತನಾಡುವ ವೇಳೆ ನಮ್ಮ ಜೆಡಿಎಸ್ ಪಕ್ಷಕ್ಕೆ ಅಲ್ಪಸಂಖ್ಯಾತ ಮತದಾರರ ಅವಶ್ಯಕತೆ ಇಲ್ಲ ಅಲ್ಪಸಂಖ್ಯಾತರಿಗೆ ನನ್ನ ಹಾಗೂ ನಮ್ಮ ಪಕ್ಷದ ಅವಶ್ಯಕತೆ ಇದೆ. ನಾನು ಮುಖ್ಯ ಮಂತ್ರಿ ಆಗಿದ್ದ ವೇಳೆ ನನ್ನ ಸರ್ಕಾರ ತೆಗೆದವರ ವಿರುದ್ಧ ಸೇಡು ತೀರಿಸಿಕೊಳ್ಳಲು ನಾನು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿ ಮುಂಬರುವ ಲೋಕಸಭಾ ಚುನಾವ

ಗಣೇಶ ವಿಸರ್ಜನೆ, ಈದ್-ಮಿಲಾದ್ ಹಿನ್ನೆಲೆ ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಪೋಲಿಸ್ ಅನುಮತಿ ಇಲ್ಲ
ಗಣೇಶ ವಿಸರ್ಜನೆ, ಈದ್-ಮಿಲಾದ್ ಹಿನ್ನೆಲೆ ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಪೋಲಿಸ್ ಅನುಮತಿ ಇಲ್ಲ

ಚನ್ನಪಟ್ಟಣ:ತಾಲ್ಲೂಕಿನ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ದೇವಾಲಯ ದಿಂದ ಇಂದು ಸಂಜೆ ಐದು ಗಂಟೆಗೆ ಬೈಕ್ ರ್ಯಾಲಿ ಹೊರಟು ನಂತರ ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಸಮೃದ್ಧ-ಸದೃಢ ಭಾರತಕ್ಕಾಗಿ ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿದ ಕಾರ್ಯಕ್ರಮಕ್ಕೆ ಪುರ ಪೋಲಿಸರು ಅನುಮತಿ ನಿರಾಕರಣೆ ಮಾಡಿದ್ದಾರೆ.ಇಂದು ನಗರದಲ್ಲಿ ಹದಿಮೂರು ಕಡೆ ಗೌರಿ-ಗಣೇಶ ಮ

ಸಮಾಜ ಸೇವಕ ಕೆ ಜಿ ಕೃಷ್ಣ ಪರ, ಉನ್ನತ ಪೋಲಿಸ್ ಅಧಿಕಾರಿಗಳ ವಿರುದ್ದ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಸಮಾಜ ಸೇವಕ ಕೆ ಜಿ ಕೃಷ್ಣ ಪರ, ಉನ್ನತ ಪೋಲಿಸ್ ಅಧಿಕಾರಿಗಳ ವಿರುದ್ದ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಚನ್ನಪಟ್ಟಣ: ಮೂಲತಃ ಹುಲಿಯೂರುದುರ್ಗದ ಸಮಾಜ ಸೇವಕ, ದಾನಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಕೆ ಜಿ ಕೃಷ್ಣ ರವರಿಗೆ ಉನ್ನತ ಪೋಲೀಸ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷದ ಹಲವಾರು ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿದರು.ಪೊಲೀಸ್ ಇಲಾಖೆಯಲ್ಲಿ ಉನ್ನತ

ಹಣ ಕೊಟ್ಟರೂ ಸ್ಮಶಾನಕ್ಕೆ ಜಾಗ ಸಿಕ್ಕುತ್ತಿಲ್ಲಾ, ವಿದ್ಯುತ್ ಚಿತಾಗಾರ ಸದುಪಯೋಗಪಡಿಸಿಕೊಳ್ಳಿ, ಸಂಸದ ಡಿ ಕೆ ಸುರೇಶ್
ಹಣ ಕೊಟ್ಟರೂ ಸ್ಮಶಾನಕ್ಕೆ ಜಾಗ ಸಿಕ್ಕುತ್ತಿಲ್ಲಾ, ವಿದ್ಯುತ್ ಚಿತಾಗಾರ ಸದುಪಯೋಗಪಡಿಸಿಕೊಳ್ಳಿ, ಸಂಸದ ಡಿ ಕೆ ಸುರೇಶ್

ಚನ್ನಪಟ್ಟಣ: ನಗರ ಪ್ರದೇಶವಿರಲಿ, ಗ್ರಾಮೀಣ ಭಾಗದಲ್ಲೂ ಸ್ಮಶಾನಕ್ಕಾಗಿ ಹಣ ನೀಡಿದರೂ ಜಾಗ ಸಿಕ್ಕುತ್ತಿಲ್ಲ, ಅದಕ್ಕಾಗಿಯೇ ನನ್ನ ಲೋಕಸಭಾ ಕ್ಷೇತ್ರದ ಎಲ್ಲಾ ತಾಲ್ಲೂಕುಗಳಲ್ಲೂ ವಿದ್ಯುತ್ ಚಿತಾಗಾರ ಆರಂಭಿಸಲಾಗುತ್ತಿದೆ, ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಂಸದ ಡಿ ಕೆ ಸುರೇಶ್ ಕರೆ ನೀಡಿದರು. ಅವರು ನಗರದ ರಾಮಮ್ಮನಕೆರೆ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಸಂಸದರ ಅನುದಾನದಲ್ಲಿ ನ

Top Stories »  



Top ↑