Tel: 7676775624 | Mail: info@yellowandred.in

Language: EN KAN

    Follow us :


ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಒದಗಿಸುವ ವ್ಯಕ್ತಿ ಕುಮಾರಸ್ವಾಮಿ ಮಾತ್ರ. ಅನಿತಾ ಕುಮಾರಸ್ವಾಮಿ

Posted date: 30 Apr, 2023

Powered by:     Yellow and Red

ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಒದಗಿಸುವ ವ್ಯಕ್ತಿ ಕುಮಾರಸ್ವಾಮಿ ಮಾತ್ರ. ಅನಿತಾ ಕುಮಾರಸ್ವಾಮಿ

ಚನ್ನಪಟ್ಟಣ,ಏ:30-ಯಾವ ಸಮುದಾಯದ, ಓರ್ವ ವ್ಯಕ್ತಿಗೂ ತೊಂದರೆ ಆಗಬಾರದೆಂಬ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಪ್ರತಿಯೊಂದು ಸಮುದಾಯಕ್ಕೂ ತಮ್ಮ ಚಿಂತನೆಯಿಂದ ಒಂದಲ್ಲಾ ಒಂದು ಯೋಜನೆಗಳನ್ನು ರೂಪಿಸಿ ಜಾರಿಗೆ ತರುವ ಮುಖ್ಯಮಂತ್ರಿ ಇದ್ದರೇ ಅದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರಿಂದ ಮಾತ್ರ ಸಾಧ್ಯ ಎಂದು ರಾಮನಗರ ಕ್ಷೇತ್ರದ ಶಾಸಕಿ ಅನಿತಾಕುಮಾರಸ್ವಾಮಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    ಅವರು ತಾಲ್ಲೂಕಿನ ಬಿ.ವಿ.ಪಾಳ್ಯದಲ್ಲಿ ಆಯೋಜನೆ ಮಾಡಲಾಗಿದ್ದ, ಚನ್ನಪಟ್ಟಣ ವಿಧಾನಸಭಾ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ತಮ್ಮ ಪತಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರ ಮತ ಪ್ರಚಾರದ ಸಂದರ್ಭದಲ್ಲಿ, ಮತದಾರರನ್ನು ಉದ್ದೇಶಿಸಿ ಮಾತನಾಡಿದರು.


ಬಡವರ ಬಗ್ಗೆ ಕಾಳಜಿ ಹೊಂದಿರುವ, ನುಡಿದಂತೆ ನಡೆಯುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಕಳೆದ ಚುನಾವಣೆಯಲ್ಲಿ ರೈತಾಪಿ ವರ್ಗಕ್ಕೆ ಭರವಸೆ ನೀಡಿದಂತೆ 26 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿ ದೇಶದ ಇತಿಹಾಸದಲ್ಲಿ ಇಷ್ಟು ಬೃಹತ್‍ ಮೊತ್ತದ ಸಾಲವನ್ನು ಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿ ರವರದಾಗಿದೆ ಎಂದರು.


    ಈ ಭಾರಿ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸಮಿಕ್ಷೆಯಲ್ಲಿ ತಿಳಿದು ಬಂದಿದ್ದು, ಕುಮಾರಸ್ವಾಮಿ ರವರ ಎರಡು ಕಣ್ಣುಗಳಲ್ಲಿ ಒಂದು ಕಣ್ಣಾಗಿರುವ ಈ ಕ್ಷೇತ್ರದಿಂದಲೇ ಎರಡನೇ ಭಾರಿ ಮುಖ್ಯಮಂತ್ರಿಯಾಗುವ ಕನಸನ್ನು ನನಸು ಮಾಡಲು ಕುಮಾರಸ್ವಾಮಿ ರವನ್ನು ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.


 ಈ ಭಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರ ಬಂದ ತಕ್ಷಣ ರಾಜ್ಯದ ಸ್ತ್ರೀಶಕ್ತಿ ಸಾಲಮನ್ನ ಮಾಡುವುದು ಅವರ ಮೊದಲನೇ ಗುರಿಯಾಗಿದೆ, ಪಂಚರತ್ನಗಳ ಯೋಜನೆಯನ್ನು ಫಲಪ್ರದ ಮಾಡುವುದರ ಮುಖಾಂತರ ರಾಜ್ಯದ ಜನರ ಹಿತ ಕಾಪಾಡುವುದೇ ಅವರ ಜೀವನದ ಕೊನೆಯ ಆಸೆಯಾಗಿದೆ ಎಂದರು.

      ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಿ.ವಿ.ಪಾಳ್ಯ ಗಿರೀಶ ಬಾಬು ಮಾತನಾಡಿ, ಸರ್ವಜನರ ಕಲ್ಯಾಣಕ್ಕೆ ದುಡಿಯುವ ಏಕ್ಯೆಕ ಮುಖ್ಯಮಂತ್ರಿಗಳಿದ್ದರೆ ಅದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿರವರು ಎಂದರೇ ತಪ್ಪಾಗಲಾರದು, ತಾನು ಮಾಜಿ ಮುಖ್ಯಮಂತ್ರಿಯಾಗಿದ್ದರೂ ತನ್ನ ಮನೆಯ ಮುಂದೆ ಇಂದಿಗೂ ಅಂದರೆ 24 ತಾಸುಗಳು ಕೂಡ ನೂರಾರು ಜನರು ತಮ್ಮ ಕಷ್ಟ-ಸುಖಗಳನ್ನು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಂದು ಅಭಿಮಾನದಿಂದ ಹೇಳಿಕೊಳ್ಳಲು ಸಂತಷವಾಗುತ್ತದೆ ಎಂದು ತಿಳಿಸಿದರು.


      ಈ ಸಂದರ್ಭಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು, ಹಿರಿಯ ಜೆಡಿಎಸ್ ಮುಖಂಡ ಅಮ್ಮಳ್ಳಿದೊಡ್ಡಿ ಮಹೇಶ್‍ಗೌಡ ಹಾಗೂ ಹಲವಾರು ಮುಖಂಡರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑