Tel: 7676775624 | Mail: info@yellowandred.in

Language: EN KAN

    Follow us :


ಬಿಗಿ ಲಾಕ್ಡೌನ್ ಗಾಗಿ ಬೀದಿಗಿಳಿದ ಗ್ರಾಮಾಂತರ ಪೋಲೀಸ್ ಠಾಣೆಯ ಸರ್ಕಲ್ ಮತ್ತು ಸಬ್ ಇನ್ಸಪೆಕ್ಟರ್
ಬಿಗಿ ಲಾಕ್ಡೌನ್ ಗಾಗಿ ಬೀದಿಗಿಳಿದ ಗ್ರಾಮಾಂತರ ಪೋಲೀಸ್ ಠಾಣೆಯ ಸರ್ಕಲ್ ಮತ್ತು ಸಬ್ ಇನ್ಸಪೆಕ್ಟರ್

ದಿನೇದಿನೇ ಕೊರೊನಾ ಸೋಂಕು ಅಡೆತಡೆಯಿಲ್ಲದೆ ಬೃಹದಾಕಾರವಾಗಿ ಹಬ್ಬುತ್ತಿದೆ. ಇಷ್ಟು ದಿನಗಳ ಕಾಲ ಲಾಕ್ಡೌನ್ ಮಾಡಿದರೂ ಸಹ ಕೊರೊನಾ ಹತೋಟಿಗೆ ಬರಲೇ ಇಲ್ಲಾ. ಹಾಗಾಗಿ ಇಂದಿನಿಂದ ಇನ್ನೂ ಸ್ವಲ್ಪ ಕಟ್ಟುನಿಟ್ಟಿನ ಲಾಕ್ಡೌನ್ ಮಾಡಲು ಕರ್ನಾಟಕ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೋಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವಕುಮಾರ್ ಮತ್ತು ಸಬ್ ಇನ್ಸಪೆಕ್ಟರ್ ಹೆಚ್ ಎಂ ಶಿವಕುಮಾರ್ ಮತ್ತು ಸಿಬ್ಬಂದಿಗಳು ನಗರದ ಗಡಿ ಭಾಗವಾದ ಲಾಳಾಘಟ್ಟ ವೃ

ಗ್ರಾಮೀಣ ಭಾಗದಲ್ಲಿ ನೆಲೆಸಿರುವ ವಲಸಿಗರಿಗೆ ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಅಕ್ಕೂರು ಪೋಲೀಸ್ ಠಾಣೆಯ ಸಿಬ್ಬಂದಿ
ಗ್ರಾಮೀಣ ಭಾಗದಲ್ಲಿ ನೆಲೆಸಿರುವ ವಲಸಿಗರಿಗೆ ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಅಕ್ಕೂರು ಪೋಲೀಸ್ ಠಾಣೆಯ ಸಿಬ್ಬಂದಿ

ಈಗ ಕೋವಿಡ್ ಸಮಯ. ಅದರಲ್ಲೂ ಇಂದಿನಿಂದ ಮುಂದಿನ ಜೂನ್ 7 ರ ತನಕ ಕಟ್ಟುನಿಟ್ಟಿನ ಲಾಕ್ಡೌನ್ ನ್ನು ಸರ್ಕಾರ ಘೋಷಿಸಿದೆ. ಇಂತಹ ಸಂದರ್ಭದಲ್ಲಿ ಬೇರೆ ರಾಜ್ಯ ಮತ್ತು ಜಿಲ್ಲೆಗಳಿಂದ ಕೂಲಿಗಾಗಿ ಬಂದವರ ಪಾಡು ಹೇಳತೀರದಾಗಿದೆ. ಇಂತಹವರ ಕಷ್ಟಕ್ಕೆ ಸರ್ಕಾರ ಇನ್ನೂ ಸರಿಯಾಗಿ ಸ್ಪಂದಿಸಿಲ್ಲ. ಇವರ ಬದುಕು ಅಲ್ಲಿಯೂ ಸಲ್ಲದೆ, ಇಲ್ಲಿಯೂ ಸಲ್ಲದೆ ಬೀದಿಗೆ ಬಿದ್ದಿದೆ.ನಗರದಲ್ಲಿನ ಭಿಕ್ಷುಕರಿಗೆ, ನಿರಾಶ್ರಿತರಿಗೆ ಮತ್ತು ವಲಸಿಗರಿಗೆ ಸಿ

ಜಿಲ್ಲೆಯಲ್ಲಿ ಕೋವಿಡ್ ಲಸಿಕೆಗೆ ತೊಂದರೆ ಇಲ್ಲ: ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಕೋವಿಡ್ ಲಸಿಕೆಗೆ ತೊಂದರೆ ಇಲ್ಲ: ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ 44 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಯಾವುದೇ ತೊಂದರೆ ಇಲ್ಲ. ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳು ಲಭ್ಯವಿದ್ದು, ಕೋವ್ಯಾಕ್ಸಿನ್ ಲಸಿಕೆಯನ್ನು ಎರಡನೇ ಡೋಸ್ ಗೆ ಮಾತ್ರ ಬಳಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸು

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್‌ ಬೆಡ್ ವ್ಯವಸ್ಥೆ:‌ ಡಿಸಿಎಂ
ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್‌ ಬೆಡ್ ವ್ಯವಸ್ಥೆ:‌ ಡಿಸಿಎಂ

ರಾಮನಗರ: ಇಲ್ಲಿನ ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿತರಿಗಾಗಿ ಮೊದಲ ಹಂತದಲ್ಲಿ 150 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ನಾಳೆಯಿಂದಲೇ ಈ ಬೆಡ್ ಗಳ ಬಳಕೆಯನ್ನು ಹಂತಹಂತವಾಗಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು,

ನಮ್ಮ ಗ್ರಾಮ ಕೋವಿಡ್ ಮುಕ್ತವಾಗಬೇಕು ಎಂಬ ಮನೋಭಾವ ಮೂಡಬೇಕು: ಡಾ ಅಶ್ವಥ್ ನಾರಾಯಣ
ನಮ್ಮ ಗ್ರಾಮ ಕೋವಿಡ್ ಮುಕ್ತವಾಗಬೇಕು ಎಂಬ ಮನೋಭಾವ ಮೂಡಬೇಕು: ಡಾ ಅಶ್ವಥ್ ನಾರಾಯಣ

ನಮ್ಮ ಗ್ರಾಮ ಕೋವಿಡ್ ಮುಕ್ತವಾಗಬೇಕು ಎಂಬ ಮನೋಭಾವ ಪ್ರತಿಯೊಬ್ಬರಲ್ಲೂ ಮೂಡಬೇಕು. ಕೋವಿಡ್ ಸೋಂಕಿನ ಲಕ್ಷಣ ಕಂಡು ಬಂದಲ್ಲಿ ಯಾವುದೇ ಹಿಂಜರಿಕೆ ಇಲ್ಲದೆ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು. ಈ ಮನೋಭಾವ ಮೂಡಿಸುವ ರೀತಿ ಜಾಗೃತಿ ಮೂಡಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಆಡಳಿತ ಕೈಜೋಡಿಸಬೇಕು ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಅಶ್ವಥ್ ನಾರಾಯಣ್ ಸಿ.ಎನ್ ಅವರು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್-19 ರ ವಿರುದ್ಧ ರಕ್ಷಣಾ ಸಾಮಾಗ್ರಿಗಳ ವಿತರಣೆ ಮಾಡಿದ ಡಿಸಿಎಂ
ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್-19 ರ ವಿರುದ್ಧ ರಕ್ಷಣಾ ಸಾಮಾಗ್ರಿಗಳ ವಿತರಣೆ ಮಾಡಿದ ಡಿಸಿಎಂ

ರಾಮನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಕೊರೊನಾ ವಿರುದ್ಧ ರಕ್ಷಣಾ ಸಾಮಾಗ್ರಿಗಳನ್ನು ಸಾಂಕೇತಿಕವಾಗಿ ಉಪಮುಖ್ಯಮಂತ್ರಿ (ಉನ್ನತ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜಿವನೋಪಾಯ ಇಲಾಖೆ, ವಿದ್ಯುನ್ಮಾಮ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ) ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ವಿತರಿಸಿದರು.

ಕೋವ್ಯಾಕ್ಷಿನ್ ಮತ್ತು ಕೋವಿಶೀಲ್ಡ್ ಎರಡು ಲಸಿಕೆಗಳು ಎರಡನೇ ಡೋಸ್ ಲಭ್ಯ
ಕೋವ್ಯಾಕ್ಷಿನ್ ಮತ್ತು ಕೋವಿಶೀಲ್ಡ್ ಎರಡು ಲಸಿಕೆಗಳು ಎರಡನೇ ಡೋಸ್ ಲಭ್ಯ

ತಾಲ್ಲೂಕಿನಲ್ಲಿ ಕೋವ್ಯಾಕ್ಷಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳೆರಡು ಎರಡನೇ ಡೋಸ್ ಪಡೆದುಕೊಳ್ಳುವವರಿಗೆ ಲಭ್ಯವಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ ವಿಜಯನರಸಿಂಹ ಮತ್ತು ತಾಲ್ಲೂಕು ವೈದ್ಯಾಧಿಕಾರಿ ಡಾ ಕೆ ಪಿ ರಾಜು ತಿಳಿಸಿದ್ದಾರೆ.ನಗರದ ಜೆ ಸಿ ರಸ್ತೆಯಲ್ಲಿರುವ ಕುಶಲಕರ್ಮಿ ತರಬೇತಿ ಕೇಂದ್ರದಲ್ಲಿ ಕೋವ್ಯಾಕ್ಷಿನ್ ಲಸಿಕೆಯನ್ನು ಮತ್ತು ನಗರಸಭೆಯ ಆವರಣದಲ್ಲಿರುವ ಪುರಭವನ ಸಭಾಂಗಣದಲ್ಲಿ ಕೋವಿಶೀಲ್ಡ್ ಲಸಿ

ಡಾ ವಿಜಯನರಸಿಂಹ ಗೆ ಬೆವರಿಳಿಸಿದ ಸಂಸದ ಡಿ ಕೆ ಸುರೇಶ್. ತಾಲ್ಲೂಕಿನಾದ್ಯಂತ ಕೊರೊನಾ ಸೋಂಕಿತರ ಸರ್ವೇ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ
ಡಾ ವಿಜಯನರಸಿಂಹ ಗೆ ಬೆವರಿಳಿಸಿದ ಸಂಸದ ಡಿ ಕೆ ಸುರೇಶ್. ತಾಲ್ಲೂಕಿನಾದ್ಯಂತ ಕೊರೊನಾ ಸೋಂಕಿತರ ಸರ್ವೇ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ

ಚನ್ನಪಟ್ಟಣ ನಗರದ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ ವಿಜಯನರಸಿಂಹ ರವರಿಗೆ ಸಂಸದ ಡಿ ಕೆ ಸುರೇಶ್ ವಾಗ್ದಾಳಿ ನಡೆಸಿ ಛೀಮಾರಿ ಹಾಕುವ ಮೂಲಕ ಅವರ ಬೆವರಳಿಸಿದರು. ಅವರು ಸೋಮವಾರ ಮಧ್ಯಾಹ್ನ ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ ಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರು.ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ದಾದಿಯರ ಕೊರತೆ ಇದೆ. 53 ಆಕ್ಸಿಜನ್ ಬೆಡ್

ಲಾಕ್ಡೌನ್ ಬಿಗಿಗೊಳಿಸಲು ರಸ್ತೆಗಿಳಿದ ಪೋಲೀಸರು. ಸಕಾರಣವಿಲ್ಲದೆ ತಿರುಗಾಡುವ ಕೆಲವರು
ಲಾಕ್ಡೌನ್ ಬಿಗಿಗೊಳಿಸಲು ರಸ್ತೆಗಿಳಿದ ಪೋಲೀಸರು. ಸಕಾರಣವಿಲ್ಲದೆ ತಿರುಗಾಡುವ ಕೆಲವರು

ತಾಲ್ಲೂಕಿನ ಗಡಿಭಾಗಗಳಲ್ಲದೆ ನಗರದಾದ್ಯಂತ ಆಯಕಟ್ಟಿನ ಜಾಗಗಳಲ್ಲಿ ಪೋಲೀಸರು ನಿಂತು ವಾಹನಗಳನ್ನು ತಪಾಸಣೆ ಮಾಡುವ ಮೂಲಕ ಲಾಕ್ಡೌನ್ ನನ್ನು ಬಿಗಿಗೊಳಿಸುತ್ತಿದ್ದಾರೆ.ಮದ್ದೂರು-ಚನ್ನಪಟ್ಟಣ ಮತ್ತು ಚನ್ನಪಟ್ಟಣ-ರಾಮನಗರ ತಾಲ್ಲೂಕಿನ ಹೆದ್ದಾರಿಯ ಗಡಿ ಭಾಗಗಳಾದ ಕೋಲೂರು ಗ್ರಾಮದ ಗೇಟ್ ಮತ್ತು ಕೆಂಗಲ್ ದೇವಾಲಯದ ಬಳಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಇದರ ಜೊತೆಗೆ ನಗರದ ನ್ಯಾಯಾಲಯದ ಬಳಿ ಹಾಗೂ ಹನುಮಂತನಗರದ ಬಳಿ ಮತ್ತೊಂದು ಚೆಕ

ಅನ್ನದಾಸೋಹಕ್ಕೆ ಆದ್ಯತೆ ನೀಡಿ, ನಿರಾಶ್ರಿತರ ಹೊಟ್ಟೆ ತುಂಬಿಸುತ್ತಿರುವ ಸಿ ಪಿ ಯೋಗೇಶ್ವರ್
ಅನ್ನದಾಸೋಹಕ್ಕೆ ಆದ್ಯತೆ ನೀಡಿ, ನಿರಾಶ್ರಿತರ ಹೊಟ್ಟೆ ತುಂಬಿಸುತ್ತಿರುವ ಸಿ ಪಿ ಯೋಗೇಶ್ವರ್

ಸಂಕಷ್ಟ ಸಮಯ, ಬಿಜೆಪಿ ಸಹಾಯ ಎಂಬ ಉದ್ಘೋಷದೊಂದಿಗೆ ನಗರದಲ್ಲಿ ಹಮ್ಮಿಕೊಂಡಿರುವ ಅನ್ನದಾಸೋಹವನ್ನು ಸಚಿವ ಸಿ ಪಿ ಯೋಗೇಶ್ವರ್ ರವರು ಖುದ್ದು ನಿಂತು, ಆಸ್ಥೆವಹಿಸಿ ಮಾಡುತ್ತಿದ್ದಾರೆ.ಇತ್ತೀಚೆಗೆ ನಗರದ ಸಾತನೂರು ರಸ್ತೆಯಲ್ಲಿರುವ ಎಲ್ ಎನ್ ಕಲ್ಯಾಣ ಮಂಟಪದಲ್ಲಿ ಅನ್ನದಾಸೋಹಕ್ಕೆ ಚಾಲನೆ ನೀಡಿದ್ದು, ನಂತರವೂ ಸಹ ಬಂದು, ವೀಕ್ಷಿಸಿ ಸಲಹೆ ಸೂಚನೆ ಕೊಟ್ಟು ಹೋಗುತ್ತಿರುವುದು ಅವರ ಬಡವರ ಬಗೆಗಿನ ಕಾಳಜಿ ತೋರಿಸುತ್ತಿದೆ.ಶ

Top Stories »  



Top ↑