Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ 144 ಜಾರಿಗೊಳಿಸಿದ ಡಿಸಿ ರಾಕೇಶ್ ಕುಮಾರ್
ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ 144 ಜಾರಿಗೊಳಿಸಿದ ಡಿಸಿ ರಾಕೇಶ್ ಕುಮಾರ್

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ Disaster Management act 2005 ಹಾಗೂ ಸಿ.ಆರ್.ಪಿ.ಸಿ. ಸೆಕ್ಷನ್ 144 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಬಂಧನೆಗಳಿಗೊಳಪಡುವಂತೆ ನಿಷೇಧಾಜ್ಞೆಯನ್ನು ಜಾರಿಗೂಳಿಸಿ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ. ಅವರು ಇಂದು ಆದೇಶ ಹೊರಡಿಸಿದ್ದ

ನಗರಸಭೆ ಗೆ ಸೇರಿದ ನಿವೇಶನದಲ್ಲಿ ಸ್ಲಂ ಬೋರ್ಡ್ ನವರಿಂದ ಅಕ್ರಮ ಕಟ್ಟಡ. ಶೀಘ್ರ ನೆಲಸಮ ಮಾಡುವಂತೆ ಪೌರಾಯುಕ್ತ ಆದೇಶ
ನಗರಸಭೆ ಗೆ ಸೇರಿದ ನಿವೇಶನದಲ್ಲಿ ಸ್ಲಂ ಬೋರ್ಡ್ ನವರಿಂದ ಅಕ್ರಮ ಕಟ್ಟಡ. ಶೀಘ್ರ ನೆಲಸಮ ಮಾಡುವಂತೆ ಪೌರಾಯುಕ್ತ ಆದೇಶ

ಚನ್ನಪಟ್ಟಣ:ಅ/13/20/ಮಂಗಳವಾರ. ನಗರದ ಸಿಎಂಸಿ ಲೇಔಟ್ ನಲ್ಲಿನ ನಗರಸಭೆಗೆ ಸೇರಿದ ನಿವೇಶನಗಳಲ್ಲಿ ಕೊಳಚೆ ನಿರ್ಮೂಲನೆ ಮಂಡಳಿ (ಸ್ಲಂ ಬೋರ್ಡ್) ಯವರು ಬಡವರಿಗೆ ಮನೆ ನಿರ್ಮಿಸಲು ರಾತ್ರೋರಾತ್ರಿ ಫಿಲ್ಲರ್ ನಿಲ್ಲಿಸಿದ್ದು, ನಗರಸಭೆಯ ಅಧಿಕಾರಿಗಳಿಗೆ ಪೀಕಲಾಟಕ್ಕಿಟ್ಟುಗೊಂಡಿದ್ದರೆ, ಇದನ್ನೆ ನೆಪವಾಗಿಟ್ಟುಕೊಂಡಿರುವ ಖಾತೆದಾರರು ನಮಗೂ ಮನೆ ನಿರ್ಮಿಸಲು ಖಾತಾ, ಇ-ಖಾತಾ ಮಾಡಿ ಮನೆ ನಿರ್ಮಿಸಿಕೊಳ್ಳಲು

ಸಾರ್ವಜನಿಕ ಆಸ್ಪತ್ರೆಯಲ್ಲಿಲ್ಲ ಕೊರೊನಾ ಮುಂಜಾಗ್ರತಾ ಕ್ರಮ. ಗುಂಪುಗುಂಪಾಗಿ ನಿಂತ ರೋಗಿಗಳು
ಸಾರ್ವಜನಿಕ ಆಸ್ಪತ್ರೆಯಲ್ಲಿಲ್ಲ ಕೊರೊನಾ ಮುಂಜಾಗ್ರತಾ ಕ್ರಮ. ಗುಂಪುಗುಂಪಾಗಿ ನಿಂತ ರೋಗಿಗಳು

ಚನ್ನಪಟ್ಟಣ:ಅ/12/20/ಸೋಮವಾರ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಗುಂಪುಗುಂಪಾಗಿ ಚಿಕಿತ್ಸೆಗಾಗಿ ನಿಂತಿರುವುದು ಕೊರೊನಾ ಮತ್ತಷ್ಟು ಹರಡಲು ಅನುವು ಮಾಡಿಕೊಟ್ಟಂತಾಗಿದೆ. ಸಾರ್ವಜನಿಕರಿಗೆ ಕೊರೊನಾ ಜಾಗೃತಿ ಮೂಡಿಸುವ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಕಂಡು ಕಾಣದಂತೆ ರೋಗಿಗಳನ್ನು ತಮ್ಮಷ್ಟಕ್ಕೆ ಬಿಟ್ಟು ಓಡಾಡುವುದು‌ ಕೊರೊನಾ ಹೆಚ್ಚಾಗಲು ವೈದ್ಯಕೀಯ ಸಿಬ್ಬಂದಿಗಳೇ ಕಾರಣ ಎನ್

ಇಂದು 82 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 82 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಅ/08/20/ಗುರುವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 39, ಕನಕಪುರ 13, ಮಾಗಡಿ 8 ಮತ್ತು ರಾಮನಗರ 22 ಪ್ರಕರಣಗಳು ಸೇರಿ ಇಂದು ಒಟ್ಟು 82 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ್ಟ

ಇಂದು 60 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 60 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಅ/06/20/ಮಂಗಳವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 6, ಕನಕಪುರ 27, ಮಾಗಡಿ 19 ಮತ್ತು ರಾಮನಗರ 8 ಪ್ರಕರಣಗಳು ಸೇರಿ ಇಂದು ಒಟ್ಟು 60 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ್ಟು

ಇಂದು 96 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 96 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಅ/05/20/ಸೋಮವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 18, ಕನಕಪುರ 34, ಮಾಗಡಿ 16 ಮತ್ತು ರಾಮನಗರ 28 ಪ್ರಕರಣಗಳು ಸೇರಿ ಇಂದು ಒಟ್ಟು 96 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ್ಟ

ಕೊರೊನಾ : ಇಂದು 56 ಪ್ರಕರಣ ದೃಢ
ಕೊರೊನಾ : ಇಂದು 56 ಪ್ರಕರಣ ದೃಢ

ರಾಮನಗರ:ಅ/04/20/ಭಾನುವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 12, ಕನಕಪುರ 16, ಮಾಗಡಿ 9 ಮತ್ತು ರಾಮನಗರ 19 ಪ್ರಕರಣಗಳು ಸೇರಿ ಇಂದು ಒಟ್ಟು 56 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ್ಟ

ಕೊರೊನಾ : ಇಂದು 61 ಪ್ರಕರಣ ದೃಢ
ಕೊರೊನಾ : ಇಂದು 61 ಪ್ರಕರಣ ದೃಢ

ರಾಮನಗರ:ಅ/02/20/ಶುಕ್ರವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 12, ಕನಕಪುರ 21, ಮಾಗಡಿ 10 ಮತ್ತು ರಾಮನಗರ 18 ಪ್ರಕರಣಗಳು ಸೇರಿ ಇಂದು ಒಟ್ಟು 61 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ

ಕೊರೊನಾ : ಇಂದು 95 ಪ್ರಕರಣ ದೃಢ
ಕೊರೊನಾ : ಇಂದು 95 ಪ್ರಕರಣ ದೃಢ

ರಾಮನಗರ:ಅ/01/20/ಗುರುವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 26, ಕನಕಪುರ 19, ಮಾಗಡಿ 13 ಮತ್ತು ರಾಮನಗರ 37 ಪ್ರಕರಣಗಳು ಸೇರಿ ಇಂದು ಒಟ್ಟು 95 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.ಒಟ್ಟು ಪ್ರಕರಣ: ಇದುವರೆಗ

ಇಂದು 67 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 67 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಸೆ/29/20/ಮಂಗಳವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 21, ಕನಕಪುರ 17, ಮಾಗಡಿ 11 ಮತ್ತು ರಾಮನಗರ 18 ಪ್ರಕರಣಗಳು ಸೇರಿ ಇಂದು ಒಟ್ಟು 67 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ

Top Stories »  



Top ↑