ದಿನಸಿ ಅಂಗಡಿಗೆ ಮಧ್ಯಾಹ್ನ 12. ತಳ್ಳುವ ಗಾಡಿ ಮತ್ತು ಹಾಪ್ಕಾಮ್ಸ್ ಗೆ 6 ರವರೆಗೂ ಅವಕಾಶ
ಬೆಂಗಳೂರು: ದಿನಸಿ ಮತ್ತು ಎಪಿಎಂಸಿ ಮಾರುಕಟ್ಟೆಯನ್ನು ಬೆಳಿಗ್ಗೆ 6 ಗಂಟೆಯಿಂದ 12 ರವರೆಗೆ ತೆರೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮೇ 2 ರ ಭಾನುವಾರದಿಂದ ಅನ್ವಯವಾಗುವಂತೆ ಈ ಪರಿಷ್ಕೃತ ಆದೇಶ ಜಾರಿಯಲ್ಲಿರಲಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.ಖರೀದಿ ವೇಳೆ ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲು, ಜನಸಂದಣ
ಕೆಮ್ಮು, ನೆಗಡಿ,ಜ್ವರ ಲಕ್ಷಣಗಳಿದ್ದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್
ಕೆಮ್ಮು, ನೆಗಡಿ, ಜ್ವರ ಲಕ್ಷಣಗಳಿದ್ದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಗ್ರಾಮೀಣ ಪ್ರದೇಶಗಳಲ್ಲಿ ಟಾಂ ಟಾಂ ಹಾಗೂ ನಗರ ಪ್ರದೇಶದ ಮಾರುಕಟ್ಟೆ, ಸರ್ಕಲ್ ಹಾಗೂ ಮುಖ್ಯ ಪ್ರದೇಶಗಳಲ್ಲಿ ಆಟೋ ಪ್ರಚಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು
ಗ್ರಾಮ ಹಾಗೂ ವಾರ್ಡವಾರು ನೋಡಲ್ ಅಧಿಕಾರಿ ನೇಮಕ ಮಾಡಿದ: ಡಾ: ರಾಕೇಶ್ ಕುಮಾರ್
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಹಾಗೂ ವಾಡ್೯ವಾರು ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವಂತೆ ಜಿಲ್ಲಾಧಿಕಾರಿ ಡಾಃ ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಇಂದು ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿ ಮಾತನಾಡಿದರು. ಐ.ಎಲ್.ಐ, ಎಸ್.ಎ.ಆರ್.ಐ ಲಕ್ಷಣವುಳ್ಳವರು ಕೋವಿಡ್ ಪರೀಕ್ಷೆಗೆ ತಪ್ಪದೇ ಒಳಗಾಗಬೇಕು. ಈ ಹಿನ್ನಲೆಯಲ್ಲಿ ಹೆಚ್ಚಿನ ನಿಗಾ ವಹಿಸಲು ನೋಡಲ್
ರಾಮನಗರ ಜಿಲ್ಲೆಯಲ್ಲಿ ರೌಂಡ್ಸ್, ರಾಜರಾಜೇಶ್ವರಿ ಆಸ್ಪತ್ರೆಗೂ ಭೇಟಿ ನೀಡಿದ ಡಿಸಿಎಂ
ಬೆಂಗಳೂರು: ಕೋವಿಡ್ ಎರಡನೇ ಅಲೆಯಿಂದ ಬಹತೇಕ ಸುರಕ್ಷಿತ ಸ್ಥಿತಿಯಲ್ಲಿರುವ ರಾಮನಗರದಲ್ಲಿ ಸೋಂಕು ಹೆಚ್ಚದಂತೆ ತಡೆಯಲು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸೋಮವಾರ ರಾಜರಾಜೇಶ್ವರಿ ಆಸ್ಪತ್ರೆ ಹಾಗೂ ದಯಾಂದ ಸಾಗರ್ ಮೆಡಿಕಲ್ ಕಾಲೇಜ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಎರಡೂ ಆಸ್ಪತ್ರೆಗಳಲ್ಲಿ ಬೆಡ್ಗಳ ಲಭ್ಯತೆ, ವೆಂಟಿಲೇಟರ್, ಆಮ್ಲಜನಕ, ರೆಮಿಡಿಸ್ವಿರ್ ಬಗ್ಗ
ಕೊರೋನ ಸೋಂಕು: ಇಂದು ಜಿಲ್ಲೆಯಲ್ಲಿ 248 ಪ್ರಕರಣ. 10 ಸಾವಿರ ಗಡಿಯತ್ತ ಜಿಲ್ಲೆ
ರಾಮನಗರ ಜಿಲ್ಲೆಯಲ್ಲಿ ಇಂದು (25-04-2021) 248 ಜನರಿಗೆ ಕೊರೋನ ಸೋಂಕು ದೃಢವಾಗಿದ್ದು, ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ.ರಾಮನಗರ ತಾಲ್ಲೂಕು-73, ಚನ್ನಪಟ್ಟಣ ತಾಲ್ಲೂಕು-57 ಕನಕಪುರ ತಾಲ್ಲೂಕು-90, ಮಾಗಡಿ ತಾಲ್ಲೂಕು-28 ಜನರಿಗೆ ಸೋಂಕು ಕಾಣ
ಕೊರೊನಾ ಸೋಂಕಿತ ಸಂಪರ್ಕಿತರನ್ನು ಪತ್ತೆ ಹಚ್ಚಲು ನಗರದ 31 ವಾರ್ಡ್ ಗಳಿಗೆ ತಲಾ 4 ಮಂದಿ ತಂಡ ರಚನೆ ಪೌರಾಯುಕ್ತ
ತಾಲ್ಲೂಕಿನ ಕೊರೊನಾ ಸೋಂಕಿತರನ್ನು ಗಮನಿಸಿದಾಗ ನಗರದಲ್ಲಿ, ಹೆಚ್ಚು ಮಂದಿ ಕೊರೊನಾ ಸೋಂಕಿತರು ಕಂಡು ಬರುತ್ತಿದ್ದಾರೆ. ಮಾವಿನ ಹಣ್ಣಿನ ಕಾಲವಾದ್ದರಿಂದ ನಗರ ಪ್ರದೇಶದ ಒಳಗಿರುವ ಎಪಿಎಂಸಿಯಲ್ಲಿ ಹೊರ ರಾಜ್ಯದ ವ್ಯಾಪಾರಸ್ಥರು ಬರುತ್ತಿರುವ ಕಾರಣ ಜೊತೆಗೆ ನಗರಸಭಾ ಚುನಾವಣಾ ಪ್ರಚಾರದಲ್ಲಿ, ಸರ್ಕಾರದ ಮಾರ್ಗಸೂಚಿ ಇದ್ದರೂ ಸಹ ಹೆಚ್ಚು ಜನರು ಗುಂಪು ಗೂಡಿ ಪ್ರಚಾರ ನಡೆಸುತ್ತಿರುವುದರಿಂದ ಸೋಂಕು ಹೆಚ್ಚುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ
ದಿನೇದಿನೇ ಹೆಚ್ಚುತ್ತಿರುವ ಕೊರೊನಾ; ರಸ್ತೆಗಿಳಿದು ಜಾಗೃತಿ ಮೂಡಿಸಿ ದಂಡ ವಸೂಲಿಗಿಳಿದ ತಾಲ್ಲೂಕು ಆಡಳಿತ
ದಿನೇ ದಿನೆ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ, ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸದಿರುವುದರಿಂದ, ತಾಲ್ಲೂಕು ಆಡಳಿತವು ನೆನ್ನೆ ನಗರ ಹಾಗೂ ಗ್ರಾಮೀಣ ಭಾಗಕ್ಕೆ ತೆರಳಿ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು ಹಾಗೂ ವ್ಯಾಪಾರ ಸ್ಥಳಗಳಿಗೆ ಭೇಟಿ ನೀಡಿ, ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದರು.ಕೊರೊನಾದ ಎರಡನೆಯ ಅಲೆಯು ಶೇ 25 ಅನುಪಾತದಲ್ಲಿ ಏರಿಕೆಯಾಗಿದ್ದು, ಸಾರ್ವಜನಿಕರು ಕೊರೊನಾ ಮಾರ್ಗಸೂಚಿಗಳನ್ನು ಉದಾಸೀ
ಕೋವಿಡ್ ರೋಗಿಗಳ ಚಿಕಿತ್ಸೆಗೆ ಯಾವುದೇ ತೊಂದರೆ ಇಲ್ಲ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ.
ಕೋವಿಡ್ ರೋಗಿಗಳ ಚಿಕಿತ್ಸೆಗೆ ಬೇಕಿರುವ ರೆಮಿಡಿಸ್ವರ್ ಔಷಧಿ ಹಾಗೂ ಆಮ್ಲಜನಕ ಲಭ್ಯವಿದ್ದು ಕೋವಿಡ್ ರೋಗಿಗಳ ಚಿಕಿತ್ಸೆಗೆ ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ 567 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವ್ ಸರಾಸರಿ 3.9 ಇರುತ್ತದೆ. ಕಂದಾಯ ಭವನದ ಕೋವಿಡ್ ಆಸ್ಪತ್ರೆ ಯಲ್ಲಿ 153 ಜನರಿಗೆ, ರಾಜರಾಜೇಶ
ಕೊರೊನಾ ಎರಡನೇ ಅಲೆಯ ಹಿನ್ನೆಲೆ, ನಗರಕ್ಕೆ ಲಗ್ಗೆ ಇಟ್ಟ ಜಿಲ್ಲಾಡಳಿತ
ಕೊರೊನಾ ಎರಡನೆ ಅಲೆಯೂ ಎಗ್ಗಿಲ್ಲದೆ ಮುನ್ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಇಡೀ ಜಿಲ್ಲಾಡಳಿತ ಚನ್ನಪಟ್ಟಣ ನಗರಕ್ಕೆ ಲಗ್ಗೆ ಇಟ್ಟು ಅಂಗಡಿಮುಂಗಟ್ಟುಗಳು, ಹೋಟೆಲ್ ಗಳು, ಬೀದಿಬದಿ ವ್ಯಾಪಾರಿಗಳಿಗೆ, ಆಟೋ ಟ್ಯಾಕ್ಸಿ ಮಾಲೀಕರಿಗೆ ಎಚ್ಚರಿಕೆ ನೀಡಿ, ಮಾಸ್ಕ್ ಧರಿಸದವರಿಗೆ ಮಾಸ್ಕ್ ನೀಡಿದರು.ಬಹಳ ಮುಖ್ಯವಾಗಿ ತಾಲ್ಲೂಕು ಆಡಳಿತಾಧಿಕಾರಿಗಳಿಗೆ ಎಚ್ಚರಿಕೆ ನೀಡಿ ಮುಂಜಾಗ್ರತಾ ಕ್ರಮಗಳನ್ನು ಹೇಗೆ ಮಾಡಬೇಕು ಎಂದು ತಿಳಿಸಿದರು.
ತಾಲ್ಲೂಕು ಆಡಳಿತ ಕೋವಿಡ್ ನಿಯಂತ್ರಣ ಕೆಲಸಗಳಿಗೆ ಮೊದಲ ಆದ್ಯತೆ ನೀಡಬೇಕು: ಡಾ ರಾಕೇಶ್ ಕುಮಾರ್
ಕೋವಿಡ್ ನಿಯಂತ್ರಿಸುವ ಕೆಲಸಗಳಿಗೆ ತಾಲ್ಲೂಕು ಆಡಳಿತ ಮೊದಲ ಆದ್ಯತೆ ನೀಡಬೇಕು. ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಕೆಲಸವನ್ನು ಕ್ಷಿಪ್ರವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್. ಕೆ ಅವರು ತಿಳಿಸಿದರು.ಅವರು ಶನಿವಾರ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿ ಮಾತನಾಡಿದರು.*ಸೋಂಕು ಪರೀಕ್ಷೆ ಹೆಚ್ಚಿಗೆ ನಡೆಸಿ:*ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಸೋಂಕು ಪರೀಕ್ಷೆಯನ್ನ