Tel: 7676775624 | Mail: info@yellowandred.in

Language: EN KAN

    Follow us :


ನಗರದ ಆಸ್ಪತ್ರೆಗೆ ಶಾಸಕ ಕುಮಾರಸ್ವಾಮಿ ಭೇಟಿ. ನಿಮ್ಮ ಜೊತೆಗೆ ನಾನಿರುತ್ತೇನೆ ಎಂಬ ಆಭಯ. ಅಂಬೇಡ್ಕರ್ ಭವನ ಉಪಯೋಗಿಸಿಕೊಳ್ಳಲು ಸೂಚನೆ
ನಗರದ ಆಸ್ಪತ್ರೆಗೆ ಶಾಸಕ ಕುಮಾರಸ್ವಾಮಿ ಭೇಟಿ. ನಿಮ್ಮ ಜೊತೆಗೆ ನಾನಿರುತ್ತೇನೆ ಎಂಬ ಆಭಯ. ಅಂಬೇಡ್ಕರ್ ಭವನ ಉಪಯೋಗಿಸಿಕೊಳ್ಳಲು ಸೂಚನೆ

ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾತ್ಕಾಲಿಕ ಕೋವಿಡ್ ಸೆಂಟರ್ ನಿರ್ಮಾಣಕ್ಕೆ ತಾಲೂಕು ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರುವ ನೂರು ಹಾಸಿಗೆಗಳಲ್ಲಿ 50 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ನಡೆಸಲಾಗುತ್ತಿದೆ. ಆಸ್ಪತ್ರೆಗೆ ಹೊರ ಹಾಗೂ ಒಳರೋಗಿಗಳು ಹೆಚ್ಚ

ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಕೈಜೋಡಿಸಬೇಕು: ಸಿಇಓ ಇಕ್ರಂ
ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಕೈಜೋಡಿಸಬೇಕು: ಸಿಇಓ ಇಕ್ರಂ

ಪ್ರತಿ ಗ್ರಾಮದಲ್ಲೂ ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮನ್ವಯವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ತಿಳಿಸಿದರು.ಅವರು ಇಂದು ಚನ್ನಪಟ್ಟಣ ಹಾಗೂ ಮಾಗಡಿ  ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ಅಂಗನವಾಡಿ ಕಾರ್ಯಕರ್ತೆಯರು ಮುಂಜಾಗ್ರತೆ ವಹಿಸಿ ಕೆಲಸ ನಿರ್ವಹಿಸಿ: ನಿಮ್ಮ ಜೀವವೂ ಅಮೂಲ್ಯ. ಸಿಇಓ ಇಕ್ರಂ
ಅಂಗನವಾಡಿ ಕಾರ್ಯಕರ್ತೆಯರು ಮುಂಜಾಗ್ರತೆ ವಹಿಸಿ ಕೆಲಸ ನಿರ್ವಹಿಸಿ: ನಿಮ್ಮ ಜೀವವೂ ಅಮೂಲ್ಯ. ಸಿಇಓ ಇಕ್ರಂ

ಕೋವಿಡ್ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಹೋಮ್ ಐಸೊಲೇಷನ್ ಹಾಗೂ ಹೋಮ್ ಕ್ವಾರಂಟೈನ್ ನೀಡಲಾಗಿದೆ. ಸೋಂಕಿತರ ಆರೋಗ್ಯದ ಬಗ್ಗೆ ಪರಿಶೀಲನೆಗೆ ತೆರಳುವ ಅಂಗನವಾಡಿ ಕಾರ್ಯಕರ್ತೆಯರು ಕಡ್ಡಾಯವಾಗಿ ಮಾಸ್ಕ್, ಫೇಸ್ ಶೀಲ್ಡ್ ಹಾಗೂ ಕೈ ಗವಸುಗಳನ್ನು ಧರಿಸಬೇಕು, ಸ್ಯಾನಿಟೈಜರ್ ಬಳಸಬೇಕು. ಮುಂಜಾಗ್ರತಾ ಕ್ರಮಗಳನ್ನು ವಹಿಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿ

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇನ್ನು ಹತ್ತೇ ದಿನದಲ್ಲಿ ಆಕ್ಸಿಜನ್‌ ಟ್ಯಾಂಕ್‌ ಅಳವಡಿಕೆ
ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇನ್ನು ಹತ್ತೇ ದಿನದಲ್ಲಿ ಆಕ್ಸಿಜನ್‌ ಟ್ಯಾಂಕ್‌ ಅಳವಡಿಕೆ

ಬೆಂಗಳೂರು: ಯಾರಾದರೂ ಕೋವಿಡ್‌ ಪರಿಸ್ಥಿತಿಯ ದುರ್ಲಾಭವನ್ನು ಪಡೆದುಕೊಂಡು ಹಣ ಸುಲಿಗೆ ಮಾಡಲೆತ್ನಿಸಿದರೆ ಮುಲಾಜಿಲ್ಲದೆ ಕ್ರಮ ಕೈಕೊಳ್ಳಲಾಗುವುದು ಹಾಗೂ ಬಂಧಿಸಿ ಜೈಲಿಗಟ್ಟಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಎಚ್ಚರಿಕೆ ನೀಡಿದರು. ಬುಧವಾರ ಬೆಳಗ್ಗೆಯೇ ಮಲ್ಲೇಶ್ವರ ವಿಧಾನಸಭೆ  ಕ್ಷೇತ್ರದ ಕೋವಿಡ್‌ ಪರಿಸ್ಥಿತಿಯನ್ನು ಅವಲೋಕನ ಮ

ಎಪಿಎಂಎಸಿ ಮಾರುಕಟ್ಟೆಯ ಮಾವಿನ ಮಂಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ ತಹಶಿಲ್ದಾರ್ ನಾಗೇಶ್
ಎಪಿಎಂಎಸಿ ಮಾರುಕಟ್ಟೆಯ ಮಾವಿನ ಮಂಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ ತಹಶಿಲ್ದಾರ್ ನಾಗೇಶ್

ಚನ್ನಪಟ್ಟಣ ನಗರದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ಜನರು ಸೇರುತ್ತಿರುವ ಕಾರಣ ತಹಶೀಲ್ದಾರ್ ನಾಗೇಶ್, ಡಿವೈಎಸ್ಪಿ ರಮೇಶ್ ಮತ್ತು ಸಿಬ್ಬಂದಿಗಳು ನೆನ್ನೆ ಭೇಟಿ ನೀಡಿ, ಮಂಡಿ ವರ್ತಕರಿಗೆ ಹಾಗೂ ರೈತರಿಗೆ ಕೊರೊನಾ ಸೋಂಕಿನ ಬಗ್ಗೆ ತಿಳಿಸಿ, ಎಚ್ಚರಿಕೆ ನೀಡಿದರು.ಇತ್ತೀಚಿಗೆ ಎಪಿಎಂಸಿ ಯಿಂದಲೇ ಹೆಚ್ಚು ಸೋಂಕು ಹರಡುತ್ತಿರುವುದಾಗಿ ತಿಳಿದು ಬಂದಿದೆ, ಹೊರ ರಾಜ್ಯಗಳಿಂದ ಮಾವಿನ ಹಣ್ಣು ಖರೀದಿಸಲು ಬ

ಇಂದಿನಿಂದ ಕೋವಿಶೀಲ್ಡ್ ಲಭ್ಯ. ತಾಲ್ಲೂಕು ವೈದ್ಯಾಧಿಕಾರಿ ಡಾ ಕೆ ಪಿ ರಾಜು
ಇಂದಿನಿಂದ ಕೋವಿಶೀಲ್ಡ್ ಲಭ್ಯ. ತಾಲ್ಲೂಕು ವೈದ್ಯಾಧಿಕಾರಿ ಡಾ ಕೆ ಪಿ ರಾಜು

ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಲಸಿಕೆ ಸಿಗದ ಕಾರಣ ಪರಿತಪಿಸುತ್ತಿದ್ದ ಸಾರ್ವಜನಿಕರಿಗೆ ಇಂದು ಲಸಿಕೆ ಬಂದಿರುವುದಾಗಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಕೆ.ಪಿ ರಾಜು ರವರು ತಿಳಿಸಿದ್ದಾರೆ.ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲ್ಲೂಕಿನಾದ್ಯಂತ ಇರುವ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನರು ಲಸಿಕೆಗಾಗಿ ಕಾಯ್ದಿದ್ದರು.ಇ

ಕೋಡಂಬಳ್ಳಿ ಗ್ರಾಮದ ವ್ಯಾಪಾರಸ್ಥರಿಗೆ ಲೆಕ್ಕಕ್ಕಿಲ್ಲದ ಕೊರೊನಾ
ಕೋಡಂಬಳ್ಳಿ ಗ್ರಾಮದ ವ್ಯಾಪಾರಸ್ಥರಿಗೆ ಲೆಕ್ಕಕ್ಕಿಲ್ಲದ ಕೊರೊನಾ

ತಾಲ್ಲೂಕಿನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದರೂ, ತಾಲ್ಲೂಕಿನ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಕೋಡಂಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾತ್ರ ಬೆಳಿಗ್ಗೆ 5 ಗಂಟೆಗೇ ಟೀ ಅಂಗಡಿಗಳು ಮತ್ತು ದಿನಸಿ ಅಂಗಡಿಗಳು ತೆರೆದು ಜನರು ಗಿಜಿಗುಡುವ ಜನಜಂಗುಳಿಯು ಕಂಡು ಬರುತ್ತಿದೆ.ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದು, ಜನರ ಅವಶ್ಯಕ ವಸ್ತಗಳ ಖರೀದಿಗಾಗಿ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆ ಯವರೆಗೆ ಮಾತ್ರ ಅವಕ

ಕೋವಾಕ್ಸಿನ್ /ಕೋವಿಶಿಲ್ಡ್ ಲಸಿಕಾ ಕಾರ್ಯಕ್ರಮ
ಕೋವಾಕ್ಸಿನ್ /ಕೋವಿಶಿಲ್ಡ್ ಲಸಿಕಾ ಕಾರ್ಯಕ್ರಮ

ರಾಮನಗರ ಜಿಲ್ಲಾ ಪಂಚಾಯತ್ ನ ಆಶ್ರಯದಲ್ಲಿ  *ಕವಾಕ್ಸಿನ್/ಕೋವಿಶಿಲ್ಡ್ * ಲಸಿಕೆಯನ್ನು ನಮ್ಮ ಸದಸ್ಯರು ಹಾಗೂ ಅವರ ಕುಟುಂಬದವರಿಗೂ (45 ವರ್ಷ ಮೇಲ್ಪಟ್ಟವರಿಗೆ ಮಾತ್ರ ) ಉಚಿತವಾಗಿ ಹಾಕಿಸಲಾಗುವುದು ಹಾಗೂ ಕಳೆದ ತಿಂಗಳು 3 ನೆ ತಾರೀಕಿನಂದು ಮೊದಲ ಡೋಸ್ ಲಸಿಕೆಯನ್ನು ಹಾಕಿಸಿದವರು ತಮ್ಮ ಎರಡನೇ ಡೊಸ್ ಲಸಿಕೆಯನ್ನು ತಪ್ಪದೆ ಪಡೆಯಬೇಕು ಸದಸ್ಯರೆಲ್ಲರೂ ಈ ಅವಕಾಶವನ್ನು ಸದುಪಯೋಗ ಪಡಿಸಿ ಕೊಳ್ಳಬೇಕೆಂದು ಕೋರುತ್ತೇವೆ ಆಸಕ್ತಿ ಉಳ್ಳವರು ತಮ್ಮ ಹೆಸರುಗಳ

ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಕೈಜೋಡಿಸಬೇಕು: ಸಿಇಓ ಇಕ್ರಂ
ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಕೈಜೋಡಿಸಬೇಕು: ಸಿಇಓ ಇಕ್ರಂ

ಪ್ರತಿ ಗ್ರಾಮದಲ್ಲೂ ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮನ್ವಯವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ತಿಳಿಸಿದರು.ಅವರು ಇಂದು ಚನ್ನಪಟ್ಟಣ ಹಾಗೂ ಮಾಗಡಿ  ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ಕೋವಿಡ್-19 ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ಕೋವಿಡ್-19 ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ

ಕೋವಿಡ್-19  2 ನೇ ಅಲೆ  ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ  ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್ ವಾರ್ ರೂಂ ಹಾಗೂ  ಸಹಾಯವಾಣಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್.ಕೆ ಅವರು ತಿಳಿಸಿದ್ದಾರೆ.ಸಾರ್ವಜನಿಕರು ಕೋವಿಡ್-19 ರ ಸಂಬಂಧ ಮಾಹಿತಿ ಪಡೆಯಲು ಹಾಗೂ ಯಾವುದೇ ದೂರುಗಳನ್ನು ಸಲ್ಲಿಸಲು ಸಹ

Top Stories »  



Top ↑