Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯದ ಮಹಾಮಾರಿ ಕೊರೊನಾ ಕಪ್ ಸೋತ ರಾಮನಗರ !?

Posted date: 25 May, 2020

Powered by:     Yellow and Red

ರಾಜ್ಯದ ಮಹಾಮಾರಿ ಕೊರೊನಾ ಕಪ್ ಸೋತ ರಾಮನಗರ !?

ರಾಮನಗರ:ಮೇ/೨೫/೨೦/ಸೋಮವಾರ. ರಾಜ್ಯದ ರಾಮನಗರ ಮತ್ತು ಚಾಮರಾಜನಗರ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿಯೂ ಕೊರೊನಾ ಎಂಬ ಮಹಾ ಮಾರಿಯು ಕಾಲಿಟ್ಟಿದ್ದು. ಈ ಎರಡು ಜಿಲ್ಲೆಗಳು ಕೊರೊನಾದಿಂದ ಮುಕ್ತವಾಗಿದ್ದವು. ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಕಪ್ ಯಾರಿಗೆ ಎಂಬ ಬರಹ ಗಳು ಇದುವರೆಗೂ ಹರಿದಾಡುತ್ತಿದ್ದವು.


ಇಂದಿನ ಬಲ್ಲ ಮೂಲಗಳಿಂದ ಬಂದ ಮಾಹಿತಿಯ ಪ್ರಕಾರ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿ ಇಬ್ಬರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ವಾಸ್ತವದ ಸ್ಥಿತಿಯೇನೆಂದರೆ, ಸಾರಿಗೆ ನಿಗಮದ ಚಾಲಕರೊಬ್ಬರು ಲಾಕ್‌ಡೌನ್ ಸಮಯದಲ್ಲಿ ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದು, ಕರ್ತವ್ಯದ ಮೇರೆಗೆ ಮಾಗಡಿಗೆ ಬಂದು, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿ,  ಸ್ವಾಬ್ ತೆಗೆಯಲಾಗಿತ್ತು. ಆದರೆ  ವರದಿ ಬರುವ ಮುನ್ನವೇ ಅವರನ್ನು ಕೆಲಸಕ್ಕೆ ನಿಯೋಜನೆ ಗೊಳಿಸಲಾಗಿತ್ತು. ವರದಿ ಬಂದ ನಂತರ ಪಾಸಿಟೀವ್ ಇರುವುದು ಗೊತ್ತಾಗಿ ಆತನನ್ನು ತುಮಕೂರಿನಲ್ಲಿಯೇ ಕ್ವಾರಂ ಟೈನ್ ಮಾಡಲಾಗಿದೆ.


ಮತ್ತೊಂದು ಪ್ರಕರಣ ದಲ್ಲಿ ಚೆನ್ನೈ ನ ಟಿ ನಗರದಿಂದ ನಾಲ್ವರು ಮಾಗಡಿಗೆ ಆಗಮಿಸಿದ್ದು, ಅವರನ್ನೂ ಸಹ ಕ್ವಾರಂಟೈನ್ ಮಾಡಲಾಗಿತ್ತು. ಹದಿನಾಲ್ಕು ದಿನಗಳ ನಂತರ ಬಿಡುಗಡೆಗೆ ಮುನ್ನ ಸ್ವಾಬ್ ತೆಗೆದು ಪರೀಕ್ಷೆಗೆ ಕಳುಹಿಸಲಾಗಿ, ನಾಲ್ವರಲ್ಲಿ ಎರಡು ವರ್ಷಗಳ ಮಗುವೊಂದಕ್ಕೆ ಮಾತ್ರ ಸೋಂಕು ತಗಲಿರುವುದು ದೃಢಪಟ್ಟಿದೆ. ನಾಲ್ವರಲ್ಲಿ ಮಗುವಿಗೆ ಮಾತ್ರ ಪಾಸಿಟಿವ್ ಬಂದಿರುವುದು ವೈದ್ಯರಲ್ಲಿ ಗೊಂದಲ ಮೂಡಿಸಿದ್ದು, ಮತ್ತೊಂದು ಬಾರಿ ಸ್ವಾಬ್ ತೆಗೆದು ಪರೀಕ್ಷೆಗೆ ಕಳುಹಿಸ ಲಾಗಿದ್ದು, ವರದಿ ಬಂದ ನಂತರವಷ್ಟೇ ದೃಢಪಡಿಸ ಲಾಗುವುದು ಎಂದು ಸಂಬಂಧಿಸಿದ ವೈದ್ಯರು ತಿಳಿಸಿದ್ದಾರೆ.


ರಾಮನಗರ ದ ಬಂದೋಬಸ್ತಿಗಾಗಿ ಬಂದಿದ್

 ಪೇದೆಯೊಬ್ಬರಿಗೂ ಸೋಂಕು ತಗುಲಿದೆಯೆಂಬ ಮಾಹಿತಿ ಬಂದಿದ್ದು, ಅವರನ್ನು ಸಹ ಕ್ವಾರಂಟೈನ್ ನಲ್ಲಿ ಇಡಲಾಗಿದೆಯಂತೆ.

ಹಾಗೂ ಅವರು ರಾಮನಗರ ರೇಷ್ಮೆ ಗೂಡಿನ ಮಾರುಕಟ್ಟೆ ಹಾಗೂ ಮುತ್ತಪ್ಪ ರೈ ಸತ್ತಾಗಿನ ಬಂದೋಬಸ್ತ್ ನಲ್ಲಿ ಭಾಗವಹಿಸಿದ್ದರು ಎಂಬ ಮಾಹಿತಿ ದೊರಕಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆಯಂತೆ.


ಈ ಸಂಬಂಧ ರಾಮನಗರ ಜಿಲ್ಲಾಧಿಕಾರಿಗಳು ಯಾವುದೇ ಅಭಿಪ್ರಾಯವನ್ನು ಈವರೆಗೂ ನೀಡಿಲ್ಲ. ಇದರಿಂದ ಸ್ಪಷ್ಟ ವಾಗಿ ರಾಮನಗರ ಜಿಲ್ಲೆಗೆ ಕೊರೊನಾ ವಕ್ಕರಿಸಿದೆ ಎಂದು ನಿಖರವಾಗಿ ತಿಳಿದು ಬಂದಿಲ್ಲ. ವರದಿ ಬಂದ ನಂತರ ನಿಖರವಾಗಲಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑