ಬಿಗಿ ಲಾಕ್ಡೌನ್ ಗಾಗಿ ಬೀದಿಗಿಳಿದ ಗ್ರಾಮಾಂತರ ಪೋಲೀಸ್ ಠಾಣೆಯ ಸರ್ಕಲ್ ಮತ್ತು ಸಬ್ ಇನ್ಸಪೆಕ್ಟರ್
ದಿನೇದಿನೇ ಕೊರೊನಾ ಸೋಂಕು ಅಡೆತಡೆಯಿಲ್ಲದೆ ಬೃಹದಾಕಾರವಾಗಿ ಹಬ್ಬುತ್ತಿದೆ. ಇಷ್ಟು ದಿನಗಳ ಕಾಲ ಲಾಕ್ಡೌನ್ ಮಾಡಿದರೂ ಸಹ ಕೊರೊನಾ ಹತೋಟಿಗೆ ಬರಲೇ ಇಲ್ಲಾ. ಹಾಗಾಗಿ ಇಂದಿನಿಂದ ಇನ್ನೂ ಸ್ವಲ್ಪ ಕಟ್ಟುನಿಟ್ಟಿನ ಲಾಕ್ಡೌನ್ ಮಾಡಲು ಕರ್ನಾಟಕ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೋಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವಕುಮಾರ್ ಮತ್ತು ಸಬ್ ಇನ್ಸಪೆಕ್ಟರ್ ಹೆಚ್ ಎಂ ಶಿವಕುಮಾರ್ ಮತ್ತು ಸಿಬ್ಬಂದಿಗಳು ನಗರದ ಗಡಿ ಭಾಗವಾದ ಲಾಳಾಘಟ್ಟ ವೃತ್ತದಲ್ಲಿ ಶನಿವಾರ ಮಧ್ಯಾಹ್ನ ನಿಂತು ವಾಹನಗಳ ತಪಾಸಣೆ ನಡೆಸಿದರು.
ಅಗತ್ಯ ವಸ್ತುಗಳ ಸರಬರಾಜಿಗಾಗಿ ಇದೇ ಸರ್ಕಾರವು ಸ್ಥಳೀಯ ಆಡಳಿತಗಳಿಂದ ವಾಹನಗಳ ಸವಾರರಿಗೆ ಪಾಸ್ ಗಳನ್ನು ವಿತರಿಸಿದೆ. ಒಬ್ಬರಿಗೆ ಪಾಸ್ ನೀಡಿದರೆ ಇಬ್ಬರು, ಒಂದು ಕಾರಿಗೆ ಪಾಸ್ ನೀಡಿದರೆ ನಾಲ್ಕಾರು ಮಂದಿ ಒಟ್ಟಿಗೆ ಬಂದು ಹೋಗುತ್ತಾರೆ. ಎಲ್ಲರ ಬಳಿಯೂ ಒಂದಲ್ಲಾ ಒಂದು ಪಾಸ್ ಅಥವಾ ಐಡಿ ಕಾರ್ಡುಗಳಿರುತ್ತವೆ. ಅಗತ್ಯ ವಸ್ತುಗಳ ನೆಪದಲ್ಲಿ ಅನೇಕರು ಅನಗತ್ಯವಾಗಿ ಓಡಾಡುತ್ತಾರೆ. ಇಂತಹ ಸಮಯದಲ್ಲಿ ಅವರೇ ಎಚ್ಚೆತ್ತುಕೊಳ್ಳಬೇಕು ಆದರೆ ಪಾಸ್ ನೀಡಿರುವುದರಿಂದ ಕಟ್ಟುನಿಟ್ಟಿನ ಲಾಕ್ಡೌನ್ ಮಾಡಲೂ ಆಗುತ್ತಿಲ್ಲ. ಕೊರೊನಾ ತಡೆಗಟ್ಟಲು ಆಗುತ್ತಿಲ್ಲಾ ಎಂದು ಹೆಸರೇಳದ ಅಧಿಕಾರಿಯೊಬ್ಬರು ಉಸುರುತ್ತಾರೆ.
ಪೋಲೀಸರೇನೋ ಸರ್ಕಾರದ ಆದೇಶ ಪಾಲಿಸುತ್ತಾರೆ. ಅದೇ ರೀತಿ ಸಾರ್ವಜನಿಕರು ಸಹ ಎಚ್ಚೆತ್ತುಕೊಂಡು ಅವರಿಗವರೇ ಬಿಗಿ ಲಾಕ್ಡೌನ್ ಗಾಗಿ ಬೀದಿಗಿಳಿದ ಗ್ರಾಮಾಂತರ ಪೋಲೀಸ್ ಠಾಣೆಯ ಸರ್ಕಲ್ ಮತ್ತು ಸಬ್ ಇನ್ಸಪೆಕ್ಟರ್.
ದಿನೇದಿನೇ ಕೊರೊನಾ ಸೋಂಕು ಅಡೆತಡೆಯಿಲ್ಲದೆ ಬೃಹದಾಕಾರವಾಗಿ ಹಬ್ಬುತ್ತಿದೆ. ಇಷ್ಟು ದಿನದ ಲಾಕ್ಡೌನ್ ಮಾಡಿದರೂ ಸಹ ಕೊರೊನಾ ಹತೋಟಿಗೆ ಬರಲೇ ಇಲ್ಲಾ. ಹಾಗಾಗಿ ಇಂದಿನಿಂದ ಇನ್ನೂ ಸ್ವಲ್ಪ ಕಟ್ಟುನಿಟ್ಟಿನ ಲಾಕ್ಡೌನ್ ಮಾಡಲು ಕರ್ನಾಟಕ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೋಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವಕುಮಾರ್ ಮತ್ತು ಸಬ್ ಇನ್ಸಪೆಕ್ಟರ್ ಹೆಚ್ ಎಂ ಶಿವಕುಮಾರ್ ಮತ್ತು ಸಿಬ್ಬಂದಿಗಳು ನಗರದ ಗಡಿ ಭಾಗವಾದ ಲಾಳಾಘಟ್ಟ ವೃತ್ತದಲ್ಲಿ ಶನಿವಾರ ಮಧ್ಯಾಹ್ನ ನಿಂತು ವಾಹನಗಳ ತಪಾಸಣೆ ನಡೆಸಿದರು.
ಅಗತ್ಯ ವಸ್ತುಗಳ ಸರಬರಾಜಿಗಾಗಿ ಇದೇ ಸರ್ಕಾರವು ಸ್ಥಳೀಯ ಆಡಳಿತಗಳಿಂದ ವಾಹನಗಳ ಸವಾರರಿಗೆ ಪಾಸ್ ಗಳನ್ನು ವಿತರಿಸಿದೆ. ಒಬ್ಬರಿಗೆ ಪಾಸ್ ನೀಡಿದರೆ ಇಬ್ಬರು, ಒಂದು ಕಾರಿಗೆ ಪಾಸ್ ನೀಡಿದರೆ ನಾಲ್ಕಾರು ಮಂದಿ ಒಟ್ಟಿಗೆ ಬಂದು ಹೋಗುತ್ತಾರೆ. ಎಲ್ಲರ ಬಳಿಯೂ ಒಂದಲ್ಲಾ ಒಂದು ಪಾಸ್ ಅಥವಾ ಐಡಿ ಕಾರ್ಡುಗಳಿರುತ್ತವೆ. ಅಗತ್ಯ ವಸ್ತುಗಳ ನೆಪದಲ್ಲಿ ಅನೇಕರು ಅನಗತ್ಯವಾಗಿ ಓಡಾಡುತ್ತಾರೆ. ಇಂತಹ ಸಮಯದಲ್ಲಿ ಅವರೇ ಎಚ್ಚೆತ್ತುಕೊಳ್ಳಬೇಕು ಆದರೆ ಪಾಸ್ ನೀಡಿರುವುದರಿಂದ ಕಟ್ಟುನಿಟ್ಟಿನ ಲಾಕ್ಡೌನ್ ಮಾಡಲೂ ಆಗುತ್ತಿಲ್ಲ. ಕೊರೊನಾ ತಡೆಗಟ್ಟಲು ಆಗುತ್ತಿಲ್ಲಾ ಎಂದು ಹೆಸರೇಳದ ಅಧಿಕಾರಿಯೊಬ್ಬರು ಉಸುರುತ್ತಾರೆ.
ಪೋಲೀಸರೇನೋ ಸರ್ಕಾರದ ಆದೇಶ ಪಾಲಿಸುತ್ತಾರೆ. ಅದೇ ರೀತಿ ಸಾರ್ವಜನಿಕರು ಸಹ ಎಚ್ಚೆತ್ತುಕೊಂಡು ಅವರಿಗವರೇ ಲಾಕ್ಡೌನ್ ವಿಧಿಸಿಕೊಂಡರೆ ಕೊರೊನಾ ತಡೆಯಲು ಸಾಧ್ಯವಾಗುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸುತ್ತಾರೆ.
ಗೋ ರಾ ಶ್ರೀನಿವಾಸ...
ಮೊ:9845856139. ವಿಧಿಸಿಕೊಂಡರೆ ಕೊರೊನಾ ತಡೆಯಲು ಸಾಧ್ಯವಾಗುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸುತ್ತಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು