Tel: 7676775624 | Mail: info@yellowandred.in

Language: EN KAN

    Follow us :


ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

Posted date: 07 Sep, 2021

Powered by:     Yellow and Red

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ:ರಾಕೇಶ್ ಕುಮಾರ್ ಕೆ ಅವರು ತಿಳಿಸಿದ್ದಾರೆ.


ಜಿಲ್ಲೆಯಲ್ಲಿ 12,000 ಜನರಿಗೆ ಲಸಿಕೆ‌ ನೀಡಲು ವಿವಿಧ ಕಡೆ ಮೇಳವನ್ನು  ಆಯೋಜಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ.  ಸಾರ್ವಜನಿಕರು ಇದರ

ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.


ಈ ಮೇಳದಲ್ಲಿ ಇದುವರೆಗೆ ಮೊದಲನೇ ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ , ಎರಡನೇ ಡೋಸ್‍ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರಿಗೆ, 18 ವರ್ಷ ಮೇಲ್ಪಟ್ಟವರಿಗೆ 1 ನೇ ಡೋಸ್ ಹಾಗೂ  2 ನೇ ಡೋಸ್,  ಕೋವಿಡ್-19 ಲಸಿಕೆ ಬಾಕಿ ಇರುವವರು, ಇತರೆ  ಅರ್ಹ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ  ಕೋವಿಡ್-19 ಲಸಿಕೆಯನ್ನು ನೀಡಲಾಗುವುದು.


ಲಸಿಕಾ ಮೇಳವನ್ನು ರಾಮನಗರದ ಅಂಬೇಡ್ಕರ್ ಭವನ, ಚನ್ನಪಟ್ಟಣದ ಷೇರು ಹೋಟೆಲ್‌ ಸರ್ಕಲ್ ಮತ್ತು ಟಿಪ್ಪು ನಗರ, ಮಾಗಡಿಯ  ತಿರುಮಲೆ ದೇವಸ್ಥಾನ, ಕಲ್ಯಾಗೇಟ್ ಮತ್ತು ಸರ್ಕಾರಿ ಬಸ್ ನಿಲ್ದಾಣ ,ಕನಕಪುರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ   ಆಯೋಜಿಸಲಾಗಿದೆ.


ಹಾರೋಹಳ್ಳಿಯ ಪಾರ್ ಸನ್ಸ್ ನ್ಯೂಟ್ರಿಷನ್,ಡೈರಿ ಡೇ ಐಸ್ ಕ್ರೀಂ, ಮತ್ತು ಬಿಡದಿಯ ಕೊರುನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಲ್ಲಿ ಮೇಳ ಆಯೋಜಿಸಲಾಗಿದೆ. 


ಇದಲ್ಲದೇ  ರಾಮನಗರ ಜಿಲ್ಲಾ ಆಸ್ಪತ್ರೆ, ಕನಕಪುರ, ಮಾಗಡಿ ಹಾಗೂ ಚನ್ನಪಟ್ಟಣ ‌ಸಾರ್ವಜನಿಕ ಆಸ್ಪತ್ರೆ, ಸಾತನೂರು, ಹಾರೋಹಳ್ಳಿ, ಸೋಲೂರು ಹಾಗೂ ಬಿಡದಿ ಯ ಸಮುದಾಯ ಆರೋಗ್ಯ ಕೇಂದ್ರ, ಮೆಹಬೂಬ್ ನಗರ, ರಾಯರದೊಡ್ಡಿ, ಇಸ್ಲಾಂಪುರ ಹಾಗೂ ಕನಕಪುರ ನಗರ ಆರೋಗ್ಯ ಕೇಂದ್ರದಲ್ಲಿ ಹಾಗೂ ಜಿಲ್ಲೆಯ  61 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ  ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑