Tel: 7676775624 | Mail: info@yellowandred.in

Language: EN KAN

    Follow us :


ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊಂದರೆಯಾಗಿದ್ದು, ಇದನ್ನು ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪನಗರದ ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಈ ಕೂ

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು ತಮ್ಮ ಆರೋಗ್ಯದ ಕಡೆಯೂ ಗಮನ ನೀಡಿ, ತಮ್ಮ ಆರೋಗ್ಯ ಮತ್ತು ಆಯಸ್ಸನ್ನು ಹೆಚ್ಚಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಕ್ಷೇತ್ರದ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಸ್ವಾಮೀಜಿ ಯವರು ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾತ್ರೋರಾತ್ರಿ ನಗರಸಭೆಯ ಸಿಬ್ಬಂದಿಗಳು ಸುರಿದು ಹೋಗಿದ್ಧು, ಮಕ್ಕಳಿಗೆ ಪಾಠ ಮಾಡಲಾಗದಷ್ಟು ದುರ್ವಾಸನೆ ಹರಡಿದೆ ಎಂದು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷೆ ಮತ್ತು ಸದಸ್ಯರು ದೂರಿದ್ದಾರೆ.

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದೊಂದಿಗೆ ವೈದ್ಯ ವೆಂಕಟಪ್ಪ ನವರು ಹದಿನಾಲ್ಕು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸರ್ಕಾರಿ ಶಾಲೆ ನಿರ್ಮಿಸಿ ಕೊಡುತ್ತಿರುವುದು ಶ್ಲಾಘನೀಯ, ಇಂತಹವರ ಸಂಖ್ಯೆ ಸಹಸ್ರವಾಗಲಿ, ಸರ್ಕಾರ ಹಾಗೂ ಸರ್ವಜನರ ಪರವಾಗಿ ವೆಂಕಟ

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯದಲ್ಲೂ ಕರ್ನಾಟಕ ಸರ್ಕಾರ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿದ್ದು, ನ್ಯಾಯವು ಸಹ ನಮ್ಮ ಪರವಾಗಿಲ್ಲಾ ಎಂದು ರಾಜ್ಯಾದ್ಯಂತ ಇರುವ ೧,೯೦೦ಕ್ಕೂ ಹೆಚ್ಚಿನ ವಿವಿಧ ರೀತಿಯ ಸಂಘಟನೆಗಳು ಒಗ್ಗೂಡಿ ೨೯ ನೇ ಶುಕ್ರವಾರ ಮುಂಜಾನೆಯಿಂದ ಮುಸ್ಸಂಜೆವರೆಗೂ

ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ
ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ

ಚನ್ನಪಟ್ಟಣ : ಕನಕಪುರ ತಾಲೂಕಿನ ಶಿವನಹಳ್ಳಿ ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ, ನವೋದಯ ವಿದ್ಯಾಲಯ ಸಮಿತಿ ವತಿಯಿಂದ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಲ್ಲಿ 5ನೇ ತರಗತಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ

ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ರಾಮನಗರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ರಾಮನಗರ ಜಿಲ್ಲೆಯ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾದ್ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅತಿಥಿ ಶಿಕ್ಷಕರ / ಉಪನ್ಯಾಸಕರಿಂದ ಗೌರವಧನದ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳ

ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ
ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ

ರಾಮನಗರ, ಜೂ. 28:   ಅನುದಾನ ರಹಿತ ಶಾಲೆಗಳು 2023-24ನೇ ಸಾಲಿನಲ್ಲಿ ಆಡಳಿತ ಮಂಡಳಿಯವರು ಇಲಾಖೆಯ ಅನುಮತಿ ಪಡೆಯದೇ ಶಾಲೆಗಳನ್ನು ನಡೆಸುತ್ತಿರುವುದು ಕಂಡುಬಂದಿರುತ್ತದೆ, ಆದುದರಿಂದ ಇಂತಹ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡದೇ ಇರಲು ಪೋಷಕರಿಗೆ ತಿಳಿಸಿದೆ.*ಶಾಲೆಯ ವಿವರ:*ಮಡಿಲು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ, ಬಿಡದಿ, ರಾಮನಗರ ತಾಲ್ಲೂಕು ಮತ್

ಪಜಾ ಮತ್ತು ಪಪಂ ದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ರಾಮನಗರ, ಜೂ. 17:    ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಪಿ.ಯು.ಸಿ/ಡಿಪ್ಲೊಮಾ/ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್/ಮೆಡಿಕಲ್ ಕೋರ್ಸ್ ಗಳಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 2023ರ ಆಗಸ್ಟ್ 31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ

ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ
ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ

ಚನ್ನಪಟ್ಟಣ:  ದಾನಿಗಳು ನೀಡುವ ಪಠ್ಯ ಸಾಮಗ್ರಿಗಳನ್ನು ಸದ್ಬಳಕೆ ಮಾಡಿಕೊಂಡು ಶಾಲಾ ಮಕ್ಕಳು ವಿಶೇಷವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮುಂದಾಗಬೇಕು ಎಂದು ಸಿಂ.ಲಿಂ.ನಾಗರಾಜು ಪ್ರತಿಷ್ಠಾನದ ಎಸ್.ಎನ್.ಆದರ್ಶ ಕುಮಾರ್ ಕಿವಿಮಾತು ಹೇಳಿದರು. ಅವರುತಾಲ್ಲೂಕಿನ ಗಡಿಗ್ರಾಮ ಇರುಳಿಗರದೊಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನಲವತ್ತೈದಕ್ಕೂ ಹೆಚ್ಚು

Top Stories »  



Top ↑