Tel: 7676775624 | Mail: info@yellowandred.in

Language: EN KAN

    Follow us :


ಏಪ್ರಿಲ್30 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ
ಏಪ್ರಿಲ್30 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು: ಎಪ್ರಿಲ್‌ 30ಕ್ಕೆ ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟಗೊಳ್ಳಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.  ಅಂದು ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. www.pue.kar.nic.in ಈ ವೆಬ್‌ಸೈಟ್‌ ಮೂಲಕ ಫಲಿತಾಂಶ ಪಡೆಯಬಹುದಾಗಿದೆ, ಮೇ 1 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮಾರ್ಚ್ ನಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ&nb

ವಿದ್ಯಾರ್ಥಿಗಳಿಗೆ ತರಬೇತಿ

ರಾಮನಗರ: ಸ್ಪಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟನಲ್ಲಿ ರಾಜ್ಯ ಶಿಕ್ಷ ಣ ಸಂಶೋಧನೆ ಮತ್ತು ತರಬೇತಿ ಇಲಾಖೆ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಗಮನ ಹರಿಸಿದೆ. ಇದಕ್ಕಾಗಿ ರಾಜ್ಯಮಟ್ಟದ ರಾಷ್ಟ್ರೀಯ ಪ್ರತಿಭಾನ್ವೇಷಣೆ ಎನ್‌ಟಿಎಸ್‌ಇ (ನ್ಯಾಷನಲ್‌ ಟ್ಯಾಲೆಂಟ್‌ ಸರ್ಚ್‌ ಎಕ್ಸಾಮಿನೆಷನ್‌)ನಡೆಸುತ್ತಿದೆ.    ಎಲ್ಲಾ ಮಕ್ಕಳಿಗೂ ಪರೀಕ್ಷೆ: ನವದೆಹ

ಪಿಯುಸಿ ವಿಜ್ಞಾನ ಪುಸ್ತಕ ಇನ್ನು ಮುಂದೆ ಕನ್ನಡ ಮಾಧ್ಯಮದಲ್ಲಿ
ಪಿಯುಸಿ ವಿಜ್ಞಾನ ಪುಸ್ತಕ ಇನ್ನು ಮುಂದೆ ಕನ್ನಡ ಮಾಧ್ಯಮದಲ್ಲಿ

ಬೆಂಗಳೂರು: ಎಸ್‌ಎಸ್‌ಎಲ್‌ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಪಿಯುನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಲು ಇನ್ಮುಂದೆ ಯಾವುದೇ ಆತಂಕ ಪಡಬೇಕಾಗಿಲ್ಲ. ನಿರ್ಭೀತಿಯಿಂದ ವಿಜ್ಞಾನ ವಿಭಾಗ ಸೇರಿಕೊಂಡು, ಮಾತೃಭಾಷೆಯಲ್ಲೇ ಅಧ್ಯಯನ ಮಾಡಬಹುದು. ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ (2018-19) ಪದವಿ ಪೂರ್ವ ಶಿಕ್ಷಣ ಇಲಾಖೆ, ವಿಜ್ಞಾನ ವಿಭಾಗದ ಎನ್‌ಸಿಆರ್‌ಟಿ

ಮೇ 7 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ
ಮೇ 7 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು: ಮೇ.7ರಂದು ಎಸ್ಎಸ್ಎಲ್ಸಿ, ಏಪ್ರಿಲ್ ಕೊನೆ ವಾರ ಪಿಯುಸಿ ಫಲಿತಾಂಶ ನೀಡಲಾಗುವುದು ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ಶುಕ್ರವಾರ ತಿಳಿಸಿ ದರು. ತನ್ನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿರುವುದು ಸಮಾಧಾನ ತಂದಿದೆ ಎಂದು ಸಂತೋಷ ವ್ಯಕ್ತಪಡಿಸಿ ದರು. ಇದೇ ವೇಳೆ, ಪರೀಕ್ಷಾ ಕ್ರಮದಲ್ಲಿ ತಂದ ಸುಧಾರಣೆ ಕ್ರಮ ತೃಪ್ತಿ ತಂದಿದೆ. ಮಕ್ಕಳಿಗೆ ಪರೀಕ್ಷಾ ಭಯದಿಂದ ಮುಕ್ತಗೊಳಿಸಲಾಗಿದೆ ಎಂದ

ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಗಳು
ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಗಳು

ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ.ರಾಮನಗರ ಶಾಲಾ ಮಾಹಿತಿ ಆತ್ಮೀಯ ಮುಖ್ಯಶಿಕ್ಷಕ ಮತ್ತು ಶಿಕ್ಷಕ ಬಂಧುಗಳೇ ಶೈಕ್ಷಣಿಕ ವರ್ಷದ ಅಂತ್ಯಕ್ಕೆ ಕೆಲವೊಂದು ಸಲಹೆ ಸೂಚನೆಗಳು 1.2017-18ನೇ ಸಾಲಿನ ಅನುದಾನ ಹಾಗೂ ನಿರ್ವಹಣಾ ಹಣವನ್ನು ಸಂಪೂರ್ಣ ಖರ್ಚು ಮಾಡಿ 30/3/18ರ ಒಳಗೆ ರಶೀದಿಗಳನ್ನು ಇಡುವುದು 2.ನಿಯಮಾನುಸಾರ ಅನುದಾನ ಖರ್ಚು ಮಾಡಿ ದಾಖಲೆಗಳನ್ನು,ಕ್ಯಾಸ್ ಬುಕ್ ಅನ್ನು ನಿರ್ವಹಿಸುವುದು  3

23ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ಸಕಲ ರೀತಿಯ ಸಿದ್ದತೆಗಳು-ಡಿಡಿಪಿಐ
23ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ಸಕಲ ರೀತಿಯ ಸಿದ್ದತೆಗಳು-ಡಿಡಿಪಿಐ

ರಾಮನಗರ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಇದೇ ಮಾ.23ರಿಂದ ಏಪ್ರಿಲ್ 6ರ ವರೆಗೆ ನಡೆಯಲಿದೆ. ಅದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯವಿರುವ ಸಕಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.  ಜಿಲ್ಲೆಯಲ್ಲಿ ಒಟ್ಟು 281 ಪ್ರೌಢ ಶಾಲೆಗಳಿದ್ದು, 13,228 ರೆಗ್ಯುಲರ್ ವಿದ್ಯಾರ್ಥಿಗಳು ಹಾಗೂ 446 ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 13,674 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಚನ್ನಪಟ್ಟಣದಲ್ಲಿ 13, ಕನಕಪುರದಲ್ಲಿ

ಎಸ್‌ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆ

10 ತರಗತಿ  ಓದತಿರೊ ಮಕ್ಕಳಿಗೆ ನಾಳೆ ಪರೀಕ್ಷೆ ಆರಂಭ ನಾಳೆ ಒಂದಿಷ್ಟು  ಮುಜಾಗ್ರತೆ ಸಲಹೆ  ಸೂಚನೆ ... ೧) ಹಾಲ್ಟಿಕೇಟ್ ಚಕ್ ಮಾಡಿಕೊಳ್ಳಿ  ೨) ೯ ಗಂಟೆಗೆ ಪರೀಕ್ಷಾ ಕೇಂದ್ರ ತಲುಪಿ  ೩) ಜಾಮಿಟ್ರಿ ಬಾಕ್ಸ ಜೊತೆಗಿರಲಿ  ೪) ೨ ಉತ್ತಮ ಪೆನ್ನು  ಕೈಯಲ್ಲಿ ಇರಲಿ  ೫) ಮಿತವಾಗಿ ಆಹಾರ ಸೇವಿಸಿ  ೬) ಭಯ ಆತಂಕ ಬೇಡ  ೭) ಉತ್ತಮ ಕ್ಲಿಪ್ ಬೋರ್ಡ್ ಇರಲಿ  ೮) ಕೀ

Top Stories »  



Top ↑