Tel: 7676775624 | Mail: info@yellowandred.in

Language: EN KAN

    Follow us :


ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ರಾಮನಗರ:ಮೇ/೨೨/೨೦/ಶುಕ್ರವಾರ. ಸ್ನಾತಕೋತ್ತರ (ವಾರ್ಷಿಕ/ಸೆಮಿಸ್ಟರ್) ಪದವಿಗಳಾದ ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಎಡ್, ಎಂ.ಲಿಬ್.ಐ.ಎಸ್ಸಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿ ಪಡೆದು ಅನುತ್ತೀರ್ಣರಾಗಿರುವ ಇಲ್ಲವೇ ಪರೀಕ್ಷೆ ತೆಗೆದುಕೊಂಡಿಲ್ಲದ ವಿದ್ಯಾರ್ಥಿಗಳ ಕೋರಿಕೆಯಂತೆ ಒಂದು ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಪರೀಕ್ಷಾ ಶುಲ್ಕ

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬಹುಮಾನಕ್ಕೆ ಅರ್ಜಿ ಆಹ್ವಾನ
ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬಹುಮಾನಕ್ಕೆ ಅರ್ಜಿ ಆಹ್ವಾನ

ರಾಮನಗರ:ಮೇ/೧೧/೨೦/ಸೋಮವಾರ.ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ ೨೦೧೯ ರಿಂದ ಡಿಸೆಂಬರ್ ೨೦೧೯ ರವರೆಗೆ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.ಕೋವಿಡ್-೧೯ ರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪುಸ್ತಕ ಕಳಿಸುವ ಕೊನೆಯ ದಿನಾಂಕವನ್ನು ಮೇ ೩೦ ರ ವರೆಗೆ ವಿಸ್ತರಿಸಲಾಗಿ

ಪುಸ್ತಕ ಪ್ರಾಧಿಕಾರದಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ
ಪುಸ್ತಕ ಪ್ರಾಧಿಕಾರದಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

ರಾಮನಗರ:ಮೇ/೧೧/೨೦/ಸೋಮವಾರ. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೧೯ ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿತ್ತು. ಕೋವಿಡ್-೧೯ ರ ಪರಿಸ್ಥಿತಿ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಮೇ ೩೦ ರ ವರೆಗೆ ವಿಸ್ತರಿಸಲಾಗಿದೆ.ಅರ್ಜಿದಾರರು ೧೮ ರಿಂದ ೪೦ ವರ್ಷ ವಯೋಮಿತಿಯವರಾಗಿರಬೇಕು.

ಸುವಿದ್ಯಾ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟ
ಸುವಿದ್ಯಾ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟ

ಚನ್ನಪಟ್ಟಣ:ಮೇ /೦೫/೩೦/ಮಂಗಳವಾರ. ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟವಾಗಿದೆ. ಕರ್ನಾಟಕದಾದ್ಯಂತ ಲಾಕ್‌ಡೌನ್ ಆಗಿರುವ ಹಿನ್ನೆಲೆಯಲ್ಲಿ ಸುವಿದ್ಯಾ ವೆಬ್ ಸೈಟ್‌ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾ ರ್ಥಿಗಳು Suvidya ವೆಬ್‌ಸೈಟ್‌ನಲ್ಲಿ ಫಲಿತಾಂಶ ವನ್ನು ವೀಕ

ಸೋಗಾಲ ಸರ್ಕಾರಿ ಶಾಲೆಗೆ ಬೆಂಕಿ, ಸುಟ್ಟು ಕರಕಲಾದ ದಾಖಲೆಗಳು ಮತ್ತು ಪೀಠೋಪಕರಣಗಳು
ಸೋಗಾಲ ಸರ್ಕಾರಿ ಶಾಲೆಗೆ ಬೆಂಕಿ, ಸುಟ್ಟು ಕರಕಲಾದ ದಾಖಲೆಗಳು ಮತ್ತು ಪೀಠೋಪಕರಣಗಳು

ಚನ್ನಪಟ್ಟಣ:ಏ/೨೬/೨೦/ಭಾನುವಾರ. ತಾಲ್ಲೂಕಿನ ಅಕ್ಕೂರು ಪೋಲೀಸ್ ಠಾಣಾ ವ್ಯಾಪ್ತಿಯ ಸೋಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಛೇರಿಯ ಕೊಠಡಿಯೊಂದಕ್ಕೆ ಬೆಂಕಿಗೆ ಬಿದ್ದಿದ್ದು, ಶಾಲೆಯ ದಾಖಲೆಗಳು ಸೇರಿದಂತೆ ಅನೇಕ ಪೀಠೋಪಕರಣಗಳು ಸುಟ್ಟು ಕರಕಲಾಗಿದ್ದು, ಸರಿಸುಮಾರು ಎರಡು ಲಕ್ಷ ರೂಪಾಯಿಗಳ ನಷ್ಟ ಸಂಭವಿಸಿದೆ.ಕಛೇರಿಯ ಒಂದು ಕಿಟಕಿಯ ಗಾಜು ಸ್ವಲ್ಪ ಹೊಡೆದಿದ್

ಶಿಕ್ಷಣಕ್ಕೆ ಒತ್ತು ನೀಡುತ್ತೇನೆ, ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿ ಗೆ ಬದ್ಧ ಕುಮಾರಸ್ವಾಮಿ
ಶಿಕ್ಷಣಕ್ಕೆ ಒತ್ತು ನೀಡುತ್ತೇನೆ, ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿ ಗೆ ಬದ್ಧ ಕುಮಾರಸ್ವಾಮಿ

ಚನ್ನಪಟ್ಟಣ: ಮೂವತ್ತಾರು ಲಕ್ಷ ರೂಪಾಯಿಗಳ ಡೆಸ್ಕ್, ಸುಸಜ್ಜಿತ ಕ್ಯಾಂಟೀನ್ ಮತ್ತು ಕಂಪ್ಯೂಟರ್ ಲ್ಯಾಬ್ ಗೆ ಸಂಬಂಧಿಸಿದ ಪರಿಕರಗಳನ್ನು ಕೊಡಿಸಿ, ಶಿಕ್ಷಣಕ್ಕೆ ಒತ್ತು ನೀಡಿ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಕ್ಷೇತ್ರದ ಶಾಸಕರು, ಮಾಜಿ ಮುಖ್ಯಮಂತ್ರಿಯೂ ಆದ ಹೆಚ್ ಡಿ ಕುಮಾರಸ್ವಾಮಿ ಯವರು ಘೋಷಿಸಿದರು.ಅವರು ಇಂದು ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ

ಸಾವಿತ್ರಿ ಜ್ಯೋತಿ ಬಾಫುಲೆ ಹೆಣ್ಣು ಮಕ್ಕಳ ದನಿಯಾದರೆ ಕುವೆಂಪು ಶೂದ್ರರ ದನಿಯಾಗಿದ್ದರು ಸುತರಾ
ಸಾವಿತ್ರಿ ಜ್ಯೋತಿ ಬಾಫುಲೆ ಹೆಣ್ಣು ಮಕ್ಕಳ ದನಿಯಾದರೆ ಕುವೆಂಪು ಶೂದ್ರರ ದನಿಯಾಗಿದ್ದರು ಸುತರಾ

ಚನ್ನಪಟ್ಟಣ: ಭಾರತ ದೇಶದ ಮೊದಲ ಮಹಿಳಾ ಶಿಕ್ಷಕಿಯಾಗಿ ದಲಿತರ, ದಮನಿತರ ದನಿಯಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಿ ನಿಂತವರು ಸಾವಿತ್ರಿ ಜ್ಯೋತಿ ಬಾಫುಲೆಯವರು, ಅದೇ ರೀತಿ ಶೂದ್ರರು ಅದರಲ್ಲೂ ರೈತನೇ ಜೀವ ರಾಶಿಗಳ ಜೀವನಾಡಿ ಎಂದು ತಮ್ಮ ಸಾಹಿತ್ಯ ಗಳಿಂದ ನಿರೂಪಿಸಿ ಜನಮಾನಸದಲ್ಲಿ ಅಜರಾಮರವಾಗಿ ಉಳಿದರು ಎಂದು ಬಯಲುಸೀಮೆ ಪತ್ರಿಕೆಯ ಸಂಪಾದಕ ಸು ತ ರಾಮೇಗೌಡ ತಿಳಿಸಿದರು.ಅವರು

ನವಂಬರ್ 15 ಬುಡಕಟ್ಟು ವನವಾಸಿ ನಾಯಕ ಬಿರ್ಸಾ ಮುಂಡಾ ಜಯಂತಿ ಹಾಗೂ ರಾಷ್ಟ್ರೀಯ ಗಿರಿಜನ ದಿನೋತ್ಸವ.
ನವಂಬರ್ 15 ಬುಡಕಟ್ಟು ವನವಾಸಿ ನಾಯಕ ಬಿರ್ಸಾ ಮುಂಡಾ ಜಯಂತಿ ಹಾಗೂ ರಾಷ್ಟ್ರೀಯ ಗಿರಿಜನ ದಿನೋತ್ಸವ.

ತನ್ನ ಯವ್ವನದ ವಯಸ್ಸಿನಲ್ಲಿಯೇ ಬಿರ್ಸಾ ಮುಂಡಾ  ತನ್ನ ಜನಾಂಗವಾದ ವನವಾಸಿಗಳ ಪರ ನಿಲ್ಲಲು ಕಾರಣ ಬ್ರಿಟೀಷ್ ವಸಾಹತುಸಾಹಿ ಆಡಳಿತದ ವಿರುದ್ಧ ಜೊತೆಗೆ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದ  ತಮ್ಮ ಭೂಮಿ ತಮ್ಮ ಹಕ್ಕುಗಳನ್ನು ಕಸಿದುಕೊಂಡ ತನ್ನ ಜನರ ಪರ ಅಂತಿಮವಾಗಿ ಹೋರಾಟದ ಕಣಕ್ಕೆ ಇಳಿದ ಬಿರ್ಸಾ ಹೋರಾಟ ಅಜರಾಮರ. ಬಿಹಾರ ಮತ್ತು ಜಾರ್ಖಂಡ್ ಪ್ರಾಂತ್ಯ 19 ನೇ ಶತಮಾನದ ಆರಂಭದಲ್ಲಿ  ವಸಾಹತುಶಾಹಿ ಆಗಿತ್ತು  ಬ್ರಿಟಿಷ್ ಸರ್ಕಾರ ತನ್ನ ಅಮಾನವೀಯ ಕಾನೂನು

ಸರಳತೆಯ ಮೂಲಕವೆ ವಿದ್ಯಾರ್ಥಿಗಳ ಮನಗೆದ್ದ ಕೃಷ್ಣಮೂರ್ತಿ ಮೇಷ್ಟ್ರು
ಸರಳತೆಯ ಮೂಲಕವೆ ವಿದ್ಯಾರ್ಥಿಗಳ ಮನಗೆದ್ದ ಕೃಷ್ಣಮೂರ್ತಿ ಮೇಷ್ಟ್ರು

ಮಕ್ಕಳ ಭವಿಷ್ಯಕ್ಕೆ ತಮ್ಮ ಜೀವನದ ಬಹುಪಾಲನ್ನು ಮೀಸಲಾಗಿಡುವ ಶಿಕ್ಷಕರು ಅದೆಷ್ಟೋ ಮಂದಿ ಇದ್ದಾರೆ. ಅಂತವರಲ್ಲಿ ರಾಮನಗರ ತಾಲ್ಲೂಕಿನ ಕೂಟಗಲ್ ಹೋಬಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಚ್.ಎಸ್. ಕೃಷ್ಣಮೂರ್ತಿ ಅವರು ಒಬ್ಬರು.         ಪರಿಚಯ : ರಾಮನಗರ ತಾಲ್ಲೂಕಿನ  ಕೈಲಾಂಚ ಹೋಬಳಿಯ ಹುಣಸನಹಳ್ಳಿ ಗ್ರಾಮದಲ್ಲಿ 27-11-1961 ರಂದು ಜನಿಸಿದರು. ತಂದೆ ಎಚ್.ಎನ್. ಸಿದ್ದಾಚಾರ್, ತಾಯಿ ಕಮಲಮ್ಮ. ರಾಮನಗರದಲ್ಲಿ ಪ್ರಾಥಮಿಕ  ಮತ್ತು ಪ್ರೌಢಶ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಆನ್‌ಲೈನ್‌ನಲ್ಲೇ ಅಂಕಪಟ್ಟಿ
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಆನ್‌ಲೈನ್‌ನಲ್ಲೇ ಅಂಕಪಟ್ಟಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲೇ ಅಂಕಪಟ್ಟಿ ಸಿಗಲಿದೆ. ಮಾರ್ಚ್‌ ತಿಂಗಳಲ್ಲಿ (2017-18ನೇ ಸಾಲಿನ) ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಾಗೂ ಜೂನ್‌ನಲ್ಲಿ ನಡೆದ ಪೂರಕ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೂ ಅಂಕಪಟ್ಟಿಯ ಮೂಲಪ್ರತಿಯನ್ನು ಆನ್‌ಲೈನ್‌ನಲ್ಲೇ ವಿತರಿಸಲಾಗುವುದು. ಆನ್‌ಲೈನ್‌ ಮೂಲಕ ವಿದ್ಯಾರ್ಥಿಗಳೇ ಅಂಕಪಟ್ಟಿ ಪಡೆಯಬಹುದಾದ ವ್ಯವಸ್ಥೆಯನ

Top Stories »  



Top ↑