Tel: 7676775624 | Mail: info@yellowandred.in

Language: EN KAN

    Follow us :


ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ
ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ

ಚನ್ನಪಟ್ಟಣ : ಕನಕಪುರ ತಾಲೂಕಿನ ಶಿವನಹಳ್ಳಿ ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ, ನವೋದಯ ವಿದ್ಯಾಲಯ ಸಮಿತಿ ವತಿಯಿಂದ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಲ್ಲಿ 5ನೇ ತರಗತಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ

ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ರಾಮನಗರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ರಾಮನಗರ ಜಿಲ್ಲೆಯ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾದ್ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅತಿಥಿ ಶಿಕ್ಷಕರ / ಉಪನ್ಯಾಸಕರಿಂದ ಗೌರವಧನದ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳ

ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ
ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ

ರಾಮನಗರ, ಜೂ. 28:   ಅನುದಾನ ರಹಿತ ಶಾಲೆಗಳು 2023-24ನೇ ಸಾಲಿನಲ್ಲಿ ಆಡಳಿತ ಮಂಡಳಿಯವರು ಇಲಾಖೆಯ ಅನುಮತಿ ಪಡೆಯದೇ ಶಾಲೆಗಳನ್ನು ನಡೆಸುತ್ತಿರುವುದು ಕಂಡುಬಂದಿರುತ್ತದೆ, ಆದುದರಿಂದ ಇಂತಹ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡದೇ ಇರಲು ಪೋಷಕರಿಗೆ ತಿಳಿಸಿದೆ.*ಶಾಲೆಯ ವಿವರ:*ಮಡಿಲು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ, ಬಿಡದಿ, ರಾಮನಗರ ತಾಲ್ಲೂಕು ಮತ್

ಪಜಾ ಮತ್ತು ಪಪಂ ದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ರಾಮನಗರ, ಜೂ. 17:    ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಪಿ.ಯು.ಸಿ/ಡಿಪ್ಲೊಮಾ/ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್/ಮೆಡಿಕಲ್ ಕೋರ್ಸ್ ಗಳಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 2023ರ ಆಗಸ್ಟ್ 31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ

ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ
ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ

ಚನ್ನಪಟ್ಟಣ:  ದಾನಿಗಳು ನೀಡುವ ಪಠ್ಯ ಸಾಮಗ್ರಿಗಳನ್ನು ಸದ್ಬಳಕೆ ಮಾಡಿಕೊಂಡು ಶಾಲಾ ಮಕ್ಕಳು ವಿಶೇಷವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮುಂದಾಗಬೇಕು ಎಂದು ಸಿಂ.ಲಿಂ.ನಾಗರಾಜು ಪ್ರತಿಷ್ಠಾನದ ಎಸ್.ಎನ್.ಆದರ್ಶ ಕುಮಾರ್ ಕಿವಿಮಾತು ಹೇಳಿದರು. ಅವರುತಾಲ್ಲೂಕಿನ ಗಡಿಗ್ರಾಮ ಇರುಳಿಗರದೊಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನಲವತ್ತೈದಕ್ಕೂ ಹೆಚ್ಚು

ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ
ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ

ರಾಮನಗರ, ಜೂ. 09:    ರಾಮನಗರ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮೋ (ಡಿ.ಹೆಚ್.ಟಿ.ಟಿ.) ಕೋರ್ಸ್ ಕಲಿಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ

ಎಂಬಿಬಿಎಸ್ ನಲ್ಲಿ ಗೋಲ್ಡ್ ಮೆಡಲ್, ಪಿಜಿ ಯಲ್ಲಿ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದ ಅಪ್ಪಟ ಗ್ರಾಮೀಣ ಪ್ರತಿಭೆ ಚಕ್ಕಲೂರು ಗ್ರಾಮದ ಡಾ ಅನುಶ್ರೀ
ಎಂಬಿಬಿಎಸ್ ನಲ್ಲಿ ಗೋಲ್ಡ್ ಮೆಡಲ್, ಪಿಜಿ ಯಲ್ಲಿ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದ ಅಪ್ಪಟ ಗ್ರಾಮೀಣ ಪ್ರತಿಭೆ ಚಕ್ಕಲೂರು ಗ್ರಾಮದ ಡಾ ಅನುಶ್ರೀ

ಚನ್ನಪಟ್ಟಣ: ತಾಲ್ಲೂಕಿನ ಚಕ್ಕಲೂರು ಗ್ರಾಮದಿಂದ ಚನ್ನಪಟ್ಟಣ ನಗರಕ್ಕೆ ಪ್ರತಿದಿನ ಅಂದರೆ ಹದಿನಾಲ್ಕು ವರ್ಷಗಳ ಕಾಲ ಇಪ್ಪತ್ನಾಲ್ಕು ಕಿಲೋಮೀಟರ್ ಪ್ರಯಾಣ ಮಾಡಿ, ಎಲ್ ಕೆ ಜಿ ಇಂದ ಹತ್ತನೇ ತರಗತಿ ವರೆಗೆ ಸೇಂಟ್ ಮೈಖೇಲ್ ಇಂಗ್ಲಿಷ್ ಶಾಲೆಯಲ್ಲಿ ಓದಿ, ಪ್ರಥಮ ಮತ್ತು ದ್ವಿತೀಯ ಪಿಯುಸಿ ಯನ್ನು ನಗರದ ಕೇಂಬ್ರಿಡ್ಜ್ ಕಾಲೇಜಿನಲ್ಲಿ ಓದಿ ಸಿಇಟಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದು ಐದೂವರೆ ವರ್ಷಗಳ ಕೋರ್ಸಿನಲ್ಲ

ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ
ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ

ರಾಮನಗರ, ಮೇ 2: ಅಪೌಷ್ಠಿಕತೆ ಮುಖ್ಯವಾದ ಆರೋಗ್ಯ ಸಮಸ್ಯೆಯಾಗಿದ್ದು. ಅಪೌಷ್ಠಿಕತೆ ಎಲ್ಲಾ ವಯಸ್ಸಿನಲ್ಲಿಯೂ ಕಂಡು ಬರುತ್ತದೆ. ಅಪೌಷ್ಠಿಕತೆ ನಿವಾರಿಸಲು ತಾಯಿ ಹುಟ್ಟಿದ ಅರ್ಥ ಗಂಟೆಯೊಳಗೆ ಎದೆ ಹಾಲು ನೀಡಬೇಕು. 6 ತಿಂಗಳವರೆಗೆ ಎದೆ ಹಾಲು ಮಾತ್ರ ಕುಡಿಸಬೇಕು. ಜೇನು ತುಪ್ಪ, ಸಕ್ಕರೆ ನೀರು, ಬಾಟಲ್ ಹಾಲು ಕೊಡಬಾರದು, 6 ತಿಂಗಳ ನಂತರ ಎದೆ ಹಾಲಿನ ಜೊತೆಗೆ ಪೂರಕ ಆಹಾರ ನೀಡಬೇಕು. ಕನಿಷ್ಠ 2 ವರ್ಷದವರೆಗೆ ಎದೆ

ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ
ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ

ಚನ್ನಪಟ್ಟಣ :ಪ್ರತಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಶಿಸ್ತು ಮತ್ತು ಶ್ರದ್ಧೆಯ ಜೊತೆಗೆ ಸಮಯ ಪಾಲನೆ ರೂಢಿಸಿಕೊಂಡಲ್ಲಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಮೂಲಾಗ್ರ ಬದಲಾವಣೆ ಕಂಡುಕೊಳ್ಳಲು ಸಾಧ್ಯ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.ಅವರು ಪಟ್ಟಣದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ, ಪವಿತ್ರ ಮತ್ತು ಶಿಕ್ಷಕ ಸಿದ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು‌ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.ಮಾಗಡಿಯ ಕೆಂಪೇಗೌಡ ಶಾಲೆಯ ಪ್ರಾಚಾರ್ಯ ಶ್ರೀನಿವಾಸ, ಗುಮಾಸ್ತ ರಂಗೇಗೌಡ ಹಾಗೂ ರಂಗನಾಥ ಶಾಲೆಯ ಹಿಂದಿ ಶಿಕ್ಷಕ ಕೃಷ್ಣಮೂರ್ತಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಉಳಿದ ಏಳು ಮಂದಿಯನ್ನು ನ್ಯಾ

Top Stories »  



Top ↑