Tel: 7676775624 | Mail: info@yellowandred.in

Language: EN KAN

    Follow us :


1 ರಿಂದ 9 ನೇ ತರಗತಿ ವಿದ್ಯಾರ್ಥಿಗಳೆಲ್ಲರೂ ಪಾಸ್; ಜೂ.15 ರಿಂದ ಹೊಸ ಶೈಕ್ಷಣಿಕ ವರ್ಷ. ಶಿಕ್ಷಣ ಇಲಾಖೆ
1 ರಿಂದ 9 ನೇ ತರಗತಿ ವಿದ್ಯಾರ್ಥಿಗಳೆಲ್ಲರೂ ಪಾಸ್; ಜೂ.15 ರಿಂದ ಹೊಸ ಶೈಕ್ಷಣಿಕ ವರ್ಷ. ಶಿಕ್ಷಣ ಇಲಾಖೆ

ಬೆಂಗಳೂರು: 1 ರಿಂದ 9 ನೇ ತರಗತಿಯವರೆಗಿನ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಈ ಎಲ್ಲಾ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಬೇಕು ಎಂದು ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ, ನಿಗದಿಯಂತೆ 10 ನೇ ತರಗತಿ ಪರೀಕ್ಷೆ ಜೂನ್ 21 ರಿಂದ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಇಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.ಕೋವಿಡ್ ಹಿನ್ನೆಲೆಯಲ್ಲಿ ಭೌತಿಕವಾಗಿ ಶಾಲೆಗಳು ಆರಂಭವಾ

ಸರ್ಕಾರಿ  ಶಾಲೆ ಮುಂದೆ ದಾಖಲಾತಿಗೆ ಸರದಿ‌ಯಲ್ಲಿ ಜನರು‌ ನಿಲ್ಲಬೇಕು: ಸುರೇಶ್ ಕುಮಾರ್
ಸರ್ಕಾರಿ ಶಾಲೆ ಮುಂದೆ ದಾಖಲಾತಿಗೆ ಸರದಿ‌ಯಲ್ಲಿ ಜನರು‌ ನಿಲ್ಲಬೇಕು: ಸುರೇಶ್ ಕುಮಾರ್

ಸರ್ಕಾರಿ ಶಾಲೆಗಳಲ್ಲೂ ಮಕ್ಕಳ  ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಬೇಕಿರುವ ಸೌಲಭ್ಯವನ್ನು ಕಲ್ಪಿಸಿ ಸರ್ಕಾರಿ ಶಾಲೆಯ ಮುಂದೆ ದಾಖಲಾತಿಗೆ ಜನರು ಸರತಿ ಸಾಲಿನಲ್ಲಿ‌ ನಿಲ್ಲುವಂತೆ‌ ಬೆಳೆಯಬೇಕು ಎಂದು‌ ಪ್ರಾಥಮಿಕ , ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವ‌ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು.ಕಣ್ವ ಡಯೋಗನಾಸ್ಟಿಕ್ ನ ಡಾ: ವೆಂಕಟಪ್ಪ ಅವರು ಹೊಂಗನೂರು ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿರುತ್ತಾರೆ. ಹಾಗೂ ಶಾಲೆಗ

ಉಚಿತ
ಉಚಿತ "ಸಿ.ಸಿ.ಟಿ.ವಿ.ಕ್ಯಾಮರಾ, ಸೆಕ್ಯೂರಿಟಿ ಅಲಾರಾಂ ಸಿಸ್ಟಮ್, ಸ್ಮೋಕ್ ಡಿಟೆಕ್ಟರ್ -ಇನ್ ಸ್ಟಾಲೆಷನ್ ಅಂಡ್ ಸರ್ವಿಸಿಂಗ್" ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಸೆ/26/20/ಶನಿವಾರ. ಬಿಡದಿ ಬಳಿಯಿರುವ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ  ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 13 ದಿನಗಳ ಉಚಿತ  .ಸಿ.ಸಿ.ಟಿ.ವಿ.ಕ್ಯಾಮರಾ, ಸೆಕ್ಯೂರಿಟಿ  ಅಲಾರಾಂ ಸಿಸ್ಟಮ್,  ಸ್ಮೋಕ್ ಡಿಟೆಕ್ಟರ್ -ಇನ್ ಸ್ಟಾಲೆಷನ್ ಅಂಡ್ ಸರ್ವಿಸಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ.ಆಸಕ್ತಿ ಉಳ್ಳ ಯುವಕರು ಕನಿಷ್ಠ 7 ನೇ ತರಗತಿವರೆಗ

ಬಂದ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ
ಬಂದ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ

ರಾಮನಗರ:ಸೆ/26/20/ಶನಿವಾರ. ರೈತ ಸಂಘದ ಹಲವು ಬಣಗಳು, ದಲಿತಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು ಸೇರಿದಂತೆ ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಹತ್ತನೇ ತರಗತಿಯ ಪರೀಕ್ಷೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ.ವಿವಿಧ ರೈತ ಸಂಘಗಳು ಮತ್ತು ಇತರೆ ಸಂಘಟನೆಗಳು ದಿನಾಂ

ಎಸ್ ಎಸ್ ಎಲ್ ಸಿ ಯಲ್ಲಿ ರಾಮನಗರ ಎಂಟನೇ ಸ್ಥಾನ, ಚನ್ನಪಟ್ಟಣ ಮೊದಲನೇ ಸ್ಥಾನ
ಎಸ್ ಎಸ್ ಎಲ್ ಸಿ ಯಲ್ಲಿ ರಾಮನಗರ ಎಂಟನೇ ಸ್ಥಾನ, ಚನ್ನಪಟ್ಟಣ ಮೊದಲನೇ ಸ್ಥಾನ

ರಾಮನಗರ:ಆ/10/20/ಸೋಮವರ. ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ನೆನ್ನೆ ಪ್ರಕಟವಾಗಿದ್ದು, ಪ್ರತಿ ಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.ಕೋವಿಡ್ ಸಂಕಷ್ಟ ದಿಂದಾಗಿ ಪೂರ್ವ ನಿಗದಿತ ಪರೀಕ್ಷೆ ಮುಂದೂಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕಕ್ಕೆ ಒಳಗಾಗಿದ್ದರು. ಇವೆಲ್ಲದರ ನಡುವೆ ರಾಜ್ಯದಲ್ಲಿ ಒಟ್ಟಾರೆ ಶೇ.71.80 ರಷ್ಟು ಫಲಿತಾಂಶ ಬಂದಿದೆ.

ರಾಜ್ಯ ಮತ್ತು ತಾಲೂಕಿಗೆ ಟಾಪರ್ ಚನ್ನಪಟ್ಟಣ ತಾಲ್ಲೂಕಿನ ವಿದ್ಯಾರ್ಥಿನಿಯರು
ರಾಜ್ಯ ಮತ್ತು ತಾಲೂಕಿಗೆ ಟಾಪರ್ ಚನ್ನಪಟ್ಟಣ ತಾಲ್ಲೂಕಿನ ವಿದ್ಯಾರ್ಥಿನಿಯರು

ಚನ್ನಪಟ್ಟಣ:ಜು/೧೫/೨೦/ಬುಧವಾರ. ನಿನ್ನೆ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು,  ತಾಲೂಕಿನ ವಿದ್ಯಾರ್ಥಿನಿ ಬೃಂದಾ.ಜೆ.ಎನ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸುವ ಮೂಲಕ ತಾಲ್ಲೂಕಿಗೆ ಗೌರವ ತಂದಿದ್ದಾಳೆ.ಈಕೆ ಜಗದಾಪುರ ಗ್ರಾಮದ ನಿವಾಸಿಯಾಗಿದ್ದು, ಮೈಸೂರಿನ ಬಿಜಿಎಸ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಪ್ರಾಥಮಿಕ ಶಿಕ್ಷಣವನ್ನು ಜಗ

ಪಿಯುಸಿ ಫಲಿತಾಂಶ; ಉಕ ಜಿಲ್ಲೆ ಪ್ರಥಮ, ವಿಜಯಪುರ ಕೊನೆಯ ಸ್ಥಾನ. ೨೫ ನೇ ಸ್ಥಾನಕ್ಕೆ ಕುಸಿದ ರಾಮನಗರ
ಪಿಯುಸಿ ಫಲಿತಾಂಶ; ಉಕ ಜಿಲ್ಲೆ ಪ್ರಥಮ, ವಿಜಯಪುರ ಕೊನೆಯ ಸ್ಥಾನ. ೨೫ ನೇ ಸ್ಥಾನಕ್ಕೆ ಕುಸಿದ ರಾಮನಗರ

ಬೆಂಗಳೂರು:ಜು/೧೪/೨೦/ಮಂಗಳವಾರ. ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.೬೧.೮೦ ಫಲಿತಾಂಶ ಬಂದಿದೆ. ಇಂದು ಬೆಳಗ್ಗೆ ೧೧.೩೦ ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಇಲಾಖೆಯ ವೆಬ್ ಸೈಟ್ ನಲ್ಲಿ ಅಧಿಕೃತ ಫಲಿತಾಂಶ ಪ್ರಕಟವಾಗಿದೆ.ವಿದ್ಯಾರ್ಥಿಗಳು ತಮ್ಮ ಫಲಿತಾ

ಖಾಸಗಿ ಶಾಲಾ ಶಿಕ್ಷಕರಿಂದ ಎಸ್ಎಸ್ಎಲ್ ಸಿ ಮೌಲ್ಯಮಾಪನ ‌ಕಡ್ಡಾಯಗೊಳಿಸದಿರಲು ಜಿಲ್ಲಾಧಿಕಾರಿ ಗೆ ಮನವಿ
ಖಾಸಗಿ ಶಾಲಾ ಶಿಕ್ಷಕರಿಂದ ಎಸ್ಎಸ್ಎಲ್ ಸಿ ಮೌಲ್ಯಮಾಪನ ‌ಕಡ್ಡಾಯಗೊಳಿಸದಿರಲು ಜಿಲ್ಲಾಧಿಕಾರಿ ಗೆ ಮನವಿ

ರಾಮನಗರ:ಜು/೦೮/೨೦/ಬುಧವಾರ. ಇಂದು ರಾಮನಗರ ಜಿಲ್ಲಾ ಖಾಸಗಿ ಶಾಲಾ ಶಿಕ್ಷಕರ ಒಕ್ಕೂಟದಿಂದ ಖಾಸಗಿ ಶಾಲಾ ಶಿಕ್ಷಕರಿಗೆ ಎಸ್ ಎಸ್ ಎಲ್ ಸಿ ಪರೀಕ್ಷಾ ಮೌಲ್ಯಮಾಪನವನ್ನು ಕಡ್ಡಾಯಗೊಳಿಸದಿರಲು ಹಾಗೂ ಒಂದು ವೇಳೆ ಕಡ್ಡಾಯಗೊಳಿಸಿದರೆ ಕೋವಿಡ್-೧೯ ಗೆ ಸಂಬಂಧಿಸಿದ ಸೌಲಭ್ಯಗಳನ್ನು ನಮಗೂ ಒದಗಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಸಹಾಯಕರಾದ ವೆಂಕಟಾಚಲ ಪತಿ ರವರಿಗೆ ಹಾಗೂ ಶಿ

ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವ ಸುರೇಶ್ ಕುಮಾರ್
ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವ ಸುರೇಶ್ ಕುಮಾರ್

ರಾಮನಗರ:ಜು/೦೧/೨೦/ಬುಧವಾರ. ರಾಮನಗರ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು  ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಧೈರ್ಯ ತುಂಬುವ ಕೆಲಸವನ್ನು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ , ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಮಾಡಿದರು.ಆರಂಭಕ್ಕೆ ಹಾರೋಹಳ್ಳಿ, ಕನಕಪುರ ನಂತರ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು

ಕೊರೊನಾ ಎಫೆಕ್ಟ್; ಮಾಹೆ ಶುಲ್ಕ ಹೊರತುಪಡಿಸಿ ಬೇರೆ ಶುಲ್ಕ ಪಡೆಯಲ್ಲ. ಬಾಲು ಶಾಲೆಯ ವೆಂಕಟ ಸುಬ್ಬಯ್ಯ ಚೆಟ್ಟಿ
ಕೊರೊನಾ ಎಫೆಕ್ಟ್; ಮಾಹೆ ಶುಲ್ಕ ಹೊರತುಪಡಿಸಿ ಬೇರೆ ಶುಲ್ಕ ಪಡೆಯಲ್ಲ. ಬಾಲು ಶಾಲೆಯ ವೆಂಕಟ ಸುಬ್ಬಯ್ಯ ಚೆಟ್ಟಿ

ಚನ್ನಪಟ್ಟಣ:ಮೇ/೨೩/೨೦/ಶನಿವಾರ. ನನಗೆ ನಾಳೆ (ಮೇ ೨೪ ಭಾನುವಾರ) ಅರವತ್ತು ವರ್ಷ ತುಂಬುತ್ತದೆ. ನನಗೆ ಇಷ್ಟು ವಯಸ್ಸಾಯಿತು, ಆದರೆ ಹಿಂದುರಿಗಿ ನೋಡಿದಾಗ ಸಾಧನೆ ಶೂನ್ಯ ಎನಿಸುತ್ತಿದೆ. ಸಾಧನೆ ಮಾಡದಿದ್ದರೂ ಪರವಾಗಿಲ್ಲ, ನಾಲ್ಕು ಜನರಿಗೆ ಸಹಾಯ ಮಾಡುವ ಮೂಲಕ ಜನಮಾನಸದಲ್ಲಿ ಉಳಿಯಬೇಕು ಎಂಬ ಮನೋಭಾವನೆಯನ್ನು ಬಾಲು ಪಬ್ಲಿಕ್ ಶಾಲೆಯ ವ್ಯವಸ್ಥಾಪಕ ವೆಂಕಟಸುಬ್ಬಯ್ಯ ಚೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

Top Stories »  



Top ↑