ಸುವಿದ್ಯಾ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟ
ಚನ್ನಪಟ್ಟಣ:ಮೇ /೦೫/೩೦/ಮಂಗಳವಾರ. ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟವಾಗಿದೆ. ಕರ್ನಾಟಕದಾದ್ಯಂತ ಲಾಕ್ಡೌನ್ ಆಗಿರುವ ಹಿನ್ನೆಲೆಯಲ್ಲಿ ಸುವಿದ್ಯಾ ವೆಬ್ ಸೈಟ್ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾ ರ್ಥಿಗಳು Suvidya ವೆಬ್ಸೈಟ್ನಲ್ಲಿ ಫಲಿತಾಂಶ ವನ್ನು ವೀಕ್ಷಿಸಬಹುದು. ಹಾಗೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ನಂಬರ್ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಸುವಿದ್ಯಾ ವೆಬ್ ಪೋರ್ಟಲ್ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು.
ಲಾಕ್ಡೌನ್ನಿಂದಾಗಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳು ಸೇರಿದಂತೆ ಎಲ್ಲಾ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಹೈಸ್ಕೂಲ್ವರೆಗಿನ ಪರೀಕ್ಷೆಗಳನ್ನು ರದ್ದುಪಡಿಸಲಾಗಿದ್ದು, ಎಲ್ಲ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ತೇರ್ಗಡೆಗೊಳಿಸಲಾಗಿದೆ. ಇದೆಲ್ಲದರ ನಡುವೆ ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.
ಗೋ ರಾ ಶ್ರೀನಿವಾಸ..
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು