ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ

ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಗ್ರಾಮದ ಚಿಕ್ಕತಾಯಮ್ಮ ಮತ್ತು ಲೇಟ್ ತಿಮ್ಮೇಗೌಡ ಅವರ ಮೊಮ್ಮಗಳು ವಿ.ಶ್ವೇತಾರಾಣಿ ಮೈಸೂರು ವಿಶ್ವವಿದ್ಯಾಲಯದ 101 ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಮತ್ತು ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ.
ಮಂಜುಳಾ ಮತ್ತು ಲೇಟ್ ವಸಂತಕುಮಾರ್ ಅವರ ಪುತ್ರಿಯಾದ ಶ್ವೇತಾರಾಣಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಷಯದ ಸ್ನಾತಕೋತ್ತರ ಪದವಿಯಲ್ಲಿ ರ್ಯಾಂಕ್ನೊಂದಿಗೆ ಪ್ರೊ.ವಿ.ನರಸಿಂಹಮೂರ್ತಿ ಚಿನ್ನದ ಪದಕ, ಪ್ರೊ.ನೀಲಕಂಠ ಶಾಸ್ತ್ರಿ ನಗದು ಬಹುಮಾನ ಪಡೆದಿದ್ದಾರೆ.
ಸಂಶೋಧನಾ ವಿದ್ಯಾರ್ಥಿಯೂ ಆಗಿರುವ ಶ್ವೇತಾರಾಣಿ ಅವರು ವಿವಿಧ ಪುಸ್ತಕಗಳನ್ನು ಬರೆದಿದ್ದಾರೆ. ಪ್ರಸ್ತುತ ಮತ್ತೀಕೆರೆ ಗ್ರಾಮದಲ್ಲಿ ನೆಲೆಸಿದ್ದಾರೆ. ಈಕೆಯ ಸಾಧನೆಯನ್ನು ಮತ್ತೀಕೆರೆ ಗ್ರಾಮಸ್ಥರು ಪ್ರಶಂಸಿಸಿದ್ದು, ಮತ್ತಷ್ಟು ಶ್ರೇಯಸ್ಸು ಲಭಿಸಲಿ ಎಂದು ಹಾರೈಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845846139.
Recent news in education »

ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ
ಚನ್ನಪಟ್ಟಣ: ತಾಲೂಕಿನಲ್ಲಿ ಈ ಬಾರಿ ಒಟ್ಟು 2821 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರೆದಿದ್ದು, ಅದರಲ್ಲಿ 269

ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಮಾದರಿ ಪಬ್ಲಿಕ್ ಶಾಲೆ ಆರಂಭ
ಮಾಗಡಿ: ಸರಕಾರದ ಪ್ರತೀ ಗ್ರಾಮ ಪಂಚಾಯಿತಿಗೊಂದು ಮಾದರಿ ಪಬ್ಲಿಕ್ ಶಾಲೆ’ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಸಂಕೀಘಟ್ಟ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್

ಪ್ರಾಥಮಿಕ ಶಾಲಾ ಪದವೀಧರ ಸಮಸ್ಯೆ ಬಗೆಹರಿಸುವಂತೆ ಮನವಿ
ರಾಮನಗರ: ಸೇವಾ ನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಡಿಡಿಪಿಐ ಹಾಗೂ ಡಯಟ್ ಪ್ರಾಂಶುಪಾಲರಿಗೆ ರಾಮನಗರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿ

ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ: ಡಾ ಮುನಿರಾಜಪ್ಪ
ರಾಮನಗರ: ಜಾಗತೀಕರಣ, ಉದಾರೀಕರಣದಿಂದಾಗಿ ಪ್ರಸ್ತುತ ಶಿಕ್ಷಣ ಕ್ಷೇತ್ರವು ಹಣ ಮಾಡುವ ವ್ಯಾಪಾರವಾಗಿದೆ ಎಂದು ಹಿರಿಯ ಸಂಶೋಧಕ ಡಾ. ಮುನಿರಾಜಪ್ಪ ಬೇಸರ ವ್ಯಕ್ತಪಡಿಸಿದರು.
ಇಲ್ಲಿನ ಜಾನಪದ ಲ

ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ
ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಗ್ರಾಮದ ಚಿಕ್ಕತಾಯಮ್ಮ ಮತ್ತು ಲೇಟ್ ತಿಮ್ಮೇಗೌಡ ಅವರ ಮೊಮ್ಮಗಳು ವಿ.ಶ್ವೇತಾರಾಣಿ ಮೈಸೂರು ವಿಶ್ವವಿದ್ಯಾಲಯದ 1

ಸೋರುತಿಹುದು ಪೆಟ್ಟಾ ಶಾಲೆಯ ಮಾಳಿಗಿ. ವಿದ್ಯಾರ್ಥಿಗಳ ತಲೆಯ ಮೇಲೆ ತೂಗುಗತ್ತಿ
ಚನ್ನಪಟ್ಟಣ, ಸೆ.೦೬: ನಗರದಲ್ಲಿನ ಸುವರ್ಣ ಮಹೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿರುವ ಪಟ್ಟಣದ ಐದು ದ

ನಗರದ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಹೆಸರಿದೆ. ನ್ಯಾಕ್ ಸಮಿತಿ ಉತ್ತಮ ವರದಿ ನೀಡುವ ವಿಶ್ವಾಸವಿದೆ. ಹೆಚ್ಡಿಕೆ
ಚನ್ನಪಟ್ಟಣ, ಆ. 27: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಸಮಿತಿ ಭೇಟಿ ನೀಡಿದ್ದು ಕಾಲೇಜಿನ ಪರವಾಗಿ ಉತ್ತಮ ವರದಿ ನೀಡುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಕ್ಷೇತ್ರದ

ಇಂದಿನಿಂದ ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ. 17 ಪರೀಕ್ಷೆ ಕೇಂದ್ರಗಳು, 3,104 ವಿದ್ಯಾರ್ಥಿಗಳು
ರಾಜ್ಯದಾದ್ಯಂತ ಇಂದು ನಡೆಯುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಯು ತಾಲ್ಲೂಕಿನಲ್ಲಿಯೂ ನಡೆಯುತ್ತಿದೆ. ತಾಲ್ಲೂಕಿನಾದ್ಯಂತ ಒಟ್ಟು ಹದಿನೇಳು ಕೇಂದ್ರಗಳಲ್ಲಿ ಒಟ್ಟು 3,104 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪ

ಸಿಇಓ ಇಕ್ರಂ ರವರ ಕಲ್ಪನೆಯಲ್ಲಿ ಅರಳಿದ ಮೈಲನಾಯಕನಹಳ್ಳಿ ಗ್ರಾಮದ ಅಂಗನವಾಡಿ
ಚನ್ನಪಟ್ಟಣ ತಾಲ್ಲೂಕಿನ ಮೈಲನಾಯಕನಹಳ್ಳಿ ಗ್ರಾಮದಲ್ಲಿ ಸುಂದರವಾದ ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. ಇದಕ್ಕೆ ಮೂಲ ಕಾರಣಕರ್ತ ರಾಮನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ರವ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲ್ಲೂಕಿನಲ್ಲಿ ಸಕಲ ಸಿದ್ದತೆ:- ಬಿಇಓ ನಾಗರಾಜು
ಚನ್ನಪಟ್ಟಣ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ವಿದ್ಯಾರ್ಥಿಗಳ
??????????????