ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ
ರಾಮನಗರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ರಾಮನಗರ ಜಿಲ್ಲೆಯ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾದ್ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅತಿಥಿ ಶಿಕ್ಷಕರ / ಉಪನ್ಯಾಸಕರಿಂದ ಗೌರವಧನದ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು, ಸಂಬಂಧಪಟ್ಟ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಬಿಎಡ್, ಬಿಪಿಎಡ್ ಪದವಿ ಕಡ್ಡಾಯವಾಗಿರುತ್ತದೆ. ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಆಸಕ್ತರು ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜು. 15 ರೊಳಗೆ ಜಿಲ್ಲಾ ಅಧಿಕಾರಿ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1 ನೇ ಮಹಡಿ, ಶ್ರೀರಾಮ ಕಾಂಪ್ಲೆಕ್ಸ್, ವಿನಾಯಕನರ ಬಿ.ಎಂ. ರಾಮನಗರ ಜಿಲ್ಲೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಗೆ ಭೇಟಿ ನೀಡಿ ಅಥವಾ 080-27271104 ಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ರಾಮನಗರ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ

ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ
ಚನ್ನಪಟ್ಟಣ : ಕನಕಪುರ ತಾಲೂಕಿನ ಶಿವನಹಳ್ಳಿ ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ, ನವೋದಯ ವಿದ್ಯಾಲಯ ಸ
ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ
ರಾಮನಗರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ರಾಮನಗರ ಜಿಲ್ಲೆಯ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜ

ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ
ರಾಮನಗರ, ಜೂ. 28: ಅನುದಾನ ರಹಿತ ಶಾಲೆಗಳು 2023-24ನೇ ಸಾಲಿನಲ್ಲಿ ಆಡಳಿತ ಮಂಡಳಿಯವರು ಇಲಾಖೆಯ ಅನುಮತಿ ಪಡೆಯದೇ ಶಾಲೆಗಳನ್ನು ನಡೆಸುತ್ತ
ಪಜಾ ಮತ್ತು ಪಪಂ ದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ರಾಮನಗರ, ಜೂ. 17: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರ

ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ
ಚನ್ನಪಟ್ಟಣ: ದಾನಿಗಳು ನೀಡುವ ಪಠ್ಯ ಸಾಮಗ್ರಿಗಳನ್ನು ಸದ್ಬಳಕೆ ಮಾಡಿಕೊಂಡು ಶಾಲಾ ಮಕ್ಕಳು ವಿಶೇಷವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಉನ್ನತ

ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ
ರಾಮನಗರ, ಜೂ. 09: ರಾಮನಗರ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು

ಎಂಬಿಬಿಎಸ್ ನಲ್ಲಿ ಗೋಲ್ಡ್ ಮೆಡಲ್, ಪಿಜಿ ಯಲ್ಲಿ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದ ಅಪ್ಪಟ ಗ್ರಾಮೀಣ ಪ್ರತಿಭೆ ಚಕ್ಕಲೂರು ಗ್ರಾಮದ ಡಾ ಅನುಶ್ರೀ
ಚನ್ನಪಟ್ಟಣ: ತಾಲ್ಲೂಕಿನ ಚಕ್ಕಲೂರು ಗ್ರಾಮದಿಂದ ಚನ್ನಪಟ್ಟಣ ನಗರಕ್ಕೆ ಪ್ರತಿದಿನ ಅಂದರೆ ಹದಿನಾಲ್ಕು ವರ್ಷಗಳ ಕಾಲ ಇಪ್ಪತ್ನಾಲ್ಕು ಕಿಲೋಮೀಟರ್ ಪ್ರಯಾಣ

ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ
ರಾಮನಗರ, ಮೇ 2: ಅಪೌಷ್ಠಿಕತೆ ಮುಖ್ಯವಾದ ಆರೋಗ್ಯ ಸಮಸ್ಯೆಯಾಗಿದ್ದು. ಅಪೌಷ್ಠಿಕತೆ ಎಲ್ಲಾ ವಯಸ್ಸಿನಲ್ಲಿಯೂ ಕಂಡು ಬರುತ್ತದೆ. ಅಪೌಷ್ಠಿಕತೆ ನಿವಾರಿಸಲು ತಾಯಿ

ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ
ಚನ್ನಪಟ್ಟಣ :ಪ್ರತಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಶಿಸ್ತು ಮತ್ತು ಶ್ರದ್ಧೆಯ ಜೊತೆಗೆ ಸಮಯ ಪಾಲನೆ ರೂಢಿಸಿಕೊಂಡಲ್ಲಿ, ವಿದ್ಯಾರ್ಥಿಗಳು ತಮ್ಮ
ಪ್ರತಿಕ್ರಿಯೆಗಳು