
ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಯಶಸ್ವಿ ಸಂಕಿರ್ಣ ಮತ್ತು ಪರಿಣಾಮಕಾರಿ ``ಟ್ರೂ ನೈಫ್ ವಿಧಾನದ ಚಿಕಿತ್ಸೆ
ರಾಮನಗರ: ಡಿ-17; ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಕರು ಯುವ ರೋಗಿಯೊಬ್ಬನಿಗೆ ಉನ್ನತ ರೆಡಿಯೋ ಥೆರಪಿ ಟ್ರೂ ನೈಫ್ ಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಬೆಂಗಳೂರಿನ 34 ವರ್ಷದ ಸಾಪ್ಟ್ ವೇರ್ ಎಂಜಿನಿಯರ್ ಡ್ಯಾನಿಯಲ್ ದಿನೇಶ್ ರಾಜ್ ಅವರಿಗೆ 2014 ರಲ್ಲಿ ವಾಂತಿ, ತಲೆ ನೋವು ಮತ್ತು ದೃಷ್ಟಿ ಸ

ಗ್ಯಾಂಗ್ರೀನ್ ಆಗಿದ್ದ ಪತಿಯ ಕಾಲನ್ನು ಕತ್ತರಿಸಿ ಪತ್ನಿ ಕೈ ಗಿಟ್ಟ ಮಿಮ್ಸ್ ಆಸ್ಪತ್ರೆ. ಸಾರ್ವಜನಿಕರ ಆಕ್ರೋಶ
ಮಂಡ್ಯ: ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಗ್ಯಾಂಗ್ರೀನ್ ಆಗಿದ್ದ ಕಾಲನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದು, ಬಳಿಕ ಆಸ್ಪತ್ರೆ ಸಿಬ್ಬಂದಿ ಕತ್ತರಿಸಿ ತೆಗೆದ ಕಾಲಿನ ಭಾಗವನ್ನು ರೋಗಿಯ ಪತ್ನಿಗೆ ಕೊಟ್ಟಿದ್ದಾರೆ. ಇದು ಆಸ್ಪತ್ರೆಯಲ್ಲಿನ ಆಡಳಿತ ಮಂಡಳಿ ನಡೆಯನ್ನು ಬಿಂಬಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗ್ಯಾಂಗ್ರೀನ್

ಬಾಲು ಆಸ್ಪತ್ರೆಯಲ್ಲಿನ ಸ್ಕ್ಯಾನಿಂಗ್ ಕೊಠಡಿಗೆ ಬೀಗ ಜಡಿದ ಭ್ರೂಣ ಹತ್ಯೆ ಜಾಗೃತ ದಳ
ಚನ್ನಪಟ್ಟಣ: ನಗರದ ಪ್ರತಿಷ್ಠಿತ ಬಾಲು ಆಸ್ಪತ್ರೆಗೆ ಕರ್ನಾಟಕ ಸರ್ಕಾರದ ಭ್ರೂಣ ಹತ್ಯೆ ಮತ್ತು ಭ್ರೂಣ ಲಿಂಗ ಪತ್ತೆ ಜಾಗೃತ ದಳದ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಹಲವು ದಾಖಲೆಗಳನ್ನು ವಶಪಡಿಸಿಕೊಂಡು, ಸ್ಕ್ಯಾನಿಂಗ್ ಕೊಠಡಿಗೆ ಬೀಗ ಜಡಿದಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.ಸಾರ್ವಜನಿಕರ ದೂರಿನ ಮೇರೆಗೆ ಜಾಗೃತ ದಳದ ಡಾ ವಿವೇಕ್ ದೊರೆ ನೇತೃತ್ವದಲ್ಲಿ ನಾಲ್ವರು ಅ

ಸ್ತನ್ಯಪಾನ ತಾಯಿ-ಮಗುವಿನ ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುತ್ತದೆ: ಡಾ. ಚಂದ್ರಶೇಖರಯ್ಯ
ರಾಮನಗರ, ಆ.04: ಎದೆ ಹಾಲಿನ ಮಹತ್ವ, ಹಾಲುಣಿಸುವಿಕೆ ಮತ್ತು ಮಕ್ಕಳ ಆರೈಕೆ ಕುರಿತು ಜಾಗೃತಿಯನ್ನು ಮೂಡಿಸುತ್ತಿದ್ದು, ತಾವೆಲ್ಲರೂ ಮಾಹಿತಿಯನ್ನು ತಿಳಿದುಕೊಂಡು ಮಕ್ಕಳಿಗೆ ಸರಿಯಾದ ಕ್ರಮದಲ್ಲಿ ಹಾಲುಣಿಸುವುದರ ಮೂಲಕ ಸ್ತನ್ಯಪಾನ ತಾಯಿ-ಮಗುವಿನ ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುತ್ತದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರಯ್ಯ ಅವರು ತಿಳಿಸಿದರು.ಅವರು ಇಂದು&n

ಚಂದ್ರು ಡಯಾಗ್ನೋಷಟಿಕ್ ನಿಂದ ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿಗೆ ನೂತನ ತಂತ್ರಜ್ಞಾನದ ಎಂಆರ್ಐ ಸ್ಯ್ಕಾನಿಂಗ್
ಚನ್ನಪಟ್ಟಣ.ಆ.೦೨: ಜಿಲ್ಲೆಯಲ್ಲಿ ಕಳೆದ ೨೫ ವರ್ಷಗಳಿಂದ ಗುಣಮಟ್ಟದ ಪ್ರಯೋಗಲಾಯ ಸೇವೆ ನೀಡುತ್ತಿರುವ ಚಂದ್ರ ಡಯಾಗ್ನೋಷ್ಟಿಕ್ ಸೆಂಟರ್ ವತಿಯಿಂದ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಎಂಆರ್ಐ ಸ್ಕ್ಯಾನಿಂಗ್ ಯಂತ್ರವನ್ನು ಅಳವಡಿಸಲಾಗುತ್ತಿದ್ದು, ಈ ತಿಂಗಳ ೭ರಂದು ಸೇವೆಗೆ ಲಭ್ಯವಾಗಲಿದ್ದು, ಗ್ರಾಮೀಣ ಭಾಗದ ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್ ಮಾಲೀಕ ವಿ.ಸಿ

ಹೆಂಗಸರಲ್ಲೇ ವಿಶೇಷವಾಗಿ ಯುವತಿಯರಲ್ಲೇ ಸ್ಥೂಲಕಾಯ ಹೆಚ್ಚು ಡಾ ಪುನೀತ್
ಚನ್ನಪಟ್ಟಣ: ದೇಶದಲ್ಲಿ ಪುರುಷರಿಗಿಂತ ಮಹಿಳೆಯರಲ್ಲೇ ಸ್ಥೂಲಕಾಯ ಹೆಚ್ಚಾಗಿದ್ದು, ವಿಶೇಷವಾಗಿ ಯುವತಿಯರಲ್ಲಿ ಹೆಚ್ಚಾಗುತ್ತಿದೆ ಎಂದು ನಗರದ ಸಾರ್ವಜನಿಕ ಆಸ್ಪತ್ರೆಯ ತಜ್ಞ ವೈದ್ಯ ಪುನೀತ್ ತಿಳಿಸಿದರು. ಅವರು ಇಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಥೂಲಕಾಯ ಮತ್ತು ಹೆಲ್ತ್ ಅಂಡ್ ವೆಲ್ ಬೀಯಿಂಗ್ ವಿ

ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ
ರಾಮನಗರ, ಮೇ೨೧: ಕ್ಷಯರೋಗದಿಂದ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ವಿನಾಶಕಾರಿ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ಷಯ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಪ್ರಯತ್ನಗಳು ಜರುಗಬೇಕು ಎಂದು ಮುಖ್ಯ ಯೋಜನಾಧಿಕಾರಿ ಚಿಕ್ಕ ಸುಬ್ಬಯ್ಯ ಅವರು ತಿಳಿಸಿದರು.ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಕ್ಷಯ ನಿರ್ಮೂಲನಾಧಿಕಾರಿಗಳ ಕಚೇರಿ

ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ
ರಾಮನಗರ ಮಾ.15: ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕಾ ಅಭಿಯಾನದಡಿಯಲ್ಲಿ ಕೋವಿಡ್-19 ರಲಸಿಕಾಕರಣ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 16 ರಂದು ಬೆಳಿಗ್ಗೆ11:30 ಕ್ಕೆ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ

ಸಮರ್ಥನಂ ಸಂಸ್ಥೆಯ ಸೇವೆ ಶ್ಲಾಘನೀಯ ಡಾ. ವೇಣುಗೋಪಾಲ್
ಚನ್ನಪಟ್ಟಣ ತಾಲ್ಲೂಕು, ಬಿ.ವಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ಮತ್ತು ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಜಾಗೃತಿ ಕಾರ್ಯಕ್ರಮ ಮತ್ತು ಆರೋಗ್ಯ ಪರಿಕರ ವಿತರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ವೇಣುಗೋಪಾಲ್ ಮಾತನಾಡಿ ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಅಭಿಯಾನದ ಯೋಜನೆ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರಿಗೆ

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್
ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಹಂತ ಹಂತವಾಗಿ ಕೋವಿಡ್-19 ಮುನ್ನೆಚ್ಚರಿಕೆ ಲಸಿಕಾ ಡೋಸ್ ನೀಡಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು ಆರ್.ಸಿ.ಹೆಚ್ ಅಧಿಕಾರಿ ಡಾ: ಪದ್ಮಅವರು ತಿಳಿಸಿದ್ದಾರೆ.ಕೋವಿಡ್ ಪೋರ್ಟಲ್ ನಲ್ಲಿ ನಮೂದಿಸಿರುವಂತೆ ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದು 9 ತಿಂಗಳು/39