
ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ
ರಾಮನಗರ, ಮೇ೨೧: ಕ್ಷಯರೋಗದಿಂದ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ವಿನಾಶಕಾರಿ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ಷಯ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಪ್ರಯತ್ನಗಳು ಜರುಗಬೇಕು ಎಂದು ಮುಖ್ಯ ಯೋಜನಾಧಿಕಾರಿ ಚಿಕ್ಕ ಸುಬ್ಬಯ್ಯ ಅವರು ತಿಳಿಸಿದರು.ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಕ್ಷಯ ನಿರ್ಮೂಲನಾಧಿಕಾರಿಗಳ ಕಚೇರಿ

ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ
ರಾಮನಗರ ಮಾ.15: ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕಾ ಅಭಿಯಾನದಡಿಯಲ್ಲಿ ಕೋವಿಡ್-19 ರಲಸಿಕಾಕರಣ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 16 ರಂದು ಬೆಳಿಗ್ಗೆ11:30 ಕ್ಕೆ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ

ಸಮರ್ಥನಂ ಸಂಸ್ಥೆಯ ಸೇವೆ ಶ್ಲಾಘನೀಯ ಡಾ. ವೇಣುಗೋಪಾಲ್
ಚನ್ನಪಟ್ಟಣ ತಾಲ್ಲೂಕು, ಬಿ.ವಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ಮತ್ತು ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಜಾಗೃತಿ ಕಾರ್ಯಕ್ರಮ ಮತ್ತು ಆರೋಗ್ಯ ಪರಿಕರ ವಿತರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ವೇಣುಗೋಪಾಲ್ ಮಾತನಾಡಿ ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಅಭಿಯಾನದ ಯೋಜನೆ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರಿಗೆ

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್
ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಹಂತ ಹಂತವಾಗಿ ಕೋವಿಡ್-19 ಮುನ್ನೆಚ್ಚರಿಕೆ ಲಸಿಕಾ ಡೋಸ್ ನೀಡಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು ಆರ್.ಸಿ.ಹೆಚ್ ಅಧಿಕಾರಿ ಡಾ: ಪದ್ಮಅವರು ತಿಳಿಸಿದ್ದಾರೆ.ಕೋವಿಡ್ ಪೋರ್ಟಲ್ ನಲ್ಲಿ ನಮೂದಿಸಿರುವಂತೆ ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದು 9 ತಿಂಗಳು/39

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್
ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಛೇರಿ, ಜಿಲ್ಲಾ ನಿಯಂತ್ರಣ ಕೋಶ, ಜಿಲ್ಲಾ ಎಸ್ ಬಿ ಸಿ ಸಿ ಘಟಕ ರಾಮನಗರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿಡದಿ ಜ್ಞಾನ ವಿಕಾಸ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎನ್ಎಸ್ಎಸ್. ವಿದ್ಯಾರ್ಥಿಗಳಿಗೆ ಏಡ್ಸ್ ನಿಯಂತ್ರಣ, ಕೋವಿಡ್ ನಿಯಂತ್ರಣ ಮ

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್
ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಛೇರಿ, ಜಿಲ್ಲಾ ನಿಯಂತ್ರಣ ಕೋಶ, ಜಿಲ್ಲಾ ಎಸ್ ಬಿ ಸಿ ಸಿ ಘಟಕ ರಾಮನಗರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿಡದಿ ಜ್ಞಾನ ವಿಕಾಸ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎನ್ಎಸ್ಎಸ್. ವಿದ್ಯಾರ್ಥಿಗಳಿಗೆ ಏಡ್ಸ್ ನಿಯಂತ್ರಣ, ಕೋವಿಡ್ ನಿಯಂತ್ರಣ ಮ

ಪರಿಸರ ಉಳಿದರೆ ಮನು ಸಂಕುಲ ಉಳಿಯಲು ಸಾಧ್ಯ. ಸಚಿವ ಸಿ ಪಿ ಯೋಗೇಶ್ವರ್
ನಮ್ಮ ಪೂರ್ವಜರು ಪರಿಸರಕ್ಕೆ ಬಹಳ ಒತ್ತು ನೀಡಿದ್ದರು. ಅವರ ಜಮೀನಿನ ಜೊತೆಗೆ ರಸ್ತೆ ಬದಿಯಲ್ಲಿಯೂ ಸಹ ಗಿಡಗಳನ್ನು ನೆಟ್ಟು ಪೋಷಿಸಿತ್ತಿದ್ದರು. ಎಲ್ಲಿ ಒಂದು ಆಲದ ಮರ ಕಡಿದರೂ ಸಹ, ಅದೇ ಆಲದ ಮರದ ಹತ್ತಾರು ಸಣ್ಣ ರೆಂಬೆಗಳನ್ನು ಕತ್ತರಿಸಿ ರಸ್ತೆ ಬದಿಯಲ್ಲಿ ನೆಟ್ಟು ಪೋಷಿಸುತ್ತಿದ್ದರು. ಇದಕ್ಕೆ ನಮ್ಮ ಜಿಲ್ಲೆಯ ಹೆಮ್ಮೆಯ ಅಮ್ಮ ತಿಮ್ಮಕ್ಕ ನವರೇ ಜೀವಂತ ಸಾಕ್ಷಿಯಾಗಿದ್ದಾರೆ ಎಂದು ಸಚಿವ ಸಿ ಪಿ ಯೋಗೇಶ್ವರ್ ಪರಿಸರದ ಕುರಿತು ಮಾತನಾಡಿದರು.

ವಾರದಲ್ಲಿ ಎರಡು ದಿನ ವಿಶೇಷ ಲಸಿಕೆ ಅಭಿಯಾನ:ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಿ : ಡಾ.ರಾಕೇಶ್ ಕುಮಾರ್
ರಾಮನಗರ, ಜುಲೈ.01. ಮಕ್ಕಳಿಗೆ ನೀಡಲಾಗುವ ಬಿ.ಸಿ.ಜಿ, ಪೆಂಟಾವೆಲೆಂಟ್ ದಡಾರಾ ರುಬೆಲ್ಲಾ, ಡಿ.ಟಿ.ಪಿ ವರ್ಧಕ ಮುಂತಾದ ಲಸಿಕೆಯನ್ನು ನೀಡಲು ವಾರದಲ್ಲಿ ಎರಡು ದಿನ, ಮಂಗಳವಾರ ಮತ್ತು ಬುಧವಾರ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಂಡು, ಶೇ.100 ರಷ್ಟು ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿ

ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇ.ಸಿ.ಜಿ. ಸೇವೆ ಸಿಇಓ ಇಕ್ರಂ
ಗ್ರಾಮೀಣ ಪ್ರದೇಶದ ಜನರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ದೊರೆಯಬೇಕು ಎಂಬ ದೃಷ್ಟಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆರೋಗ್ಯ ಸೇವೆಗೆ ಬೇಕಿರುವ ಉಪಕರಣಗಳನ್ನು ಒದಗಿಸಲು ಮುಂದಾಗಿದ್ದಾರೆ.ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಟ್ರಿನಿಟಿ ಕೇರ್ ಸಂಸ್ಥೆಯ ಡಾ: ಟೋನಿ ಥಾಮಸ್ ಹಾಗೂ ಸಿರಾಜುದ್ದೀನ್ ಅವರ ಸಂಸ್ಥೆಯಿಂದ ನೀಡಲಾಗಿದ್ದ ಇ.ಸಿ.ಜಿ. ವೈದ್ಯಕೀಯ ಉಪಕ

ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸಬೇಡಿ. ಪ್ರತಿದಿನ ರೂಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ: ಡಾ: ರಾಕೇಶ್ ಕುಮಾರ್
ರಾಮನಗರ, ಜೂನ್.21. ಯೋಗವನ್ನು ಒಂದು ದಿನಕ್ಕೆ ಮೀಸಲಿಡದೆ, ಪ್ರತಿದಿನದ ಅಭ್ಯಾಸವಾಗಿ ರೂಢಿಸಿಕೊಂಡರೆ ಉತ್ತಮ ಆರೋಗ್ಯಭಾಗ್ಯ ಸಿಗುತ್ತದೆ. ಎಲ್ಲರು ಅಭ್ಯಾಸಿಸಿ, ಆರೋಗ್ಯವನ್ನು ಪರಿಣಾಮಕಾರಿಯಾಗಿ ಕಾಯ್ದುಕೊಳ್ಳಬಹುದು. ಯೋಗವು ಇಂದಿಗೆ ಮಾತ್ರ ಸೀಮಿತವಾಗದೆ, ಪ್ರತಿನಿತ್ಯ ರೂಢಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಕರೆ ನೀಡಿದರು.