
ಕೊರೊನಾ ಸಮಯದಲ್ಲಿ ರಕ್ತದ ಕೊರತೆಯಾಗಬಾರದು. ವ್ಯಾಕ್ಸಿನೇಷನ್ ಗೆ ಮೊದಲು ರಕ್ತದಾನ ಮಾಡಿ ಸಚಿವ ಸಿ ಪಿ ಯೋಗೇಶ್ವರ್
ಕೊರೊನಾ ಸಮಯದಲ್ಲಿ ಯೋಧರು ಸೇರಿದಂತೆ ಅಗತ್ಯವಿರುವ ರೋಗಿಗಳಿಗೆ ರಕ್ತದ ಕೊರತೆಯಾಗಬಾರದು. ಈ ನಿಟ್ಟಿನಲ್ಲಿ ಸರ್ವರೂ ಪಾಲ್ಗೊಂಡು ರಕ್ತದಾನ ಮಾಡಬೇಕು ಎಂದು ಪ್ರವಾಸೋದ್ಯಮ ಮತ್ತು ಜೀವಿಶಾಸ್ತ್ರ ಸಚಿವ ಸಿ ಪಿ ಯೋಗೇಶ್ವರ್ ಕೋರಿದರು. ಅವರು ಇಂದು ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.ಕೊರೊನಾ ಲಸಿಕೆಗಳಾದ ಕೋವಿಶೀಲ್ಡ್ ಮತ್ತ

ಇಂದು ವಿಶ್ವ ದಾದಿಯರ ದಿನಾಚರಣೆ. ದಾದಿಯರನ್ನೂ ಬಿಡದ ಕೋವಿಡ್. ಅವರಿಗೊಂದು ಸಲಾಮ್
ಇಂದು ವಿಶ್ವ ದಾದಿಯರ ದಿನ. ಮೊದಲಿಗೆ ಅವರಿಗೊಂದು ಸಲಾಮು ಹೇಳಿಬಿಡೋಣಾ. ಹೆಂಗಸರನ್ನು ಸಿಸ್ಟರ್ ಎಂದು ಗಂಡಸರನ್ನು ಬ್ರದರ್ ಎಂದು ಸಂಬೋಧಿಸುವ ಮೂಲಕ ಒಟ್ಟಾರೆ ದಾದಿಯರೆಂದು ಕರೆಯುತ್ತಾರೆ. ಈ ದಾದಿಯರನ್ನೂ ಸಹ ಇಂದಿನ ಕೊರೊನಾ ಎಡೆಬಿಡದೆ ಕಾಡುತ್ತಿದ್ದು, ಅವರೂ ಸಹ ಜೀವ ಕೈಲಿಡಿದು ಕೆಲಸ ನಿರ್ವಹಿಸುತ್ತಿದ್ದಾರೆ.ಇಂದು ಕೊರೊನಾ ಗೆ ಸಂಬಂಧಿಸಿದಂತೆ ಅವರ ಕೆಲಸದ ಬಗ್ಗೆ ಮಾಹಿತಿ ಪಡೆಯಲೋಸುಗ ನಾಲ್ಕಾರು ದಾದಿಯರನ್ನು ಹುಡುಕಿಕೊ

ಹೋಟೆಲ್ ಗ್ರಾಹಕರಿಗೆ ವಿಶೇಷ ರೀತಿಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಕೈಗೊಂಡ ಗೋಕುಲ ಹೋಟೆಲ್ ಮಾಲೀಕ
ಕಳೆದ ವರ್ಷದಿಂದ ದಿನೇದಿನೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚಿಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ಶೂನ್ಯಕ್ಕೆ ಇಳಿದಿತ್ತು. ಈಗ ಮತ್ತೆ ಕೋವಿಡ್ ಎರಡನೆಯ ಅಲೆ ಶುರುವಾಗಿದ್ದು, ಕೇವಲ ಒಂದು ವಾರದಲ್ಲಿ 30 ಕ್ಕೂ ಹೆಚ್ಚು ಮಂದಿಗೆ ಸೋಂಕು ಹರಡಿದ್ದು, ಸದ್ಯ 28 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಚನ್ನಪಟ್ಟಣ ನಗರದ ಎಂ.ಜಿ ರಸ್ತೆಯಲ್ಲಿರುವ ಶುಚಿ ಮತ್ತು ರುಚಿಗೆ ಹೆಸರುವಾಸಿವಾದ ಗೋಕ

ವಿಸ್ತರಿತ ಆಸ್ಪತ್ರೆಯಾಗಿ ಕಂದಾಯ ಭವನ ಮುಂದುವರಿಕೆ: ಡಿಸಿಎಂ ಅಶ್ವಥ್ ನಾರಾಯಣ
ರಾಮನಗರ:ಜು/೧೬/೨೦/ಗುರುವಾರ. ಕೋವಿಡ್-೧೯ ರೆಫೆರೆಲ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ಕಂದಾಯ ಭವನವನ್ನು ಮುಂದಿನ ದಿನಗಳಲ್ಲಿ ವಿಸ್ತರಿತ ಆಸ್ಪತ್ರೆಯಾಗಿ ಮುಂದುವರೆಸುವಂತೆ ಉಪಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಜಿಲ್ಲಾಡಳಿತಕ್ಕೆ ಇಂದು ಸೂಚಿಸಿದರು.ಅವರು ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತಂತೆ ಗ

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ಉಪಮುಖ್ಯಮಂತ್ರಿಗಳಿಂದ ಎಚ್ಚರಿಕೆ
ಬೆಂಗಳೂರು/ರಾಮನಗರ:ಜು/೧೦/೨೦/ಶುಕ್ರವಾರ. ರಾಮನಗರ ಜಿಲ್ಲೆಯ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ವಿಳಂಬ ಮಾಡುತ್ತಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಅವರು ತಕ್ಷಣವೇ ಸ್ಪಂದಿಸುವಂತೆ ಆಸ್ಪತ್ರೆಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದರು.ರಾಮನಗರದಿ

ಕೋವಿಡ್ ಸಮಯದಲ್ಲಿ ರಕ್ತದಾನ ಸರ್ವದಾನಕ್ಕಿಂತಲೂ ಮಿಗಿಲು ಡಾ ಮೋಹನ್
ಚನ್ನಪಟ್ಟಣ:ಜೂ/೨೮/೨೦/ಭಾನುವಾರ. ರಕ್ತದಾನ ಮಹಾದಾನ ಎಂಬುದು ವೈದ್ಯೋಕ್ತಿ. ಅದರಲ್ಲೂ ಈ ಕೋವಿಡ್ ಸಮಯದಲ್ಲಿ ರಕ್ತ ದಾನ ಮಾಡುವುದು ಸರ್ವದಾನಗಳಿಗೂ ಮಿಗಿಲಾದದ್ದು. ಈ ದಿನ ರಕ್ತದಾನ ಮಾಡುವ ಎಲ್ಲರಿಗೂ ನಾವುಗಳು ನಮನಗಳನ್ನು ಸಲ್ಲಿಸಬೇಕು ಎಂದು ಗಂಗಪ್ಪ ಕ್ಲಿನಿಕ್ ನ ಡಾ ಮೋಹನ್ ಹೇಳಿದರು.ಅವರು ಇಂದು ನಗರದ ಮಾತೃಶ್ರೀ ಆರ್ಥೋಫೆಡಿಕ್ ಆಸ್ಪತ್ರೆ, ಜೀವಾಮೃತ ರಕ್ತನಿಧಿ ಕೇಂದ್ರ ಹಾಗೂ

ಮಾನಸಿಕ ಖಾಯಿಲೆ ಮಾರಕವಲ್ಲ; ಮಾನಸಿಕ ತಜ್ಞ ಡಾ ಆದರ್ಶ
ಚನ್ನಪಟ್ಟಣ:ಜೂ/೧೦/೨೦/ಬುಧವಾರ. ಮಾನಸಿಕ ಖಾಯಿಲೆಯು ವಾಸಿಯಾಗುವ ಖಾಯಿಲೆಯಾಗಿದ್ದು ಆತಂಕ ಪಡಬೇಕಾಗಿಲ್ಲ. ಶೇಕಡಾ ೧೦ ರಷ್ಟು ಮಾನಸಿಕ ರೋಗಿಗಳು ನಮ್ಮೊಡನಿದ್ದಾರೆ. ಪೋಷಕರು ಆಸ್ಥೆ ವಹಿಸಿದರೆ ರೋಗ ಗುಣಮುಖವಾಗುವುದರಲ್ಲಿ ಅನುಮಾನವಿಲ್ಲ ಎಂದು ಮಾನಸಿಕ ತಜ್ಞ ಡಾ ಆದರ್ಶ ರವರು ತಿಳಿಸಿದರು.ಅವರು ಇಂದು ನಗರದ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕ

ಕರ್ನಾಟಕ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಲು ಸ್ವರಾಜ್ ಸಂಘಟನೆ ಮನವಿ
ಚನ್ನಪಟ್ಟಣ:ಮೇ/೧೬/೨೦/ಶನಿವಾರ. ಬಡ ಜನರು, ಕೂಲಿಕಾರ್ಮಿಕರು ನೆಮ್ಮದಿಯಿಂದ ಬದುಕಬೇಕಾದರೆ, ಹೆಂಡತಿ ಮಕ್ಕಳ ಮೇಲೆ ಕುಡಿದು ಬಂದವರು ದೌರ್ಜನ್ಯ ನಡೆಸದೇ ಇರಬೇಕಾದರೆ, ರಾಜ್ಯ ಸರ್ಕಾರವು ಮದ್ಯ ನಿಷೇಧ ಮಾಡಬೇಕು. ಸರ್ಕಾರವು ಮದ್ಯವನ್ನು ಆದಾಯದ ಮೂಲವಾಗಿ ನೋಡದೆ ಬಡ ಮತ್ತು ಕೂಲಿಕಾರ್ಮಿಕರ ಹಿತ ಕಾಪಾಡಲು ಮುಂದಾಗಬೇಕು ಎಂದು ಸ್ವರಾಜ್ ಸಂಘಟನೆಯ ಮುಖ್ಯಸ್ಥೆ ಸುಕನ್ಯಾ ಅಭಿಪ್ರಾಯಪಟ್ಟರು.

ನಾಳೆ (ಮೇ ೧೬) ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ
ರಾಮನಗರ:ಮೇ/೧೫/೨೦/ಶುಕ್ರವಾರ. ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಡೆಂಗ್ಯೂ ನಿಯಂತ್ರಣದಲ್ಲಿ ರೋಗ ಪ್ರಸರಣ ಅವಧಿಯ ಮುನ್ನವೇ ಸಮುದಾಯವನ್ನು ಸಜ್ಜುಗೊಳಿಸುವಿಕೆ ಮತ್ತು ಇತರೆ ಇಲಾಖೆಗಳ ಸಹಯೋಗದ ಮೂಲಕ ಡೆಂಗ್ಯೂ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ವ್ಯಾಪಕ ಜನ ಜಾಗೃತಿ ಅಭಿಯಾನವನ್ನು ಮಾಡುವ ಉದ್ದೇಶದಿಂದ ಮೇ ೧೬ ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು

ರಾಮನಗರದಲ್ಲಿ ಟೆಲಿ ಐಸಿಯು ಸೇವೆ: ಡಾ. ಅಶ್ವತ್ಥನಾರಾಯಣ
ರಾಮನಗರ:ಮೇ/೧೧/೨೦/ಸೋಮವಾರ. ತುರ್ತು ನಿರ್ವಹಣಾ (ಐಸಿಯು) ಘಟಕ ನಿರ್ವಹಣೆಗೆ ಅಗತ್ಯ ಇರುವ ತಜ್ಞ ವೈದ್ಯರ ಕೊರತೆ ನೀಗಿಸಲು ಜಿಲ್ಲೆಯ ಕೊವಿಡ್-೧೯ ಆಸ್ಪತ್ರೆಯಲ್ಲಿ ಟೆಲಿ ಐಸಿಯು ಸೇವೆ ಆರಂಭಿಸಲಾಗಿದೆ ಎಂದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ಕೊವಿಡ್-೧೯ ನಿವರ್ಹಣೆಗೆ ನಿಗದಿಯಾಗಿರುವ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಲಭ್ಯ ಇರುವ&nb