Tel: 7676775624 | Mail: info@yellowandred.in

Language: EN KAN

    Follow us :


ನಾಳೆ (ಮೇ ೧೬) ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ
ನಾಳೆ (ಮೇ ೧೬) ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ

ರಾಮನಗರ:ಮೇ/೧೫/೨೦/ಶುಕ್ರವಾರ. ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಡೆಂಗ್ಯೂ ನಿಯಂತ್ರಣದಲ್ಲಿ ರೋಗ ಪ್ರಸರಣ ಅವಧಿಯ ಮುನ್ನವೇ ಸಮುದಾಯವನ್ನು ಸಜ್ಜುಗೊಳಿಸುವಿಕೆ ಮತ್ತು ಇತರೆ ಇಲಾಖೆಗಳ ಸಹಯೋಗದ ಮೂಲಕ ಡೆಂಗ್ಯೂ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ವ್ಯಾಪಕ ಜನ ಜಾಗೃತಿ ಅಭಿಯಾನವನ್ನು ಮಾಡುವ ಉದ್ದೇಶದಿಂದ ಮೇ ೧೬ ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು

ರಾಮನಗರದಲ್ಲಿ ಟೆಲಿ ಐಸಿಯು ಸೇವೆ: ಡಾ. ಅಶ್ವತ್ಥನಾರಾಯಣ
ರಾಮನಗರದಲ್ಲಿ ಟೆಲಿ ಐಸಿಯು ಸೇವೆ: ಡಾ. ಅಶ್ವತ್ಥನಾರಾಯಣ

ರಾಮನಗರ:ಮೇ/೧೧/೨೦/ಸೋಮವಾರ. ತುರ್ತು ನಿರ್ವಹಣಾ (ಐಸಿಯು) ಘಟಕ ನಿರ್ವಹಣೆಗೆ ಅಗತ್ಯ ಇರುವ ತಜ್ಞ ವೈದ್ಯರ ಕೊರತೆ ನೀಗಿಸಲು ಜಿಲ್ಲೆಯ ಕೊವಿಡ್-೧೯ ಆಸ್ಪತ್ರೆಯಲ್ಲಿ ಟೆಲಿ ಐಸಿಯು ಸೇವೆ ಆರಂಭಿಸಲಾಗಿದೆ ಎಂದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ಕೊವಿಡ್-೧೯ ನಿವರ್ಹಣೆಗೆ ನಿಗದಿಯಾಗಿರುವ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಲಭ್ಯ ಇರುವ&nb

ಮಾನಸಿಕ ಆರೋಗ್ಯ ಸಮಸ್ಯೆ: ಶುಲ್ಕ ರಹಿತ ಸಹಾಯವಾಣಿ ಪ್ರಾರಂಭ
ಮಾನಸಿಕ ಆರೋಗ್ಯ ಸಮಸ್ಯೆ: ಶುಲ್ಕ ರಹಿತ ಸಹಾಯವಾಣಿ ಪ್ರಾರಂಭ

ರಾಮನಗರ:ಮೇ/೦೬/೨೦/ಬುಧವಾರ.  ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ನಿಮ್ಹಾನ್ಸ್ ಸಂಸ್ಥೆ ವತಿಯಿಂದ ಕೊವಿಡ್-೧೯  ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ವಿವಿಧ ರೀತಿಯ ಮಾನಸಿಕ ಆರೋಗ್ಯ ಸಮಸ್ಯೆಗಳು ಎದುರಾಗುವುದು ಸಹಜವಾಗಿರುವುದರಿಂದ ಅವುಗಳನ್ನು ನಿಭಾಯಿಸಲು ಶುಲ್ಕ ರಹಿತ ಸಂಖ್ಯೆ: ೦೮೦ - ೪೬೧೧೦೦೦೭ ಅನ್ನು ಪ್ರಾರಂಭಿಸಿರುತ್ತಾರೆ.ಸಾರ್ವಜ

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜನಜಾಗೃತಿ ಅಭಿಯಾನ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜನಜಾಗೃತಿ ಅಭಿಯಾನ

ರಾಮನಗರ : ಕೊರೊನಾ ಸೋಂಕಿನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಈ ಸೋಂಕು ಹರಡುವಿಕೆ ತಡೆಗೆ ಸಾಮಾಜಿಕ ಅಂತರವೇ ಮದ್ದು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದರು.

ಹೆಚ್ಚಿನ ಬೆಲೆಯಲ್ಲಿ ಮಾಸ್ಕ್ ಮಾರಾಟ: ಶ್ರೀ ಲಕ್ಷ್ಮಿ ಮೆಡಿಕಲ್ಸ್ ಅಂಡ್ ಜನರಲ್ ಸ್ಟೋರ್ ಗೆ ೫ ಸಾವಿರ ರೂ.ಗಳ ದಂಡ
ಹೆಚ್ಚಿನ ಬೆಲೆಯಲ್ಲಿ ಮಾಸ್ಕ್ ಮಾರಾಟ: ಶ್ರೀ ಲಕ್ಷ್ಮಿ ಮೆಡಿಕಲ್ಸ್ ಅಂಡ್ ಜನರಲ್ ಸ್ಟೋರ್ ಗೆ ೫ ಸಾವಿರ ರೂ.ಗಳ ದಂಡ

ರಾಮನಗರ:ಏ/೦೩/೨೦/ಶುಕ್ರವಾರ. ರಾಮನಗರದ ಐಜೂರಿನ ಪಿ.ಎಲ್.ಡಿ. ಬ್ಯಾಂಕ್ ಬಳಿಯಿರುವ ಶ್ರೀ ಲಕ್ಷ್ಮಿ ಮೆಡಿಕಲ್ಸ್ ಅಂಡ್ ಜನರಲ್ ಸ್ಟೋರ್ ಅವರು ಹೆಚ್ಚಿನ ಬೆಲೆಗೆ ಮುಖಗವಸು (ಮಾಸ್ಕ್)ಗಳನ್ನು ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಟ್ಟಣ ಸಾಮಗ್ರಿಗಳ ಕಾಯ್ದೆ ೨೦೧೧ ರ ಪ್ರಕಾರ ನಿಯಮ (೧೮/೨) ನಿಯಮ (೩೨) ರ ಅನ್ವಯ ಮೊಕದ್ದಮೆ ದಾಖಲಿಸಿ ಸ್ಥಳದಲ್ಲೇ ೫,೦೦೦ ರೂ.ಗಳ ದಂಡ ವಿಧಿಸಲಾಗಿದೆ ಎಂದು ರಾಮನಗರ

ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮನೆಯಿಂದ ಹೊರಬರಬೇಡಿ ಸಚಿವ ಶ್ರೀರಾಮುಲು
ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮನೆಯಿಂದ ಹೊರಬರಬೇಡಿ ಸಚಿವ ಶ್ರೀರಾಮುಲು

ರಾಮನಗರ: ಕೋವಿಡ್-೧೯ ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಠಿಯಿಂದ ೨೧ ದಿನಗಳು ಮನೆಯ ಒಳಗೆ ಇರುವಂತೆ ತಿಳಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಆರೋಗ್ಯ ಕಾಪಾಡಿಕೊಳ್ಳಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಶ್ರೀರಾಮುಲು ಅವರು ತಿಳಿಸಿದರು.ಅವರು ಇಂದು ಜಿಲ್ಲಾಧ

ಚನ್ನಪಟ್ಟಣದಲ್ಲಿ ಕರೋನಾ ಶಂಕೆ, ನಿಗಾ ಘಟಕದಲ್ಲಿ ಜ್ವರ ಪೀಡಿತೆ, ಆತಂಕವಿಲ್ಲ
ಚನ್ನಪಟ್ಟಣದಲ್ಲಿ ಕರೋನಾ ಶಂಕೆ, ನಿಗಾ ಘಟಕದಲ್ಲಿ ಜ್ವರ ಪೀಡಿತೆ, ಆತಂಕವಿಲ್ಲ

ರಾಮನಗರ: ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಯುವತಿಯೋರ್ವಳಿಗೆ ಮೂರು ದಿನದಿಂದ ಸತತ ಕೆಮ್ಮು ಇದ್ದು ಅದನ್ನು ದೃಢಪಡಿಸಿಕೊಳ್ಳುವುದಕ್ಕೋಷ್ಕರ ಪೋಷಕರು ನೇರವಾಗಿ ಜಿಲ್ಲಾ ವೈದ್ಯಾಧಿಕಾರಿ ನಿರಂಜನ್ ರವರಿಗೆ ಕರೆ ಮಾಡಿ ಪರೀಕ್ಷೆಗೊಳಪಟ್ಟಿರುವುದಾಗಿ ಮಾಹಿತಿ ಲಭ್ಯವಾಗಿದೆ.ನಗರದ ಉದ್ಯಮಿಯೊಬ್ಬರ ಪುತ್ರಿಯೊಬ್ಬರು ಉನ್ನತ ವ್ಯಾಸಂಗಕ್ಕಾಗಿ ಜರ್ಮನ್ ದೇಶದಲ್ಲಿದ್ದು ಕೆಲ ದ

ಆರೋಗ್ಯಕ್ಕಾಗಿ ಸರ್ಕಾರದ ಯೋಜನೆಗಳ ಜೊತೆಗೆ ಸಾಂಪ್ರದಾಯಿಕ ಆಹಾರ ಪದ್ದತಿ ಅಳವಡಿಸಿಕೊಳ್ಳಬೇಕಾಗಿದೆ ಹರೂರು ರಾಜಣ್ಣ
ಆರೋಗ್ಯಕ್ಕಾಗಿ ಸರ್ಕಾರದ ಯೋಜನೆಗಳ ಜೊತೆಗೆ ಸಾಂಪ್ರದಾಯಿಕ ಆಹಾರ ಪದ್ದತಿ ಅಳವಡಿಸಿಕೊಳ್ಳಬೇಕಾಗಿದೆ ಹರೂರು ರಾಜಣ್ಣ

ಚನ್ನಪಟ್ಟಣ: ಇಪ್ಪತ್ತು, ಮೂವತ್ತರ ದಶಕದ ಮೊದಲು ಸಿಜೇರಿಯನ್ ಎಂದರೆ ಏನೆಂದು ತಿಳಿಯದ ನಾವುಗಳು ಇಂದು ಸಹಜ ಹೆರಿಗೆಯಾಯಿತು, ಎಂದರೆ ಹುಬ್ಬೇರಿಸುವಂತಾಗಿದೆ ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಆತಂಕದಿಂದ ಹೇಳಿದರು.ಅವರು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ವತಿಯಿಂದ ನಗರದ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಿದ್ದ ಪೋಷಣ್ ಪಕ್

ಆಯುರ್ವೇದ ಔಷಧ ರೋಗಿಗಳಿಗೆ ರಾಮಬಾಣ ಸಿ ಪುಟ್ಟಸ್ವಾಮಿ
ಆಯುರ್ವೇದ ಔಷಧ ರೋಗಿಗಳಿಗೆ ರಾಮಬಾಣ ಸಿ ಪುಟ್ಟಸ್ವಾಮಿ

ಚನ್ನಪಟ್ಟಣ: ಪೌರಾಣಿಕ ಹಾಗೂ ಇತಿಹಾಸದ ಹಿನ್ನೆಲೆಯ ಪಾರಂಪರಿಕ ಮತ್ತು ಆಯುರ್ವೇದ ಔಷಧವೂ ರೋಗಿಗಳ ಕಾಯಿಲೆಗಳಿಗೆ ರಾಮಬಾಣವಾಗಿದ್ದು, ಆಧುನಿಕ ಇಂಗ್ಲಿಷ್ ಔಷಧ ಗಳ ಗುಣಮಟ್ಟವನ್ನು ಮೆಟ್ಟಿ ತನ್ನದೇ ಮಹತ್ವವನ್ನು ಉಳಿಸಿಕೊಂಡಿದೆ ಎಂದು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಅಭಿಪ್ರಾಯ ಪಟ್ಟರು.ಅವರು ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸರ್ಕಾರಿ ಆಯುರ್ವೇದ

ನ್ಯೂಟ್ರಿಷಿಯನ್ ಕ್ಲಬ್ ಗಳು ಹಗಲು ದರೋಡೆ, ತನಿಖೆಗೆ ಇಳಿಯದ ಅಧಿಕಾರಿಗಳು, ಸಾರ್ವಜನಿಕರ ಆರೋಗ್ಯಕ್ಕೆ ಯಾರೂ ಹೊಣೆ ?
ನ್ಯೂಟ್ರಿಷಿಯನ್ ಕ್ಲಬ್ ಗಳು ಹಗಲು ದರೋಡೆ, ತನಿಖೆಗೆ ಇಳಿಯದ ಅಧಿಕಾರಿಗಳು, ಸಾರ್ವಜನಿಕರ ಆರೋಗ್ಯಕ್ಕೆ ಯಾರೂ ಹೊಣೆ ?

ಚನ್ನಪಟ್ಟಣ:   ತನಿಖಾ ವರದಿನಗರದಾದ್ಯಂತ ನ್ಯೂಟ್ರಿಷಿಯನ್  ನಾಯಿಕೊಡೆಗಳಂತೆ ಹರಡಿ ಮುಗ್ಧಜನರ ಆರೋಗ್ಯದ ಜೊತೆಗೆ ಹಣ ಕೀಳುವ ದಂಧೆಯಾಗಿ ಬೆಳೆದುನಿಂತಿವೆ. *ಎರಡು ವರ್ಷಗಳಿಂದೀಚೆಗೆ ಹದಿನೈದಕ್ಕೂ ಹೆಚ್ಚು ನ್ಯೂಟ್ರಿಷಿಯನ್ ಕ್ಲಬ್ ಗಳು* ಒಂದರ ಹಿಂದೆ ಒಂದು ತಲೆಯೆತ್ತಿ ಮೂಲೆ-ಮೂಲೆಗಳಲ್ಲಿ ಹಣ ಕೀಳುತ್ತಿರುವುದು ದುರದೃಷ್ಟಕರ ಸಂಗತಿ. *ಬಿಸಿನೀರಿಗೆ ಕಸಾಯ ಸೇರಿಸಿ ಒಂದು ಲೋಟ

Top Stories »  



Top ↑