Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಾರಾಯಣಸ್ವಾಮಿ ಎಸಿಬಿ ಬಲೆಗೆ ಬಿದ್ದ ವೈದ್ಯ.

Posted date: 01 Jan, 2020

Powered by:     Yellow and Red

ಸರ್ಕಾರಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಾರಾಯಣಸ್ವಾಮಿ ಎಸಿಬಿ ಬಲೆಗೆ ಬಿದ್ದ ವೈದ್ಯ.

 

ಸರ್ಕಾರಿ ವೈದ್ಯರೊಬ್ಬರು ರೋಗಿಯ ಬಳಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದ ಘಟನೆ ರಾಮನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ನಾರಾಯಣಸ್ವಾಮಿ ಅವರು ರೋಗಿಯನ್ನು ಡಿಸ್ಚಾರ್ಜ್ ಮಾಡಲು ಮೂರು ಸಾವಿರ ರೂಪಾಯಿಗೆ ಭೇಡಿಕೆ ಇಟ್ಟಿದ್ದರು. ಹೀಗಾಗಿ ರೋಗಿಯ ಸಂಬಂಧಿಕರಿಂದ ನೆನ್ನೆ ಜಿಲ್ಲಾಸ್ಪತ್ರೆಯಲ್ಲಿಯೇ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಸರ್ಕಾರಿ ಜಿಲ್ಲಾಸ್ಪತ್ರೆಗೆ ಅಪೆಂಡಿಕ್ಸ್ ಹಿನ್ನೆಲೆಯಲ್ಲಿ ರೋಗಿಯೊಬ್ಬರು ದಾಖಲಾಗಿದ್ದರು. ರೋಗಿಗೆ ಶಸ್ತ್ರಚಿಕಿತ್ಸೆ ಒಳಗಾಗಬೇಕು ಎಂದು ಡಾ.ನಾರಾಯಣಸ್ವಾಮಿ ತಿಳಿಸಿದ್ದಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿದರೆ ಸಾವಿರಾರು ರೂಪಾಯಿಗಳು ಖರ್ಚಾಗುತ್ತೆ. ಹೀಗಾಗಿ ನಾನು ಮಾಡಿರುವ ಶಸ್ತ್ರಚಿಕಿತ್ಸೆಗೆ ೧೦ ಸಾವಿರ ರೂಪಾಯಿ ನೀಡಬೇಕು ಎಂದು ಡಿಮ್ಯಾಂಡ್ ಮಾಡಿದ್ದರು.


ಎಸಿಬಿ ಬಲೆಗೆ ಬಿದ್ದಿರುವ ವೈದ್ಯ ನಾರಾಯಣಸ್ವಾಮಿ ಅವರು ಏಳು ಸಾವಿರ ರೂಪಾಯಿಗಳನ್ನು ಮುಂಗಡವಾಗಿ ಪಡೆದುಕೊಂಡು ಶಸ್ತ್ರಚಿಕಿತ್ಸೆ ಮಾಡಿದ್ದರು. ಉಳಿದ ೩,೦೦೦ ರೂಪಾಯಿಯನ್ನು ಶಸ್ತ್ರಚಿಕಿತ್ಸೆ ವೇಳೆ ಒದಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರೋಗಿ ಯನ್ನು ಡಿಸ್ಚಾರ್ಜ್ ಮಾಡುವುದನ್ನು ತಡೆದಿದ್ದರು. ಅಷ್ಟೇ ಅಲ್ಲದೆ ಹಣ ನೀಡಿಯೇ ರೋಗಿಯನ್ನು ಕರೆದುಕೊಂಡು ಹೋಗು ವಂತೆ ಪಟ್ಟು ಹಿಡಿದಿದ್ದರು. ಅದರಂತೆ ನೆನ್ನೆ ರೋಗಿಯನ್ನು ಡಿಸ್ಚಾರ್ಜ್ ಮಾಡುವಾಗ ಹಣ ಪಡೆಯುತ್ತಿದ್ದ ವೈದ್ಯ ನಾರಾಯಣ ಸ್ವಾಮಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

Top Stories »  


Top ↑