Tel: 7676775624 | Mail: info@yellowandred.in

Language: EN KAN

    Follow us :


ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್

Posted date: 08 Jan, 2022

Powered by:     Yellow and Red

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್   ಬೂಸ್ಟರ್ ಡೋಸ್

ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಹಂತ ಹಂತವಾಗಿ ಕೋವಿಡ್-19 ಮುನ್ನೆಚ್ಚರಿಕೆ ಲಸಿಕಾ ಡೋಸ್ ನೀಡಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು‌ ಆರ್.ಸಿ.ಹೆಚ್ ಅಧಿಕಾರಿ‌ ಡಾ: ಪದ್ಮ‌ಅವರು‌ ತಿಳಿಸಿದ್ದಾರೆ.


ಕೋವಿಡ್ ಪೋರ್ಟಲ್ ನಲ್ಲಿ ನಮೂದಿಸಿರುವಂತೆ ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದು 9 ತಿಂಗಳು/39 ವಾರಗಳ ನಂತರ ಮುನ್ನೆಚ್ಚರಿಕೆ ಡೋಸ್ ಪಡೆಯಲು ಫಲಾನುಭವಿಗಳು ಅರ್ಹರು.


ಈ ಹಿಂದೆ ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದುಕೊಂಡವರಿಗೆ ಮುನ್ನೆಚ್ಚರಿಕೆ ಡೋಸ್ ಆಗಿ ಕೋವಿಶೀಲ್ಡ್ ಲಸಿಕೆ ಹಾಗೂ ಎರಡು ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿರುವವರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ  ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ
ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ

ರಾಮನಗರ, ಮೇ೨೧: ಕ್ಷಯರೋಗದಿಂದ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ವಿನಾಶಕಾರಿ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕ್ಷಯ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಪ್ರಯತ್ನಗಳು

ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ
ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ

ರಾಮನಗರ ಮಾ.15:  ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕಾ ಅಭಿಯಾನದಡಿಯಲ್ಲಿ ಕೋವಿ

ಸಮರ್ಥನಂ ಸಂಸ್ಥೆಯ ಸೇವೆ ಶ್ಲಾಘನೀಯ ಡಾ. ವೇಣುಗೋಪಾಲ್
ಸಮರ್ಥನಂ ಸಂಸ್ಥೆಯ ಸೇವೆ ಶ್ಲಾಘನೀಯ ಡಾ. ವೇಣುಗೋಪಾಲ್

ಚನ್ನಪಟ್ಟಣ ತಾಲ್ಲೂಕು, ಬಿ.ವಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ಮತ್ತು ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಜಾಗೃತಿ ಕಾರ್ಯಕ್ರಮ ಮತ್ತು ಆರೋಗ್ಯ ಪರಿಕರ ವಿತರಣ

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್   ಬೂಸ್ಟರ್ ಡೋಸ್
ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್

ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಹಂತ ಹಂತವಾಗಿ ಕೋವಿಡ್-19 ಮುನ್ನೆಚ್ಚ

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ  - ಡಾ. ಕುಮಾರ್
ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್

ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ  - ಡಾ. ಕುಮಾರ್
ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್

ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ

ಪರಿಸರ ಉಳಿದರೆ ಮನು ಸಂಕುಲ ಉಳಿಯಲು ಸಾಧ್ಯ. ಸಚಿವ ಸಿ ಪಿ ಯೋಗೇಶ್ವರ್
ಪರಿಸರ ಉಳಿದರೆ ಮನು ಸಂಕುಲ ಉಳಿಯಲು ಸಾಧ್ಯ. ಸಚಿವ ಸಿ ಪಿ ಯೋಗೇಶ್ವರ್

ನಮ್ಮ ಪೂರ್ವಜರು ಪರಿಸರಕ್ಕೆ ಬಹಳ ಒತ್ತು ನೀಡಿದ್ದರು. ಅವರ ಜಮೀನಿನ ಜೊತೆಗೆ ರಸ್ತೆ ಬದಿಯಲ್ಲಿಯೂ ಸಹ ಗಿಡಗಳನ್ನು ನೆಟ್ಟು ಪೋಷಿಸಿತ್ತಿದ್ದರು. ಎಲ್ಲಿ ಒಂದು ಆಲದ ಮರ ಕಡಿದರೂ ಸಹ, ಅದೇ ಆಲದ ಮರದ ಹತ್ತಾರ

ವಾರದಲ್ಲಿ ಎರಡು ದಿನ ವಿಶೇಷ ಲಸಿಕೆ ಅಭಿಯಾನ:ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಿ : ಡಾ.ರಾಕೇಶ್ ಕುಮಾರ್
ವಾರದಲ್ಲಿ ಎರಡು ದಿನ ವಿಶೇಷ ಲಸಿಕೆ ಅಭಿಯಾನ:ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಿ : ಡಾ.ರಾಕೇಶ್ ಕುಮಾರ್

ರಾಮನಗರ, ಜುಲೈ.01. ಮಕ್ಕಳಿಗೆ ನೀಡಲಾಗುವ ಬಿ.ಸಿ.ಜಿ, ಪೆಂಟಾವೆಲೆಂಟ್ ದಡಾರಾ ರುಬೆಲ್ಲಾ, ಡಿ.ಟಿ.ಪಿ ವರ್ಧಕ ಮುಂತಾದ ಲಸಿಕೆಯನ್ನು ನೀಡಲು  ವಾರದಲ್ಲಿ ಎರಡು ದಿನ,  ಮಂಗಳವಾರ ಮತ್ತು ಬುಧವಾರ

ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಇ.ಸಿ.ಜಿ. ಸೇವೆ ಸಿಇಓ ಇಕ್ರಂ
ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಇ.ಸಿ.ಜಿ. ಸೇವೆ ಸಿಇಓ ಇಕ್ರಂ

  • ಗ್ರಾಮೀಣ ಪ್ರದೇಶದ ಜನರಿಗೆ ಎಲ್ಲಾ ರೀತಿಯ ಆರೋಗ್ಯ   ಸೇವೆಗಳು ದೊರೆಯಬೇಕು ಎಂಬ ದೃಷ್ಟಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆರೋಗ್ಯ ಸೇವೆಗೆ ಬೇಕಿರುವ

ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸಬೇಡಿ. ಪ್ರತಿದಿನ ರೂಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ: ಡಾ: ರಾಕೇಶ್ ಕುಮಾರ್
ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸಬೇಡಿ. ಪ್ರತಿದಿನ ರೂಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ: ಡಾ: ರಾಕೇಶ್ ಕುಮಾರ್

ರಾಮನಗರ, ಜೂನ್.21. ಯೋಗವನ್ನು ಒಂದು ದಿನಕ್ಕೆ ಮೀಸಲಿಡದೆ, ಪ್ರತಿದಿನದ ಅಭ್ಯಾಸವಾಗಿ ರೂಢಿಸಿಕೊಂಡರೆ ಉತ್ತಮ ಆರೋಗ್ಯಭಾಗ್ಯ ಸಿಗುತ್ತದೆ. ಎಲ್ಲರು

Top Stories »  


Top ↑