Tel: 7676775624 | Mail: info@yellowandred.in

Language: EN KAN

    Follow us :


ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

Posted date: 08 Jun, 2023

Powered by:     Yellow and Red

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಶ್ರೀಗಿರಿಪುರ ಗ್ರಾಮ ಪಂಚಾಯ್ತಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯ್ತಿ ಆರೋಗ್ಯ ಅಮೃತ ಅಭಿಯಾನ ಅಡಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.


ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಪ್ರೇಮಾ ರಮೇಶ್ ಅವರು ಶಿಬಿರಕ್ಕೆ ಚಾಲನೆ ನೀಡಿ, ಸಮುದಾಯದ ಜನರಿಗೆ ಆರೋಗ್ಯದ ಸದೃಡ ಬೆಳವಣಿಗೆಗೆ ಸಹಕಾರಿಯಾಗುವಂತಹ ಈ ಕಾರ್ಯಕ್ರಮದ ದೂರದೃಷ್ಠಿಕೋನವನ್ನು  ಪ್ರತಿಯೊಬ್ಬರಿಗೂ ವ್ಯವಸ್ಥಿತವಾಗಿ ತಲುಪಿಸುವ ನಿಟ್ಟಿನಲ್ಲಿ ಪಂಚಾಯ್ತಿ ಆಡಳಿತ ವರ್ಗವು ಕಾರ್ಯ ಪ್ರವೃತ್ತರಾಗಬೇಕು ಹಾಗೂ  ಪ್ರತಿಯೊಬ್ಬರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ಆರೋಗ್ಯ ಸುರಕ್ಷಾಧಿಕಾರಿ ಆಶಾ ಅವರು ಮಾತನಾಡಿ, 30 ವರ್ಷ ಮೇಲ್ಪಟ್ಟವರು ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಜೊತೆಗೆ ಆರೋಗ್ಯದ ಕುರಿತಂತೆ ಸ್ವ ಅರಿವು ಕೂಡ ಬೆಳಸಿಕೊಳ್ಳಬೇಕು. ಆರೋಗ್ಯ ಸೇವಾ ಯೋಜನೆಗಳು ಜನ ಸಮುದಾಯಕ್ಕೆ ಪ್ರತಿನಿಧಿಗಳ ಮೂಲಕ ಮನೆ ಮನೆ ಬಾಗಿಲಿಗೆ ತಲುಪುತ್ತಿರುವುದು ಸ್ವಾಗತಾರ್ಹವಾದ್ದದ್ದು, ಇಂತಹ ಅನುಕೂಲತೆಗಳನ್ನ ನರೇಗಾ ಕೂಲಿ ಕಾರ್ಮಿಕರಿಗೆ ಹಾಗೂ ಗ್ರಾಮಸ್ಥರು ಆರೋಗ್ಯ ತಪಾಸಣೆ ಶಿಬಿರದ ಆಯೋಜನೆಯಲ್ಲಿ ಪಾಲ್ಗೊಂಡು ಮಧುಮೇಹ, ರಕ್ತದೊತ್ತಡ, ಕ್ಷಯ, ರಕ್ತಹೀನತೆ, ಅಪೌಷ್ಠಿಕತೆಯಂತಹ  ಆರೋಗ್ಯ ಸಮಸ್ಯೆಗಳನ್ನು ಪ್ರಾಥಮಿಕ ಹಂತದಲ್ಲಿ ಗುರುತಿಸಿಕೊಂಡು ಸೂಕ್ತ ಚಿಕಿತ್ಸಾ ವಿಧಾನಗಳಿಂದ  ನಮ್ಮ ಆರೋಗ್ಯವನ್ನು ಸುಸ್ಥಿರವಾಗಿಟ್ಟುಕೊಳ್ಳಬೇಕು. ಕೂಲಿಕಾರ್ಮಿಕರು ಸೇರಿದಂತೆ ಎಲ್ಲಾ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು.


ಶಿಬಿರದಲ್ಲಿ ತಾಲ್ಲೂಕು ಸಂಯೋಜಕರರಾದ ಉಮೇಶ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಸವರಾಜು, ಉಪಾಧ್ಯಕ್ಷೆ ಸುಮಾ ಚಂದ್ರಶೇಖರ್, ಕಾರ್ಯದರ್ಶಿ ಯಶೋಧ, ಸದಸ್ಯರುಗಳಾದ ಮಂಜನಾಥ್, ಪ್ರಕಾಶ್, ಜಯಮ್ಮ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಲೋಕೇಶ್, ಆರೋಗ್ಯ ಸುರಕ್ಷಾತಾಧಿಕಾರಿ ಅನಿತಾ ಲಕ್ಷ್ಮೀ, ಬಿಲ್ ಕಲೆಕ್ಟರ್ ಸರಸ್ವತಮ್ಮ, ಯಶೋಧ ಸೇರಿದಂತೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

Top Stories »  


Top ↑