ಸರ್ಕಾರಿ ಮಾದರಿ ಮಾಧ್ಯಮಿಕ ಶಾಲೆಯಲ್ಲಿ ಉಚಿತ ಯೋಗಾಸನ

ಬೆಂಗಳೂರಿನ ಆಯುಷ್ಮಾ ಯೋಗಾಸನ ಕೇಂದ್ರದ ವತಿಯಿಂದ ನಗರದ ಮಂಗಳವಾರಪೇಟೆಯ ಸರ್ಕಾರಿ ಮಾದರಿ ಮಾಧ್ಯಮಿಕ ಪಾಠಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಬೆಳಿಗ್ಗೆ ಎಂಟೂವರೆಯಿಂದ ಒಂಭತ್ತೂವರೆ ಗಂಟೆಯವರೆಗೆ ಒಂದು ಗಂಟೆಯ ಕಾಲ ಆಯುಷ್ಮಾ ಯೋಗ ಕೇಂದ್ರದ ಗೀತಾ ಲಕ್ಷ್ಮಣ ಮತ್ತು ಪ್ರದೀಪ್ ಕುಮಾರ್ ರವರು ಎಲ್ಲಾ ವಯೋಮಾನದ ಮಕ್ಕಳಿಗೆ ಹಲವು ರೀತಿಯ ಯೋಗ ಭಂಗಿಗಳನ್ನು ಲೀಲಾಜಾಲವಾಗಿ ಪ್ರದರ್ಶಿಸುವ ಮೂಲಕ ಮಕ್ಕಳಿಗೆ ಯೋಗಾಸನ ಕಲಿಸಿಲಾಯಿತು.
ಮಕ್ಕಳು ಉತ್ಸಾಹದಿಂದ ಕಲಿಯುವುಂತೆ ಸೂಕ್ಷ್ಮ ವ್ಯಾಯಾಮ, ಸೂರ್ಯ ನಮಸ್ಕಾರ, ತ್ರಿಕೋಣಾಸನ, ಪಾರ್ಶ್ವಕೋನಾಶನ, ಬದ್ಧಕೋನಾಸನ, ಪಶ್ಚಿಮೋತ್ಥಾಸನ, ಜಾನು ಶೀರ್ಷಾಸನ, ಪ್ರಾಣಾಯಾಮ ಇನ್ನೂ ಮುಂತಾದ ಆಸನಗಳನ್ನು ಮಕ್ಕಳಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿಕೊಟ್ಟು ಪ್ರಶಂಸೆಗೊಳಗಾದರು.
ಇದೇ ವೇಳೆ ತಾಲ್ಲೂಕು ಮಟ್ಟದ ಕ್ವಿಜ್ ಕಾರ್ಯಕ್ರಮದಲ್ಲಿ ವಿಜೇತರಾದ ಸ್ನೇಹ ಟೊಯೋಟಾ ಸಂಸ್ಥೆ ಕೊಡಮಾಡಿದ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯ ವಸಂತಕುಮಾರ್, ಬಿ ರೇಣುಕಾ, ಜಿ ಶಾರದಾ, ಶಕುಂತಲಾ, ಕೆ ಬಿ ಗಾಯತ್ರಿ, ನಾಗರತ್ನ, ಯೋಗೇಶ್ ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »

ಪ್ರಕೃತಿಯೇ ಆಯುರ್ವೇದ, ಪಥ್ಯವೇ ಆರೋಗ್ಯ. ಆಯುರ್ವೇದ ರತ್ನ ಡಾ ಮಹೇಶ್ ಮೂರ್ತಿ
ಚನ್ನಪಟ್ಟಣ: ಆಯುರ್ವೇದ ರತ್ನ ಚನ್ನಪಟ್ಟಣ ದ ಉಗಮ ಚಿಕಿತ್ಸಾಲಯದ ಡಾ ಮಹೇಶ್ ಮೂರ್ತಿಯವರೊಂದಿಗೆ ಗೋ ರಾ ಶ್ರೀನಿವಾಸ ನಡೆಸಿದ ಒಂದು ಸಂವಾದ<

ಟ್ಯುಬೆರ್ ಕ್ಯುಲೋಸಿಸ್ ಇದ್ದರೆ ಅಣಬೆ ತಿಂದು ಗುಣ ಪಡಿಸಿಕೊಳ್ಳಿ
ಮಳೆಗಾಲ ಶುರುವಾಯಿತೆಂದರೆ ಹಣಬೆಗಳದ್ದೇ ಕಾರುಬಾರು . ರಸ್ತೆಯ ಇಕ್ಕೆಲಗಳಲ್ಲಿ ಎತ್ತ ನೋಡಿದರೂ ಅತ್ತ ಮಣ್ಣಿನ ಮೇಲೆ ಸಣ್ಣ ಸಣ್ಣ ಕೊಡೆಯಾಕಾರದಲ್ಲಿ ನೋಡಲು ಸುಂದರವಾಗಿ ಕಾಣುವ ಅಣಬೆ ವಿವಿಧ ಗಾತ್ರದಲ್ಲಿ ಬ

ಸರ್ಕಾರಿ ಮಾದರಿ ಮಾಧ್ಯಮಿಕ ಶಾಲೆಯಲ್ಲಿ ಉಚಿತ ಯೋಗಾಸನ
ಬೆಂಗಳೂರಿನ ಆಯುಷ್ಮಾ ಯೋಗಾಸನ ಕೇಂದ್ರದ ವತಿಯಿಂದ ನಗರದ ಮಂಗಳವಾರಪೇಟೆಯ ಸರ್ಕಾರಿ ಮಾದರಿ ಮಾಧ್ಯಮಿಕ ಪಾಠಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಬೆಳಿಗ್ಗೆ ಎಂಟೂವರೆಯಿಂದ ಒಂಭ

ಹೀಗಿರಲಿ ನಿಮ್ಮ ಹಾಲುಗಂದಮ್ಮನ ಹಾರೈಕೆ.......
ಲತಳಿಗೆ ಮದುವೆಯಾಗಿ ವರ್ಷ ತುಂಬುವಷ್ಟರಲ್ಲಿ ಒಂದು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದಳು.
ಲತಾಳ ಕುಟುಂಬದವರಿಗೆಲ್ಲಾ ತಡೆಯಾಲಾಗದಷ್ಟು ಸಂತೋಷ. ಲತಾಳ ಕುಟುಂಬಕ್ಕೆ ಸಂತೋಷ ಪಡಲು ಕಾರಣವಾದ ಆ ಕಂದಮ್ಮನ ಹಾರೈಕೆಯು ಒಂದು ಜವಬ

ಸರ್ಕಾರಿ ಶಾಲಾ ಮಕ್ಕಳು ಮತ್ತು ರೈತರಿಗೆ ಅನುಕೂಲವಾಗುವಂತೆ ಪ್ರಧಾನಮಂತ್ರಿಗಳಿಗೊಂದು ಪತ್ರ, ಸಿ ಪುಟ್ಟಸ್ವಾಮಿ.
ಗೌರವಾನ್ವಿತರೇ; ಇಡೀ ರಾಷ್ಟ್ರದಲ್ಲಿ ಆರರಿಂದ ಹದಿನೇಳು ವರ್ಷದ ಸರಿಸುಮಾರು 29,59,50,674 ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳು ಇದ್ದು ಶೇಕಡಾ ಐವತ್ತಕ್ಕೂ ಹೆಚ್ಚು ಮಕ್ಕಳು ಪೌಷ್ಟಿಕಾಂಶದ ಕೊರ
ಆರೋಗ್ಯ ಸೇವೆ ಪಡೆಯುವ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲು ಶಿಬಿರ, ಕಾರ್ಯಾಗಾರ
ಬೆಂಗಳೂರು: ಯಶಸ್ವಿನಿ ಯೋಜನೆಯು ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ವಿಲೀನವಾಗಿರುವುದರಿಂದ ಯಶಸ್ವಿನಿ ಅಡಿ ಆರೋಗ್ಯ ಸೇವೆ ಪಡೆಯುತ್ತಿದ್ದ ಸಹಕಾರ ಸಂಘಗಳ ಸದಸ್ಯರು ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಸೇವೆ ಪಡೆಯುವ ವಿ

ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ, ಡಾ ಮಲವೇಗೌಡ.\"
ರಕ್ತದಾನ ಮಾಡಿದರೆ ಅಗತ್ಯ ಇರುವವರಿಗೆ ಅನುಕೂಲ ಆಗುವುದರ ಜೊತೆಗೆ ರಕ್ತದಾನ ಮಾಡಿದವರಿಗೂ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಖ್ಯಾತ ಮೂಳೆ ತಜ್ಞ ಡಾ ಮಲವೇಗೌಡರು ತಿಳಿಸಿದರು.
ಅವರು ತಮ್ಮ ಮಾತೃಶ್ರೀ ಆರ್ಥೋಪೆಡಿಕ್ ಆಸ್ಪತ್ರೆಯಲ್ಲಿ ಏ

ಚನ್ನಪಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ, ದಾನಿಗಳು ರಕ್ತದಾನ ಮಾಡಲು ಮನವಿ.
ಸತತ ಆರು ವರ್ಷಗಳಿಂದ ನಗರದ ಮಾತೃಶ್ರೀ ಆರ್ಥೋಪೆಡಿಕ್ ಆಸ್ಪತ್ರೆ ವತಿಯಿಂದ ಬೃಹತ್ ರಕ್ತದಾನ ಶಿಬಿರ ಏರ್ಪಡಿಸುತ್ತಾ ಬಂದಿದೆ.
ಅದರ ಮುಂದುವರಿದ ಭಾಗವಾಗಿ ೧೬/೦೬/೧೮ ನೇ ಶನಿವಾರವೂ ಸಹ ಕುವೆಂಪು ನಗರದ ೫ ನೇ ತಿರುವಿನಲ್ಲಿರುವ ಮಾತೃಶ್

ಎರಡು ವರ್ಷಗಳ ವರೆಗೆ ಎದೆಹಾಲು ಕುಡಿಸುವುದು ಒಳ್ಳೆಯದು
ದೆಹಲಿ:ಮಗು ಹುಟ್ಟಿದ ದಿನದಿಂದ ಮೊದಲ ಎರಡು ವರ್ಷಗಳವರೆಗೆ ತಾಯಿ ಎದೆಹಾಲು ಕುಡಿಸುವುದರಿಂದ ಪ್ರತಿ ವರ್ಷ ಐದು ವರ್ಷದ ಒಳಗಿನ ಸುಮಾರು 8.2 ಲಕ್ಷ ಜೀವ ಉಳಿಸಲು ಸಾಧ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್

ಬಿಸಿ ನೀರಿನಿಂದ ಆಗುವ ಪ್ರಯೋಜನಗಳು
ಬಿಸಿನೀರಲ್ಲಿ ಕೇವಲ 5 ನಿಮಿಷ ಪಾದ ಅದ್ದಿದರೆ ಯಾವೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?
ನಮ್ಮ ಕಾಲುಗಳೇ ನಮ್ಮ ದೇಹಕ್ಕೆ ಆಧಾರಸ್ತಂಭ, ನಮ್ಮ ಇಡೀ ದೇಹ ನಿಂತಿರುವುದೇ ನಮ್ಮ ಪಾದ ಮೇಲೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಆದರೆ ಅದೇ
ಪ್ರತಿಕ್ರಿಯೆಗಳು