ಪಿಡಿಒ ನೇಮಕಾತಿಗೆ ತಾತ್ಕಾಲಿಕ ಬ್ರೇಕ್
ಬೆಂಗಳೂರು: ಚುನಾವಣಾ ನೀತಿ ಸಂಹಿತೆಯ ಬಿಸಿ ಪಿಡಿಒ ಹಾಗೂ ಗ್ರಾಪಂ ಕಾರ್ಯದರ್ಶಿಗಳ ನೇಮಕಾತಿಗೂ ತಟ್ಟಿದೆ. ಇನ್ನೇನು ಹುದ್ದೆಗಳನ್ನು ವಹಿಸಿಕೊಂಡು ಸೇವೆಗೆ ಅಣಿಯಾಗಬೇಕು ಅಂದುಕೊಂಡಿದ್ದ ಪಿಡಿಒ ಮತ್ತು ಪಂಚಾಯಿತಿ ಕಾರ್ಯದರ್ಶಿಗಳ ಉಮೇದಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ನೇಮಕಾತಿ ಕ್ರಮ ಕೈಗೊಳ್ಳದಂತೆ ಎಲ್ಲ ಜಿ
ಉಚಿತ ಐಎಎಸ್ ಮತ್ತು ಕೆಎಎಸ್ ತರಬೇತಿಗೆ ಅರ್ಜಿ ಅಹ್ವಾನ
ಬೆಂಗಳೂರು:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18 ನೇ ಸಾಲಿನ ಉಚಿತ ಐ.ಎ.ಎಸ್. ಮತ್ತು ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಪ್ರವರ್ಗ-1, 2 (ಎ), 3 (ಎ) ಹಾಗೂ 3 (ಬಿ) ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಮೇ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447961, ವೆಬ್ ಸೈಟ್http://www.backwardclasses.kar.nic.in ಸಂಪರ್ಕಿಸುವಂತೆ ಹಿಂದುಳಿದ

ಪದವೀಧರ ಶಿಕ್ಷಕರ ಪರೀಕ್ಷೆ ಫಲಿತಾಂಶ ಚುನಾವಣೆ ಬಳಿಕ
ಬೆಂಗಳೂರು : ರಾಜ್ಯದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಖಾಲಿ ಇರುವ 10 ಸಾವಿರ ಶಿಕ್ಷಕರ ಹುದ್ದೆಗೆ ಬಿ.ಇಡಿ ಪದವೀಧರರನ್ನು ನೇಮಕ ಮಾಡಿಕೊಳ್ಳುವ ಉದ್ದೇಶದಿಂದ ನಡೆಸಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು ಫಲಿತಾಂಶಕ್ಕೆ ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕಾಯಬೇಕಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳ 6 ಮತ್ತು 8ನೇ ತರಗತಿಯಲ್ಲಿ ಖಾಲಿ ಇರುವ ಗಣಿತ ಮತ್ತು ವಿಜ್ಞಾನದ 4,233, ಆಂಗ್ಲ ಭಾಷೆಯ 4,531 ಹಾಗೂ ಸಮಾಜ
265 ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ
ಶಿಮೊಗ್ಗ: ಕುವೆಂಪು ವಿಶ್ವವಿದ್ಯಾಲಯವು ಖಾಲಿ ಇರುವ 265 ಬೋಧಕ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಿದ್ದು ಅರ್ಹ ಹಾಗೂ ಆಸಕ್ತ ವಿದ್ಯಾರ್ಥಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ_ಸಲ್ಲಿಸಲು_ಕೊನೆಯ_ದಿನಾಂಕ: ಏಪ್ರಿಲ್ 25, 2018 ಆಯ್ಕೆ_ವಿಧಾನ: ಸಂದರ್ಶನದ ಮೂಲಕ. ಅರ್ಜಿ_ಸಲ್ಲಿಸುವ_ವಿಧಾನ: ಅಂಚೆಯ ಮೂಲಕ. ಲಭ್ಯವಿರುವ_ಸ್ಥಳಗಳು: ಸ್ನಾತಕೋತ್ತರ ಕೇಂದ್ರ ಶಂಕರಘಟ್ಟ ಶಿವಮೊಗ್ಗ, ಕಡೂರು/ಚಿಕ್
ಮಾರ್ಚ್ 24ರಂದು ಉದ್ಯೋಗ ಮೇಳ
ಮಂಡ್ಯ :ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮ ಶೀಲತೆ ಮಂತ್ರಾಲಯದ ಸಹಕಾರದಲ್ಲಿ ಮಾರ್ಚ್ 24 ರ ಬೆಳಿಗ್ಗೆ 10.30 ಗಂಟೆಗೆ ಉದ್ಯೋಗ ಮೇಳವನ್ನು ಮಂಡ್ಯ ನಗರದ ರೈತ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಮಾರಂಭದ ಉದ್ಘಾಟನಾ ಕಾರ್ಯಕ್ರಮವನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸಿ.ಎಸ್.ಪುಟ್ಟರಾಜು ಅವರು ನೆರವೇರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದ, ಕೇಂದ್ರÀ ವ್ಯವಸ್ಥಾಪಕರಾದ ದೀಪಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ
ಮಾರ್ಚ್ 18 ಹಾಗೂ 19 ರಂದು ಚಿತ್ರದುರ್ಗದಲ್ಲಿ ಏರ್ಮೆನ್ ಭರ್ತಿ ರ್ಯಾಲಿ
ಕಲಬುರಗಿ : ಭಾರತೀಯ ವಾಯುಪಡೆಯ ಗ್ರೂಪ್-ವೈ ಟ್ರೇಡ್ಗಳ ಏರಮೆನ್ ಹುದ್ದೆಗಳ ಭರ್ತಿಗಾಗಿ ಇದೇ ಮಾರ್ಚ್ 18 ಮತ್ತು 19 ರಂದು ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ನೇಮಕಾತಿ ರ್ಯಾಲಿ ನಡೆಯಲಿದೆ ಎಂದು ಬೆಂಗಳೂರಿನ ಏರ್ಮೆನ್ ಸೆಲೆಕ್ಷನ್ ಸೆಂಟರಿನ ವಿಂಗ್ ಕಮಾಂಡರ್ ಎಸ್.ಕೆ. ಅರೋರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾರತೀಯ ವಾಯುಪಡೆಯ ನೇಮಕ ರ್ಯಾಲಿಯಲ್ಲಿ ಗ್ರೂಪ್-ವೈ ಟ್ರೇಡ್ಗಳ (ಮೆಡಿಕಲ್ ಅಸಿಸ್ಟೆಂಟ್) ಏರಮೆನ್ ಹುದ್ದೆಗಳಿಗೆ
ಚಿತ್ರದುರ್ಗದಲ್ಲಿ ಮೆಗಾ ರಿಕ್ರೋಟ್ಮೆಂಟ್ ರ್ಯಾಲಿ
ಹಾಸನ : ಚಿತ್ರದುರ್ಗ ದಲ್ಲಿ ಭಾರತೀಯ ವಾಯುಪಡೆಯ ಗ್ರೂಪ್ “ವೈ”(ಮೆಡ್ ಅಸಿಸ್ಟೆಂಟ್) ಹುದ್ದೆಗಳ ನೇಮಕಾತಿ ರ್ಯಾಲಿಯು ಮಾ.18 ಮತ್ತು ಮಾ.19 ಚಿತ್ರದುರ್ಗದ ಓನಕೆ ಓಬವ್ವ ಜಿಲ್ಲಾ ಸ್ಟೇಡಿಯಂ ನಲ್ಲಿ ನಡೆಯಲಿದೆ. ವಿದ್ಯಾರ್ಹತೆ: ಪಿ.ಯು.ಸಿ ಸೈನ್ಸ್ ಅಥವಾ 12ನೇ ತರಗತಿಗೆ ಸಮನಾಂತರವಾದ ಸೈನ್ಸ್ ನಲ್ಲಿ ಶೇಕಡಾ 50% ಅಂಕಗಳನ್ನು ಪಡೆದು ತೇರ್ಗಡೆ ಹೊಂದಿರಬೇಕು. ವಯೋಮಿತಿ: 13/01/1998 ರಿಂದ 02/01/2002 ರ ಅವಧಿಯಲ್ಲಿ ಜನಿಸಿರಬೇಕು. ದೇಹದಾಡ್ರ್ಯತೆ: ಎತ್ತರ 152.5 ಸ
ಜಿಲ್ಲಾ ಮಟ್ಟದ ಯೋಜನಾ ಸಂಯೋಜಕರು ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಸಹಾಯಕರ ಹುದ್ದೆಗೆ ಅರ್ಜಿ
ರಾಮನಗರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮಾತೃವಂದನ ಯೋಜನೆಯ ಅನುಷ್ಠಾನಕ್ಕಾಗಿ ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಮಟ್ಟದ ಯೋಜನಾ ಸಂಯೋಜಕರು ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಯೋಜನಾ ಸಂಯೋಜಕರ ಹುದ್ದೆಗೆ ಸಮಾಜ ವಿಜ್ಞಾನ, ಜೀವವಿಜ್ಞಾನ, ಪೌಷ್ಠಿಕ, ವೈದ್ಯಕೀಯ, ಆರೋಗ್ಯ ನಿರ್ವಹಣೆ, ಸಮಾಜ ಕಾರ್ಯ ಅಥವಾ ಗ್ರಾಮೀಣ ನಿರ್ವಹಣೆ ಇವುಗಳಲ್ಲಿ ಯಾವುದಾದರೂ ಒಂದು ಸ್ನಾತಕೋತ್ತರ ಪದವಿ ಪಡೆದಿ
ಇಂಡಿಯನ್ ಆಯಿಲ್ ಕಾರ್ಪೋರೇಶನ್ ನಲ್ಲಿ ಉದ್ಯೋಗಾವಕಾಶ
ಹಾಸನ : ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟಿಡ್ ಇವರು ಕರ್ನಾಟಕದಲ್ಲಿ ಖಾಲಿ ಇರುವ 21 ಜೂನಿಯರ್ ಆಪರೇಟರ್ ಗ್ರೇಡ್-1 ಮತ್ತು 7 ಜೂನಿಯರ್ ಆಪರೇಟರ್ (ಏವಿಯೇಷನ್) ಗ್ರೇಡ್-1 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿರುತ್ತಾರೆ. ವಿದ್ಯಾರ್ಹತೆ: ಜೂನಿಯರ್ ಆಪರೇಟರ್ ಗ್ರೇಡ್-1:- ಎಸ್ ಎಸ್ ಎಲ್ ಸಿ ಯೊಂದಿಗೆ ಎರಡು ವರ್ಷಗಳ ಐಟಿಐ-ಫಿಟ್ಟರ್, ಎಲೆಕ್ಟ್ರೀಷಿಯನ್, ಮಿಷಿನಿಷ್ಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸಟ್ರಿಮೆಂಟೆಷನ್ ಮೆಕ್ಯಾನಿಕ